ಬಾಡಿಗೆ ಮನೆಯಲ್ಲಿ ಇರುವವರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ.!

  ದೇಶದಲ್ಲಿ ಪ್ರತಿಯೊಬ್ಬರೂ ಕೂಡ ಸ್ವಂತ ಸೂರಿನಡಿ (Own House) ವಾಸಿಸುವಂತೆ ಆಗಬೇಕು, ದೇಶವು ಶೀಘ್ರವಾಗಿ ಈ ಗುರಿಯನ್ನು ಮುಟ್ಟಬೇಕು ಎಂದು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು (PM Narendra Modi) ವರ್ಷಗಳ ಸಂಕಲ್ಪ ಮಾಡಿದ್ದರು. ಇದಕ್ಕಾಗಿ ಪ್ರತಿಯೊಬ್ಬರಿಗೂ ಕೂಡ ವಸತಿ ಸೌಲಭ್ಯ ಸಿಗುವಂತಾಗಲಿ ಎಂದು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆಯಂತಹ (Pradana Mantri Awas Scheme) ಯೋಜನೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಂತ ಮನೆ ಕಟ್ಟಿಕೊಂಡು ವಾಸಿಸಲು ಇಚ್ಛಿಸುವ ಜನರಿಗೆ … Read more

ಲೇಬರ್ ಕಾರ್ಡ್ ಇದ್ದವರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ, ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

  ಕರ್ನಾಟಕ ನೊಂದಾಯಿತ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ (Karbwwb) ನೋಂದಾಯಿಸಿಕೊಂಡು ಲೇಬರ್ ಕಾರ್ಡ್ (labour card) ಪಡೆದಿರುವಂತಹ ಕಾರ್ಮಿಕರ ಮಕ್ಕಳಿಗೆ ಸರ್ಕಾರದ ವತಿಯಿಂದ ಭರ್ಜರಿ ಗುಡ್ ನ್ಯೂಸ್ ಇದೆ. ಈಗಾಗಲೇ ಲೇಬರ್ ಕಾರ್ಡ್ ಪಡೆದಿರುವ ಕಾರ್ಮಿಕರು ಸರ್ಕಾರದ ವತಿಯಿಂದ ಅನೇಕ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಲೇಬರ್ ಕಾರ್ಡ್ ಪಡೆದಿರುವ ಕಾರ್ಮಿಕರು ಮಾತ್ರವಲ್ಲದೆ ಅವರ ಕುಟುಂಬಕ್ಕೂ ಕೂಡ ಸರ್ಕಾರದ ವತಿಯಿಂದ ಅನೇಕ ಸೌಲಭ್ಯಗಳ ನೆರವು ಸಿಗುತ್ತಿದೆ. ಲೇಬರ್ ಕಾರ್ಡ್ ಪಡೆದಿದ್ದರೆ ಅವರಿಗೆ ಆರೋಗ್ಯ … Read more

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣಕ್ಕೆ 4 ಲಕ್ಷ ಸಹಾಯಧನ ಬಿಡುಗಡೆ, ಆಸಕ್ತ ರೈತರು ಅರ್ಜಿ ಸಲ್ಲಿಸಿ.!

  ಕೃಷಿಯಲ್ಲಿ (Agriculture) ಮಾಡುವ ರೈತರಿಗೆ (Farmers) ಉತ್ತಮ ಇಳುವರಿ ಮೂಲಕ ಆದಾಯ ಹೆಚ್ಚಾಗಬೇಕು ಎಂದರೆ ನೀರಿನ ವ್ಯವಸ್ಥೆ ಚೆನ್ನಾಗಿರಬೇಕು. ಮಳೆ ಆಶ್ರಿತ ಕೃಷಿ ಮಾಡುವ ರೈತರಿಗಿಂತ ತೋಟಗಾರಿಕೆ ಕೃಷಿ ಮಾಡುವ ರೈತರು ಹೆಚ್ಚು ಆದಾಯ ಮಾಡಬಹುದು ಮತ್ತು ಇದರಿಂದ ಉದ್ಯೋಗ ಸೃಷ್ಟಿಯು ಕೂಡ ಹೆಚ್ಚಾಗುತ್ತದೆ, ಆಹಾರ ಕೊರತೆಯನ್ನು ನೀಗಿಸಬಹುದು. ಈ ಉದ್ದೇಶದಿಂದ ರೈತನ ಕೃಷಿ ಚಟುವಟಿಕೆಗೆ ಸರ್ಕಾರಗಳು ಕೂಡ ನೆರವಾಗುತ್ತಿವೆ ನಮ್ಮ ರಾಜ್ಯ ಸರ್ಕಾರ ಕೂಡ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಇದೀಗ ಗಂಗಾ … Read more

