5 ವರ್ಷದ ಗೃಹಜ್ಯೋತಿ ಯೋಜನೆ ಬಿಡಿ ಈಗ ಕೇಂದ್ರದಿಂದ ಉಚಿತ ವಿದ್ಯುತ್ ಒದಗಿಸುವ ಹೊಸ ಯೋಜನೆ ಬಂದಿದೆ.! 25 ವರ್ಷ ವಿದ್ಯುತ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ.! ನೀವು ಅರ್ಜಿ ಸಲ್ಲಿಸಿ.!

  ದಿನೇ ದಿನೇ ಮನುಷ್ಯನ ಜೀವನ ದುಬಾರಿ ಆಗುತ್ತಿದೆ ದಿನಬಳಕೆಯ ಎಲ್ಲಾ ವಸ್ತುಗಳ ಬೆಲೆಯು ಕೂಡ ಗಗನಕ್ಕೇರುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ಕಷ್ಟವಾಗುತ್ತಿದೆ. ಇಂತಹ ಸಮಯದಲ್ಲಿ ಸರ್ಕಾರಗಳು ಜನಸಾಮಾನ್ಯರ ನೆರವಿಗೆ ಬರುತ್ತಿದೆ ಇತ್ತೀಚೆಗೆ ವಿದ್ಯುತ್ ಬಿಲ್ ಕೂಡ ಹೆಚ್ಚಾಗುತ್ತಿರುವುದನ್ನು ನಾವು ಗಮನಿಸಬಹುದು. ಆದರೆ ಕರ್ನಾಟಕದ ಗೃಹಜ್ಯೋತಿ ಯೋಜನೆಯಂತೆ ಕೆಲವು ರಾಜ್ಯಗಳಲ್ಲಿ ಮಾತ್ರ ಕಂಡೀಷನ್ ಜೊತೆ ಉಚಿತ ವಿದ್ಯುತ್ (free electricity) ನೀಡುವ ಯೋಜನೆಗಳನ್ನು ಕೂಡ ಸರ್ಕಾರ ಕೈಗೆ ತೆಗೆದುಕೊಂಡಿದೆ. ಇದಕ್ಕೂ ಮುನ್ನ … Read more

ಗೃಹಲಕ್ಷ್ಮಿ ಯೋಜನೆಯ ಪಟ್ಟಿ ಬಿಡುಗಡೆ ಈ ಲಿಸ್ಟ್ ನಲ್ಲಿ ಹೆಸರು ಇದ್ದವರಿಗೆ ಮಾತ್ರ ಸಿಗುತ್ತದೆ 2000 ನಿಮ್ಮ ಹೆಸರು ಈ ಲಿಸ್ಟ್ ನಲ್ಲಿದಿಯೇ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!

  ಕರ್ನಾಟಕ ಸರ್ಕಾರದ (Karnataka government ) ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ (Gyarantee scheme) ಒಂದಾದ ಗೃಹಲಕ್ಷ್ಮಿ (Gruhalakshmi) ಯೋಜನೆಗೆ ಜುಲೈ 19ನೇ ತಾರೀಖಿನಿಂದ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಸರ್ಕಾರ ಸೂಚಿಸಿರುವ ಸೇವಾಕೇಂದ್ರಗಳಾದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ. SSC ಬೃಹತ್ ನೇಮಕಾತಿ, 1207 ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 34,800/- ಆಸಕ್ತರು ಅರ್ಜಿ ಸಲ್ಲಿಸಿ.! ಕರ್ನಾಟಕದ ಕುಟುಂಬಗಳ … Read more

ಮನೆ ಕಟ್ಟಲು 5 ಲಕ್ಷ, ಮನೆ ದುರಸ್ತಿಗೆ 3 ಲಕ್ಷ, ಸರ್ಕಾರದಿಂದ ಸಹಾಯಧನ ನೀಡುತ್ತಿದ್ದಾರೆ. ಆಸಕ್ತರು ಅರ್ಜಿ ಸಲ್ಲಿಸಿ ಧನಸಹಾಯ ಪಡೆಯಿರಿ.!

