ಸಾರ್ವಜನಿಕರಿಗೆ ಕೆಡಿಮೆ ಬೆಲೆಗೆ ಸೈಟ್ ಮಾರಟ C.M ಸಿದ್ದರಾಮಯ್ಯ ಅವರಿಂದ ಅಧಿಕೃತ ಘೋಷಣೆ.! ಯಾವ ಜಿಲ್ಲೆಯ ಜನರಿಗೆ ಈ ಭಾಗ್ಯ ಸಿಗಲಿದೆ.! ಅರ್ಜಿ ಸಲ್ಲಿಸೋದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!
ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾದ ಹಲವರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (C.M Siddaramaih) ಅವರು ನೆರವಾಗುತ್ತಿದ್ದಾರೆ. ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಘೋಷಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಈಗ ಜನರ ಮೂಲಭೂತ ಸೌಕರ್ಯಗಳಲ್ಲಿ ಇನ್ನಿತರ ಅಗತ್ಯ ಅಂಶಗಳ ಕಡೆಗೂ ಕೂಡ ಗಮನ ಹರಿಸುತ್ತಿದೆ. ಇದರ ಬಗ್ಗೆ ಅಧಿಕೃತವಾಗಿ ತಮ್ಮ ಟ್ವಿಟರ್ (Twitter post) ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಕರ್ನಾಟಕದ ಜನತೆಗೆ … Read more