ಮನೆ ಇಲ್ಲದವರಿಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ಯೋಜನೆ ಮೂಲಕ ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಿ.! ಅರ್ಜಿ ಸಲ್ಲಿಸುವ ವಿಧಾನ ಬೇಕಾಗುವ ದಾಖಲೆ & ಕೊನೆ ದಿನಾಂಕ ಯಾವುದು ನೋಡಿ.

ದೇಶದಲ್ಲಿ ಪ್ರತಿಯೊಬ್ಬರಿಗೂ ಕೂಡ ಸ್ವಂತ ಸೂರು ಕಲ್ಪಿಸಬೇಕು ಎನ್ನುವುದು ಸರ್ಕಾರಗಳ ಉದ್ದೇಶ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಪ್ರಧಾನಮಂತ್ರಿ ಆವಾಸ್ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಇನ್ನು ಮಂತಾದ ಯೋಜನೆಗಳನ್ನು ರೂಪಿಸುವ ಮೂಲಕ ಈ ರೀತಿ ಬಡಸಾಮಾನ್ಯರು ಮತ್ತು ನಿರ್ಗತಿಗಳು ಕೂಡ ಸ್ವಂತ ಮನೆಗಳಲ್ಲಿ ವಾಸಿಸುವಂತೆ ಆಗಬೇಕು ಎಂದು ನೆರವಾಗುತ್ತಿದ್ದಾರೆ. ಈಗ ರಾಜ್ಯದಲ್ಲಿರುವ ಸ್ವಂತ ಮನೆ ಹೊಂದುವ ಕನಸು ಇರುವವರು ರಾಜೀವ್ ಗಾಂಧಿ ವಸತಿ ಯೋಜನೆ ಉಪಯೋಗವನ್ನು ಪಡೆದುಕೊಳ್ಳಬಹುದು. ರಾಜ್ಯ ಸರ್ಕಾರದ ವಸತಿ ನಿಗಮ … Read more

2023 ನೇ ಸಾಲಿನ ವಿದ್ಯಾರ್ಥಿಗಳಿಗೆ 30,000 ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.! ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಅಂದರೆ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಹಣದ ಅವಶ್ಯಕತೆ ಹೆಚ್ಚಾಗಿ ಬೇಕಾಗಿರುವುದರಿಂದ ಸರ್ಕಾರವು ಈ ಒಂದು ವಿಷಯವನ್ನು ಸಂಪೂರ್ಣವಾಗಿ ತಿಳಿದುಕೊಂಡು ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸರ್ಕಾರ ದಿಂದ ಇಂತಿಷ್ಟು ಹಣವನ್ನು ಪ್ರೋತ್ಸಾಹ ಧನದ ರೂಪದಲ್ಲಿ ವಿದ್ಯಾರ್ಥಿ ಗಳಿಗೆ ಕೊಡುತ್ತಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಗಳು ಕೂಡ ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ ಹೌದು ಪಿಯುಸಿ ಡಿಗ್ರಿ ಡಿಪ್ಲೋಮೋ ಇಂಜಿನಿ ಯರಿಂಗ್ ಅಂದರೆ ಪದವಿ ಶಿಕ್ಷಣ ಪಡೆಯುತ್ತಿರುವಂತಹ ವಿದ್ಯಾರ್ಥಿಗಳು ಈ ಒಂದು … Read more

ಕೇವಲ 1 ಎಕರೆ ಜಮೀನು ಇದ್ದರೆ ಸಾಕು ಸರ್ಕಾರದಿಂದ ಸಿಗಲಿದೆ 50 ಸಾವಿರ ರೂಪಾಯಿ, ಕೇಂದ್ರ ಸರ್ಕಾರದ ಹೊಸ ಯೋಜನೆ ಇಂದೆ ಇದರ ಲಾಭ ಪಡೆಯಿರಿ.!