  ಪಸಕ್ತ ವರ್ಷದ ಮುಂಗಾರು ಹಂಗಾಮಿನ ಮಳೆ ಸಮಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆದ ಭಾಗಗಳಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಇಂತಹ ಸಂದರ್ಭಗಳಲ್ಲಿ ಸರ್ಕಾರ ಅವುಗಳ ಮರು ನಿರ್ಮಾಣ ಅಥವಾ ದುರಸ್ತಿಗೆ ಸಹಾಯಧನವನ್ನು ಕೂಡ ನೀಡುತ್ತದೆ. ಈ ವರ್ಷ ಅದನ್ನು ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಸಂಬಂಧವಾಗಿ SDRF / NDRF ಮ್ಯಾಗಸೂಚಿಯಲ್ಲಿ ತಿಳಿಸಿರುವುದಕ್ಕಿಂತ ಹೆಚ್ಚಿಗೆ ಪರೀಷ್ಕೃತ ದರದಲ್ಲಿ ಸಹಾಯಧನ ನೀಡಿ ನೆರವಾಗಿ ರಾಜ್ಯಪಾಲರ ಆಜ್ಞಾನುಸಾರ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ … Read more

ಆಟೋ ಚಾಲಕರಿಗೆ ಗುಡ್ ನ್ಯೂಸ್ ಸರ್ಕಾರದಿಂದ ನೂತನ ಯೋಜನೆ ಜಾರಿ.!

  ಈ ವಾರದಲ್ಲಿ ಎರಡನೇ ಬಾರಿ ಆಟೋ (auto) ಮತ್ತು ಟ್ಯಾಕ್ಸಿ ಯೂನಿಯನ್ ಗಳು (taxi union) ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ (transport minister) ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳ ವಿವರವನ್ನು ಒಪ್ಪಿಸಿದ್ದಾರೆ. ಜುಲೈ 27 ರಂದು ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ (Shakthi Scheme) ಮತ್ತು ಕ್ಯಾಬ್ ಅಗ್ರಿಗೇಟರ್ಗಳ (cab agrigate commission) ಹೆಚ್ಚಿನ ಕಮಿಷನ್ ಸೇರಿದಂತೆ ಇನ್ನೂ ಹಲವಾರು ವಿಷಯಗಳ ವಿರುದ್ಧ ಪ್ರತಿಭಟನೆ ಮಾಡಲು ಯೂನಿಯನ್ ಗಳು ನಿರ್ಧರಿಸಿದ್ದವು. ಸಾರಿಗೆ … Read more

ನಿಮ್ಮ ಕೃಷಿ ಭೂಮಿಗೆ ಸರ್ಕಾರದಿಂದ ಉಚಿತ ವಿದ್ಯುತ್ ಪಡೆಯಬೇಕಾ.? ಆಗಿದ್ರೆ ಈ ರೀತಿ ಮಾಡಿ.!

  ರೈತರು (Farers) ಕೃಷಿ ಚಟುವಟಿಕೆ ಮಾಡಲು ಕೃಷಿ ಭೂಮಿಗೆ (agriculture land) ನೀರಿನ ಸಂಪರ್ಕ ಮಾತ್ರವಲ್ಲದೇ ಅದರ ಜೊತೆಗೆ ವಿದ್ಯುತ್ ಸೌಲಭ್ಯ (Current supply) ಕೂಡ ಬೇಕಾಗಿರುತ್ತದೆ. ರೈತರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಸರ್ಕಾರವು (government) ಕೃಷಿ ಭೂಮಿಗಳಿಗೆ ವಿದ್ಯುತ್ ಸಂಪರ್ಕ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕೆಲವು ವಿಶೇಷ ಯೋಜನೆಗಳಲ್ಲಿ ರೈತರಿಗೆ ಈ ವಿದ್ಯುತ್ ಸಂಪರ್ಕ ಪಡೆಯಲು ರಿಯಾಯಿತಿ ಕೂಡ ಸಿಗುತ್ತದೆ. ಈ ಅನುಕೂಲತೆಯನ್ನು ಪಡೆಯಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ನೋಂದಣಿಯಾಗ ಬೇಕಾಗುತ್ತದೆ. … Read more

ಅಟಲ್ ಪೆನ್ಷನ್ ಯೋಜನೆಯಲ್ಲಿ ಕೇವಲ 210 ರೂಪಾಯಿ ಕಟ್ಟಿ ಸಾಕು, ಪ್ರತಿ ತಿಂಗಳು 5000 ಪೆನ್ಷನ್ ಸಿಗುತ್ತೆ ಜೊತೆಗೆ ನಾಮಿನಿಗೆ 8.5 ಲಕ್ಷ ಸಿಗುತ್ತೆ.!