ಇಂದಿನಿಂದ ಗ್ಯಾಸ್ ಸಿಲಿಂಡರ್ ಮೇಲೆ 400 ರೂಪಾಯಿ ಕಡಿತ ಕೇಂದ್ರ ಸರ್ಕಾರದಿಂದ ಅಧಿಕೃತ ಘೋಷಣೆ.!

  ಕಳೆದ ಮೇ ತಿಂಗಳಿನಿಂದ ಕಚ್ಚಾ ತೈಲದ ಬೆಲೆ ಇಳಿಕೆ ಆಗಿದ್ದರೂ ಕೂಡ ಗೃಹಬಳಕೆಯ LPG ದರವನ್ನು ಇಳಿಕೆ ಮಾಡಿಲ್ಲ ಎಂದು ಎಲ್ಲರೂ ಕೇಂದ್ರ ಸರ್ಕಾರವನ್ನು (Central government) ಪ್ರಶ್ನಿಸುತ್ತಿದ್ದರು. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಗೃಹಬಳಕೆ ಎಲ್ಲಾ ಪದಾರ್ಥಗಳ ಬೆಲೆ ಕೂಡ ಗಗನಕ್ಕೇರಿದೆ. ಇದರ ಜೊತೆಗೆ LPG ಗೃಹಬಳಕೆಯ ಸಿಲಿಂಡರ್ (Gas Cylinder) ಬೆಲೆ ಕೂಡ ವಿಪರೀತವಾಗಿ ಏರಿಕೆ ಆಗಿರುವುದು ಬಡವರು ಹಾಗೂ ಸಾಮಾನ್ಯ ವರ್ಗದವರಿಗೆ ವಿಪರೀತ ಹೊರೆಯಾಗಿತ್ತು. ಪ್ರಸ್ತುತವಾಗಿ ನಮ್ಮ ದೇಶದಲ್ಲಿ ಬಹುತೇಕ ಭಾರತದ ಎಲ್ಲಾ … Read more

ಇನ್ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ಮೋಜಿನಿ ಸೇವೆಗಳು. ಹದ್ದುಬಸ್ತು, 11E ಸ್ಕೆಚ್, ತತ್ಕಾಲ್ ಪೋಡಿ, ಭೂ ಪರಿವರ್ತನೆ ಅರ್ಜಿ ಎಲ್ಲ ಸೇವೆಗಳು ಗ್ರಾಮ ಪಂಚಾಯಿತಿಯಲ್ಲಿಯೇ.!

  ಗ್ರಾಮ ಪಂಚಾಯಿತಿ (Grama panchayath) ವ್ಯಾಪ್ತಿಯಲ್ಲಿ ತೆರೆದಿರುವ ಬಾಪೂಜಿ ಸೇವ ಕೇಂದ್ರಗಳು (Bapuji seva kendra) ಹಳ್ಳಿ ಭಾಗದ ಜನರಿಗೆ ಸಾಕಷ್ಟು ಅನುಕೂಲತೆ ಮಾಡಿ ಕೊಡುತ್ತಿವೆ. ಇದರ ಜೊತೆಗೆ ಈಗ ಹೊಸದಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸೇವೆಗಳು ಇದಕ್ಕೆ ಸೇರ್ಪಡೆಯಾಗುತ್ತಿದೆ. ಇದುವರೆಗೂ ಕೂಡ ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳಿಗಾಗಿ ರೈತರು ತಾಲೂಕು ಮಟ್ಟದ ತಹಶಿಲ್ದಾರ್ ಕಚೇರಿಗಳು ಅಥವಾ ಹೋಬಳಿ ಮಟ್ಟದ ಜನಸ್ನೇಹಿ ಕೇಂದ್ರಗಳಿಗೆ ಅಲೆಯಬೇಕಾಗಿತ್ತು. ಇದರಿಂದ ರೈತರ ಸಮಯ ಹಾಗೂ ಹಣ ವ್ಯರ್ಥವಾಗುತ್ತಿತ್ತು ಇದನ್ನು ತಪ್ಪಿಸಲು … Read more

