ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ, ಉಚಿತ ಪ್ರಯಾಣಕ್ಕಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆ

  ಕಾಂಗ್ರೆಸ್ ಪಕ್ಷದಿಂದ ಪಂಚಖಾತ್ರಿ ಯೋಜನೆಗಳ ಪೈಕಿ ಮೊದಲನೆಯದಾಗಿ ಲಾಂಚ್ ಆಗಿದ್ದೇ ಶಕ್ತಿ ಯೋಜನೆ, ಈ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ಮಹಿಳೆಯರು ಕರ್ನಾಟಕದ ಗಡಿಯೊಳಗೆ ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ ಕರ್ನಾಟಕ ಸಾರಿಗೆ ಸಂಸ್ಥೆ ವಾಹನಗಳಾದ KSRTC, BMTC, ಕಲ್ಯಾಣ ಕರ್ನಾಟಕ ಸಾರಿಗೆ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿತ್ತು. ಸದ್ಯಕ್ಕೆ ರಾಜ್ಯದ ಮಹಿಳೆಯರು ಜೂನ್ 11ನೇ ತಾರೀಖಿನಿಂದ ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಈ ಯೋಜನೆಯನ್ನು … Read more

ಈ ವರ್ಗದ ವಿದ್ಯಾರ್ಥಿಗಳು 2023-24ನೇ ಶೈಕ್ಷಣಿಕ ವರ್ಷದ ಕಾಲೇಜು ಶುಲ್ಕ ಕಟ್ಟುವಂತಿಲ್ಲ. ಸರ್ಕಾರದಿಂದ ಅಧಿಕೃತ ಘೋಷಣೆ…

  ಕಾಂಗ್ರೆಸ್ ಸರ್ಕಾರವು 2023ನೇ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಗೆದ್ದು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಅಭಿವೃದ್ಧಿಗಳ ಪರ್ವಕಾಲ ಎಂದೇ ಜನ ಮಾತನಾಡುತ್ತಿದ್ದಾರೆ. ಯಾಕೆಂದರೆ, ಕಾಂಗ್ರೆಸ್ ಸರ್ಕಾರವು ಈ ಹಿಂದೆ ಚುನಾವಣೆ ಪ್ರಚಾರದ ವೇಳೆ ಕೊಟ್ಟಿದ್ದ ವಚನದಂತೆ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ ಯೋಜನೆ, ಶಕ್ತಿ ಯೋಜನೆ ಹಾಗೂ ಯುವನಿಧಿ ಯೋಜನೆಯ ಜಾರಿಗೆ ಶ್ರಮಿಸುತ್ತಿದೆ. ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಚಾಲ್ತಿಯಲ್ಲಿದೆ. ಈಗಷ್ಟೇ ಜುಲೈ ತಿಂಗಳ ಎರಡನೇ ವಾರದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ನೂತನ … Read more

ಬಿತ್ತನೆ ಮಾಡದಿದ್ದರೂ ಬೆಳೆವಿಮೆ ಪರಿಹಾರ ಪಡೆಯಬಹುದು.! ಹೇಗೆ ಗೊತ್ತಾ.? ಕೃಷಿ ಇಲಾಖೆ ಜಂಟಿ ನಿರ್ದೇಶಕರ ಅಭಯ.!

  ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಮುಖ್ಯವಾಗಿ ಕೇಂದ್ರ ಸರ್ಕಾರದಿಂದ ರೈತರಿಗೆ ಸಿಗುತ್ತಿರುವ ಕಿಸಾನ್ ಸಮ್ಮಾನ್ ಯೋಜನೆ ಮತ್ತು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮುಂತಾದ ಯೋಜನೆಗಳನ್ನು ಹೆಸರಿಸಲೇಬೇಕು. ಮೊದಲ ಬಾರಿಗೆ ಕೃಷಿ ಸಂಬಂಧಿ ಯೋಜನೆ ಮೂಲಕ ರೈತರಿಗೆ ಕೃಷಿ ಚಟುವಟಿಕೆ ಹಣದ ಕೊರತೆಯನ್ನು ತಗ್ಗಿಸಲು ಸಹಾಯಧನವನ್ನು ರೈತರಿಗೆ ನೀಡಲಾಗುತ್ತಿದೆ. ಅದೇ ರೀತಿ ಮೊದಲ ಬಾರಿಗೆ ರೈತರಿಗೆ ಕೂಡ ತಮ್ಮ ಬೆಳೆಗಳಿಗೆ ವಿಮೆ ಮಾಡುವ ಅವಕಾಶವನ್ನು … Read more

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮೊದಲು ಬಾಪೂಜಿ ಸೇವಾ ಕೇಂದ್ರಕ್ಕೆ ನೋಂದಣಿಯಾಗಬೇಕು ಇದರ ಲಾಗಿನ್ ಐ.ಡಿ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ.!

