ಎಲ್ಲಾ ರೈತರಿಗೂ ಗುಡ್ ನ್ಯೂಸ್. ಕುರಿ, ಕೋಳಿ, ಹಸು, ಎಮ್ಮೆ ಸಾಕಾಣಿಕೆಗೆ ಸರ್ಕಾರದಿಂದ 10 ಲಕ್ಷ ಸಾಲ 3 ಸಬ್ಸಿಡಿ ಉಚಿತ ಆಸಕ್ತರು ಅರ್ಜಿ ಸಲ್ಲಿಸಿ.!

  ಕೃಷಿ ಮಾಡುವ ರೈತನು ಕೃಷಿ ಚಟುವಟಿಕೆ ಜೊತೆಗೆ ಹಸು, ಎಮ್ಮೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಇವುಗಳನ್ನು ರೂಢಿಸಿಕೊಳ್ಳುವುದರಿಂದ ರೈತನ ಆದಾಯ ಹೆಚ್ಚಾಗುತ್ತದೆ ಇದರಿಂದ ದೇಶದ ಆದಾಯವು ಹೆಚ್ಚಾಗುವುದರ ಜೊತೆಗೆ ಆಹಾರ ಕೊರತೆ ನೀಗುತ್ತದೆ. ರೈತನಿಗೆ ಈ ಬಗ್ಗೆ ಆಸಕ್ತಿ ಇದ್ದರೂ ಕೂಡ ಇದಕ್ಕೆ ತಗಲುವ ಖರ್ಚಿನ ಕಾರಣದಿಂದಾಗಿ ಹಿಂದೆ ಉಳಿದಿರುತ್ತಾರೆ. ಬಂಡವಾಳದ ಕೊರತೆಯಿಂದ ಆಸಕ್ತಿ ಇದ್ದೂ ಚಟುವಟಿಕೆಯಲ್ಲಿ ತೊಡಗಿಕೊಳ್ಳದಿರುವ ರೈತನಿಗೆ ಸರ್ಕಾರ ಅವಕಾಶ ಕೊಡುತ್ತಿದೆ. ಕರ್ನಾಟಕ ಸರ್ಕಾರ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ … Read more

ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಇನ್ನು ಬಂದಿಲ್ಲ ಎಂದರೆ ತಕ್ಷಣವೇ ಈ ಕೆಲಸ ಮಾಡಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Gyarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಮೂಲಕ ಕರ್ನಾಟಕದಲ್ಲಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಮಹಿಳೆಯರು ಕೂಡ ಪ್ರತಿ ತಿಂಗಳು ಸರ್ಕಾರದಿಂದ 2000ರೂ. ಸಹಾಯಧನ ಪಡೆಯಬಹುದು. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಂಡಿದ್ದ ಬಹುತೇಕ ಮಹಿಳೆಯರು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ತಮ್ಮ ಮೊದಲನೇ ಕಂತಿನ ಹಣವನ್ನು (1st month amount) ಪಡೆದಿದ್ದಾರೆ ಮತ್ತು ಈಗ ಅಕ್ಟೋಬರ್ ತಿಂಗಳು ಬಂದಿರುವುದರಿಂದ ಎರಡನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. … Read more

ರೈತರಿಗೆ ಮಹತ್ವದ ಸುದ್ದಿ, ಬರಪೀಡಿತ ಜಿಲ್ಲೆಗಳಿಗೆ ಪರಿಹಾರದ ಹಣ ಜಮೆ, ನಿಮಗೂ ಹಣ ಬಂದಿದೆಯೇ ಈ ವಿಧಾನದಿಂದ ಚೆಕ್ ಮಾಡಿ.!

  ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ರೈತರು (Farmers) ಕ’ಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರದ ಗೈಡ್ಲೈನ್ಸ್ ಪ್ರಕಾರ (as per Central Government guidlines) ಸರ್ವೆ ಕೈಕೊಂಡು 195 ತಾಲ್ಲೂಕುಗಳನ್ನು (drought Thaluk) ಬರಪೀಡಿತವೆಂದು ಘೋಷಣೆ ಮಾಡಲಾಗಿದೆ. ಈ ರೀತಿ ಬರಘೋಷಿತವಾಗಿರುವ ತಾಲ್ಲೂಕುಗಳಲ್ಲಿ ರೈತರಿಗೆ ನೆರವಾಗಲು ಸರ್ಕಾರವು ಪರಿಹಾರ (Parihara) ಹಣ ನೀಡಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತನ ಪರಿಸ್ಥಿತಿಗೆ ಅನುಗುಣವಾಗಿ ಹಣವನ್ನು ಸಂದಾಯ ಮಾಡಲಿದೆ ಇದನ್ನು ಆನ್ಲೈನ್ ಮೂಲಕವೇ ಚೆಕ್ ಮಾಡಲು (Parihara … Read more

ಮಹಿಳೆಯರಿಗೆ ದಸರಾ ಹಬ್ಬದ ಬಂಪರ್ ಗಿಫ್ಟ್.! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

  ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ದೇಶದ ಜನತೆಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಇವುಗಳಲ್ಲಿ ಒಂದಾಗಿ ಮಹಿಳೆಯರ ಆರೋಗ್ಯದ ಹಿತ ಕಾಯುವ ಹಾಗೂ ಪರಿಸರ ಮಾಲಿನ್ಯವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಹೊಗೆಮುಕ್ತ ಅಡುಗೆ ಮನೆ ಕಾನ್ಸೆಪ್ಟ್ ನಲ್ಲಿ 2015ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು (Prime Minister Ujwal Yojane) ಜಾರಿಗೆ ತಂದರು. ಈ ಯೋಜನೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರು ಉಚಿತವಾಗಿ ತಮ್ಮ ಮನೆಗೆ ಗ್ಯಾಸ್ ಸಂಪರ್ಕ ಪಡೆಯಬಹುದು (free LPG connection) ಮತ್ತು … Read more

ಹೆಣ್ಣೆತ್ತವರಿಗೆ ಗುಡ್ ನ್ಯೂಸ್ ಕೇಂದ್ರ ಸರ್ಕಾರದ ಈ ಯೋಜನೆಯಿಂದ ಸಿಗಲಿದೆ 25 ಲಕ್ಷ ಹಣ

  ಕೇಂದ್ರ ಸರ್ಕಾರವು (Government) 2015ರಲ್ಲಿ ಹೆಣ್ಣು ಮಕ್ಕಳಿಗಾಗಿ (girl child) ವಿಶೇಷವಾದ ಸುಕನ್ಯಾ ಸಮೃದ್ಧಿ ಯೋಜನೆಯನ್ನು (Sukanya Samruddi Yojane) ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳ ಭವಿಷ್ಯವನ್ನು ಆರ್ಥಿಕವಾಗಿ ಭದ್ರಗೊಳಿಸುವ ಉದ್ದೇಶದಿಂದ ಯೋಜನೆಯನ್ನು ಪರಿಚಯಿಸಲಾಗಿದೆ. ಭೇಟಿ ಪಡಾವೋ ಭೇಟಿ ಬಚಾವೋ (Beti Bachaao beti Padhao) ದ್ಯೇಯದೊಂದಿಗೆ ಸ್ಥಾಪನೆಯಾದ ಈ ಯೋಜನೆಗೆ ದೇಶದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೊಂದು ಸಣ್ಣ ಉಳಿತಾಯ ರೀತಿ ಯೋಜನೆಯಾಗಿದ್ದು ಹೆಣ್ಣು ಮಕ್ಕಳ ಪೋಷಕರು ತಮ್ಮ ಹೆಣ್ಣು ಮಕ್ಕಳ ಹೆಸರಿನಲ್ಲಿ ಈ … Read more

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ರೇಷನ್.! ನ್ಯಾಯಬೆಲೆ ಅಂಗಡಿಗೆ ಹೋಗುವ ಅವಶ್ಯಕತೆ ಇಲ್ಲ.! ಸರ್ಕಾರದಿಂದ ಹೊಸ ಯೋಜನೆ ಜಾರಿ.!