ಹಸುಗಳ ರಬ್ಬರ್ ಮ್ಯಾಟ್ ಸಹಾಯಧನಕ್ಕೆ ಅರ್ಜಿ ಆಹ್ವಾನ.! ಆಸಕ್ತರು ತಪ್ಪದೇ ಅರ್ಜಿ ಸಲ್ಲಿಸಿ ಮ್ಯಾಟ್ ಪಡೆಯಿರಿ.!

  ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (RKVY) ರೈತರಿಗೆ (Farmers) ಹಲವು ಪ್ರಯೋಜನಗಳನ್ನು ನೀಡಲಾಗುತ್ತಿದೆ. ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಇತರೆ ಕಸುಬುಗಳಾದ ಹೈನುಗಾರಿಕೆ, ಕುರಿ ಕೋಳಿ ಸಾಕಾಣಿಕೆ ಇನ್ನು ಮುಂತಾದ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನ ಹಾಗೂ ಸುಧಾರಿತ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಲು ಅನುಕೂಲವಾಗಲಿ ಎನ್ನುವ ಕಾರಣಕ್ಕಾಗಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೆರವು ನೀಡಲಾಗುತ್ತಿದೆ. 2023-24ನೇ ಸಾಲಿನ ಕೃಷಿ ವಿಕಾಸ ಯೋಜನೆಯಡಿ ಬರುವ RKVY ಯೋಜನೆಯಿಂದ ರೈತರು ಸಾಕುವ ಮಿಶ್ರ ತಳಿ … Read more

ಟ್ಯಾಕ್ಸಿ, ಗೂಡ್ಸ್ ಟಾಟಾ ಏಸ್, ಕಾರ್ ಖರೀದಿ ಮಾಡುವವರಿಗೆ ಸರ್ಕಾರದಿಂದ 3 ಲಕ್ಷ ಸಹಾಯಧನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

ಸಾರಥಿ ವಾಹನ ಯೋಜನೆ 2023-24 ಅರ್ಜಿ ಸಲ್ಲಿಸಿದವರಿಗೆ ಸಿಗಲಿದೆ ವಾಹನಗಳ ಖರೀದಿ ಮೇಲೆ 3 ಲಕ್ಷ ರೂ. ಸಬ್ಸಿಡಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (CM Siddaramaiah) ಅವರು ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳ ಜಾರಿ ಜೊತೆಗೆ ಗ್ಯಾರಂಟಿಯೇತರವಾದ ಹಲವು ಯೋಜನೆಗಳನ್ನು ಕೂಡ ಕೈಗೆತ್ತಿಕೊಂಡಿದ್ದಾರೆ. ಸ್ವಯಂ ಉದ್ಯೋಗ ಮಾಡಲು ಯುವ ಜನತೆಗಾಗಿ ಸ್ವಾವಲಂಬಿ ಸಾರಥಿ ಯೋಜನೆ (Swavalambi Sarathi Scheme) ಎನ್ನುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಗೂಡ್ಸ್, ಟ್ಯಾಕ್ಸಿ, ಮಿನಿ ಟ್ರಕ್ … Read more

ಅನ್ನ ಭಾಗ್ಯ ಯೋಜನೆ ಆಗಸ್ಟ್ ಕಂತಿನ ಹಣ ಜಮೆ ಆಗಿದೆ.! ನಿಮ್ಗೆ ಇನ್ನೂ ಹಣ ಜಮೆ ಆಗಿಲ್ವಾ, ಈ ರೀತಿ ಚೆಕ್ ಮಾಡಿ ಹಣ ಯಾಕೆ ಜಮೆ ಆಗಿಲ್ಲ ಅನ್ನೋ ಕಾರಣ ತಿಳ್ಕೊಳ್ಳಿ.!