  19 ಜುಲೈ, 2023 ರಂದು ಕರ್ನಾಟಕದ ಬಹು ನಿರೀಕ್ಷಿತ ಗ್ಯಾರಂಟಿ ಕಾರ್ಡ್ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಲಾಂಚ್ ಆಗಿದೆ. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಈ ಕಾರ್ಯಕ್ರಮದ ಉದ್ಘಾಟನೆ ನಡೆಸಿ ಕೆಲ ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಗಳಾಗಲಿ ಅಥವಾ ಫಲಾನುಭವಿಗಳಿಗೆ ಉಂಟಾದ ಸಮಸ್ಯೆಗಳಾಗಲಿ ಮರುಳಿಸಬಾರದು ಎನ್ನುವ ಕಾರಣಕ್ಕಾಗಿ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಯನ್ನು … Read more

ಗೃಹಲಕ್ಷ್ಮಿ ಯೋಜನೆ ಪ್ರಾರಂಭವಾಗಿದೆ. ನಿಮ್ಮ ಮೊಬೈಲ್ ಮೂಲಕ ಈ ನಂಬರ್ ಗೆ ಮೇಸೆಜ್ ಕಳಿಸಿ ನಂತರ ಅರ್ಜಿ ಸಲ್ಲಿಸಬೇಕು ಆಗಿದ್ರೆ ಮಾತ್ರ 2000/- ಸಿಗೋದು.!

ಗೃಹಲಕ್ಷ್ಮಿ ಯೋಜನೆ ಪ್ರಾರಂಭವಾಗಿದೆ. ನಿಮ್ಮ ಮೊಬೈಲ್ ಮೂಲಕ ಈ ನಂಬರ್ ಗೆ ಮೇಸೆಜ್ ಕಳಿಸಿ ನಂತರ ಅರ್ಜಿ ಸಲ್ಲಿಸಬೇಕು ಆಗಿದ್ರೆ ಮಾತ್ರ 2000/- ಸಿಗೋದು.! ಗೃಹಲಕ್ಷ್ಮಿ ಯೋಜನೆ ನೋಂದಣಿ ಫಲಾನುಭವಿಗಳು ಗ್ರಾಮ ಒನ್ , ಕರ್ನಾಟಕ ಒನ್ , ಬಾಪೂಜಿ ಸೇವಾ ಕೇಂದ್ರದ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ “ಉಚಿತವಾಗಿ ನೊಂದಾಯಿಸುವುದು” ಹಾಗೂ ಈ ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು “ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ” ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಪಡೆಯಲು ಅರ್ಹತೆಗಳು:- ನೋಂದಣಿ ದಿನಾಂಕ : 20-07-2023ರಿಂದ ಪ್ರಾರಂಭ 1. … Read more

ರೈತರಿಗೆ ಸರ್ಕಾರದಿಂದ ಶಾಕಿಂಗ್‌ ನ್ಯೂಸ್, ಕಿಸಾನ್‌ ಸಮ್ಮಾನ್‌ ಯೋಜನೆಗೆ ಎಳ್ಳುನೀರು.! 50 ಲಕ್ಷ ರೈತರಿಗೆ ಬರ್ತಿದ್ದ 4 ಸಾವಿರ ರೂ. ಸ್ಥಗಿತ.! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ

  ದೇಶದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan) ಅಡಿಯಲ್ಲಿ ಕೇಂದ್ರ ಸರ್ಕಾರದಂತೆ ವಾರ್ಷಿಕ 6 ಸಾವಿರ ರೂ. ನೀಡಿದರೆ, ಕರ್ನಾಟಕ ಸರ್ಕಾರವು ರಾಜ್ಯದ ಅರ್ಹ ಫಲಾನುಭವಿಗಳಿಗೆ ವಾರ್ಷಿಕ ತಲಾ 4,000 ರೂ. ಧನ ಸಹಾಯ ನೀಡುತ್ತಿದೆ. ಆದರೆ, ಈಗ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರವು, ಈ ಹಿಂದಿನ ಬಿಜೆಪಿ ಸರ್ಕಾರ ನೀಡುತ್ತಿದ್ದ ವಾರ್ಷಿಕ ಲಾ 4 ಸಾವಿರ ರೂ. ಹಣ ನೀಡುವ ಕೃಷಿ ಸಮ್ಮಾನ್‌ ಯೋಜನೆಯನ್ನು ಸ್ಥಗಿತಗೊಳಿಸುವ ನಿರ್ಧಾರ ಮಾಡಿದಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ … Read more

ರೈತರಿಗೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ ಸರ್ಕಾರ.! ಉಚಿತ ಪೈಪ್‌ ಲೈನ್‌ ಯೋಜನೆಗೆ 40 ಸಾವಿರ ರೈತರಿಗೆ ಅನುದಾನ, ನಿಮ್ಮ ಖಾತೆಗೂ ಬಂದಿದ್ಯಾ ಚೆಕ್‌ ಮಾಡಿ‌

  ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಉಚಿತ ಪೈಪ್‌ ಲೈನ್‌ ಯೋಜನೆಗೆ 40 ಸಾವಿರ ರೈತರಿಗೆ ರಾಜ್ಯ ಸರ್ಕಾರ ಅನುದಾನ ನೀಡಲಿದೆ. ಈ ಬಗ್ಗೆ ಇಂದಿನ ಲೇಖನದಲ್ಲಿ ಸಂಪೂರ್ಣವಾಗಿ ನೋಡೋಣ ಬನ್ನಿ… ನೀರಾವರಿ ಪೈಪ್‌ಲೈನ್ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನಿಮಗೆ ನೀಡಲಿದ್ದೇವೆ. ರೈತರು ಈಗ ಯಾವುದಕ್ಕೂ ಆತಂಕಪಡುವ ಅಗತ್ಯವಿಲ್ಲ. ರೈತ ಬಂಧುಗಳಿಗೆ ನೀರಾವರಿ ಪೈಪ್‌ಲೈನ್ ಯೋಜನೆ ಸಬ್ಸಿಡಿ ನೀಡುವ ನಿರ್ಧಾರವನ್ನೂ ಸರ್ಕಾರ ಜಾರಿಗೆ ತಂದಿದೆ. ಈ ನೀರಾವರಿ ಪೈಪ್‌ಲೈನ್ ಯೋಜನೆಯಡಿ ಸಬ್ಸಿಡಿ, ನೀರಾವರಿ ಸೌಲಭ್ಯಗಳು ರೈತರಿಗೆ … Read more

1,140 ರೂಪಾಯಿ ಬೆಲೆಯ ಗ್ಯಾಸ್ ಸಿಲಿಂಡರ್ 500 ರೂಪಾಯಿಗೆ ಲಭ್ಯ. LPG ಮೇಲೆ ಹೊಸ ಸಬ್ಸಿಡಿ ಯೋಜನೆ ಆರಂಭ.!

  ದೇಶದಲ್ಲಿ ಈಗ ಹಣದುಬ್ಬರ ಏರಿಕೆ ಆಗಿದೆ. ಅಗತ್ಯ ವಸ್ತುಗಳ ಬೆಲೆಯೂ ಜನಸಾಮಾನ್ಯರಿಗೆ ಕೈಗೆಟುಕದ ರೀತಿ ಆಗಿದೆ. ಇದಕ್ಕೆ ಕಡಿವಾಣ ಹಾಕಿ ಜನಸಾಮಾನ್ಯರಿಗೆ ಅನುಕೂಲತೆ ಮಾಡಿಕೊಡಲು ಸರ್ಕಾರಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಈಗ ಅನ್ನಭಾಗ್ಯ ಯೋಜನೆ ಅಡಿ ಪಡಿತರವನ್ನು ಹೆಚ್ಚಿಸಲಾಗಿದೆ. ಮತ್ತು ಪ್ರತಿ ಕುಟುಂಬದ ಯಜಮಾನಿಗೂ ಮನೆ ನಿರ್ವಹಣೆಗಾಗಿ 2000 ಸಹಾಯ ಧನವನ್ನು ಕೊಟ್ಟು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ರಾಜ್ಯದಾದ್ಯಂತ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ … Read more