  2015 ರಲ್ಲಿ ದೇಶದ ಪ್ರಧಾನಿಯಾಗಿದ್ದ ನರೇಂದ್ರ ಮೋದಿ (PM Narendra Modi) ಅವರು ಜಾರಿಗೆ ತಂದಂತಹ ಯೋಜನೆ ಅಟಲ್ ಪೆನ್ಷನ್ ಯೋಜನೆ (Atal pension Scheme). ಈ ಯೋಜನೆಯಲ್ಲಿ ಹೂಡಿಕೆ ಮಾಡಿ 60 ವರ್ಷ ಆದ ಬಳಿಕ ಪ್ರತಿ ತಿಂಗಳು ಖಚಿತವಾದ ಪೆನ್ಷನ್ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಅಟಲ್ ಪೆನ್ಷನ್ ಯೋಜನೆಯಡಿ ಹೂಡಿಕೆ ಮಾಡುವುದರಿಂದ ಸರ್ಕಾರವೇ ನಿಮ್ಮ ಹಣಕ್ಕೆ ಭದ್ರತೆ ಕೊಡುತ್ತದೆ. ಜೀವನದ ಸಂಧ್ಯಾಕಾಲವು ಆರಾಮದಾಯಕವಾಗಿರಬೇಕು ಎಂದರೆ ಪ್ರತಿ ತಿಂಗಳು ದುಡಿಯಲು ಶಕ್ತಿ ಇರದ … Read more

ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕಿದ್ದವರು ಈ ತಪ್ಪು ಮಾಡಿದ್ರೆ ಅರ್ಜಿ ರಿಜೆಕ್ಟ್ ಆಗುತ್ತದೆ, ಉಚಿತ ವಿದ್ಯುತ್ ಸಿಗಲ್ಲ.!

  ಗೃಹಜ್ಯೋತಿ ಯೋಜನೆಯು (Gruhajyothi Scheme) ಕಾಂಗ್ರೆಸ್ ಪಕ್ಷವು ಘೋಷಿಸಿದ್ದ ಮೊದಲೇ ಗ್ಯಾರಂಟಿ ಯೋಜನೆಯಾಗಿತ್ತು. ಕರ್ನಾಟಕದಲ್ಲಿ ನೂತನ ಸರಕಾರ ಸ್ಥಾಪನೆ ಆದಮೇಲೆ ಜೂನ್ ತಿಂಗಳಿನಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸ್ವೀಕಾರ ಮಾಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ ಬಳಸಿ ತಮ್ಮ ಮನೆಯ ವಿದ್ಯುತ್ ಖಾತೆ ಸಂಖ್ಯೆ (Acc.ID) ಹಾಗೂ ಆಧಾರ್ ಸಂಖ್ಯೆಯನ್ನು (aadhar number) ಕೊಟ್ಟು ಅನೇಕ ಜನರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇಂಧನ ಇಲಾಖೆಯಿಂದ ಸಿಕ್ಕಿರುವ ಮಾಹಿತಿ ಪ್ರಕಾರ 1.43 ಕೋಟಿ ಗ್ರಾಹಕರು ಈಗಾಗಲೇ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. … Read more

ಇನ್ಮುಂದೆ ಗಂಡಸರಿಗೂ ಪ್ರತಿ ತಿಂಗಳು 3000 ಕೊಡಲು ನಿರ್ಧರಿಸಿದ ಸರ್ಕಾರ. ಇದ್ಯಾವ ಸ್ಕೀಮ್ ಅಂತ ಒಮ್ಮೆ ನೋಡಿ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಿ ಹಣ ಪಡೆಯಬಹುದು.!

ಕರ್ನಾಟಕದಲ್ಲಿ (Karnataka) ಗ್ಯಾರಂಟಿ ಯೋಜನೆಯಡಿ (Guarantee Scheme) ಮಹಿಳೆಯರಿಗೆಲ್ಲಾ ಉಚಿತ ಯೋಜನೆಗಳು ಮತ್ತು ಸಹಾಯಧನಗಳು ಸಿಗುತ್ತಿದೆ. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಒಡತಿಗೆ ರೂ. 2000 ಸಹಾಯಧನ ಹಾಗೂ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ಹಣವು ಕುಟುಂಬದ ಮುಖ್ಯಸ್ಥೆ ಮಹಿಳೆ ಖಾತೆಗೆ ಸೇರುತ್ತಿದೆ. ಇದನ್ನು ನೋಡಿ ಪುರುಷ ವರ್ಗವು ತಮಗೆ ಅನ್ಯಾಯವಾಗುತ್ತಿದೆ ಎಂದು ಬೇಸರಪಡಿಸಿಕೊಂಡಿತ್ತು ಆದರೆ ಪುರುಷರು ಸಹ ತಿಂಗಳಿಗೆ 3000 ಸಹಾಯಧನವನ್ನು ಪಡೆಯಬಹುದು ಅಂತಹ ಯೋಜನೆಯೊಂದನ್ನು ಕೇಂದ್ರ ಸರ್ಕಾರ (central … Read more

ಇಂದಿನಿಂದ ಉಚಿತ ವಿದ್ಯುತ್, ಆದರೆ ಈ ಜನರು ಮಾತ್ರ ಬಿಲ್ ಕಟ್ಟಬೇಕಾಗುತ್ತದೆ.! ನಿಮ್ಮ ಹೆಸರು ಈ ಲಿಸ್ಟ್ ನಲ್ಲಿದಿಯೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

  ಗೃಹಜ್ಯೋತಿ (Gruhajyothi) ಯೋಜನೆ ಯು ಕರ್ನಾಟಕ ಸರ್ಕಾರದ (Karnataka governmen) ಗ್ಯಾರಂಟಿ ಯೋಜನೆಗಳ (Guarantee Scheme) ಪೈಕಿ ಮೊದಲನೆಯ ಘೋಷಣೆಯಾಗಿತ್ತು. ಜೂನ್ ತಿಂಗಳಿನಿಂದ ಕೂಡ ಗೃಹಜ್ಯೋತಿ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗುತ್ತಿದೆ, ಅರ್ಜಿ ಸಲ್ಲಿಸಿದವರಿಗೆಲ್ಲಾ ಈಗ ಶುಭಸುದ್ದಿ. ಅದೇನೆಂದರೆ ಜುಲೈ 25ರ ಒಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಂಡಿದ್ದ ಫಲಾನುಭವಿಗಳು ತಮ್ಮ ಗೃಹಬಳಕೆ ವಿದ್ಯುತ್ ಗೆ ಆಗಸ್ಟ್ ತಿಂಗಳಲ್ಲಿ ಪಡೆಯುತ್ತಿದ್ದ ಕರೆಂಟ್ ಬಿಲ್ ಅನ್ನು ಜೀರೋ ಬಿಲ್ (Zero bill) ಆಗಿ ಪಡೆಯಲಿದ್ದಾರೆ. ಗರಿಷ್ಠ … Read more

ಗೃಹಜ್ಯೋತಿ ಯೋಜನೆಯ ರೂಲ್ಸ್ ಚೇಂಜ್, ಸರ್ಕಾರದಿಂದ ಫಲಾನುಭವಿಗಳ ಆಡಿಟ್, ಯಾರೆಲ್ಲಾ ಉಚಿತ ವಿದ್ಯುತ್ ವ್ಯಾಪ್ತಿಯಿಂದ ಹೊರಗೆ ಬೀಳುತ್ತಾರೆ ಗೊತ್ತಾ.?

ಕಾಂಗ್ರೆಸ್ ಪಕ್ಷವು (Congress Party) ಕರ್ನಾಟಕ ವಿಧಾನಸಭಾ ಚುನಾವಣೆ – 2023ರ ಪ್ರಚಾರದ ವೇಳೆಯಲ್ಲಿ ಪ್ರಣಾಳಿಕೆಯಲ್ಲಿ (Manifesto) ಬಳಸಿದ್ದ ಪಂಚಖಾತ್ರಿ ಯೋಜನೆಗಳ (Guarantee Scheme) ಅಸ್ತ್ರದ ಪೈಕಿ ಮೊದಲನೇ ಗ್ಯಾರಂಟಿ ಕಾರ್ಡ್ ಯೋಜನೆ ಗೃಹ ಜ್ಯೋತಿ (Gruhajyothi Scheme) ಯೋಜನೆಯಾಗಿತ್ತು. ಕತ್ತಲು ಮುಕ್ತ ಕರ್ನಾಟಕ ಎನ್ನುವ ಧ್ಯೇಯ ಹೊಂದಿದ್ದ ಈ ಗೃಹ ಜ್ಯೋತಿ ಯೋಜನೆಗೆ ನೂತನ ಸರ್ಕಾರ ಸ್ಥಾಪನೆ ಆದ ಮೇಲೆ ಜೂನ್ ತಿಂಗಳಿಂದ ಅರ್ಜಿ ಕೂಡ ಆಹ್ವಾನ ಮಾಡಲಾಗಿತ್ತು. ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕದ … Read more