ರೈತರಿಗೂ ಇನ್ಮುಂದೆ ಸಿಗಲಿದೆ 25,000 ಸಹಾಯಧನ.! ಸರ್ಕಾರದಿಂದ ಹೊಸ ಸ್ಕೀಮ್ ಜಾರಿ.!

  ಬೇಸಾಯ ನಮ್ಮ ದೇಶದಲ್ಲಿ ಕೋಟ್ಯಾಂತರ ಕುಟುಂಬಗಳು ಅವಲಂಬಿಸಿರುವ ಕಸುಬಾಗಿದೆ. ಹಾಗಾಗಿ ನಮ್ಮ ದೇಶದ ಆರ್ಥಿಕತೆಯ ಬೆನ್ನೆಲುಬು ಕೃಷಿಯೇ ಆಗಿದ್ದು ಇದು ಆದಾಯ ಉತ್ಪಾದನೆಯಲ್ಲಿ ಮೊದಲನೇ ವಲಯದಲ್ಲಿದೆ. ಕಮರ್ಷಿಯಲ್ ಆಗಿ ಯೋಚಿಸುವುದು ಹೊರತು ಪಡಿಸಿ ನಮ್ಮ ದೇಶದ ಜನಸಂಖ್ಯೆಗೆ ಆಹಾರ ಉತ್ಪಾದನೆ ಉದ್ದೇಶದಿಂದ ಯೋಚಿಸಿದರು ಕೃಷಿ ಉಳಿದ ಎಲ್ಲಾ ಕ್ಷೇತ್ರಕ್ಕಿಂತಲೂ ಮನುಷ್ಯನ ಜೀವನಕ್ಕೆ ಉಸಿರಾಟದಷ್ಟೇ ಮುಖ್ಯ ಎಂದು ಹೇಳಬಹುದು. ಆದರೆ ಭಾರತದಲ್ಲಿನ ಕೃಷಿ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ ನಮ್ಮ ದೇಶದಲ್ಲಿ ವ್ಯವಸಾಯವು ಮಳೆ ಜೊತೆ ಆಡುವ … Read more

ಶೌಚಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಸಿಗಲಿದೆ 12,000 ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ.!

ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗಾಗಿ ಹಲವು ವಿಧವಾದ ಯೋಜನೆಗಳನ್ನು ರೂಪಿಸಿ ಪ್ರತಿ ವರ್ಗಕ್ಕೂ ಕೂಡ ಆದ್ಯತೆ ನೀಡಿ ಹತ್ತಾರು ಬಗೆಯ ಯೋಜನೆಗಳನ್ನು ಪರಿಚಯಿಸಿದೆ. ಈ ನಿಟ್ಟಿನಲ್ಲಿ ಭಾರತವನ್ನು ಸ್ವಚ್ಛ ಭಾರತ ಮಾಡುವ ಧ್ಯೇಯ ಇಟ್ಟುಕೊಂಡು ಸ್ವಚ್ಛ ಭಾರತ ಮಿಷನ್ ಅಭಿಯಾನ ಆರಂಭಿಸಲಾಯಿತು. 2 ಅಕ್ಟೋಬರ್, 2014ರಂದು ನಡೆದ ಗಾಂಧಿ ಜಯಂತಿ ಅಂಗವಾಗಿ ಸರ್ಕಾರ ಈ ಯೋಜನೆ ಕೈಗೊಂಡಿತು. ಈ ಯೋಜನೆಯ ಮುಖ್ಯ ಧ್ಯೇಯ ಐದು ವರ್ಷಗಳ ಅಂದರೆ 2019ರ ಒಳಗೆ ಭಾರತದ ಪ್ರತಿ ಗ್ರಾಮವನ್ನು ಬಯಲು ಮುಕ್ತ … Read more

LPG ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್ ಇನ್ಮುಂದೆ ಪ್ರತಿ ತಿಂಗಳು ಸಿಲಿಂಡರ್ ಮೇಲೆ 300 ರೂಪಾಯಿ ಉಚಿತವಾಗಿ ಪಡೆಯಬಹುದು

ದೇಶದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದು ಬಡ ಹಾಗೂ ಮಧ್ಯಮ ವರ್ಗದ ಜನತೆಯ ಜೀವನವನ್ನು ದುಬಾರಿಗೊಳಿಸಿದೆ. ಬೆಲೆ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಇಟ್ಟ ದಿಟ್ಟ ಹೆಜ್ಜೆ ಎಂದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಲ್ಲಿ (PMUY) ನೀಡುತ್ತಿದ್ದ ಸಬ್ಸಿಡಿಯನ್ನು ಹೆಚ್ಚಿಗೆಗೊಳಿಸಿ ಅದನ್ನು ಇನ್ನೊಂದು ವರ್ಷಗಳವರೆಗೆ ವಿಸ್ತರಿಸಿದ್ದಾರೆ. ಇದರ ಪ್ರಯುಕ್ತ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಪ್ರತಿ ತಿಂಗಳು ರೂ.300 ರಂತೆ, 12 ತಿಂಗಳಿಗೆ ರೂ.3,600 ನ್ನು ನೇರವಾಗಿ ಅವರ … Read more

ಕೇವಲ 12,500 ಹೂಡಿಕೆ ಮಾಡಿ ಸಾಕು 1 ಕೋಟಿ ಸಿಗುತ್ತೆ ಪೋಸ್ಟ್ ಆಫೀಸ್ ಬೆಸ್ಟ್ ಸ್ಕೀಮ್ ಇದು.!

ಕೇಂದ್ರ ಸರ್ಕಾರದಡಿಯಲ್ಲಿ ಕಾರ್ಯ ನಿರ್ವಹಿಸುವಂತಹ ಅಂಚೆ ಕಛೇರಿಗಳು (Post office) ಈಗ ಅಂಚೆ ಬ್ಯಾಂಕ್ ಗಳಾಗಿ ಕೂಡ ಕಾರ್ಯನಿರ್ವಹಿಸುತ್ತಿವೆ. ಈ ಅಂಚೆ ಬ್ಯಾಂಕ್ ಗಳಲ್ಲಿ ನಮ್ಮ ಆದಾಯವನ್ನು ಉತ್ತಮಗೊಳಿಸಿಕೊಳ್ಳಲು ಹಲವು ವಿಧವಾದ ಉಳಿತಾಯ ಮತ್ತು ಹೂಡಿಕೆ ಯೋಜನೆಗಳಿದ್ದು ಪ್ರಸ್ತುತವಾಗಿ 13ಕ್ಕೂ ಹೆಚ್ಚು ಯೋಜನೆಗಳಿವೆ. ಇದರಲ್ಲಿ ಹಿರಿಯ ನಾಗರಿಕರಿಗೆ SCSS, ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ 10 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ SSY, ಮಹಿಳೆಯರಿಗೆ ಠೇವಣಿ ಮೇಲೆ ಅಧಿಕ ಬಡ್ಡಿದರ ನೀಡುವ ಕಳೆದ ಬಜೆಟ್ ನಲ್ಲಿ ಘೋಷಿಸಲಾದ ಮಹಿಳಾ … Read more

60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್, ಇನ್ಮುಂದೆ ಬಸ್ ಪ್ರಯಾಣ ಸಂಪೂರ್ಣ ಉಚಿತ.!

  ಹಿರಿಯ ನಾಗರಿಕರಿಗೆ (Senior Citizena) ಸರ್ಕಾರ ಮತ್ತು ಸರ್ಕಾರೇತರವಾಗಿ ವಿವಿಧ ವಿಭಾಗಗಳಲ್ಲಿ ಅನೇಕ ಸೌಲಭ್ಯಗಳನ್ನು ಒದಗಿಸಿ ಕೊಡಲಾಗಿದೆ. ಕೆಲವು ಕಡೆ ಹಿರಿಯ ನಾಗರಿಕರು ಎನ್ನುವ ಕಾರಣಕ್ಕಾಗಿ ಹಣಕಾಸಿನ ವಿಚಾರವಾಗಿ ಖರ್ಚು ವೆಚ್ಚಗಳಲ್ಲಿ ವಿನಾಯಿತಿ ಕೂಡ ಇರುತ್ತದೆ. ಇನ್ನು ಸರ್ಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹಿರಿಯ ನಾಗರಿಕರ ಠೇವಣಿ ಮೇಲೆ ಸಾಮಾನ್ಯಕ್ಕಿಂತ 0.50% ಹೆಚ್ಚಿನ ಬಡ್ಡಿದರ ನೀಡಲಾಗುತ್ತದೆ. ಸರ್ಕಾರದ ಕಡೆಯಿಂದ ಜೀವನ ನಿರ್ವಹಣೆಗಾಗಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ವೃದ್ದಾಪ್ಯ ವೇತನ ಸಹ ನೀಡಲಾಗುತ್ತಿದೆ. … Read more

