ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಜಮೆ, ಇನ್ನು ಹಣ ಬಂದಿಲ್ಲ ಎಂದರೆ ಈ ಕೆಲಸ ಮಾಡಿ.!

  ಕರ್ನಾಟಕ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ (Gyarantee Scheme) ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಮೂಲಕ ಕರ್ನಾಟಕದ ರೇಷನ್ ಕಾರ್ಡ್ (ration card) ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಯರು ಪ್ರತಿ ತಿಂಗಳು 2000 ಸಹಾಯಧನವನ್ನು ಸರ್ಕಾರದ ವತಿಯಿಂದ ಕುಟುಂಬ ನಿರ್ವಹಣೆಗಾಗಿ ಪಡೆಯುತ್ತಿದ್ದಾರೆ. ಈ ಹಣವು ನೇರವಾಗಿ DBT ಮೂಲಕ ವರ್ಗಾವಣೆ ಆಗುತ್ತಿತ್ತು ಗೃಹಲಕ್ಷ್ಮಿ ಹೆಸರಿನ ಈ ಯೋಜನೆಗೆ ಅರ್ಹ ಮಹಿಳೆಯರು ತಮ್ಮ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಮಾಹಿತಿಯನ್ನು ನೀಡಿ ಗ್ರಾಮ … Read more

ಇಂದಿನಿಂದ ರೈತರಿಗೆ ಪ್ರತಿ ಎಕರೆಗೆ 25,000 ರೂಪಾಯಂತೆ ಹಣ ಜಮೆ, ನಿಮ್ಮ ಖಾತೆಗೂ ಬಂದಿದೆಯೇ ಈ ರೀತಿ ಎಂದು ಚೆಕ್ ಮಾಡಿ…

  ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಹಿಂದೆಂದೂ ಕೇಳಿರದ ಭೀ’ಕ’ರ ಬ’ರ’ಗಾ’ಲ ಎದುರಾಗಿದೆ. ಪರಿಣಾಮವಾಗಿ ರಾಜ್ಯದ ವಿವಿಧ ಜಿಲ್ಲೆಗಳ 195 ತಾಲೂಕುಗಳು ಬರಪೀಡಿತ ತಾಲೂಕುಗಳು ಎಂದು ಘೋಷಣೆಯಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ ಪ್ರಕಾರವಾಗಿ ಈ ಸರ್ವೇ ನಡೆದಿದ್ದು ಕೇಂದ್ರ ಸರ್ಕಾರಕ್ಕೆ ವರದಿ ಕೂಡ ಸಲ್ಲಿಕೆ ಆಗಿದೆ ಮತ್ತು ಬರ ಪರಿಹಾರದ ಹಣಕ್ಕಾಗಿ ನಿರೀಕ್ಷೆ ಮಾಡಲಾಗುತ್ತಿದೆ. ಇತ್ತ ರಾಜ್ಯ ಸರ್ಕಾರವು ಕೂಡ ರೈತರಿಗೆ ಮಳೆ ಕೊರತೆ ಕಾರಣದಿಂದಾಗಿ ಉಂಟಾಗಿರುವ ನ’ಷ್ಟವನ್ನು ಕಟ್ಟಿಕೊಡುವ ಪ್ರಯತ್ನ ಮಾಡುತ್ತಿದೆ. ಬರ … Read more

ರಾಜ್ಯದ SC/ST ಸಮುದಾಯಕ್ಕೆ ಗುಡ್ ನ್ಯೂಸ್.!