  17ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಉದ್ಘಾಟನೆ ಸಮಾರಂಭದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಭಾಗಿಯಾಗಿದ್ದರು. ಈ ಸಮಯದಲ್ಲಿ ಪ್ರಧಾನ ಮಂತ್ರಿಗಳು ತಾವು ಅಧಿಕಾರಕ್ಕೆ ಬಂದು 9 ವರ್ಷವಾಯಿತು ಇಷ್ಟು ವರ್ಷದಲ್ಲಿ ಯಾವ ಯಾವ ಕ್ಷೇತ್ರದಲ್ಲಿ ಏನೆಲ್ಲ ಬದಲಾವಣೆಗಳಾಗಿದೆ ಎನ್ನುವುದನ್ನು ಮಾತನಾಡಿ ಮತ್ತೊಮ್ಮೆ ನೆನಪಿಸಿಕೊಂಡರು. ದೇಶದ ಎಲ್ಲ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ನಾನು ಅಧಿಕಾರಕ್ಕೆ ಬಂದು 9 ವರ್ಷಗಳಾಯಿತು, ಈ 9 ವರ್ಷಗಳಲ್ಲಿ ಏನೇನು ಆಗಿದೆ ಎಂದು ನೀವು ಸಹ ನೋಡಿದ್ದೀರಿ. ಅದನ್ನೆಲ್ಲ ಮತ್ತೊಮ್ಮೆ … Read more

ಮದುವೆಯಾಗದೆ ಏಕಾಂಗಿ ಇರುವ ಗಂಡಸರಿಗೆ ಸರ್ಕಾರದಿಂದ ಪ್ರತಿ ತಿಂಗಳು 2750 ರೂಪಾಯಿ ಭತ್ಯೆ

  ನಮ್ಮ ದೇಶದಲ್ಲಿ ಅನೇಕ ವರ್ಗಗಳಿಗೆ ಪ್ರತಿ ತಿಂಗಳು ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಕೊಡುವ ಮೂಲಕ ನೊಂದ ವರ್ಗಗಳಿಗೆ ಸರ್ಕಾರ ಆಶಾಕಿರಣವಾಗಿದೆ. ಅಂಗವಿಕಲರು, ವಿಧವೆಯರು, ವೃದ್ಧರು ಈ ಯೋಜನೆಗಳು ಮಾಸಿಕ ಪಿಂಚಣಿ ಪಡೆದು ಬದುಕು ತಳ್ಳುತ್ತಿದ್ದಾರೆ. ಸದ್ಯಕ್ಕೆ ಕರ್ನಾಟಕ ರಾಜ್ಯದಲ್ಲಿ ಕೂಡ ಪ್ರತಿ ತಿಂಗಳು ಕೂಡ ಅಂಗವಿಕಲರಿಗೆ, ವಿಧವೆಯರಿಗೆ ಮತ್ತು ವೃದ್ಧರಿಗೆ ಹಾಗೂ ಲೈಂಗಿಕ ಅಲ್ಪಸಖ್ಯಾತರಿಗೆ ಈ ರೀತಿಯ ಪಿಂಚಣಿ ಭಾಗ್ಯ ಸಿಗುತ್ತಿದೆ. ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿಯೂ ಕೂಡ ಈ ವರ್ಗದವರಿಗೆ ಪಿಂಚಣಿಯನ್ನು ಅಲ್ಲಿನ … Read more

ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 2850/- ರೂಪಾಯಿ ಆಸಕ್ತರು ಅರ್ಜಿ ಸಲ್ಲಿಸಿ.!

  ಕರ್ನಾಟಕ ರಾಜ್ಯದಲ್ಲಿ BPL ಕಾರ್ಡ್ ಹೊಂದಿರುವ ಮನೆಯ ಯಜಮಾನಿಗೆ ಈಗ ಸಿಹಿ ಸುದ್ದಿ. ಯಾಕೆಂದರೆ ಇನ್ನು ಮುಂದೆ ನೀವು ಪ್ರತಿ ತಿಂಗಳೂ ಕೂಡ ಸರ್ಕಾರದಿಂದ 2850 ರೂಪಾಯಿಗಳನ್ನು ಸಹಾಯಧನವಾಗಿ ಪಡೆಯಬಹುದು. ಇದು ಹೇಗೆಂದರೆ ಎಲ್ಲರಿಗೂ ತಿಳಿದಿರುವಂತೆ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಪಣತೊಟ್ಟಿದೆ. ಮನೆ ಯಜಮಾನಿಗೆ 2000 ಪ್ರತಿ ತಿಂಗಳು ಸಹಾಯಧನ ನೀಡುವುದಾಗಿ ಗೃಹಲಕ್ಷ್ಮಿ ಯೋಜನೆಯನ್ನು ಘೋಷಿಸಿ ಇದಕ್ಕೆ ಅರ್ಜಿ ಸ್ವೀಕೃತಿ ಮಾಡಲು ಆಪ್ ಸಿದ್ಧಗೊಳಿಸಿಕೊಳ್ಳುತ್ತಿದೆ. ಆಗಸ್ಟ್ ತಿಂಗಳಿಂದ ಪ್ರತಿ … Read more

ಕೃಷಿ ಪಂಪ್‌ ಸೆಟ್‌ಗಳಿಗೆ ಸೌರವಿದ್ಯುತ್ ಸೌಲಭ್ಯ… ಫಲಾನುಭವಿ ರೈತರಿಗೆ 3.5 ಲಕ್ಷ ಉಚಿತ ಆಸಕ್ತ ರೈತರು ಅರ್ಜಿ ಸಲ್ಲಿಸಿ.!

