ಇನ್ಮುಂದೆ ಅಕ್ಕಿ ಬದಲಿಗೆ ಹಣ ನೀಡಲು ಮುಂದಾದ ಸರ್ಕಾರ, ಅರ್ಜಿ ಸಲ್ಲಿಸುವುದು ಹೇಗೆ, ಎಷ್ಟು ಹಣ ನೀಡುತ್ತಾರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ 5 ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಪಕ್ಷ ಗೆದ್ದರೆ ಜಾರಿಗೆ ತರುವುದಾಗಿ ಹೇಳಿತ್ತು. ಅಂತಿಮವಾಗಿ ಎರಡು ತಿಂಗಳಿಂದ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮಾನ್ಯ ಮುಖ್ಯಮಂತ್ರಿಗಳು ಈ ಐದು ಗ್ಯಾರಂಟಿ ಕಾರ್ಡ್ ಯೋಜನೆಗಳ ಜಾರಿಗೆ ಶ್ರಮಿಸುತ್ತಿದ್ದಾರೆ. ಈಗಾಗಲೇ ಶಕ್ತಿ ಯೋಜನೆ ಸೌಲಭ್ಯ ಮಹಿಳೆಯರಿಗೆ ಸಿಗುತ್ತಿದ್ದು ಗೃಹಜ್ಯೋತಿ ಯೋಜನೆಗೂ ಕೂಡ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಅಂತೆಯೇ ಜುಲೈ ತಿಂಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ 10 … Read more

ಸೋಲಾರ್ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.! ಆಸಕ್ತ ರೈತರು ಅರ್ಜಿ ಸಲ್ಲಿಸಿ

  ಕರ್ನಾಟಕದಲ್ಲಿ ನೀರಾವರಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ತರಲು ನೀರಾವರಿ ಕೃಷಿಕರಿಗೆ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಪರಿಚಯಿಸುತ್ತಿದೆ. ಇವುಗಳ ಮೂಲ ಉದ್ದೇಶ ರೈತರಿಗೆ ಅನುಕೂಲತೆಯನ್ನು ಸೃಷ್ಟಿಸಿ ಕೃಷಿ ಕ್ಷೇತ್ರವನ್ನು ಉತ್ತೇಜಿಸಿ ರೈತನ ವೆಚ್ಚವನ್ನು ಕಡಿಮೆ ಮಾಡಿ ಆದಾಯವನ್ನು ಹೆಚ್ಚಿಸುವುದು. ನೀರಾವರಿ ಕೃಷಿ ಮಾಡುವ ರೈತರಿಗೆ ಮುಖ್ಯವಾಗಿ ಬೇಕಾಗಿರುವ ವಿದ್ಯುತ್ ಸಂಪರ್ಕ ಹಾಗೂ ಪಂಪ್ಸೆಟ್ ವಿಚಾರವಾಗಿ ಸರ್ಕಾರ ಈಗ ಮತ್ತೊಂದು ಯೋಜನೆಯನ್ನು ಜಾರಿಗೆ ತರುತ್ತಿದೆ. ಸೂರ್ಯ ರೈತ ಯೋಜನೆ ಎನ್ನುವ ಹೆಸರಿನ ಈ ಯೋಜನೆಯಲ್ಲಿ ರೈತರು ಸೋಲಾರ್ ಪಂಪ್ … Read more

ಈ ವರ್ಗದ ಮಹಿಳೆಯರಿಗೆ ಇನ್ಮುಂದೆ ಪಿಂಚಣಿ ಹಣ ಡಬಲ್ ಪ್ರತಿ ತಿಂಗಳು ಸಿಗುತ್ತೆ 4500 ರೂಪಾಯಿ.!

  ಪತಿ ಕುಟುಂಬವೊಂದರ ಮುಖ್ಯಸ್ಥ. ಆ ಪತಿಯು ಆಕಾಲಿಕ ಮರಣಕ್ಕೆ ತುತ್ತಾದರೆ ಆ ಕುಟುಂಬದ ಆಧಾರ ಸ್ತಂಭವೇ ಕಳಚಿ ಹೋದಂತೆ. ಆ ಸಮಯದಲ್ಲಿ ಕುಟುಂಬವು ಮಾನಸಿಕವಾಗಿ ಆರ್ಥಿಕವಾಗಿ ಕುಗ್ಗಿ ಹೋಗಿರುತ್ತದೆ ಅಂತಹ ಸಮಯಗಳಲ್ಲಿ ವಿಧವಾ ಪತ್ನಿ ಹಾಗೂ ಕುಟುಂಬದವರಿಗೆ ಸಹಾಯ ಮಾಡಲು ಸರ್ಕಾರವು ವಿಧವಾ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಇದು ಸರ್ಕಾರದ ಯೋಜನೆ ಆಗಿದ್ದು, ಮಾಸಿಕವಾಗಿ ಪ್ರತಿ ತಿಂಗಳು ವಿಧವಾ ಪಿಂಚಣಿ ಯೋಜನೆ ಪೂರ್ವ ನಿರ್ಧರಿತವಾದ ಮೊತ್ತವು ಮಹಿಳೆಯ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮೂಲಕ … Read more