  ಕರ್ನಾಟಕದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯರವರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ದೇಶದಾದ್ಯಂತ ಸುದ್ದಿಯಲ್ಲಿದ್ದಾರೆ. ಇದರೊಂದಿಗೆ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಕೂಡ ಕೆಲ ವಿಶೇಷ ಯೋಜನೆಗಳನ್ನು ಜಾರಿಗೆ ತಂದು ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಇಚ್ಚಿಸುವ ಮಹಿಳೆಯರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ, ಶ್ರಮಿಕ ವರ್ಗಕ್ಕೆ ಅನುಕೂಲತೆ ಮಾಡಿಕೊಡುತ್ತಿದ್ದಾರೆ. ಅದೇ ರೀತಿ ಅನೇಕ ನಿಗಮ ಹಾಗೂ ಮಂಡಳಿಗೂ ಕೂಡ ಅನುದಾನ ನೀಡಿ ಆ ವ್ಯಾಪ್ತಿಗೆ ಒಳಪಡುವವರಿಗೆ ನೆರವಾಗಿದ್ದಾರೆ. ಅಂತೆಯೇ ಈಗ ಕರ್ನಾಟಕ ರಾಜ್ಯದ SC/ST … Read more

ಉಚಿತ ಹೊಲಿಗೆ ಯಂತ್ರ ಮತ್ತು ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ.! ಆಸಕ್ತರು ಅರ್ಜಿ ಸಲ್ಲಿಸಿ.!

  ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಆಯಾ ಜಿಲ್ಲಾ ಪಂಚಾಯಿತಿ ಮೂಲಕ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯ ಮೂಲಕ ಕಮ್ಮಾರಿಕೆ, ಬಡಿಗೆತನ, ದೋಬಿ, ಕಲ್ಲು ಹೊಡೆಯುವ, ಗೋಡೆ ಕಟ್ಟುವ, ಕ್ಷೌರಿಕ, ಎಲೆಕ್ಟ್ರಿಷಿಯನ್ ಗಳು. ಉಚಿತವಾಗಿ ಸರ್ಕಾರದಿಂದ ತಮ್ಮ ಕಸುಬಿಗೆ ಬೇಕಾದ ಟೂಲ್ ಕಿಟ್ ಗಳನ್ನು ಉಚಿತವಾಗಿ ಪಡೆಯಬಹುದು ಇದರೊಂದಿಗೆ ಉಚಿತವಾಗಿ ಅರ್ಹ ಮಹಿಳೆಯರಿಗೆ ವಿದ್ಯುತ್ಚಾಲಿತ ಹೊಲಿಗೆ ಯಂತ್ರ ಕೂಡ ವಿತರಣೆ ಮಾಡಲಾಗುತ್ತಿದೆ, ಇದಕ್ಕೂ ಕೂಡ ಅರ್ಜಿ … Read more

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಹೊಸ ಯೋಜನೆ ಜಾರಿ, ಧನಶ್ರೀ ಯೋಜನೆಯಡಿ ಮಹಿಳೆಯರಿಗೆ 30,000 ಸಾವಿರ ಉಚಿತ.!

  ಕರ್ನಾಟಕ ರಾಜ್ಯದ ನೂತನ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು ದೇಶದಾದ್ಯಂತ ಸುದ್ದಿಯಲ್ಲಿದೆ. ಈ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಕೂಡ ಹಲವು ಕಲ್ಯಾಣ ಯೋಜನೆಗಳನ್ನು ಸರ್ಕಾರ ಕೈಗೆತ್ತಿಕೊಂಡಿದೆ. ಆ ಪ್ರಯುಕ್ತವಾಗಿ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಮಾಡಿರುವ ಕುರಿತು ಅಧಿಕೃತ ಪ್ರಕಟಣೆ ಕೂಡ ಹೊರ ಬಿತ್ತಿದೆ. ಇಲಾಖೆ ವತಿಯಿಂದ ಮಹಿಳೆಯರಿಗೆ ಯಾವೆಲ್ಲ … Read more

ಪ್ರೇರಣಾ ಸಾಲ ಯೋಜನೆ ಮಹಿಳೆಯರಿಗೆ ಸಿಗಲಿದೆ 25,000 ಸಾಲ ಮತ್ತು ಸಬ್ಸಿಡಿ, ಇಲ್ಲಿದೆ ನೋಡಿ ಪೂರ್ತಿ ಮಾಹಿತಿ.!

