ಸಾರ್ವಜನಿಕರಿಗೆ ಕೆಡಿಮೆ ಬೆಲೆಗೆ ಸೈಟ್ ಮಾರಟ C.M ಸಿದ್ದರಾಮಯ್ಯ ಅವರಿಂದ ಅಧಿಕೃತ ಘೋಷಣೆ.! ಯಾವ ಜಿಲ್ಲೆಯ ಜನರಿಗೆ ಈ ಭಾಗ್ಯ ಸಿಗಲಿದೆ.! ಅರ್ಜಿ ಸಲ್ಲಿಸೋದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾದ ಹಲವರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (C.M Siddaramaih) ಅವರು ನೆರವಾಗುತ್ತಿದ್ದಾರೆ. ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಘೋಷಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಈಗ ಜನರ ಮೂಲಭೂತ ಸೌಕರ್ಯಗಳಲ್ಲಿ ಇನ್ನಿತರ ಅಗತ್ಯ ಅಂಶಗಳ ಕಡೆಗೂ ಕೂಡ ಗಮನ ಹರಿಸುತ್ತಿದೆ. ಇದರ ಬಗ್ಗೆ ಅಧಿಕೃತವಾಗಿ ತಮ್ಮ ಟ್ವಿಟರ್ (Twitter post) ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಕರ್ನಾಟಕದ ಜನತೆಗೆ … Read more

1 ಲಕ್ಷ ವಸತಿಗೆ ಅಸ್ತು ಎಂದ ಸರ್ಕಾರ ಈ ಯೋಜನೆಗೆ ಯಾರು ಅರ್ಹರು ಅರ್ಜಿ ಸಲ್ಲಿಸೋದು ಹೇಗೆ.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಕರ್ನಾಟಕ ರಾಜ್ಯ ಸರ್ಕಾರ(Karnataka State Govt) ಮುಖ್ಯಮಂತ್ರಿಗಳ 1 ಲಕ್ಷ ಬೆಂಗಳೂರು ವಸತಿ ಯೋಜನೆ(Bangalore housing project)ಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ಯೋಜನೆಯು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಒಂದು ಲಕ್ಷ ಬಹುಮಹಡಿ ಮನೆಗಳನ್ನು ಒದಗಿಸುತ್ತದೆ. ಅದರಂತೆ ರಾಜ್ಯ ಸರ್ಕಾರ. ಮನೆ ನಿರ್ಮಾಣಕ್ಕೆ (ಹೊಸ) ಅಥವಾ ಮನೆ ನವೀಕರಣಕ್ಕೆ (ಹಳೆಯ) ಸಬ್ಸಿಡಿ ನೀಡುತ್ತದೆ. ಅದರಂತೆ, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ashraya.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸಿಎಂ 1 ಲಕ್ಷ ಮನೆ … Read more

ಹಸು ಖರೀದಿಗೆ 40,000 ರೂಪಾಯಿ ಸಬ್ಸಿಡಿ ಘೋಷಣೆ.!

  ಕಳೆದ ಭಾನುವಾರ ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ (Bapuji bank community Bhavan) ಜಿಲ್ಲಾ ಸಹಕಾರಿಗಳು ಅಭಿನಂದನ ಕಾರ್ಯಕ್ರಮ ಏರ್ಪಡಿಸಿದ್ದರು. ಈ ಸಮಾರಂಭವನ್ನು ಶಾಸಕ ಶಾಮನೂರು ಶಿವಶಂಕರಪ್ಪ (Shyamanooru Shivashankarappa) ಅವರು ಉದ್ಘಾಟಿಸಿ ಸಹಕಾರಿ ಕ್ಷೇತ್ರದ ಮೇಲೆ ಜನರು ಇಟ್ಟಿರುವ ನಿರೀಕ್ಷೆಯ ಕುರಿತು ಕೆಲ ಮಾತುಗಳನ್ನಾಡಿದರು. ಜನಸಾಮಾನ್ಯರು ಸಹಕಾರಿ ಬ್ಯಾಂಕ್ ಮೇಲೆ ಹೆಚ್ಚು ನಂಬಿಕೆ ವಿಶ್ವಾಸ ಇಟ್ಟಿದ್ದಾರೆ ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದಲ್ಲಿ ಈ ಕ್ಷೇತ್ರ ಬಹಳಷ್ಟು ಹಿಂದೆ ಉಳಿದಿದೆ. … Read more

ಮೀನು ಸಾಗಾಣಿಕೆಗೆ ಸರ್ಕಾರದಿಂದ ಸಿಗಲಿದೆ 60% ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ.!

