ಈ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆ, ನಿಮ್ಮ ಜಿಲ್ಲೆಯ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ.!

  ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿಗಳಾಗಿರುವ ಎಲ್ಲಾ ಮಹಿಳೆಯರಿಗೂ ಕೂಡ ಈ ಕುರಿತು ಇನ್ನೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಸೆಪ್ಟೆಂಬರ್ ತಿಂಗಳ (September month amount) ಅದರೆ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆ ಆಗುತ್ತಿದೆ. ಆದರೆ ಗೃಹಲಕ್ಷ್ಮಿ ಯೋಜನೆಯ ಸಹಾಯಧನವನ್ನು ಪಡೆಯುವ ವಿಚಾರದಲ್ಲಿ ಅನೇಕ ಮಹಿಳೆಯರು ಇನ್ನೂ ಸಹ ಗೊಂದಲದಲ್ಲಿದ್ದಾರೆ. ಸರ್ಕಾರದ ಅಂಕಿ ಅಂಶಗಳ ಮಾಹಿತಿ ಪ್ರಕಾರ ಮೊದಲನೇ ಕಂತಿನ ಹಣ ಪಡೆಯಲು 1.10 ಕೋಟಿ ಮಹಿಳೆಯರು ಅರ್ಹರಾಗಿದ್ದರು, … Read more

ಸೆಪ್ಟೆಂಬರ್ 26ಕ್ಕೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ವರ್ಗಾವಣೆ, ಈ ಮಹಿಳೆಯರಿಗೆ ಮಾತ್ರ.!

  ಕರ್ನಾಟಕ ರಾಜ್ಯ ಸರ್ಕಾರ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ (Guarantee Scheme) ಜಾರಿಯಾಗಿರುವ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಸಹಾಯಧನವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಆಗಸ್ಟ್ 30ರಂದು ಚಾಲನೆ ನೀಡಲಾಗಿದೆ. ಅಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದ ಎಲ್ಲಾ ಅರ್ಹ ಫಲಾನುಭವಿಗಳು ಬ್ಯಾಂಕ್ ಖಾತೆಗಳಿಗೂ DBT ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ. ಸರ್ಕಾರವು 2023-24ನೇ ಸಾಲಿಗೆ 17,000 ಕೋಟಿ ಬಜೆಟ್ ಅಂದಾಜಿಸಿ ಈಗಾಗಲೇ ಆಗಸ್ಟ್ ಮತ್ತು ಸೆಪ್ಟೆಂಬರ್ ಕಂತಿನ ಬಜೆಟ್ ಮೊತ್ತ 4.600 ಕೋಟಿ ಹಣವನ್ನು … Read more

ರೈತರ ಜಮೀನಿನಲ್ಲಿ ಇರುವ ಅಕ್ರಮ ಪಂಪ್ ಸೆಟ್ ಗಳಿಗೆ ಸಕ್ರಮ ಭಾಗ್ಯ ನೀಡಲು ಮುಂದಾದ ಸರ್ಕಾರ ಯಾವ ರೀತಿಯ ಪಂಪ್ ಸೆಟ್ ಗಳು ಸಕ್ರಮವಾಗಲಿದೆ ನೋಡಿ.!

  ಸೆಪ್ಟೆಂಬರ್ 22ರಂದು ಸಚಿವ ಸಂಪುಟ ಸಭೆ ಚರ್ಚೆ ಬಳಿಕ ಉಪ ಮುಖ್ಯಮಂತ್ರಿಗಳದ್ದ ಡಿ.ಕೆ ಶಿವಕುಮಾರ್ (DCM D.K Shivakumar) ಹಾಗೂ ಕಾನೂನು ಸಚಿವರಾದ ಹೆಚ್.ಕೆ ಪಾಟೀಲ್ (Minister H.K Pateel) ರೈತ ವರ್ಗಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಅಕ್ರಮವಾಗಿ ತಮ್ಮ ಜಮೀನುಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ರೈತರಿಗೆ (farmers) ಸಕ್ರಮ ಮಾಡಿಕೊಳ್ಳಲು ಅನುಮತಿ ನೀಡಿದ್ದಾರೆ. ನೀರಾವರಿ ಉದ್ದೇಶದಿಂದ ಕೊಳವೆ ಬಾವಿ ಕೊರೆಸಿರುವ ರೈತರು ಸರಿಯಾದ ಸಮಯಕ್ಕೆ ವಿದ್ಯುತ್ ಕನೆಕ್ಷನ್ ಸಿಗದೇ ಇರುವುದು, ಅರ್ಜಿ ವಿಲೇವಾರಿ ತಡವಾಗಿರುವುದು, … Read more

ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿ.! ಈ ಯೋಜನೆಯಡಿ ಸಾಲ ಪಡೆದವರು ಬಡ್ಡಿ ಕಟ್ಟುವಂತಿಲ್ಲ.!

ಕೇಂದ್ರ ಸರ್ಕಾರವು ದೇಶದ ಎಲ್ಲಾ ವರ್ಗವನ್ನು ಕೂಡ ಗಮನದಲ್ಲಿಟ್ಟುಕೊಂಡು ಹಲವು ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳು, ವಿದ್ಯಾರ್ಥಿಗಳು, ಗೃಹಿಣಿಯರು, ರೈತರು, ಶ್ರಮಜೀವಿಗಳು, ಕಾರ್ಮಿಕರು ಸೇರಿದಂತೆ ಪ್ರತಿಯೊಂದು ವರ್ಗದ ಮೇಲು ಕೂಡ ಕಾಳಜಿ ಹೊಂದಿರುವ ಸರ್ಕಾರ ಈಗ ಹೊಸತೊಂದು ಯೋಜನೆಯ ಮೂಲಕ ಮತ್ತೊಮ್ಮೆ ದೇಶದ ಎಲ್ಲರ ಗಮನ ಸೆಳೆದಿದೆ. ಕಳೆದ ವಾರವಷ್ಟೇ ವಿಶ್ವಕರ್ಮ ಜಯಂತಿಯನ್ನು ಆಚರಿಸಿ ಈ ಜಯಂತಿಯ ಕುರಿತು ಮಹತ್ವದ ವಿಷಯಗಳನ್ನು ಹಂಚಿಕೊಂಡ ಪ್ರಧಾನ ಮಂತ್ರಿಗಳು ಇದರ ಬೆನ್ನಲ್ಲೇ ಕುಶಲಕರ್ಮಿಗಳಿಗಾಗಿ ಯೋಜನೆಯೊಂದನ್ನು ಘೋಷಿಸಿದ್ದಾರೆ. ಕೇಂದ್ರ … Read more

KSRTC ಬಸ್ ನಂತೆ ಇನ್ಮುಂದೆ KSRTC ಲಾರಿಗಳು ಬರಲಿದೆ, ಇನ್ನೊಂದು ತಿಂಗಳಲ್ಲಿ ಪಾರ್ಸಲ್ ಸೇವೆ ಆರಂಭ.! ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸ್ಪಷ್ಟನೆ.!

  ಕೋವಿಡ್ ಲಾಕ್ ಡೌನ್ (lockdown effect) ನಲ್ಲಿ ನಷ್ಟಕ್ಕೆ ಒಳಗಾಗಿದ್ದ KSRTC ನಿಧಾನವಾಗಿ ಚೇತರಿಸಿಕೊಳ್ಳುತ್ತಿತ್ತು. ಆದರೆ ಈಗ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ (Guarantee Scheme) ಜಾರಿ ಮಾಡಿ ಮಹಿಳೆಯರಿಗೆ KSRTC ನಾಲ್ಕು ನಿಗಮದ ಬಸ್ ಗಳಲ್ಲಿ ಉಚಿತ ಪ್ರಯಾಣದ (free travel for Women) ಅವಕಾಶ ಮಾಡಿ ಕೊಟ್ಟಿದೆ. ಹೀಗಾಗಿ KSRTC ಆರ್ಥಿಕವಾಗಿ ಸದೃಢಗೊಳ್ಳಲು ಹೊಸ ಆದಾಯ ಮೂಲವನ್ನು (Source) ಹುಡುಕಿದ್ದು ಸಾರಿಗೆ ಅಧಿಕಾರಿಗಳು (transport department) ಈ ಹೊಸ ಯೋಜನೆಯ ಪ್ರಸ್ತಾವನೆಯನ್ನು ಸಾರಿಗೆ … Read more