ಉಚಿತ ಲ್ಯಾಪ್ ಟಾಪ್ ವಿತರಣೆ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

  ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವುದು ಮತ್ತು ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶವನ್ನು ವಿಸ್ತರಿಸುವ ಗುರಿ ಹೊಂದಿರುವ ಕರ್ನಾಟಕ ರಾಜ್ಯ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಸ್ಕಾಲರ್ಶಿಪ್ ವಿತರಣೆ ಮಾಡುತ್ತಿದೆ. ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಈ ಯೋಜನೆ ಜಾರಿಯಲ್ಲಿದ್ದು, ಯೋಜನೆಯಡಿ ಬರುವ ವಿವಿಧ ವರ್ಗಗಳ ವಿದ್ಯಾರ್ಥಿಗಳು ಈ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಅಂತೆಯೇ ಪ್ರಸಕ್ತ ಸಾಲಿನಲ್ಲಿ ಕೂಡ ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಜಿ ಸಲ್ಲಿಸಲು ಮಾನದಂಡಗಳನ್ನು ಸರ್ಕಾರ ನಿಗದಿಪಡಿಸಿ, ಈ ಪ್ರಕ್ರಿಯ ವಿಧಾನದ ಬಗ್ಗೆ ಕೂಡ … Read more

5 ಗ್ಯಾರೆಂಟಿ ಘೋಷಣೆ ಮಾಡಿದ ನರೇಂದ್ರ ಮೋದಿ.! ಗದ್ದುಗೆಗಾಗಿ BJP ಸರ್ಕಾರದ ರಣತಂತ್ರ.!

  ಲೋಕಸಭಾ ಚುನಾವಣೆ 2024(Parliment Election 2024) ಸಮರಕ್ಕೆ ಇನ್ನು ಬೆರಳೆಣಿಕೆಯಷ್ಟು ದಿನಗಳಷ್ಟೇ ಬಾಕಿ ಉಳಿದಿದೆ. ದೇಶದಾದ್ಯಂತ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, 19 ಏಪ್ರಿಲ್ 2024 ರಿಂದ ಚುನಾವಣೆ ಕಾರ್ಯ ಆರಂಭಗೊಳ್ಳುತ್ತಿದೆ. ಇದರ ನಡುವೆ ದೇಶದಲ್ಲಿ ಆಡಳಿತದಲ್ಲಿರುವ ಪ್ರಬಲ ಪಕ್ಷಗಳ ಜೊತೆಗೆ ಇನ್ನಿತರ ಪಕ್ಷಗಳು ಕೂಡ ಜೊತೆ ಸೇರಿ ಕುರ್ಚಿಗಾಗಿ ತಮ್ಮದೇ ಆದ ಷಡ್ಯಂತ್ರಗಳನ್ನು ರೂಪಿಸಿ ಜನರ ಬೆಂಬಲ ಗಿಟ್ಟಿಸಿಕೊಂಡು ವೋಟ್ ಬ್ಯಾಂಕ್ ಹೊಡೆಯುವುದಕ್ಕೆ ಸಿದ್ಧತೆ ಮಾಡುತ್ತಿವೆ. ಈ ವಿಚಾರವಾಗಿ ಕಳೆದ ವರ್ಷ ಕರ್ನಾಟಕದ ವಿಧಾನಸಭಾ … Read more

2006 ರ ನಂತರ ಜನಿಸಿದ ಎಲ್ಲಾ ಹೆಣ್ಣು ಮಕ್ಕಳಿಗೂ ಗುಡ್ ನ್ಯೂಸ್. ಸರ್ಕಾರದವತಿಯಿಂದ ಸಿಗಲಿದೆ 1 ಲಕ್ಷ.!

