ಕರ್ನಾಟಕದ 5 ಜಿಲ್ಲೆಗಳಿಗೆ 5ನೇ ಹಂತದ ಬೆಳೆ ಹಾನಿ ಪರಿಹಾರದ ಹಣ ಬಿಡುಗಡೆ ಆಗಿದೆ. ನಿಮ್ಮ ಜಿಲ್ಲೆಗೂ ಕೂಡ ಹಣ ಜಮಾ ಆಗಿದೆಯೇ ಇಲ್ಲವೋ ತಿಳಿಯಲು ಈ ರೀತಿ ಚೆಕ್ ಮಾಡಿ.
ರಾಜ್ಯದ ರೈತರುಗಳಿಗೆ ಬೆಳೆ ಹಾನಿ ಬಗ್ಗೆ ಮತ್ತೊಂದು ಮಾಹಿತಿ ಹೊರಬಿದ್ದಿದೆ. ರಾಜ್ಯದಲ್ಲಿ ನಾಲ್ಕನೇ ಹಂತದಲ್ಲಿ ಕೆಲವು ಜಿಲ್ಲೆಗಳು ಪರಿಹಾರ ಪಡೆದಿವೆ. ಕಲ್ಬುರ್ಗಿ, ದಾವಣಗೆರೆ, ಧಾರವಾಡ ಮತ್ತು ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳ ರೈತರುಗಳು ಇದರ ಪರಿಹಾರ ಪಡೆದಿದ್ದಾರೆ. 2039 ಫಲಾನುಭವಿಗಳಿಗೆ 2.15 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಣ ರೈತರ ಖಾತೆಗೆ ಸೇರಿದೆ. ಈ ಬಗ್ಗೆ ಅಧಿಕೃತವಾಗಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಮಾಹಿತಿ ಕೂಡ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಕೂಡ … Read more