ಹೆಣ್ಣು ಮಕ್ಕಳಿರುವವರಿಗೆ ಗುಡ್ ನ್ಯೂಸ್ ಸರ್ಕಾರದಿಂದ ಸಿಗಲಿದೆ 25 ಸಾವಿರ ಆಸಕ್ತರು ಅರ್ಜಿ ಸಲ್ಲಿಸಿ.!

  2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ (Karnataka government) ಜನತೆಗೆ ನೂತನ ಸರ್ಕಾರ ವತಿಯಿಂದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಕೂಡ ಸರ್ಕಾರ ಹಲವು ಯೋಜನೆಗಳ ಪ್ಲಾನ್ ಮಾಡಿಕೊಂಡಿದ್ದು ರಾಜ್ಯದ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಇವುಗಳಲ್ಲಿ ವಿಶೇಷ ಯೋಜನೆಗಳ ಮೂಲಕ ಸಾಲ ಸೌಲಭ್ಯದ ನೆರವನ್ನು ಕೂಡ ನೀಡುತ್ತಿದೆ. ಆ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ (KMDC Loan facility) ಕೂಡ ಹಲವು ಯೋಜನೆಗಳು ಜಾರಿಯಲ್ಲಿದವೆ. ಈ ಯೋಜನೆಗಳಲ್ಲಿ ಮನೆಯಲ್ಲಿರುವ … Read more

ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಆದೇಶ ಜಾರಿ.! ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡುವುದು ಕಡ್ಡಾಯ, ಇಲ್ಲದಿದ್ರೆ PM ಕಿಸಾನ್ 15ನೇ ಕಂತಿನ‌ ಹಣ ಬಿಡುಗಡೆ ಆಗಲ್ಲ.!

  ಕೇಂದ್ರ ಸರ್ಕಾರದಿಂದ (Central government) ದೇಶದ ರೈತ (for Farmers) ವರ್ಗಕ್ಕೆ ಸಾಕಷ್ಟು ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಈ ಎಲ್ಲ ಯೋಜನೆಗಳ ಪೈಕಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರಂಭಿಸಿದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman nidhi Scheme) ಯೋಜನೆ ಬಹಳ ವಿಶೇಷ ಯಾಕೆಂದರೆ ಈ ಯೋಜನೆ ಮೂಲಕ ಕೇಂದ್ರ ಸರ್ಕಾರವು ರೈತನಿಗೆ ಪ್ರೋತ್ಸಾಹ ಧನ ನೀಡುತ್ತಿದೆ. ರೈತರನ್ನು ಆರ್ಥಿಕವಾಗಿ ಸದೃಢನನ್ನಾಗಿಸುವ ಉದ್ದೇಶದಿಂದ ಒಂದು ಆರ್ಥಿಕ ವರ್ಷದಲ್ಲಿ ನಾಲ್ಕು ತಿಂಗಳ ಅಂತರದಲ್ಲಿ … Read more

1 ರೂಪಾಯಿ ಹೂಡಿಕೆ ಮಾಡದಿದ್ರೂ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 3,000 ಆಸಕ್ತರು ತಪ್ಪದೇ ಅರ್ಜಿ ಸಲ್ಲಿಸಿ.!

