ರೈತ ಹಾಗೂ ರೈತನ ಪತ್ನಿಗೆ ಪ್ರತಿ ತಿಂಗಳು 3000 ಪಿಂಚಣಿ ನೀಡಲು ಹೊಸ ಯೋಜನೆ ಜಾರಿಗೆ ತಂದ ಕೇಂದ್ರ ಸರ್ಕಾರ.!
ಉದ್ಯೋಗಿಗಳು ಹಾಗೂ ಉದ್ಯಮಿಗಳು ದುಡಿಯುವ ವಯಸ್ಸಿನಲ್ಲಿಯೇ ಭವಿಷ್ಯದ ಬಗ್ಗೆ ಚಿಂತನೆ ಮಾಡಿ ಒಂದಷ್ಟು ಹಣವನ್ನು ಉಳಿತಾಯ ಮಾಡಿ ಇಟ್ಟುಕೊಂಡಿರುತ್ತಾರೆ. ಕೆಲವು ಸರ್ಕಾರಿ ಉದ್ಯೋಗಿಗಳಿಗೆ ಸರ್ಕಾರವೇ ಪಿಂಚಣಿ ಸೌಲಭ್ಯವನ್ನು ಕೂಡ ನೀಡುತ್ತದೆ. ಆದರೆ ಅಸಂಘಟಿತ ವಲಯದ ಕಾರ್ಮಿಕನಾಗಿ ದುಡಿಯುವ ರೈತನಿಗೆ ಮಾತ್ರ ಭವಿಷ್ಯದ ದಿನಗಳ ಬಗ್ಗೆ ಯಾವುದೇ ಖಾತರಿ ಇರುವುದಿಲ್ಲ. ಅಲ್ಲದೆ ಕೃಷಿ ಚಟುವಟಿಕೆಯಲ್ಲಿ ಬರುವ ಲಾಭಾಂಶದ ಬಗ್ಗೆ ಯಾವುದೇ ನಿಶ್ಚಿತ ಊಹೆ ಕೂಡ ಮಾಡಲು ಸಾಧ್ಯವಾಗದ ಕಾರಣ ವಯಸ್ಸಾದ ಮೇಲೆ ರೈತನ ಬಳಿ ಬದುಕು ನಿರ್ವಹಣೆ … Read more