  ಮೀನುಗಾರಿಕೆ (Fisheries) ಕೂಡ ದೇಶಕ್ಕೆ ಆದಾಯದ ತರುವ ಒಂದು ಮೂಲವಾಗಿದೆ. ಇತರ ಕೃಷಿ ಚಟುವಟಿಕೆಗಳಂತೆ ಮೀನುಗಾರಿಕೆಯಿಂದ ಕೂಡ ಹಲವರ ಬದುಕು ಸಾಗುತ್ತಿದೆ. ಹಾಗಾಗಿ ನದಿ ಪಾತ್ರ ದೇಶವಾದ ಭಾರತದಲ್ಲಿ ಮೀನುಗಾರಿಕೆಯನ್ನು ಅಭಿವೃದ್ದಿಪಡಿಸಿ ಆ ಮೂಲಕ ದೇಶದ ಆದಾಯವನ್ನು ಹೆಚ್ಚಿಸಬೇಕು ಎಂದು ಕೇಂದ್ರ ಸರ್ಕಾರವು (Central Government) ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (PM Mathsya Sampada Scheme) ಎನ್ನುವ ಯೋಜನೆಯನ್ನು ಕೂಡ ಜಾರಿಗೆ ತಂದಿದೆ. 2020ರ ಸೆಪ್ಟೆಂಬರ್ 10ರಂದು ಬಿಹಾರದಲ್ಲಿ ವಿಡಿಯೋ … Read more

ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಉಚಿತವಾಗಿ ಸಿಗಲಿದೆ ಹೊಸ ಸೈಕಲ್, ಇದೊಂದು ದಾಖಲೆ ಜೊತೆ ಅರ್ಜಿ ಸಲ್ಲಿಸಿ ಸಾಕು.!

  ದೇಶದ ಅಭಿವೃದ್ಧಿಗೆ ಕಾರ್ಮಿಕರು (Labours) ಒಂದು ಪ್ರಬಲ ಶಕ್ತಿ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಕಾರಣದಿಂದಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ ಬಡತನ ರೇಖೆಗಿಂತ ಕೆಳಗಿರುವ ಕೂಲಿ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್ ಮತ್ತು ಇ-ಶ್ರಮ್ ಕಾರ್ಡ್ ಗಳನ್ನು ವಿತರಣೆ ಮಾಡಿ ಆ ಮೂಲಕ ಕಾರ್ಮಿಕರ ಬದುಕನ್ನು ಸರಳಗೊಳಿಸಲು. ಮತ್ತು ಅವರನ್ನು ಆರ್ಥಿಕವಾಗಿ ಸದೃಢನಾಗಿ ಮಾಡಲು ಶಿಕ್ಷಣದಿಂದ ಹಿಡಿದು ವೈದ್ಯಕೀಯ ಸೌಲಭ್ಯದವರೆಗೂ ಕೂಡ ಅನೇಕ ರಿಯಾಯಿತಿಗಳನ್ನು ಕೊಟ್ಟು … Read more

ಕುರಿ & ಮೇಕೆ ಸಾಕಾಣಿಕೆಗೆ ಕಡಿಮೆ ಬಡ್ಡಿಗೆ 10 ಲಕ್ಷ ಸಾಲ, ಜೊತೆಗೆ ಸಬ್ಸಿಡಿ ಕೂಡ ದೊರೆಯುತ್ತದೆ ಆಸಕ್ತ ರೈತರು ತಪ್ಪದೆ ಅರ್ಜಿ ಸಲ್ಲಿಸಿ.!