  ರಾಜ್ಯದಲ್ಲಿ ಸರ್ಕಾರ ತನ್ನ 5 ಗ್ಯಾರಂಟಿಗಳ ಜಾರಿಗೆ ತಯಾರಿ ನಡೆಸುತ್ತಿದ್ದರೂ ಕೂಡ ಇತರ ಜನೋಪಯೋಗಿ ಯೋಜನೆಗಳಿಗೂ ಚಿಂತನೆ ನಡೆಸಿ, ಅವುಗಳ ಜಾರಿಗೂ ತಯಾರಿ ನಡೆಸಿದೆ. ಅಂತೆಯೇ ಇದೀಗ ಸರ್ಕಾರವು ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು, ಶಕ್ತಿ ಯೋಜನೆ(Shakthi yojane)ಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿ, ಗೃಹ ಲಕ್ಷ್ಮೀ(Gruha lakshmi) ಯೋಜನೆಯಡಿ ಮನೆ ಯಜಮಾನಿಗೆ ಹಣ ನೀಡಲು ತಯಾರಿ ನಡೆಸುತ್ತಿರುವ ನಡುವೆಯೇ ಸರ್ಕಾರವು ರಾಜ್ಯದ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಶೀಘ್ರದಲ್ಲೇ … Read more

2023 ಕರ್ನಾಟಕ ಬಜೆಟ್, ಸಿಎಂ ಸಿದ್ದರಾಮಯ್ಯರಿಂದ ರೈತರಿಗೆ ಬಂಪರ್ ಗಿಫ್ಟ್

  2023 ನೇ ಸಾಲಿನ ಕರ್ನಾಟಕದ ಬಜೆಟ್ ಇಂದು ನಡೆದಿದ್ದು ಈ ಒಂದು ಬಜೆಟ್ ನಲ್ಲಿ ರೈತರಿಗೆ ಹಲವಾರು ರೀತಿಯ ಸಿಹಿ ಸುದ್ದಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ ಅವರು ಅದರಲ್ಲಿ ರೈತರಿಗೆ ಅನುಕೂಲವಾಗುವಂತೆ ಅವರಿಗೆ ಯಾವುದೇ ರೀತಿಯ ಸಂಭವಿಸದಂತೆ ಕೆಲವೊಂದಷ್ಟು ಉತ್ತಮವಾದಂತಹ ನಿರ್ಧಾರವನ್ನು ತೆಗೆದುಕೊಂಡಿದ್ದು ಇದು ರೈತರಿಗೆ ಉಪಯೋಗವಾಗುವಂತಹ ವಿಷಯವಾಗಿದೆ ಎಂದು ಹೇಳಬಹುದು. ಹೌದು ಸಾಮಾನ್ಯವಾಗಿ ಪ್ರತಿಬಾರಿ ಬಜೆಟ್ ಮಂಡನೆ ಮಾಡುವಂತಹ ಸಮಯದಲ್ಲಿ ಬಹಳ ಮುಖ್ಯವಾಗಿ ರೈತರನ್ನು ನೆನಪಿ ನಲ್ಲಿಟ್ಟುಕೊಂಡು ಅವರು ಬೆಳೆಯುವಂತಹ ಬೆಳೆಗಳಿಗೆ ಯಾವುದೇ … Read more

ಈ ಶ್ರಮ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಸಿಗಲಿದೆ 2 ಲಕ್ಷ ಹಣ ಆಸಕ್ತರು ಅರ್ಜಿ ಸಲ್ಲಿಸಿ.!