ಹೊಲ, ಗದ್ದೆ ಅಥವಾ ಕೃಷಿ ಜಮೀನಿನಲ್ಲಿ ಮನೆ ಕಟ್ಟುವವರಿಗೆ 2-15 ಲಕ್ಷದ ವರೆಗೆ ಆರ್ಥಿಕ ನೆರವು ಸಿಗಲಿದೆ. ರೈತರು ತಪ್ಪದೇ ಅರ್ಜಿ ಸಲ್ಲಿಸಿ ಈ ಪ್ರಯೋಜನ ಪಡೆದುಕೊಳ್ಳಿ.!

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಮುನ್ನಡೆಗೆ ತಂದು ಕೃಷಿ ಆದಾಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ರೈತರ ಕ್ಷೇಮಾಭಿವೃದ್ದಿಗಾಗಿ ಅನೇಕ ರೀತಿಯಲ್ಲಿ ಶ್ರಮಿಸುತ್ತಿವೆ. ಈಗ ದೇಶದಾದ್ಯಂತ ಪ್ರಚಲಿತವಾದ ಅನೇಕ ರೈತ ಪರ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತನಿಗೆ ನೆರವಾಗಿವೆ. ಇದರಲ್ಲಿ ಪ್ರಮುಖವಾಗಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಪಿಎಂ ಫಸಲ್ ಭೀಮಾ ಯೋಜನೆ ಇವುಗಳನ್ನು ಹೆಸರಿಸಬಹುದು. ಇದರ ಜೊತೆಗೆ ಸಹಕಾರಿ ಬ್ಯಾಂಕುಗಳ ಮೂಲಕ ಬಡ್ಡಿರಹಿತ ಸಾಲ ಅಥವಾ ಕಡಿಮೆ ಬಡ್ಡಿಗೆ … Read more

ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಶಾ-ಕ್ ಕೊಟ್ಟ ಸರ್ಕಾರ..! ಈ ಯೋಜನೆ ಬಗ್ಗೆ ಈಗ ಸರ್ಕಾರ ಹೇಳ್ತಾ ಇರೋದೇನು ಗೊತ್ತಾ.?

  ಕಾಂಗ್ರೆಸ್ ಸರ್ಕಾರವು ಘೋಷಿಸಿರುವ ಪಂಚಖಾತ್ರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಕರ್ನಾಟಕದ ಮಹಿಳೆಯರಿಗೆ ಬಾರಿ ನಿರೀಕ್ಷೆ ಇದೆ. ಕರ್ನಾಟಕದ ಎಲ್ಲಕ ಕುಟುಂಬಗಳ ಯಜಮಾನಿಗೂ ಕೂಡ ಪ್ರತಿ ತಿಂಗಳು 2000ರೂ. ಸಹಾಯಧನವನ್ನು ನೀಡುವುದಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರವು ಇದಕ್ಕಾಗಿ ಆದೇಶ ಪತ್ರವನ್ನು ಕೂಡ ಹೊರಡಿಸಿದೆ. ಆದರೆ ಆದೇಶ ಪತ್ರದಲ್ಲಿ ಇರುವಂತೆ ಆಗಸ್ಟ್ 15ನೇ ತಾರೀಖಿನಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಈ ಯೋಜನೆ ಲಾಂಚ್ ಆಗಲಿದ್ದು ಫಲಾನುಭವಿಗಳಾಗುವ ಎಲ್ಲರ ಖಾತೆಗಳಿಗೂ ಕೂಡ 2000ರೂ. DBT ಮೂಲಕ ಜಮೆ ಆಗಲಿದೆ. … Read more

ರಾಜ್ಯದ ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ ಉದ್ಯೋಗಿನಿ ಯೋಜನೆಯಡಿ 3 ಲಕ್ಷ ಹಣ ಬಡ್ಡಿ ಇಲ್ಲದೆ ಸಾಲ ನೀಡುತ್ತಿದ್ದಾರೆ ಆಸಕ್ತ ಮಹಿಳೆಯರು ಕೂಡಲೇ ಅರ್ಜಿ ಸಲ್ಲಿಸಿ.!