  ಕಳೆದ ಒಂದು ದಶಕದ ಹಿಂದೆ ಹೆಣ್ಣು ಮಕ್ಕಳ ಜನನದ ಬಗ್ಗೆ ಬಹಳ ನಿರ್ಲಕ್ಷ ಮಾಡಲಾಗುತ್ತಿತ್ತು. ಹೆಣ್ಣು ಭ್ರೂಣ ಹ’ತ್ಯೆ ನಿಷೇಧ ಕಾಯ್ದೆಯನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದು ಮತ್ತು ಹೆಣ್ಣು ಮಕ್ಕಳಿಗಾಗಿ ಸರ್ಕಾರದಿಂದ ಅನೇಕ ಯೋಜನೆಗಳನ್ನು ಒದಗಿಸಿ ಈ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು. ಹೆಣ್ಣು ಮಕ್ಕಳ ಪೋಷಣೆಗಾಗಿ ಅವರ ಭವಿಷ್ಯವನ್ನು ಉಜ್ವಲಿಸುವ ದೂರ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ನೀಡಿವೆ. ಆ ನಿಟ್ಟಿನಲ್ಲಿ 2006ರಲ್ಲಿ ಕರ್ನಾಟಕದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು (C M … Read more

ಗೃಹಲಕ್ಷ್ಮಿ 8ನೇ ಕಂತಿನ & ಪೆಂಡಿಂಗ್ ಇರುವ ಎಲ್ಲಾ ಹಣ ಪಡೆಯಲು ಮತ್ತೊಂದು ಅವಕಾಶ.!

  ಕರ್ನಾಟಕ ಸರ್ಕಾರ (Karnataka Government) ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ (Gyaranty Scheme) ಗೃಹಲಕ್ಷ್ಮಿ ಯೋಜನೆಯು (Gruhalakshmi Scheme) ರಾಜ್ಯಾದ್ಯಂತ ಇರುವ ಎಲ್ಲಾ ಮಹಿಳೆಯರ ನೆಚ್ಚಿನ ಯೋಜನೆಯಾಗಿದೆ. ಯಾಕೆಂದರೆ ಈ ಯೋಜನೆ ಮೂಲಕ ಪಡಿತರ ಚೀಟಿ ಹೊಂದಿರುವ ಕುಟುಂಬದ ಮುಖ್ಯಸ್ಥೆ (HOF) ಖಾತೆಗೆ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು ರೂ.2000 ಸಹಾಯಧನವನ್ನು DBT ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಇಲ್ಲಿಯವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ 7 ಕಂತುಗಳನ್ನು ಪೂರೈಸಿದ್ದು 8ನೇ ಕಂತಿನ ಹಣ (8th Installment) ಕೂಡ … Read more

ಮಹಿಳೆಯರಿಗೆ ಗುಡ್ ನ್ಯೂಸ್ ಸರ್ಕಾರದಿಂದ ಸಿಗಲಿದೆ ₹1,50,000 ಹೀಗೆ ಅರ್ಜಿ ಸಲ್ಲಿಸಿ.!

ಬಡವರ ಅಭ್ಯುದಯಕ್ಕಾಗಿ ಕೇಂದ್ರವು ಈವರೆಗೆ ಅನೇಕ ಅಭಿವೃದ್ಧಿ ಕಲ್ಯಾಣ ಇಲಾಖೆ ಯೋಜನೆಗಳನ್ನು ಜಾಹಿಗೊಳಿಸುತ್ತಿದೆ. ದೇಶದ ಮಹಿಳೆಯರು ಈಗ ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ರಾಜಕೀಯ ಶಿಕ್ಷಣ ವೈದ್ಯಕೀಯ ಮತ್ತು ವ್ಯಾಪರ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಇದೀಗ ವ್ಯಾಪಾರ ವಲಯದಲ್ಲಿ ಮಹಿಳೆಯರನ್ನು ಪ್ರೋತ್ಸಾಹಿ ಸಲು ಕೇಂದ್ರವು ಅತ್ಯುತ್ತಮವಾದ ಅವಕಾಶವನ್ನು ಒದಗಿಸುತ್ತದೆ. 88 ಬಗೆಯ ವ್ಯಾಪಾರ ಮಾಡುವವರಿಗೆ 3 ಲಕ್ಷ ದರದಲ್ಲಿ ಹಣ ನೀಡುತ್ತದೆ. ಇದರಲ್ಲಿ ಶೇಕಡ 50ರಷ್ಟು ಪ್ರತಿಶತ ಹಣ ಸಬ್ಸಿಡಿಯಾಗಿರುತ್ತದೆ. ಹೀಗೆ … Read more