ಬ್ಯಾಂಕ್ ಖಾತೆ ಇದ್ದವರಿಗೆ ಮಾತ್ರ ಹೆಚ್ಚುವರಿ ಅಕ್ಕಿಯ ಹಣ ಜಮೆ ಆಗುತ್ತೆ.! ಬ್ಯಾಂಕ್ ಖಾತೆ ಇಲ್ಲದವರು ಏನೂ ಮಾಡಬೇಕು.? ಇಲ್ಲಿದೆ ನೋಡಿ ನಿಮ್ಮ ಸಮಸ್ಯೆಗೆ ಪರಿಹಾರ.!

  ಕಾಂಗ್ರೆಸ್ ಪಕ್ಷವು ಘೋಷಿಸಿದ್ದ ಗ್ಯಾರಂಟಿ ಕಾರ್ಡ್ ಯೋಜನೆಗಳ ಬಗ್ಗೆ ಅನ್ನ ಭಾಗ್ಯ ಯೋಜನೆಗೆ ಸಾಕಷ್ಟು ಶ್ರಮಿಸಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಪ್ರತಿ ಸದಸ್ಯನಿಗೆ 10Kg ಪಡಿತ ನೀಡುವುದಾಗಿ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾರಣ ಅದರ ಜಾರಿಗಾಗಿ ಸರ್ಕಾರ ಅಕ್ಕಿ ಖರೀದಿಗೆ ಸಾಕಷ್ಟು ಓಡಾಟ ನಡೆಸಿದೆ. ಆದರೂ ದಾಸ್ತಾನು ಲಭ್ಯವಾಗದ ಕಾರಣ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಅಕ್ಕಿ ಬದಲು ಹಣ ನೀಡಲು ಮುಂದಾಗಿದೆ. ಅಕ್ಕಿ ದಾಸ್ತಾನು ಲಭ್ಯವಾಗುವವರೆಗೂ ಕೂಡ ಪ್ರತಿ ಸದಸ್ಯನಿಗೆ 5 … Read more

ಎಲ್ಲಾ ರೈತರಿಗೂ ಪ್ರತಿ ಎಕರೆಗೆ 6,500ರೂ. ಸಹಾಯಧನ ಘೋಷಣೆ ಸರ್ಕಾರದಿಂದ ಈ ಅನುಧಾನ ಪಡೆಯೋದು ಹೇಗೆ ಬೇಕಾಗುವ ದಾಖಲೆಗಳೇನು ನೋಡಿ.!

  ಸಾವಯವ ಕೃಷಿ ಪದ್ಧತಿಯನ್ನು ರೈತರು ಅನುಸರಿಸಿ ಉತ್ತಮ ಗುಣಮಟ್ಟದ ಆಹಾರ ಪದಾರ್ಥವನ್ನು ಬೆಳೆಯುವುದರ ಜೊತೆಗೆ ಅಧಿಕ ಇಳುವರಿಯನ್ನು ಪಡೆದು ರೈತ ಕೃಷಿ ಕ್ಷೇತ್ರದಲ್ಲಿ ಲಾಭದಲ್ಲಿ ಮುನ್ನಡೆಯಬೇಕು ಎನ್ನುವುದು ಸರ್ಕಾರಗಳ ಆಶಯ. ಹಾಗಾಗಿ ಕೃಷಿ ಕ್ಷೇತ್ರಕ್ಕಾಗಿ ಹಲವಾರು ಯೋಜನೆಗಳನ್ನು ಸರ್ಕಾರ ರೂಪಿಸಿದೆ. ಕೇಂದ್ರ ಸರ್ಕಾರದಿಂದ ಪಿಎಂ ಕಿಸಾನ್ ಸಾಮಾನ್ ನಿಧಿ ಯೋಜನೆ, ಪಿಎಂ ಫಸಲ್ ಭೀಮಾ ಯೋಜನೆ ಸೇರಿದಂತೆ ಅನೇಕ ಯೋಜನೆಗಳು ರೈತರಿಗಾಗಿ ಲಭ್ಯವಿದೆ. ರಾಜ್ಯದಿಂದಲೂ ಕೂಡ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಕೀಟನಾಶಕಗಳನ್ನು … Read more