  ಇತ್ತೀಚಿನ ದಿನಗಳಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯರು ಕೂಡ ಎಲ್ಲಾ ಕ್ಷೇತ್ರದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಸರ್ಕಾರಗಳು ಕೂಡ ಮಹಿಳೆಯರಿಗೆ ಸಾಕಷ್ಟು ಅನುಕೂಲತೆ ನೀಡುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸಾಲಂಬಿಗಳಾಗಲು ಮತ್ತು ಸಮಾಜದಲ್ಲಿ ಅವರು ಸಹ ಗೌರವಯುತವಾಗಿ ಬದುಕುವಂತೆ ಮಾಡಲು ನೆರವಾಗುತ್ತಿದೆ. ಇದರೊಂದಿಗೆ ಬ್ಯಾಂಕಿಂಗ್ ಕ್ಷೇತ್ರವು ಕೂಡ ಗ್ರಾಮೀಣ ಪ್ರದೇಶದ ಹಾಗೂ ಹಿಂದುಳಿದ ವರ್ಗದ ಮಹಿಳೆಯರಿಗೆ ಅವರ ಕೌಶಲ್ಯವನ್ನು ವೃದ್ಧಿ ಮಾಡಿಕೊಂಡು ಸ್ವಂತ ಉದ್ಯಮವನ್ನು ಸ್ಥಾಪಿಸಲು ಪ್ರೇರೇಪಿಸುತ್ತಿದೆ. ಇದಕ್ಕಾಗಿ ಸರ್ಕಾರವು ಜಾರಿಗೆ ತಂದಿರುವ ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಬಡ್ಡಿ … Read more

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೊಸ ಆಪ್ ಬಿಡುಗಡೆ, ಯಾವ ದಿನಾಂಕದಿಂದ ಅರ್ಜಿ ಆರಂಭ ಆಗುತ್ತೆ.? ಎಲ್ಲಾ ಸಾರ್ವಜನಿಕರು ತಪ್ಪದೆ ಈ ವಿಚಾರ ತಿಳಿದುಕೊಳ್ಳಿ.!

  ಶಕ್ತಿ ಯೋಜನೆಯಡಿ ಈಗ ಕರ್ನಾಟಕದ ಮಹಿಳೆಯರೆಲ್ಲರೂ ಉಚಿತ ಪ್ರಯಾಣದ ಅನುಕೂಲತೆ ಪಡೆಯುತ್ತಿದ್ದಾರ. ಜೂನ್ 18ರಿಂದ ಗೃಹಜ್ಯೋತಿ ಯೋಜನೆಗೂ ಕೂಡ ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭಗೊಂಡಿದೆ. ಅನ್ನ ಭಾಗ್ಯ ಯೋಜನೆಯು ಕೂಡ ಮುಂದಿನ ತಿಂಗಳಿಂದಲೇ ಜಾರಿಗೆ ಬರುತ್ತದೆ ಎಂದು ಹೇಳಲಾಗಿತ್ತು, ಆದರೆ ಈ ಬಗ್ಗೆ ಸರ್ಕಾರದಲ್ಲಿ ಸ್ವಲ್ಪ ಗೊಂದಲಗಳಿವೆ. ಇದೆಲ್ಲದರ ನಡುವೆ ಕರ್ನಾಟಕದ ಕುಟುಂಬಗಳ ಯಜಮಾನಿಯರು ನಿರೀಕ್ಷಿಸುತ್ತಿರುವ ಗೃಹಲಕ್ಷ್ಮಿ ಯೋಜನೆಗೂ ಕೂಡ ಸರ್ಕಾರದಿಂದ ಹೊಸ ಮಾಹಿತಿ ಹೊರ ಬಿದ್ದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ … Read more

ಸರ್ಕಾರದಿಂದ ಹೊಸ ಯೋಜನೆ ಆರಂಭ, ಇನ್ಮುಂದೆ ಪ್ರತಿ ಕುಟುಂಬಕ್ಕೂ 20,000 ಸಾವಿರ ಆರ್ಥಿಕ ನೆರವು ಸಿಗಲಿದೆ, ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ.