  ಕುರಿ ಮೇಕೆ ಸಾಕಾಣಿಕೆ ರೈತನಿಗೆ ಕೃಷಿ ಚಟುವಟಿಕೆ ಜೊತೆಗೆ ನೆರವಾಗುವ ಉಪ ಕಸುಬಾಗಿದೆ. ಹಳ್ಳಿಗಾಡಿನಲ್ಲಿರುವ ರೈತನು ವರ್ಷಪೂರ್ತಿ ಜಮೀನಿನಲ್ಲಿ ಬೆಳೆಯುವ ಬೆಳೆಯನ್ನು ನಂಬಿಕೊಂಡು ಬದುಕುವುದು ಬಹಳ ಕಷ್ಟ. ಹೀಗಾಗಿ ಆತ ಹೈನುಗಾರಿಕೆ, ಕುರಿ ಕೋಳಿ ಸಾಕಾಣಿಕೆ, ಮೀನುಗಾರಿಕೆ ಇತ್ಯಾದಿಗಳನ್ನು ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುತ್ತಾನೆ. ಇದನ್ನು ಮನಗಂಡ ಸರ್ಕಾರ ರೈತನಿಗೆ ಈ ವಿಷಯವಾಗಿ ಪ್ರೋತ್ಸಾಹ ನೀಡುವುದಕ್ಕಾಗಿಯೇ ಹಲವು ವಿಶೇಷವಾದ ಯೋಜನೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ರೈತರುಗಳಿಗೆ ಈ ರೀತಿ ಉಪಕಸುಬುಗಳಿಗೆ … Read more

ಕೃಷಿ ಯಂತ್ರ ಖರೀದಿ ಮಾಡುವ ರೈತರಿಗೆ ಸಿಗಲಿದೆ ಬರೊಬ್ಬರಿ 2 ಲಕ್ಷ ಸಹಾಯಧನ ಸಿಗಲಿದೆ ಕೂಡಲೇ ಈ ಕಛೇರಿಗೆ ಭೇಟಿ ನೀಡಿ.!

ಜಗತ್ತು ಆಧುನೀಕರಣಗೊಳ್ಳುತ್ತಿದ್ದಂತೆ ಕೃಷಿ ಕ್ಷೇತ್ರ (Agriculture) ಕೂಡ ಈಗ ಹೊಸತನಕ್ಕೆ ತೆರೆದುಕೊಳ್ಳುತ್ತಿದೆ. ಸಾಂಪ್ರದಾಯಿಕ ಕೃಷಿಯನ್ನು ಬಿಟ್ಟು ರೈತರು (Farmers) ಈಗ ತಮ್ಮ ಕೃಷಿ ಚಟುವಟಿಕೆಗಳಿಗೆ ಆಧುನಿಕ ಉಪಕರಣಗಳು ಮತ್ತು ಯಂತ್ರಗಳ ಬಳಕೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಇದು ಮಾನವ ಶಕ್ತಿಯ ಕೊರತೆಯನ್ನು ನೀಗಿಸುವುದು ಮಾತ್ರವಲ್ಲದೆ ಕಡಿಮೆ ಸಮಯದಲ್ಲಿ ಹೆಚ್ಚು ಕೆಲಸ ಮಾಡಲು ನೇರವಾಗಿ ರೈತನಿಗೆ ಸಮಯಕ್ಕೆ ಸರಿಯಾಗಿ ಕೃಷಿ ಚಟುವಟಿಕೆಗಳು ಜರುಗಿ ಉತ್ತಮ ಇಳುವರಿ ಪಡೆಯಲು ಸಹಾಯವಾಗುತ್ತದ. ಇಂದು ಉಳುಮೆಯಿಂದ ಹಿಡಿದು ಕಟಾವು, ಸಾಗಣೆ ತನಕವೂ ಕೂಡ ರೈತರು ತಮ್ಮ … Read more

ಶಕ್ತಿ ಯೋಜನೆಯ ಉಚಿತ ಬಸ್ ಪಾಸ್ ವಿತರಣೆ ಆರಂಭ, ಪಾಸ್ ಪಡೆಯುವುದು ಹೇಗೆ ನೋಡಿ.!