  ಕರ್ನಾಟಕ ರಾಜ್ಯ ಸರ್ಕಾರದ (Government) ಗ್ಯಾರಂಟಿ ಕಾರ್ಡ್ ಯೋಜನೆಗಳ (Gyarantee Scheme) ಪೈಕಿ ಅನ್ನಭಾಗ್ಯ ಯೋಜನೆ (Annabhagya Scheme) ಕೂಡ ಒಂದು. ಅನ್ನ ಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ (Below poverty line families) ಸದಸ್ಯರಿಗೆ ನೀಡುವ ಪಡಿತರವನ್ನು 10KG ಗೆ ಏರಿಸಲಾಗುವುದು ಎಂದು ಭರವಸೆಯನ್ನು ನೀಡಿದ ಕಾಂಗ್ರೆಸ್ ಪಕ್ಷವು ಅಂತೆಯೇ ಸರ್ಕಾರ ಸ್ಥಾಪನೆ ಆದಮೇಲೆ ಪ್ರತಿ ಸದಸ್ಯನಿಗೂ 10KG ಪಡಿತರ ನೀಡುವುದಕ್ಕೆ ಪ್ರಯತ್ನ ಪಟ್ಟಿದೆ. ಆದರೆ ದಾಸ್ತಾನು ಕೊರತೆ ಕಾರಣದಿಂದಾಗಿ ಪಡಿತರ … Read more

ಗೃಹಲಕ್ಷ್ಮೀ ಯೋಜನೆಯ ಹೊಸ ರೂಲ್ಸ್, ಆಗಸ್ಟ್ 30 ಕ್ಕೆ ಹಣ ಬರಬೇಕು ಎಂದರೆ ಈ ಕೆಲಸ ಕಡ್ಡಾಯ.!

  ಕರ್ನಾಟಕ ರಾಜ್ಯ ಸರ್ಕಾರವು (Government) ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Scheme) ಜಾರಿಗೊಳಿಸಿದೆ. ಚುನಾವಣೆ ಪೂರ್ವವಾಗಿ ಕಾಂಗ್ರೆಸ್ ಪಕ್ಷ (Congress party) ಪ್ರಣಾಳಿಕೆಯಲ್ಲಿ (Manifesto) ಇಂತಹದೊಂದು ಭರವಸೆ ನೀಡಿತ್ತು. ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವವಾದದ್ದು ಅವರು ಆರ್ಥಿಕವಾಗಿ ಸಬಲರಾಗಿದ್ದರೆ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ ಎಂದು ಕರ್ನಾಟಕದ ಪ್ರತಿ ಕುಟುಂಬದ ಯಜಮಾನಿಯರಿಗೂ (head of the family ) ಕೂಡ ಮಾಸಿಕವಾಗಿ 2000 ಸಹಾಯಧನವನ್ನು ನೀಡುವುದಾಗಿ ಹೇಳಿಕೆ ನೀಡಿತ್ತು. ಅದೇ ರೀತಿಯಾಗಿ ಬಹುಮತದೊಂದಿಗೆ ಸ್ಥಾಪನೆಯಾಗಿರುವ ನೂತನ … Read more

ಕಾಶಿಯಾತ್ರೆ ಮಾಡುವವರಿಗೆ ಸರ್ಕಾರದಿಂದ 7,500 ಸಹಾಯಧನ, ಬುಕ್ಕಿಂಗ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

  ಹಿಂದೂಗಳ ಪಾಲಿನ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶಿವನ ಜ್ಯೋತಿರ್ಲಿಂಗಗಳಲ್ಲಿ ಒಂದಾದ ವಿಶ್ವೇಶ್ವರನು ಇರುವ ಕಾಶಿಯನ್ನು ಜೀವನದಲ್ಲಿ ಒಂದು ಬಾರಿಯಾದರೂ ದರ್ಶನ ಮಾಡಬೇಕು ಎನ್ನುವುದು ಪ್ರತಿಯೊಬ್ಬ ಆಸ್ತಿಕರ ಕನಸು. ಆದರೆ ಇದುವರೆಗೆ ಎಲ್ಲರಿಗೂ ಇದು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಮನಗಂಡು ನಮ್ಮ ಸರ್ಕಾರವು IRCTC ಮತ್ತು ಭಾರತೀಯ ರೈಲ್ವೆ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ (Karnataka Bharath Gourava Kashi Darshana) ಎನ್ನುವ ಯೋಜನೆಯನ್ನು ಜಾರಿಗೆ ತಂದಿತು. 2022 ಜುಲೈ 29ರಂದು ಲಾಂಚ್ ಆಗಿದ್ದ ಈ … Read more