  ದೇಶದ ಜನತೆಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ (Central government) ದೇಶದ ಎಲ್ಲಾ ರಾಜ್ಯದ ಹಾಗೂ ಕೇಂದ್ರಾಡಳಿತ ಪ್ರದೇಶದ ನಿವಾಸಿಗಳಿಗಾಗಿ ಯೋಜನೆಗಳನ್ನು ಜಾರಿಗೆ ತರುತ್ತದೆ. ಅದೇ ರೀತಿಯಾಗಿ ಆಯಾ ರಾಜ್ಯ ಸರ್ಕಾರಗಳು (State government) ಕೂಡ ತಮ್ಮ ಅಧಿಕಾರಾವಧಿಯಲ್ಲಿ ತಮ್ಮ ರಾಜ್ಯದ ನಾಗರಿಕರಿಗಾಗಿ ಕೆಲವು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಎಲ್ಲಾ ವರ್ಗಗಳ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿ ಆಯಾ ವರ್ಗಗಳಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಲಾಗಿದೆ. ಇದರ ಜೊತೆಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು … Read more

ರಾಜ್ಯದ ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ ಬಿಡುಗಡೆ.! ಒಂದೇ ಸಲಕ್ಕೆ ಸಿಗಲಿದೆ 25,000/- ಅರ್ಜಿ ಸಲ್ಲಿಸೋದು ಹೇಗೆ ನೋಡಿ.!

  ಕರ್ನಾಟಕ ರಾಜ್ಯದ (Karnataka government) ಮಹಿಳೆಯರಿಗಾಗಿ (for womens) ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಈಗ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಮಹಿಳೆಯರ ಪಾಲು ಹೆಚ್ಚಾಗಿದೆ ಎಂದೇ ಹೇಳಬಹುದು. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಹಾಗೂ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ ಸಹಾಯಧನವು ಮಹಿಳೆಯರಿಗೆ ಹೆಚ್ಚಿನ ಅನುಕೂಲತೆ ನೀಡುತ್ತಿದೆ. ಸರ್ಕಾರದ ವತಿಯಿಂದ ಮಹಿಳೆಯರನ್ನು ಆರ್ಥಿಕವಾಗಿ ಸಧೃಡರನ್ನಾಗಿ ಮಾಡುವ ಉದ್ದೇಶದಿಂದ ಇನ್ನು ಕೆಲವು ಹೊಸ … Read more

ವಿಷ್ಣು, ಲಲಿತ ಸಹಸ್ರ ನಾಮಗಳ ಬಗ್ಗೆ ವೈದ್ಯರು ಹೇಳಿದ ಸತ್ಯಾಂಶ, ಮಂತ್ರ ಪಠಿಸಿದ್ರೆ ಮಕ್ಕಳಾಗುತ್ತ.? ನೀವೆ ನೋಡಿ.!

  ಪಾಶ್ಚಾತ್ಯ ದೇಶಗಳು ನಾಗರಿಕತೆ ಕಲಿಯುವ ಮೊದಲೇ ನಮ್ಮ ದೇಶದಲ್ಲಿ ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳು ರಚನೆಯಾಗಿತ್ತು. ಸರ್ವೆ ಒಂದರ ಪ್ರಕಾರ ಅತಿ ಹೆಚ್ಚು ಬುದ್ಧಿಶಕ್ತಿ ಹೊಂದಿದ್ದ ಮನುಷ್ಯರಲ್ಲಿ ಭಾರತೀಯರೇ ಮೊದಲಿಗರು. ಪ್ರಾಚೀನ ಭಾರತೀಯರು ಹಾಗೂ ಪ್ರಾಚೀನ ಈಜಿಪ್ಟ್ ರು ತಮ್ಮ ಬುದ್ಧಿಶಕ್ತಿಯನ್ನು ಬಳಸಿಕೊಂಡಷ್ಟು ಪ್ರಪಂಚದ ಯಾವ ಮೂಲೆಯಲ್ಲೂ ಬಳಸಿಲ್ಲ ಇದಕ್ಕೆ ಪುರಾವೆಗಳು ಇವೆ. ಆದರೆ ಇವರು ಕೂಡ ಇಡೀ ಮೆದುಳಿನ ಸಾಮರ್ಥ್ಯದ ಹತ್ತರಷ್ಟು ಕೂಡ ಬಳಸಿಲ್ಲ ಎನ್ನುವುದು ಕೂಡ ನಿಜ. ಅಷ್ಟೊಂದು ಅಪಾರವಾದ ನೆನಪಿನ ಶಕ್ತಿ … Read more