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ (Karnataka government Guarantee Scheme) ಪೈಕಿ ಮೊದಲನೇ ಗ್ಯಾರಂಟಿ ಯೋಜನೆಯಾಗಿ ಶಕ್ತಿ ಯೋಜನೆ (Shakthi Yojane) ಜಾರಿಯಾಗಿತ್ತು. ಜೂನ್ 11, 2023 ರಿಂದ ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ ರಾಜ್ಯದ ಎಲ್ಲಾ ಮಹಿಳೆಯರು ಕೂಡ ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಕರ್ನಾಟಕದ ಗಡಿಯೊಳಗೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ (Free travel). ಶಕ್ತಿ ಯೋಜನೆ ಲಾಂಚ್ ಆದ ದಿನ ಆ … Read more

ರೈತರಿಗೆ ಮತ್ತೊಂದು ಭಾಗ್ಯ.! ಔಷಧಿ ಸಿಂಪಡಣೆಗೆ ಡ್ರೋನ್ ವಿತರಣೆ ಆಸಕ್ತ ರೈತರು ಅರ್ಜಿ ಸಲ್ಲಿಸಿ.!

  ಈಗ ನಮ್ಮ ದೇಶದಲ್ಲಿಯೂ ಕೂಡ ಕೃಷಿ ಚಟುವಟಿಕೆ ಆಧುನೀಕರಣಗೊಳ್ಳುತ್ತಿದೆ. ಕೃಷಿಯಲ್ಲಿ ರಾಸಾಯನಿಕಗಳ ಬಳಕೆ, ಯಂತ್ರೋಪಕರಣ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ರೈತರು (Farmers) ಸಮಯ ಉಳಿತಾಯ ಮಾಡಿಕೊಳ್ಳುವುದರ ಜೊತೆಗೆ ಕಡಿಮೆ ಮಾನವ ಶಕ್ತಿ ಬಳಕೆಯಲ್ಲಿ ಪರಿಣಾಮಕಾರಿಯಾಗಿ ಕೃಷಿ ಚಟುವಟಿಕೆ ಮಾಡಿ ಮುಗಿಸುತ್ತಿದ್ದಾರೆ. ಸರ್ಕಾರಗಳು (Government) ಕೂಡ ಇವುಗಳನ್ನು ಉತ್ತೇಜನ ಮಾಡುವ ಸಲುವಾಗಿ ಸಬ್ಸಿಡಿ (Subsidy) ರೂಪದಲ್ಲಿ ಇವುಗಳ ಖರೀದಿಗೆ ಸಾಲ ಸೌಲಭ್ಯ ನೀಡುತ್ತಿದೆ. ಈ ಯಂತ್ರೋಪಕರಣಗಳ ಪಟ್ಟಿಯಲ್ಲಿ ಡ್ರೋನ್ (Drone) ಕೂಡ ಸೇರುತ್ತದೆ. ಡ್ರೋನ್ ಈಗ ಕೃಷಿ … Read more

ಆಗಸ್ಟ್ 21ಕ್ಕೆ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗೋದು ಫಿಕ್ಸ್ , ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಈ ರೀತಿ ಚೆಕ್ ಮಾಡಿ ತಿಳಿದುಕೊಳ್ಳಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ (Karnataka government Guarantee Scheme) ಗೃಹಲಕ್ಷ್ಮಿ (Gruhalakshmi) ಯೋಜನೆಗೆ ಜುಲೈ 19 ರಿಂದ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಸರ್ಕಾರ ಸೂಚಿಸುವ ಸೇವಾ ಕೇಂದ್ರಗಳಾದ ಗ್ರಾಮ ಒನ್ / ಕರ್ನಾಟಕ ಒನ್ / ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಕೇಂದ್ರಗಳಲ್ಲಿ ಫಲಾನುಭವಿಗಳು ಹೋಗಿ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಪ್ರತಿ ಕುಟುಂಬದ ಯಜಮಾನಿಗೂ ಕೂಡ 2000 ಸಹಾಯಧನವನ್ನು ನೀಡುವ ಉದ್ದೇಶವನ್ನು ಹೊಂದಿರುವ ಈ ಯೋಜನೆಗೆ ಸರ್ಕಾರಿ ಉದ್ಯೋಗ ಹೊಂದಿರುವ ಆದಾಯ ತೆರಿಗೆ ಸಲ್ಲಿಸುವ … Read more