ಕರ್ನಾಟಕದ 5 ಜಿಲ್ಲೆಗಳಿಗೆ 5ನೇ ಹಂತದ ಬೆಳೆ ಹಾನಿ ಪರಿಹಾರದ ಹಣ ಬಿಡುಗಡೆ ಆಗಿದೆ. ನಿಮ್ಮ ಜಿಲ್ಲೆಗೂ ಕೂಡ ಹಣ ಜಮಾ ಆಗಿದೆಯೇ ಇಲ್ಲವೋ ತಿಳಿಯಲು ಈ ರೀತಿ ಚೆಕ್ ಮಾಡಿ.

  ರಾಜ್ಯದ ರೈತರುಗಳಿಗೆ ಬೆಳೆ ಹಾನಿ ಬಗ್ಗೆ ಮತ್ತೊಂದು ಮಾಹಿತಿ ಹೊರಬಿದ್ದಿದೆ. ರಾಜ್ಯದಲ್ಲಿ ನಾಲ್ಕನೇ ಹಂತದಲ್ಲಿ ಕೆಲವು ಜಿಲ್ಲೆಗಳು ಪರಿಹಾರ ಪಡೆದಿವೆ. ಕಲ್ಬುರ್ಗಿ, ದಾವಣಗೆರೆ, ಧಾರವಾಡ ಮತ್ತು ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳ ರೈತರುಗಳು ಇದರ ಪರಿಹಾರ ಪಡೆದಿದ್ದಾರೆ. 2039 ಫಲಾನುಭವಿಗಳಿಗೆ 2.15 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಣ ರೈತರ ಖಾತೆಗೆ ಸೇರಿದೆ. ಈ ಬಗ್ಗೆ ಅಧಿಕೃತವಾಗಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಮಾಹಿತಿ ಕೂಡ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಕೂಡ … Read more

ಉಚಿತ ಶೌಚಾಲಯ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಸರ್ಕಾರದಿಂದ ಸಿಗಲಿದೆ 12 ಸಾವಿರ ಸಹಾಯಧನ

ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯವನ್ನು ನಿರ್ಮಿಸಲು ಸರ್ಕಾರವು ಆರ್ಥಿಕ ಸಹಾಯವಾಗಿ ರೂ. 12 ಸಾವಿರಗಳ ಸಹಾಯಧನ ವನ್ನು ನೀಡುತ್ತದೆ. ಹಾಗಿದ್ದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಬಯಸುವವರು ಸ್ವಚ್ಚ ಭಾರತ್ ಮಿಷನ್ ಗ್ರಾಮೀಣ ಯೋಜನೆ ಅಡಿಯಲ್ಲಿ ರೂ.12 ಸಾವಿರಗಳ ಸಹಾಯಧನವನ್ನು ಪಡೆಯಲು ಹೇಗೆ ಅರ್ಜಿ ಸಲ್ಲಿಸುವುದು? ಅದಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳು ಯಾವುವು? ಎಂಬ ಮಾಹಿತಿಯನ್ನು ಇಲ್ಲಿ ತಿಳಿಸುತ್ತಿದ್ದೇವೆ. ದೇಶದಾದ್ಯಂತ ಸ್ವಚ್ಚತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ‌ಗ್ರಾಮೀಣ ಪ್ರದೇಶಗಳ ಪ್ರತಿ ಮನೆಗಳಲ್ಲಿಯೂ ಶೌಚಾಲಯಗಳನ್ನು ನಿರ್ಮಿಸಬೇಕು ಎಂಬ ಉದೇಶದಿಂದ ಸ್ವಚ್ಛ … Read more

ಸೋಲಾರ್ ಸ್ಟೌವ್ ಯೋಜನೆ ಸರ್ಕಾರದ ಕಡೆಯಿಂದ 5 ಸಾವಿರ ರೂಪಾಯಿ ಉಚಿತ ಈ ಸಬ್ಸಿಡಿ ಹಣ ಪಡೆಯೋದು ಹೇಗೆ ನೋಡಿ