ರಾಷ್ಟ್ರೀಯ ಕುಟುಂಬ ಪ್ರಯೋಜನ ಯೋಜನೆಯು (NFBS) ಕೇಂದ್ರ ಸರ್ಕಾರದ ನೂತನ ಯೋಜನೆಯಾಗಿದೆ. ಈಗಾಗಲೇ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳ ಮೂಲಕ ದೇಶದ ನಾಗರಿಕರಿಗೆ ನೆರವಾಗಿದೆ. ಇವುಗಳ ಪೈಕಿ NFBS ಸ್ಕೀಮ್ ಕೂಡ ಒಂದು. ಬಡತನ ರೇಖೆಗಿಂತ ಕೆಳಗೆ ಇರುವ ಬಡ ಕುಟುಂಬದ ಕೆಟ್ಟ ಪರಿಸ್ಥಿತಿಯಲ್ಲಿ ಆರ್ಥಿಕ ನೆರವು ನೀಡುವ ಮೂಲಕ ಕುಟುಂಬದ ಪರಿಸ್ಥಿತಿಯನ್ನು ಸುಧಾರಿಸುವುದಕ್ಕೆ ಈ ಯೋಜನೆ ನೆರವಾಗುತ್ತಿದೆ. ಕುಟುಂಬದ ಮುಖ್ಯಸ್ಥರಾದವರು ಕುಟುಂಬದ ಜವಾಬ್ದಾರಿಯನ್ನು ಹೊತ್ತಿರುತ್ತಾರೆ. ಆತನ ನಂಬಿಕೆಯಿಂದ ಕುಟುಂಬದ ಇತರ ಸದಸ್ಯರ ಜೀವನ ನಡೆಯುತ್ತಿರುತ್ತದೆ ಆದರೆ … Read more

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್, ನಿಮ್ಮ ಬಳಿ ಇದೊಂದು ದಾಖಲೆ ಇದ್ದರೆ ಸಾಕು ಇನ್ಮುಂದೆ ಯಾವ ದೇವಸ್ಥಾನದಲ್ಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ. ಡೈರೆಕ್ಟ್ ದರ್ಶನ ಸಿಗುತ್ತೆ.!

  ಸಾಮಾನ್ಯವಾಗಿ ಯುವ ಜನತೆಗಿಂತ ಹಿರಿಯ ನಾಗರಿಕರಲ್ಲಿ ದೇವರ ಮೇಲೆ ಭಕ್ತಿ ಹಾಗೂ ನಂಬಿಕೆ ಹೆಚ್ಚಾಗಿರುತ್ತದೆ,ಮ. ದೇವಸ್ಥಾನಕ್ಕೆ ಹೋಗುವವರು, ದೇವರ ಕಾರ್ಯಗಳಲ್ಲಿ ತೊಡಗಿ ಕೊಳ್ಳುವವರು, ಅಥವಾ ದೇವಸ್ಥಾನಗಳ ವಿಶೇಷ ಪೂಜೆಗಳಲ್ಲಿ ಭಾಗವಹಿಸುವವರಲ್ಲಿ ಹಿರಿಯ ನಾಗರಿಕರದ್ದೇ ಮೇಲುಗೈ. ಸುದೀರ್ಘ ಜೀವನವನ್ನು ಕಳೆದ ಹಿರಿಯ ನಾಗರಿಕರು ತಮ್ಮ ಸಂಧ್ಯಾ ಕಾಲದಲ್ಲಿ ಈ ರೀತಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಟ್ಟು ದೇವರಿಗೆ ಹತ್ತಿರವಾಗಿರಲು ಬಯಸುತ್ತಾರೆ. ಜೀವನ ಪೂರ್ತಿ ನಾನಾ ಜಂಜಾಟಗಳಲ್ಲಿ ಸಿಲುಕಿ ಕೊಂಡಿದ್ದ ಇವರು ತಮ್ಮ ರಿಟೈರ್ಡ್ ಲೈಫ್ ಅನ್ನು ಇದೇ … Read more

23 ಕೋಟಿ ಬೆಳೆ ಹಾನಿ ಪರಿಹಾರ ನಿಧಿ ಬಿಡುಗಡೆ. ನಿಮ್ಮ ಖಾತೆಗೆ ಹಣ ಜಮೆ ಆಗಿದಿಯೋ ಇಲ್ಲವೋ ಮೊಬೈಲ್ ಮೂಲಕ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ.!

  ರಾಜ್ಯದಲ್ಲಿ ಈಗ ಮುಂಗಾರು ಬಿತ್ತನೆ ಸಮಯ ಆರಂಭ ಆಗಿದೆ. ಈ ಸಮಯದಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇವುಗಳನ್ನು ಖರೀದಿಸುವುದಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಹಣದ ಅವಶ್ಯಕತೆ ಇರುತ್ತದೆ. ಕಳೆದ ವರ್ಷ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ರೈತರು ಅತಿವೃಷ್ಟಿಯಿಂದ ಸಮಸ್ಯೆ ಅನುಭವಿಸಿದ್ದರು. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರು ಬೆಳೆದ ತೊಗರಿ ಬೆಳೆ ನೆಟಿ ರೋಗಕ್ಕೆ ತುತ್ತಾಗಿತ್ತು. ನಂತರ ಸರ್ಕಾರ ಅವರಿಗೆ ಬೆಳೆ ಹಾನಿ ಸಹಾಯಧನ ನೀಡುವುದಾಗಿ ಘೋಷಿಸಿತ್ತು ಮತ್ತು ರೈತರು ಅದಕ್ಕೆ ಸಂಬಂಧಪಟ್ಟ … Read more