ಕೇಂದ್ರ ಸರ್ಕಾರದಿಂದ ರೈತ ಮಹಿಳೆಯರಿಗಾಗಿ ಬಂಪರ್ ಆಫರ್ ಪ್ರತಿ ತಿಂಗಳು ಸಿಗಲಿದೆ 5000 ಸಾವಿರ ರೂಪಾಯಿ.!

  ಹೊಸ ಯೋಜನೆಯೊಂದಕ್ಕೆ ಕೇಂದ್ರ ಸರ್ಕಾರವು ಚಾಲನೆ ನೀಡಿದ್ದು ಇದರಿಂದ ಮಹಿಳೆಯರು ಹಣ ಸಹಾಯವನ್ನು ಪಡೆದುಕೊಳ್ಳಬಹುದು. ಈ ಬರಹದಲ್ಲಿ ನಾವು ಮಹಿಳಾ ಕಿಸಾನ್ ಸಮ್ಮಾನ್ ಯೋಜನೆಯ ಮುಖಾಂತರ ಮಹಿಳೆಯರು ಹೇಗೆ ಹಣವನ್ನು ಪಡೆದುಕೊಳ್ಳಬಹುದು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳು ಯಾವುವು? ಹೀಗೆ ಮಹಿಳಾ ಕಿಸಾನ್ ಸಮ್ಮಾನ್ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ರಾಜ್ಯ ಸರ್ಕಾರವು ಕುಟುಂಬದ ನಿರ್ವಹಣೆಗಾಗಿ ಆರ್ಥಿಕ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ ರೂಪಾಯಿ ಎರಡು … Read more

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.!

  ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ. ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ … Read more

5 ಎಕರೆಯೊಳಗೆ ಭೂಮಿ ಹೊಂದಿರುವ ರೈತರಿಗೆ ಸಿಗಲಿದೆ ಪ್ರತೀ ತಿಂಗಳು 3000 ರೂಪಾಯಿ.! ಇದನ್ನು ಪಡೆಯುವುದು ಹೇಗೆ ಗೊತ್ತಾ.?

  ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಆರಂಭಿಸಿದೆ. ಈಗಾಗಲೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ರೈತರಿಗೆ ವಾರ್ಷಿಕ 6000 ರೂ. ನೀಡುತ್ತದೆ, ಅಂದರೆ, ವರ್ಷದಲ್ಲಿ 3 ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಯ ಜತೆಗೆ ರೈತರ ಆರ್ಥಿಕ ಸಹಾಯಕ್ಕಾಗಿ ಮತ್ತು ವೃದ್ಧಾಪ್ಯವನ್ನು ಸುರಕ್ಷಿತವಾಗಿರಿಸಲು ಸರ್ಕಾರವು ಪಿಎಂ ಕಿಸಾನ್ ಮಂದನ್ ಯೋಜನೆ’ಯನ್ನೂ ಆರಂಭಿಸಿದೆ. ರೈತರಿಗೂ ಕೂಡ ಪಿಂಚಣಿ ಸೌಲಭ್ಯ … Read more

ರಾಜ್ಯದ ಎಲ್ಲಾ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ.!

  ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ 5 ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಘೋಷಿಸಿತ್ತು, ತಮ್ಮ ಪಕ್ಷವು ಗೆದ್ದು ಅಧಿಕಾರ ಸ್ಥಾಪಿಸಿದರೆ ಗ್ಯಾರಂಟಿಯಾಗಿ ಈ ಯೋಜನೆಗಳನ್ನು ಅನುಷ್ಠಾನಕ್ಕೆ ತಂದೇ ತರುತ್ತೇವೆ ಎನ್ನುವ ಭರವಸೆಯನ್ನು ನೀಡಿ ಜನಮತ ಬೇಟೆ ಆಡಿತ್ತು. ಅಂತಿಮವಾಗಿ ಜನರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಐದು ವರ್ಷಗಳ ಕಾಲ ಕರ್ನಾಟಕವನ್ನು ಆಳುವ ಅಧಿಕಾರವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದಾರೆ. ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ತಾವು ಪ್ರಮಾಣ ವಚನ … Read more

“ಗೃಹಲಕ್ಷ್ಮಿ ಯೋಜನೆ” ಜಾರಿ ಯಾರು ಅರ್ಜಿ ಸಲ್ಲಿಕೆ ಮಾಡಬಹುದು.? ಷರತ್ತುಗಳೇನು.? ಅರ್ಜಿ ಸಲ್ಲಿಸಲು ಕೊನೆ ದಿನಾಂಕ & ಬೇಕಾಗುವ ದಾಖಲೆಗಳೇನು ನೋಡಿ.!

  ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಬಹು ನಿರೀಕ್ಷಿತ 5 ಗ್ಯಾರಂಟಿಗಳನ್ನು ಶುಕ್ರವಾರ ಘೋಷಣೆ ಮಾಡಿದ್ದಾರೆ. ಮನೆ ಒಡತಿಯ ಖಾತೆಗೆ ಪ್ರತಿ ತಿಂಗಳು 2,000 ರೂ. ಬರುವಂತಹ ಗೃಹಲಕ್ಷ್ಮಿ ಯೋಜನೆಯೂ ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾಗಿದೆ. ಇದನ್ನು ಸ್ವಲ್ಪ ತಡವಾಗಿ ಜಾರಿಗೆ ತರಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ ತಾಂತ್ರಿಕ ಕಾರಣಗಳಿಂದ ಜೂನ್‌ನಲ್ಲಿಯೇ ಯೋಜನೆ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೌದು, ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ … Read more

ರಾಜ್ಯದ ಜನತೆಗೆ ಗುಡ್ ನ್ಯೂಸ್, 5 ಗ್ಯಾರಂಟಿ ಕಾರ್ಡ್ ಗಳ ಘೋಷಣೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಬೇಕಾಗಿರುವ ದಾಖಲೆಗಳು ಏನೇನು ನೋಡಿ.? ಅರ್ಜಿ ಸಲ್ಲಿಸಿದ್ರೆ ಮಾತ್ರ ಸಿಗೋದು 2000 ರೂಪಾಯಿ

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದು ಕಾಂಗ್ರೆಸ್ ಪಕ್ಷವು ಅಧಿಕಾರದ ಗದ್ದುಗೆ ಏರಿತ ದಿನದಿಂದಲೂ ಕೂಡ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ಪಕ್ಷ ಟ್ರಂಪ್ ಕಾರ್ಡ್ ಆಗಿ ಬಳಸಿದ್ದ ಗ್ಯಾರಂಟಿ ಕಾರ್ಡ್ಗಳ ಘೋಷಣೆ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿತ್ತು. ಅಂತಿಮವಾಗಿ ಮಾನ್ಯ ಮುಖ್ಯಮಂತ್ರಿಗಳು ಇಂದು ತಮ್ಮ ಸಚಿವ ಸಂಪುಟದ ಜೊತೆ ಮತ್ತೊಂದು ಸುತ್ತಿನ ಕ್ಯಾಬಿನೆಟ್ ಮೀಟಿಂಗ್ ನಡೆಸಿ ಮಾಧ್ಯಮಗಳ ಎದುರು ಎಲ್ಲಾ ಗ್ಯಾರಂಟಿ ಕಾರ್ಡ್ ಗಳ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಯಾವ ಗ್ಯಾರಂಟಿ … Read more

ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗೆ ಸರ್ಕಾರದ ಕಡೆಯಿಂದ ಒಂದೇ ಒಂದು ಕಂಡಿಷನ್.! ಏನದು ಗೊತ್ತ.?

  ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಕಾರ್ಡ್ ಯೋಜನೆಯನ್ನು ಚುನಾವಣೆ ಪ್ರಣಾಳಿಕೆಯಾಗಿ ಬಳಸಿ ಈಗ ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಗೆದ್ದಿದೆ. ಸರ್ಕಾರಕ್ಕೀಗ ತಾನು ಘೋಷಣೆ ಮಾಡಿದ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರುವ ಸಮಯ. ಜನಕ್ಕೆ ಕೊಟ್ಟ ಮಾತಿನಂತೆ ನಡೆದುಕೊಂಡು ಯಾವುದೇ ಬೆಲೆಯನ್ನಾದರೂ ತೆತ್ತು ಗ್ಯಾರಂಟಿಯಾಗಿ ಅವುಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಮಾನ್ಯ ಮುಖ್ಯಮಂತ್ರಿಗಳೇ ಭರವಸೆ ಕೊಟ್ಟಿದ್ದಾರೆ. ಮೊದಲ ಸಚಿವ ಸಂಪುಟದಲ್ಲಿಯೇ ಇದರ ಬಗ್ಗೆ ತಾತ್ವಿಕ ಅನುಮೋದನೆ ನೀಡಿ ಆದೇಶಪತ್ರ ಹೊರಡಿಸಿರುವ ಮುಖ್ಯಮಂತ್ರಿಗಳು ಸಂಬಂಧಪಟ್ಟ ಇಲಾಖೆಯ ಸಚಿವರಿಗೆ … Read more

ನಾಳೆಯಿಂದಲೇ ರಾಜ್ಯದಾದ್ಯಂತ ಮೂರು ಗ್ಯಾರಂಟಿ ಯೋಜನೆಗಳು ಜಾರಿ.!

  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ವಿಧಾನಸಭೆ ಚುನಾವಣೆ ವೇಳೆ ಪ್ರಚಾರ ಮಾಡಿತ್ತು. ಅಂತೆಯೇ 135 ಸೀಟ್ ಗಳ ಸ್ಪಷ್ಟ ಬಹುಮತ ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷವೇ ಕರ್ನಾಟಕದಲ್ಲಿ ಅಧಿಕಾರ ಸ್ಥಾಪಿಸಿದೆ ಹೀಗಾಗಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಮೇ 20ನೇ ತಾರೀಕಿನಂದು ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು ಹಾಗೆ ತಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಹೇಳಿ ಅಂದೇ ಮೊದಲ … Read more

ಎಲ್ಲ ಮಹಿಳೆಯರಿಗೂ ಕೂಡ ಉಚಿತ ಬಸ್ ಪ್ರಯಾಣ, ಯಾವುದೇ ಅರ್ಜಿ ಸಲ್ಲಿಸೋದು ಬೇಡ.! ಸ್ಪಷ್ಟತೆ ನೀಡಿದ ಸರ್ಕಾರ.!

  ಕರ್ನಾಟಕದ ಎಲ್ಲಾ ಜನತೆಯು ಕೂಡ ಈಗ ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ 5 ಗ್ಯಾರೆಂಟಿ ಯೋಜನೆಗಳು ಅನುಷ್ಟಾನವಾಗುವುದನ್ನು ಎದುರು ನೋಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ದಿನವೇ ಸಿದ್ದರಾಮಯ್ಯ ಅವರು ಸಚಿವ ಸಂಪುಟದ ಜೊತೆ ಚರ್ಚಿಸಿ, ತಾತ್ವಿಕ ಅನುಮೋದನೆ ನೀಡಿರುವ ಬಗ್ಗೆ ಆದೇಶ ಪತ್ರ ಹೊರಡಿಸಿದ್ದರು. ನಂತರ ಮತ್ತೊಂದು ಪ್ರತ್ಯೇಕ ಆದೇಶ ಪತ್ರವನ್ನು ಹೊರಡಿಸಿ ಅದರಲ್ಲಿ ಈ ಗ್ಯಾರಂಟಿ ಕಾರ್ಡ್ ಯೋಚನೆಗಳಿಗೆ ಇರುವ ಮಾರ್ಗಸೂಚಿಗಳನ್ನು ತಿಳಿಸುವುದಾಗಿ … Read more

ಈ ರೈತರಿಗೆ PM ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಸಿಗುವುದಿಲ್ಲ.!

  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2019ರಲ್ಲಿ ದೇಶದಾದ್ಯಂತ ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿರುವಂತ ರೈತರಿಗೆ ಆರ್ಥಿಕ ನೆರವಾಗಲು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಎನ್ನುವ ಯೋಜನೆಯನ್ನು ಜಾರಿಗೆ ತಂದರು. ಮೊಟ್ಟಮೊದಲಿಗೆ ದೇಶದಲ್ಲಿ ರೈತರಿಗಾಗಿ ಸಹಾಯಧನ ಕೊಡುವಂತಹ ಯೋಜನೆ ಇದಾಗಿದ್ದು ಈ ಯೋಜನೆಯ ವಿಶೇಷತೆ ಏನೆಂದರೆ ಯಾವುದೇ ಮಧ್ಯವರ್ತಿಯ ಹಾವಳಿ ಇಲ್ಲದೆ ರೈತರ ಖಾತೆಗಳಿಗೆ ವರ್ಷದಲ್ಲಿ ಮೂರು ಕಂತಿನ ಪ್ರಕಾರ ತಲಾ 2,000 ರೂಪಾಯಿಗಳು ಎಲ್ಲಾ ರೈತರ ಖಾತೆಗೂ ವರ್ಗಾವಣೆಯಾಗುತ್ತಿದೆ. 5 ಹೆಕ್ಟೇರ್ ಗಿಂತ ಕಡಿಮೆ ಭೂ … Read more