ಇನ್ಮುಂದೆ ಅಕ್ಕಿ ಬದಲಿಗೆ ಹಣ ನೀಡಲು ಮುಂದಾದ ಸರ್ಕಾರ, ಅರ್ಜಿ ಸಲ್ಲಿಸುವುದು ಹೇಗೆ, ಎಷ್ಟು ಹಣ ನೀಡುತ್ತಾರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!
ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ 5 ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಪಕ್ಷ ಗೆದ್ದರೆ ಜಾರಿಗೆ ತರುವುದಾಗಿ ಹೇಳಿತ್ತು. ಅಂತಿಮವಾಗಿ ಎರಡು ತಿಂಗಳಿಂದ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮಾನ್ಯ ಮುಖ್ಯಮಂತ್ರಿಗಳು ಈ ಐದು ಗ್ಯಾರಂಟಿ ಕಾರ್ಡ್ ಯೋಜನೆಗಳ ಜಾರಿಗೆ ಶ್ರಮಿಸುತ್ತಿದ್ದಾರೆ. ಈಗಾಗಲೇ ಶಕ್ತಿ ಯೋಜನೆ ಸೌಲಭ್ಯ ಮಹಿಳೆಯರಿಗೆ ಸಿಗುತ್ತಿದ್ದು ಗೃಹಜ್ಯೋತಿ ಯೋಜನೆಗೂ ಕೂಡ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಅಂತೆಯೇ ಜುಲೈ ತಿಂಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ 10 … Read more