  ಇ-ಶ್ರಮ್ ಕಾರ್ಡ್ ದೇಶದಾದ್ಯಂತ ಎಲ್ಲ ಜನರಿಗೂ ಪರಿಚಿತವಾಗಿರುವ ಒಂದು ಗುರುತಿನ ಚೀಟಿ ಆಗಿದೆ. ಅಸಂಘಟಿತ ವಲಯದ ಕಾರ್ಮಿಕರಾದ ತರಕಾರಿ ಮಾರಾಟಗಾರರು, ಸಣ್ಣ ರೈತರು, ಕೃಷಿ ಕಾರ್ಮಿಕರು, ಕಟ್ಟಡ ಕೆಲಸಗಾರರು, ಮನೆ ಕೆಲಸದವರು ಈ ರೀತಿ ಅಸಂಘಟಿತ ವಲಯದಲ್ಲಿ ದುಡಿಯುವ ಎಲ್ಲಾ ಕಾರ್ಮಿಕರು ಪಡೆಯುವಂತಹ ಗುರುತಿನ ಚೀಟಿ ಆಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸುವ ಸಲುವಾಗಿ ಹಾಗೂ ಅವರಿಗಾಗಿ ಯೋಜನೆಗಳನ್ನು ರೂಪಿಸಿದಾಗ ಶೀಘ್ರವಾಗಿ ಅವರಿಗೆ ತಲುಪಿಸಲು ಸರ್ಕಾರ ಇ-ಶ್ರಮ್ ಕಾರ್ಡ್ … Read more

BPL ಕಾರ್ಡ್ ಹೊಂದಿದ್ದರೂ ಈ ಲಿಸ್ಟ್ ನಲ್ಲಿ ಇರುವ 6 ಲಕ್ಷ ಜನರಿಗೆ ಅನ್ನ ಭಾಗ್ಯ ಯೋಜನೆಯ ಹಣ ಸಿಗುವುದಿಲ್ಲ.! ಹಣ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ.!

  ರಾಜ್ಯ ಸರ್ಕಾರವು ಗ್ಯಾರಂಟಿ ಕಾರ್ಡ್ ಯೋಜನೆಯಲ್ಲಿ ಘೋಷಿಸಿದಂತೆ ಜುಲೈ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಕೇಂದ್ರದ 5Kg ಅಕ್ಕಿ ಜೊತೆ ರಾಜ್ಯದಿಂದ 5Kg ಹೆಚ್ಚುವರಿ ಅಕ್ಕಿಯನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಪ್ರತಿ ಸದಸ್ಯರಿಗೂ ನೀಡಬೇಕಾಗಿತ್ತು. ಆದರೆ ಅಕ್ಕಿ ಖರೀದಿಗೆ ಸರ್ಕಾರ ಎಷ್ಟೇ ಶತ ಪ್ರಯತ್ನ ಪಟ್ಟರು ಕೂಡ ಜುಲೈ ತಿಂಗಳಿನಲ್ಲಿ ನಾಗರಿಕರಿಗೆ ಅಕ್ಕಿ ವಿತರಣೆ ಮಾಡಲು ದಾಸ್ತಾನು ಲಭ್ಯವಾಗಿಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆ ಜೊತೆ ಚರ್ಚಿಸಿದ ಮಾನ್ಯ ಮುಖ್ಯಮಂತ್ರಿಗಳು Kg ಅಕ್ಕಿಗೆ 34 … Read more

ರೈತರಿಗೆ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವುದಕ್ಕೆ 4 ಲಕ್ಷ ಸಹಾಯಧನ ಘೋಷಣೆ.! ಆಸಕ್ತರು ಅರ್ಜಿ ಸಲ್ಲಿಸಿ.!

  2014-15ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆ ಎನ್ನುವ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರವು ಜಾರಿಗೆ ತಂದಿತ್ತು. ಮಳೆಯಾಶ್ರಿತ ರೈತರ ಜೀವನಮಟ್ಟವನ್ನು ಉತ್ತಮ ಪಡಿಸುವ ಉದ್ದೇಶದಿಂದ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಬಿದ್ದ ಮಳೆ ನೀರು ವ್ಯರ್ಥವಾಗಿ ಹೋಗುವ ಬದಲು ರೈತರು ಅದನ್ನು ಸಂಗ್ರಹಿಸಿಟ್ಟುಕೊಂಡು ಮತ್ತೆ ಪುನರ್ ಬಳಕೆ ಮಾಡಲು ಅನುಕೂಲವಾಗುವಂತೆ ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡ ತೆಗೆದು ಸಂರಕ್ಷಿಸಿ ಇಟ್ಟುಕೊಳ್ಳಲು ಉತ್ತೇಜಿಸುವುದು ಮತ್ತು ಅದಕ್ಕೆ ಅನುಕೂಲ ಮಾಡಿಕೊಡುವುದು ಈ ಯೋಜನೆಯ ಗುರಿಯಾಗಿತ್ತು. ಈ ಯೋಜನೆಯಡಿ ನೀರು ಸಂಗ್ರಹಣೆಗಾಗಿ … Read more