  ದಿನದಿಂದ ದಿನಕ್ಕೆ ಏರುತ್ತಾ ಇರುವ ಗೃಹ ಬಳಕೆಯ ಅಡುಗೆ ಅನಿಲದ ಬೆಲೆಯಿಂದಾಗಿ ಜನರ ಆರ್ಥಿಕ ಪರಿಸ್ಥಿತಿಯು ಹದಗೆಡುತ್ತಿದೆ. ದೇಶದಲ್ಲಿ ಹಣದುಬ್ಬರ ದರವು ಸ್ಥಿರವಾಗಿ ಉಳಿದಿದೆ. ಇದರಿಂದಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದ್ದು ಸಾಮಾನ್ಯ ಜನರು ಬದುಕು ಸಾಗಿಸಲು ಕಷ್ಟಕರವಾಗಿದೆ. ಇದನ್ನು ಗಮನಿಸಿದ ಸರ್ಕಾವು ಅಡುಗೆ ಅನಿಲದ ಬೆಲೆ ಏರಿಕೆಯಿಂದ ಮುಕ್ತಿ ಪಡೆಯಲು ಸೋಲಾರ್ ಸ್ಟೌ ಅನ್ನು ರಾಜ್ಯದ ಜನತೆಗೆ ಪರಿಚಯಿಸಿದೆ. ಈ ಒಲೆಯನ್ನು ಖರೀದಿಸಿದರೆ ಅಡುಗೆ ಅನಿಲದಿಂದ ಮುಕ್ತಿ ಪಡೆಯಬಹುದು. ಇದನ್ನು ಸರ್ಕಾರಿ ತೈಲ ಕಂಪನಿ ಇಂಡಿಯನ್ ಆಯಿಲ್ … Read more

ಲೇಬರ್ ಕಾರ್ಡ್ ಇದ್ದ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದಾರೆ. ಈಗಾಲೇ ಅರ್ಜಿ ಸಲ್ಲಿಸಿ ಅಥವಾ ಈಗಾಗಲೇ ಕಾರ್ಡ್ ಇದ್ದವರು ತಪ್ಪದೆ ರಿನಿವಲ್ ಮಾಡಿಸಿ.

ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಮಿಕ ಇಲಾಖೆ ಕರ್ನಾಟಕ ಸರ್ಕಾರ ಇವರ ವತಿಯಿಂದ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಇದರ ಬಗ್ಗೆ ಘೋಷಣೆ ಕೂಡ ಮಾಡಲಾಗುತ್ತದೆ. ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಕಾರ್ಮಿಕರಾಗಿರುವ ಎಲ್ಲರೂ ಸಹ ಲೇಬರ್ ಕಾರ್ಡ್ ಹೊಂದಿದ್ದರೆ ಈ ಅನುಕೂಲ ಪಡೆಯಬಹುದಾಗಿದೆ. ಈ ಮೂಲಕ ರಾಜ್ಯದಾದ್ಯಂತ ಯಾವುದೇ ಬಸ್ಸುಗಳಲ್ಲಿ ಉಚಿತವಾಗಿ ಕೂಡ ಪ್ರಯಾಣಿಸಬಹುದಾಗಿದೆ. ಮಹಿಳೆ ಹಾಗೂ ಪುರುಷ ಇಬ್ಬರೂ ಕಾರ್ಮಿಕರು ಕೂಡ ಈ ಯೋಜನೆಯ ಉಪಯೋಗ ಪಡೆಯಬಹುದಾಗಿದೆ. ಈಗಾಗಲೇ ಇದಕ್ಕೆ … Read more

ರೈತರಿಗೆ ಗುಡ್ ನ್ಯೂಸ್ ರೈತ ಶಕ್ತಿ ಯೋಜನೆ 1250 ರೂಪಾಯಿ ನೇರವಾಗಿ ಬ್ಯಾಂಕ್ ಅಕೌಂಟ್ ಗೆ ಜಮೆ ಆಗಲಿದೆ. ನಿಮ್ಮ ಅಕೌಂಟ್ ಗೆ ಬಂದಿದಿಯೋ ಇಲ್ಲವೋ ಚೆಕ್ ಮಾಡೋದು ಹೇಗೆ ನೋಡಿ.

  ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯಿಂದ ಪ್ರತಿಯೊಬ್ಬ ರೈತರಿಗೂ 1250 ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಯೋಜನೆಯನ್ನು ರೈತ ಶಕ್ತಿ ಯೋಜನೆ ಎನ್ನುತ್ತಾರೆ. ಪ್ರತಿ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ 5 ಎಕರೆಗೆ ರೂ.1250 ರೂಪಾಯಿಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಈ ಯೋಜನೆಯು ರೈತರ ಮೇಲಿನ ದುಬಾರಿ ಹೊರೆಯನ್ನು ಕಡಿಮೆ ಮಾಡುವ ಒಂದು ಉದ್ದೇಶದಿಂದ ರೈತರಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ನೀಡುವ ಯೋಜನೆ ಆಗಿದೆ. ಎಲ್ಲರಿಗೂ ತಿಳಿದಿರುವಂತೆ, … Read more

ಜಮೀನುಗಳ ಸರ್ವೇ ನಂಬರ್ ಚೇಂಜ್‌ ಸ್ವಂತ ಜಮೀನು ಇದ್ದವರು ತಪ್ಪದೇ ನೋಡಿ.

ಸರ್ವೆ ನಂಬರ್ ಅಥವಾ ಭೂಮಿ ನಂಬರ್ ಎನ್ನುವುದು ಸ್ಥಳೀಯ ಪುರಸಭೆಯ ಪ್ರಾಧಿಕಾರದಿಂದ ಪ್ರತಿಯೊಂದು ಭೂಮಿಗೆ ಹಂಚಿಕೆಯಾದ ವಿಶಿಷ್ಟ ಐಡಿ ಯಾಗಿದೆ. ಉದಾಹರಣೆಗೆ, ಕರ್ನಾಟಕದಲ್ಲಿ ಭೂ ಸಮೀಕ್ಷೆ ಸಂಖ್ಯೆಗೆ ಸಂಬಂಧಿಸಿದ ಮಾಹಿತಿಯನ್ನು ಆನ್‌ಲೈನ್ ವಿವರಗಳನ್ನು ಸರ್ವೆ ನಂಬರ್ ಬಳಸಿ ಪಡೆಯಬಹುದಾಗಿದೆ.‌ ಭೂ ಸರ್ವೆ ನಂಬರ್ ಎಂದರೆ ಮೂಲತಃ ಒಂದು ತುಂಡು ಭೂಮಿಯನ್ನು ಗುರುತಿಸಲು ಬಳಸುವ ನಂಬರ್‌. ವಿವಿಧ ಜಮೀನುಗಳ ದಾಖಲೆಗಳನ್ನು ಭೂಮಿಯ ಸರ್ವೆ ಸಂಖ್ಯೆಗಳ ಸಹಾಯದಿಂದ ನಿರ್ವಹಿಸಲಾಗುತ್ತದೆ. ಈ ಸರ್ವೆ ನಂಬರ್ ಗಳಿಗೆ ಸಂಬಂಧಿಸಿದಂತೆ ಒಂದು ಹೊಸ ನಿಯಮವನ್ನು … Read more

ಕಾರ್ಮಿಕ ಕಾರ್ಡ್ ಹೊಂದಿದವರ ಮಕ್ಕಳಿಗೆ ಸರ್ಕಾರದಿಂದ ಉಚಿತ ಟ್ಯೂಬ್ ವಿತರಣೆ, ಅರ್ಜಿ ಹಾಕುವುದು ಹೇಗೆ ನೋಡಿ.

  ಕರ್ನಾಟಕ ರಾಜ್ಯ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕ ಕಾರ್ಡ್ / ಲೇಬರ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ  ಈಗಾಗಲೆ ಹಲವಾರು ಯೋಜನೆಗಳ ಅಡಿಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದ್ದು ಇದರಿಂದ ಕಾರ್ಮಿಕರ ಅಭಿವೃದ್ಧಿ ಆಗುತ್ತಿದೆ. ