ರೈತ ಹಾಗೂ ರೈತನ ಪತ್ನಿಗೆ ಪ್ರತಿ ತಿಂಗಳು 3000 ಪಿಂಚಣಿ ನೀಡಲು ಹೊಸ ಯೋಜನೆ ಜಾರಿಗೆ ತಂದ ಕೇಂದ್ರ ಸರ್ಕಾರ.!

  ಉದ್ಯೋಗಿಗಳು ಹಾಗೂ ಉದ್ಯಮಿಗಳು ದುಡಿಯುವ ವಯಸ್ಸಿನಲ್ಲಿಯೇ ಭವಿಷ್ಯದ ಬಗ್ಗೆ ಚಿಂತನೆ ಮಾಡಿ ಒಂದಷ್ಟು ಹಣವನ್ನು ಉಳಿತಾಯ ಮಾಡಿ ಇಟ್ಟುಕೊಂಡಿರುತ್ತಾರೆ. ಕೆಲವು ಸರ್ಕಾರಿ ಉದ್ಯೋಗಿಗಳಿಗೆ ಸರ್ಕಾರವೇ ಪಿಂಚಣಿ ಸೌಲಭ್ಯವನ್ನು ಕೂಡ ನೀಡುತ್ತದೆ. ಆದರೆ ಅಸಂಘಟಿತ ವಲಯದ ಕಾರ್ಮಿಕನಾಗಿ ದುಡಿಯುವ ರೈತನಿಗೆ ಮಾತ್ರ ಭವಿಷ್ಯದ ದಿನಗಳ ಬಗ್ಗೆ ಯಾವುದೇ ಖಾತರಿ ಇರುವುದಿಲ್ಲ. ಅಲ್ಲದೆ ಕೃಷಿ ಚಟುವಟಿಕೆಯಲ್ಲಿ ಬರುವ ಲಾಭಾಂಶದ ಬಗ್ಗೆ ಯಾವುದೇ ನಿಶ್ಚಿತ ಊಹೆ ಕೂಡ ಮಾಡಲು ಸಾಧ್ಯವಾಗದ ಕಾರಣ ವಯಸ್ಸಾದ ಮೇಲೆ ರೈತನ ಬಳಿ ಬದುಕು ನಿರ್ವಹಣೆ … Read more

ಎಚ್ಚರ ಸಾರ್ವಜನಿಕರೇ, ಗೃಹಲಕ್ಷ್ಮಿ ಯೋಜನೆಯ 2000 ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗಲು ಈ ಕೆಲಸ ಕಡ್ಡಾಯವಾಗಿ ಮಾಡಲೇಬೇಕು ಇಲ್ಲದಿದ್ದರೆ ಹಣ ಬರಲ್ಲ.!

  ಕರ್ನಾಟಕ ಸರ್ಕಾರದ (Karnataka government) ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ (Guarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಜುಲೈ 19 ರಿಂದ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಸರ್ಕಾರ ಸೂಚಿಸಿರುವ ಸೇವಾ ಕೇಂದ್ರಗಳಲ್ಲಿ ಈಗ ಯಾವುದೇ SMS ಪಡೆಯದಿದ್ದರೂ ಕೂಡ ಸೂಕ್ತ ದಾಖಲೆಗಳಾದ ರೇಷನ್ ಕಾರ್ಡ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಕೊಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಕಂಡೀಷನ್ ಗೆ ಒಳಪಟ್ಟಿರುವ ಕರ್ನಾಟಕದ ಎಲ್ಲಾ … Read more

ರೈತರಿಗೆ ಸಿಹಿ ಸುದ್ದಿ, ಕೇಂದ್ರ ಸರ್ಕಾರದಿಂದ ಸಿಗಲಿದೆ 1 ಲಕ್ಷ ಬೆಳೆವಿಮೆ, ತಪ್ಪದೆ ನೋಂದಣಿ ಮಾಡಿಸಿ.!

ಕೇಂದ್ರ (Central) ಹಾಗೂ ರಾಜ್ಯ ಸರ್ಕಾರಗಳು (State government) ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಭಾರತದಲ್ಲಿ ವ್ಯವಸಾಯವು (Agriculture) ಮಳೆ ಜೊತೆ ಆಡುವ ಜೂಜಾಟವಾಗಿದೆ. ಯಾಕೆಂದರೆ, ಕೆಲವೊಮ್ಮೆ ಅಪಾರ ಮಳೆಯಿಂದಾಗಿ ನೆರೆಹಾವಳಿಯಿಂದಾಗಿ ರೈತರ ಬೆಳೆದ ಬೆಳೆ ಕೊಚ್ಚಿ ಹೋಗಿ ನಷ್ಟವಾದರೆ ಅಥವಾ ಬೆಳೆದ ಬೆಳೆಗೆ ಕೀಟಬಾಧೆ ಅಥವಾ ಇನ್ಯಾವುದ ರೋಗಗಳು ಉಂಟಾಗಿ ಫಸಲು ನಷ್ಟವಾಗುತ್ತದೆ. ಇನ್ನು ಕೆಲವೊಮ್ಮೆ ಮಳೆಯ ಕೊರತೆ, ಬರಗಾಲ ಪರಿಸ್ಥಿತಿಯಿಂದ ಬೆಳೆ ಹಾನಿಯಾಗುತ್ತದೆ. ಅಕಾಲಿಕ ಮಳೆ, ಗಾಳಿಯ ವೇಗ, ಆದ್ರತೆ, ಇನ್ನು ಹಲವು … Read more

ಅಣಬೆ ಕೃಷಿ ಮಾಡುವವರಿಗೆ ಗುಡ್ ನ್ಯೂಸ್ ಸರ್ಕಾರದಿಂದ ಸಿಗಲಿದೆ 8 ಲಕ್ಷ ಅನುದಾನ ಆಸಕ್ತರು ಅರ್ಜಿ ಸಲ್ಲಿಸಿ.!

ಅಣಬೆ ಕೃಷಿ (Mushroom cultivation) ಈಗ ಅತಿ ಹೆಚ್ಚು ಆದಾಯ ಕೊಡುವ ಬೇಸಾಯವಾಗಿದೆ. ಕೃಷಿಗೆ ಪೂರಕ ಚಟುವಟಿಕೆಯಾಗಿ ಅಥವಾ ಅಣಬೆ ಉತ್ಪಾದನ ಘಟಕಗಳನ್ನು ಆರಂಭಿಸಿ ಕೃಷಿ ಮಾಡಬಹುದು. ಇದಕ್ಕಾಗಿ ವಿಶಾಲವಾದ ಭೂಭಾಗ ಬೇಕು ಎನ್ನುವ ಅಗತ್ಯವೇನು ಇಲ್ಲ, ಘಟಕಗಳಲ್ಲಿ ವ್ಯವಸ್ಥಿತವಾದ ಕೋಣೆಗಳಲ್ಲಿ ಅಣಬೆ ಕೃಷಿಯನ್ನು ಮಾಡಬಹುದು. ದೇಶದಲ್ಲಿ ಅಣಬೆ ಉತ್ಪಾದನೆಯನ್ನು ಹೆಚ್ಚಿಸಿ ಬೇಡಿಕೆಯನ್ನು ಪೂರೈಸಬೇಕು ಎನ್ನುವ ಉದ್ದೇಶದಿಂದ ಸರ್ಕಾರವು (government) ಕೂಡ ಈಗ ಅಣಬೆ ಕೃಷಿ ಮಾಡಲು ಆಸಕ್ತಿ ತರುವ ರೈತರಿಗೆ ಮತ್ತು ಅಣಬೆ ಬೇಸಾಯವನ್ನು ಉದ್ಯಮವಾಗಿ … Read more

ರಾಜ್ಯದ ಮಹಿಳೆಯರಿಗೆ ಮತ್ತೊಂದು ಬಂಪರ್ ಸುದ್ದಿ. ಉದ್ಯೋಗಿನಿ ಯೋಜನೆಯಡಿ 3 ಲಕ್ಷದವರೆಗೆ ಸಹಾಯಧನ, 1.50 ಸಬ್ಸಿಡಿ ಸೌಲಭ್ಯ ಸಿಗಲಿದೆ ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

ಕರ್ನಾಟಕ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ ಮುಂತಾದ ಗ್ಯಾರಂಟಿ ಕಾರ್ಡ್ ಯೋಜನೆಗಳ ಸಿಹಿ ಸುದ್ದಿ ಮಾತ್ರವಲ್ಲದೇ ಮತ್ತೊಂದು ಬಂಪರ್ ಅವಕಾಶವನ್ನು ಕರ್ನಾಟಕ ರಾಜ್ಯ ಸರ್ಕಾರವು (Karnataka state government) ನೀಡುತ್ತಿದೆ. ಈಗ ಪುರುಷರಂತೆ ಮಹಿಳೆಯರು ಕೂಡ ಯಾವುದೇ ಕ್ಷೇತ್ರದಲ್ಲಿ ಕಡಿಮೆ ಇಲ್ಲದಂತೆ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆರ್ಥಿಕವಾಗಿ ಸದೃಢರಾಗಿ ಸ್ವಂತ ಸಾಮರ್ಥ್ಯದಿಂದ ಬದುಕಲು ಇಚ್ಛಿಸುತಿದ್ದಾರೆ. ಉದ್ಯೋಗ ಮಾಡುವುದು ಮಾತ್ರವಲ್ಲದೇ ಸ್ವಂತ ಉದ್ಯಮದಲ್ಲಿ ತೊಡಗಿಕೊಂಡು ಉದ್ಯೋಗ ಸೃಷ್ಟಿ ಮಾಡುವಷ್ಟು ಸದೃಢವಾಗಿದ್ದಾರೆ. ಈ ರೀತಿ ಸ್ವಂತ ದುಡಿಮೆಯಿಂದ ಬದುಕು … Read more

ಪದವೀಧರರಿಗೆ ಸಿಹಿ ಸುದ್ದಿ, ಯುವನಿಧಿ ಯೋಜನೆ ಜಾರಿ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ ಸರ್ಕಾರ.!

  ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೂ ಪೂರ್ವವಾಗಿ ಭರವಸೆ ನೀಡಿದ್ದ ಎಲ್ಲ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ( Guaranty Sceme) ಹಂತ ಹಂತವಾಗಿ ರಾಜ್ಯದ ಜನತೆಗಾಗಿ ಜಾರಿಗೆ ತರುತ್ತಿದೆ. ಈಗಾಗಲೇ ಜೂನ್ ತಿಂಗಳಿನಿಂದ ಶಕ್ತಿ ಯೋಜನೆಯ ಪ್ರಯೋಜನವನ್ನು ರಾಜ್ಯದ ಮಹಿಳೆಯರು ಪಡೆಯುತ್ತಿದ್ದಾರೆ ಹಾಗೂ ಜುಲೈ ತಿಂಗಳನಿಂದ ಅರ್ಹ ಫಲಾನುಭವಿಗಳು ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭವಾಗಿದ್ದು ಆಗಸ್ಟ್ ತಿಂಗಳಿಂದ ಕರ್ನಾಟಕದ ಪ್ರತಿ ಕುಟುಂಬದ ಯಜಮಾನಿಯೂ ಕೂಡ … Read more

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್, ಕಟ್ಟಡ ಕಾರ್ಮಿಕರಿಗ ವಸತಿ ಯೋಜನೆಗೆ ನೀಲನಕ್ಷೆ ರೂಪಿಸಲು ನಿರ್ಧಾರ.!

  ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರವು (State government) ನಾನಾ ರೀತಿಯ ಯೋಜನೆಗಳನ್ನು ರೂಪಿಸಿ ನೆರವಾಗಿದೆ. ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿ ಲೇಬರ್ ಕಾರ್ಡ್ ಹೊಂದಿರುವಂತಹ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರು ಸರ್ಕಾರದಿಂದ ಸಹಾಯಧನ, ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನ ಸೇರಿದಂತೆ ಇನ್ನು ಹಲವು ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಈ ಪೈಕಿ ಮಹತ್ವಕಾಂಕ್ಷೆಯ ನಿರೀಕ್ಷೆ ಎಂದರೆ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ (construction … Read more

ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, PM ಕಿಸಾನ್ ಸಮ್ಮಾನ್ ನಿಧಿ 14ನೇ ಕಂತಿನ ಬಿಡುಗಡೆ, ಫಲಾನುಭವಿಗಳ ಪಟ್ಟಿಯಲ್ಲಿ ನೀವು ಇದ್ದೀರಾ ಚೆಕ್ ಮಾಡಿ. ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

  ರೈತರ ಏಳಿಕೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಆ ಪೈಕಿ ಮೊದಲ ಬಾರಿಗೆ ರೈತರಿಗೂ ಕೂಡ ಸಹಾಯಧನ ಸಿಗಬೇಕು ಎಂದು ರೈತರನ್ನು ಆರ್ಥಿಕವಾಗಿ ಸಧೃಡಗೊಳಿಸಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರವು (Central government) Pm ಕಿಸಾನ್ ಸಮ್ಮಾನ್ ನಿಧಿ (PM Kisan Samman sceme) ಎನ್ನುವ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆ ಫಲಾನುಭವಿಗಳಾಗಿರುವ ರೈತರಿಗೆ ಒಂದು ಆರ್ಥಿಕ ವರ್ಷದಲ್ಲಿ ಮೂರು ಕಂತುಗಳಂತೆ ನಾಲ್ಕು ತಿಂಗಳ ಅಂತರದಲ್ಲಿ 2000ರೂ. ಸಹಾಯಧನವು … Read more

ಹೈನುಗಾರಿಕೆಗೆ ಮಾಡುವವರಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂಪಾಯಿ ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

  ಕೃಷಿ ಚಟುವಟಿಕೆ ಜೊತೆಗೆ ರೈತನಿಗೆ ಹೈನುಗಾರಿಕೆ, ಕುರಿ ಕೋಳಿ ಸಾಕಾಣಿಕೆ ಮುಂತಾದ ಕಸುಬುಗಳು ಕೂಡ ಆದಾಯ ತಂದು ಕೊಡುವ ಮೂಲಗಳು. ಅದಲ್ಲದೆ ದೇಶದಲ್ಲಿ ಆಹಾರ ಉತ್ಪತ್ತಿ ಮಾಡುವ ಇನ್ನೊಂದು ಮೂಲ ಎಂದರೆ ಕೂಡ ತಪ್ಪಾಗಲಾರದು. ಇದೇ ಕಾರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪಶುಸಂಗೋಪನೆಗೆ (Dairy farming) ಸಾಕಷ್ಟು ನೆರವು ನೀಡುತ್ತಾ ಬಂದಿವೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದು ಸಬ್ಸಿಡಿ ರೂಪದ ಸಾಲ ನೀಡುವುದು ಇನ್ನೂ ಮುಂತಾದ ಯೋಜನೆಗಳನ್ನು ರೂಪಿಸಿ ಹೈನುಗಾರಿಕೆಯಲ್ಲಿ ಪಾಲ್ಗೊಳ್ಳುವವರಿಗೆ ನೆರವನ್ನು ನೀಡಿದೆ. … Read more

ರೈತರ ಬ್ಯಾಂಕ್ ಖಾತೆಗೆ ಶುಕ್ರವಾರ ಕೇಂದ್ರ ಸರ್ಕಾರದ ವತಿಯಿಂದ 2000 ರೂಪಾಯಿಗಳ ಸಹಾಯಧನ ಬರುತ್ತದೆ, ಆದರೆ ಹಣ ಪಡೆಯಲು ಈ ಕೆಲಸ ಕಡ್ಡಾಯ.!

ರೈತರನ್ನು ಆರ್ಥಿಕವಾಗಿ ಸಧೃಡರನ್ನಾಗಿಸುವ ಕಾರಣದಿಂದಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ PM ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ ಬಿಡುಗಡೆ ಆಗಲಿದೆ PM Events ಎನ್ನುವ ವೆಬ್ಸೈಟ್ ನಲ್ಲಿ  ಅಧಿಕೃತವಾಗಿ ಘೋಷಿಸುವ ಮೂಲಕ ಕೇಂದ್ರ ಸರ್ಕಾರವು ರೈತರಿಗೆ ಸಿಹಿ ಸುದ್ದಿ ನೀಡಿದೆ. ಈ ಪ್ರಕಾರವಾಗಿ ಇದೇ ಶುಕ್ರವಾರ ಅಂದರೆ ಜುಲೈ 28ರ ಬೆಳಗ್ಗೆ 11 ಗಂಟೆಗೆ ಸುಮಾರು 8.5 ಕೋಟಿ ರೈತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು DBT ಮೂಲಕ ಹಣ ವರ್ಗಾವಣೆ ಮಾಡಲಿದ್ದಾರೆ. … Read more