ಮಹಿಳೆಯರು ಸಣ್ಣ ಉಳಿತಾಯ ಮಾಡಲು ಮತ್ತು ತಮ್ಮ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಸ್ವಸಹಾಯ ಸಂಘಗಳನ್ನು ರಚಿಸಿಕೊಳ್ಳುತ್ತಾರೆ. ಈ ರೀತಿ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುವ ಸ್ವಸಹಾಯ ಗುಂಪುಗಳಿಗೆ ಸರ್ಕಾರದಿಂದಲೂ ಕೂಡ ಸಹಾಯಧನ ಹಾಗೂ ಸಬ್ಸಿಡಿ ರೂಪದ ಸಾಲ ಸೌಲಭ್ಯ ಸಿಗುತ್ತದೆ. ನೋಂದಣಿ ಮಾಡಿಕೊಂಡಿರುವ ಸ್ವಸಹಾಯ ಗುಂಪುಗಳು ಅರ್ಜಿ ಸಲ್ಲಿಸಿ ಸರ್ಕಾರದಿಂದ ಈ ಪ್ರಯೋಜನ ಪಡೆಯಬಹುದು. ಅಂತೆಯೇ ಪ್ರಸಕ್ತ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವರ್ಗಗಳ ಮಹಿಳೆಯರ ಸ್ವಸಹಾಯ ಗುಂಪುಗಳಿಗೆ … Read more

ರೈತರಿಗೆ ಉಚಿತ ಮೇವಿನ ಬೀಜಗಳ ಕಿಟ್ ವಿತರಣೆ.!

  ಈ ವರ್ಷ ಕರ್ನಾಟಕದಲ್ಲಿ (Karnataka) ಕಂಡು ಕೇಳರಿಯದ ಬರಗಾಲ(drought) ಎದುರಾಗಿದೆ. ಕೃಷಿ (agriculture) ಚಟುವಟಿಕೆ ಸಂಪೂರ್ಣವಾಗಿ ನೆಲಕಚ್ಚಿದ್ದು(loss) ರಾಜ್ಯದ ಬಹುತೇಕ ತಾಲೂಕುಗಳು ಬರಪೀಡಿತ ತಾಲೂಕುಗಳೆಂದು ಘೋಷಿತವಾಗಿವೆ. ಇದರ ನಡುವೆ ರಾಜ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಪರಿಸ್ಥಿತಿ ನಿಭಾಯಿಸುವಂತಹ ಜವಾಬ್ದಾರಿ ಸರ್ಕಾರದ ಹೆಗಲೇರಿದೆ. ಈ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಕೃಷಿ ಚಟುವಟಿಕೆಗೆ ಪೂರಕವಾಗಿರುವ ಹೈನುಗಾರಿಕೆಗೆ (government support to dairy farming) ಪ್ರೋತ್ಸಾಹ ನೀಡಿ ರೈತರಿಗೆ … Read more

IAS, KAS, UPSC ಪರೀಕ್ಷೆಗೆ ಉಚಿತ ತರಬೇತಿ & ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ.!

  ಸರ್ಕಾರಿ ಹುದ್ದೆಗಳನ್ನು ಪಡೆಯಬೇಕು ಎಂದರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲೇಬೇಕು. ಕೇಂದ್ರ ಸರ್ಕಾರದ ಉದ್ಯೋಗವಾಗಲಿ, ರಾಜ್ಯ ಸರ್ಕಾರದ ಉದ್ಯೋಗವಾಗಲಿ ಅಥವಾ ಬ್ಯಾಂಕಿಗ್ ಹುದ್ದೆಗಳು, ರೈಲ್ವೆ ಇಲಾಖೆ ಉದ್ಯೋಗಗಳು ಯಾವುದೇ ಆದರೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳು ಇದ್ದೇ ಇರುತ್ತವೆ. ನಾವು ಇದುವರೆಗೂ ಕೂಡ ವಿದ್ಯಾಭ್ಯಾಸ ಮಾಡಿದ ವಿಷಯಗಳ ಆಧಾರದ ಮೇಲೆಯೇ ಪ್ರಶ್ನೆಗಳನ್ನು ಕೇಳಲಾದರೂ ಕೂಡ ಸ್ಪರ್ಧಾತ್ಮಕ ಪರೀಕ್ಷೆ ಓದು ಹಾಗೂ ಶೈಕ್ಷಣಿಕ ಓದು ಒಂದೇ ಎಂದು ಹೇಳಲಾಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಮಾಡಿಕೊಳ್ಳುವ ತಯಾರಿಯೂ ಒಂದು ಶಿಸ್ತಿನ ಜೀವನ … Read more

ಉಚಿತ ಮಿಶ್ರ ತಳಿ ಹಸು ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ ₹58,500 ವರೆಗೂ ಸಹಾಯಧನ ಸಿಗುತ್ತದೆ.! ಆಸಕ್ತರು ತಪ್ಪದೇ ಅರ್ಜಿ ಸಲ್ಲಿಸಿ.!

ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ರಾಜ್ಯದ ರೈತರಿಗಾಗಿ ವಿಶೇಷ ಯೋಜನೆಯೊಂದನ್ನು ಘೋಷಿಸಿದೆ. ರಾಜ್ಯದಲ್ಲಿ ಈ ಬಾರಿ ಬರದ ಪರಿಸ್ಥಿತಿ ಎದುರಾಗುವುದರಿಂದ ರೈತರು ತೀರ ಕುಗ್ಗಿ ಹೋಗಿದ್ದಾರೆ ಕೃಷಿ ಸಂಪೂರ್ಣ ನೆಲಕಚ್ಚಿದ್ದು ಹೈನುಗಾರಿಕೆ ಈಗ ಅವರ ಭರವಸೆಯಾಗಿದೆ. ಹಾಗಾಗಿ ಹೈನುಗಾರಿಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಬರಘೋಷಿತವಾಗಿರುವ ತಾಲೂಕುಗಳಲ್ಲಿ ಮೇವಿಗೆ ಕೊರತೆಯಾಗದಂತೆ ತಡೆಯಲು ಉಚಿತವಾಗಿ ಮೇವಿನ ಕಿಟ್ ಬೀಜ ವಿತರಣೆ ಕಾರ್ಯಕ್ರಮ ನಡೆದಿದೆ. ಮುಂದುವರೆದು 2023-24ನೇ ಸಾಲಿನಲ್ಲಿ ಹಾಲು ಉತ್ಪಾದಕರಿಗೆ (Dairy farming) ಉತ್ತೇಜನ ಕಾರ್ಯಕ್ರಮದಲ್ಲಿ ವಿಶೇಷ … Read more

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯವಾಗಿ ಬೇಕು.! ಅರ್ಜಿ ಸಲ್ಲಿಸುವವರು ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ.!

  ಕಾಂಗ್ರೆಸ್ ಪಕ್ಷವು (Congress Party) ಕರ್ನಾಟಕ ವಿಧಾನಸಭೆ ಚುನಾವಣೆ-2023ರ (Karnataka Assembly electrion-2023) ವೇಳೆ ತನ್ನ ಪ್ರಣಾಳಿಕೆಯಲ್ಲಿ ಪಂಚ ಖಾತ್ರಿ ಯೋಜನೆಗಳನ್ನು ಘೋಷಿಸಿತ್ತು. ಆ 5 ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದೆ. ಐದನೇ ಯೋಜನೆಯದ ಯುವನಿಧಿ ಯೋಜನೆ (Yuvanidhi Scheme) ಜಾರಿ ತರುವುದು ಬಾಕಿ ಇದ್ದು ಮಾನ್ಯ ಮುಖ್ಯಮಂತ್ರಿಗಳು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಈ ಯೋಜನೆ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದರು. … Read more