  ರೇಷನ್ ಕಾರ್ಡ್ (Ration card) ಹೊಂದಿರುವ ಪ್ರತಿಯೊಬ್ಬರಿಗೂ ಎರಡು ಮಹತ್ವದ ಸುದ್ದಿ ಇದೆ. ಅದೇನೆಂದರೆ, ಇನ್ನು ಮುಂದೆ ಹಿರಿಯ ನಾಗರಿಕರಿಗೆ (Senior Citizen) ಅಂಗಡಿಗೆ ಹೋಗಿ ಕ್ಯೂ ನಿಲ್ಲುವ ತಾಪತ್ರಯ ತಪ್ಪುತ್ತದೆ, ಇದಕ್ಕಾಗಿ ಅನುಕೂಲ ಆಗುವ ಹಿರಿಯ ನಾಗರಿಕ ಸ್ನೇಹಿ ನೀತಿಯನ್ನು ಜಾರಿಗೆ ತರಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (food and civil Supply department) ನಿರ್ಧರಿಸಿದೆ. ಇದರ ಜೊತೆಗೆ ಕಡ್ಡಾಯವಾಗಿ ಎಲ್ಲಾ ಪಡಿತರ ಚೀಟಿದಾರರು ಕೂಡ ರೇಷನ್ ಕಾರ್ಡ್ ಗೆ ಆಧಾರ್ … Read more

ರೈತರಿಗೆ ಗುಡ್ ನ್ಯೂಸ್ ಇನ್ಮುಂದೆ ಹಗಲಿನಲ್ಲಿ ವಿದ್ಯುತ್ ನೀಡಲು ಹೊಸ ಯೋಜನೆ ಜಾರಿ.!

  ಕಳೆದ ತಿಂಗಳಷ್ಟೇ ರಾಜ್ಯ ಸರ್ಕಾರವು ಅಕ್ರಮವಾಗಿ ತಮ್ಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪಡೆದಿರುವ ರೈತರಿಗೆ ಅದನ್ನು ಸಕ್ರಮಗೊಳಿಸಿಕೊಳ್ಳಲು ಅವಕಾಶ ನೀಡಿತ್ತು ಮತ್ತು ಅದಕ್ಕಾಗಿ ಅರ್ಜಿ ಕೂಡ ಅಹ್ವಾನ ಮಾಡಿತ್ತು. ಅದರ ಅನುಷ್ಠಾನಕ್ಕೆ ತರುವ ಸಲುವಾಗಿ ಚರ್ಚಿಸಲು ಆಯೋಜಿಸಿದ್ದ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಕೂಲಂಕುಶವಾಗಿ ಚರ್ಚಿಸಿ/ ಈ ಹಿಂದೆ ಅನಧಿಕೃತ ನೀರಾವರಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸುವ ಇದ್ದ ಪದ್ಧತಿಯನ್ನು ಕೂಡಲೇ ಬದಲಿಸಿ ಹೊಸದಾಗಿ ಪದ್ಧತಿಯನ್ನು ಜಾರಿಗೆ ತರಲು ಸಚಿವ ಸಂಪುಟವು ತೀರ್ಮಾನಿಸಿದೆ. ಇಂಧನ … Read more

ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ.! ಗೃಹ ಆರೋಗ್ಯ ಯೋಜನೆ ಜಾರಿ.! ಶುಗರ್, ಕಿಡ್ನಿ ವೈಫಲ್ಯ, B.P, ಕ್ಯಾನ್ಸರ್ ಇನ್ನಿತರ ಸಮಸ್ಯೆಗೆ ಮನೆ ಮನೆಗೂ ಔಷದಿ ಕಿಟ್ ವಿತರಣೆ.!

  ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ದೇಶದಾದ್ಯಂತ ಸುದ್ದಿಯಲ್ಲಿರುವ ನಮ್ಮ ರಾಜ್ಯ ಸರ್ಕಾರವು (Karnataka Government) ಗ್ಯಾರೆಂಟಿಯೇತರವಾಗಿ ಕೂಡ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಜನತೆಗೆ ಇನ್ನೂ ಹೆಚ್ಚಿನ ಅನುಕೂಲತೆ ಮಾಡಿಕೊಡುತ್ತಿದೆ. ಈ ಸಾಲಿಗೆ ಗೃಹ ಆರೋಗ್ಯ ಯೋಜನೆ (Gruha Arogya Yojane) ಕೂಡ ಸೇರುತ್ತಿದೆ. ಗೃಹ ಆರೋಗ್ಯ ಯೋಜನೆಯ ಮುಖ್ಯ ಉದ್ದೇಶ ಮನೆಮನೆಗೂ ಕೂಡ ತೆರಳಿ, ಆರೋಗ್ಯ ಸಮಸ್ಯೆ ಇರುವವರ ಬಗ್ಗೆ ಸರ್ವೆ ಮಾಡಿ, ಮಾಹಿತಿ ಸಂಗ್ರಹಿಸಿ ಸರ್ಕಾರದ ವತಿಯಿಂದ ಅವರಿಗೆ … Read more

ಹೋಟೆಲ್ ಆರಂಭಿಸಲು ಸರ್ಕಾರದಿಂದ ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ.! ನಿಮ್ಮ ಕನಸಿನ‌ ಉದ್ಯಮ ಆರಂಭ ಮಾಡಲು ಸುವರ್ಣಾವಕಾಶ

  ಉದ್ಯೋಗ ಆರಂಭ ಮಾಡುವುದಕ್ಕಿಂತ ಉದ್ದಿಮೆ ಆರಂಭಿಸಲು ಹೆಚ್ಚು ಜನ ಆಸಕ್ತಿ ತೋರುತ್ತಾರೆ. ಆದರೆ ಅವರಿಗೆ ಬಂಡವಾಳ ಇರುವುದಿಲ್ಲ. ಅಂತವರಿಗಾಗಿ ಸರ್ಕಾರ ಅನೇಕ ಬಗೆಯ ಯೋಚನೆಗಳನ್ನು ರೂಪಿಸಿದೆ. ಅಂತೆಯೇ ಈಗ ಹೋಟೆಲ್ ಉದ್ಯಮದಲ್ಲಿ ಆಸಕ್ತಿ ಹೊಂದಿರುವವರಿಗೂ ಕೂಡ ಕರ್ನಾಟಕ ರಾಜ್ಯ ಸರ್ಕಾರ ಹೋಟೆಲ್ ಯೋಜನೆ ಆರಂಭಿಸಿದ್ದು ಈ ಬಗ್ಗೆ ಕನಸು ಹೊಂದಿರುವವರು ಸರ್ಕಾರದಿಂದ ಸಬ್ಸಿಡಿ ರೂಪದ ಸಾಲ ಪಡೆಯುವುದರಿಂದ ತಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು. ಈ ಉದ್ಯಮವನ್ನು ಆರಂಭಿಸಲು ಸರ್ಕಾರದಿಂದ ಏನೆಲ್ಲಾ ನೆರವು ಸಿಗುತ್ತಿದೆ ಎನ್ನುವ ಮಾಹಿತಿ … Read more

ರಾಜ್ಯದ ಎಲ್ಲಾ ಹಿರಿಯ ನಾಗರಿಕರಿಗೆ ಮುಖ್ಯಮಂತ್ರಿಗಳಿಂದ ಸಿಹಿ ಸುದ್ದಿ, ವೃದ್ದಾಪ್ಯ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ ಸಿ.ಎಂ ಸಿದ್ದರಾಮಯ್ಯ.!

  ವಿಶ್ವ ಹಿರಿಯ ನಾಗರಿಕರ ದಿನದ (Senior Citizens day) ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2023 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯದ ಎಲ್ಲಾ ಹಿರಿಯ ನಾಗರಿಕರಿಗೂ ಸಿಹಿ ಸುದ್ದಿ ನೀಡಿದ್ದಾರೆ. ವಿಕಲಚೇತನ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಸಚಿವೆ ಕೂಡ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಅವರು ಕಾರ್ಯಕ್ರಮದ … Read more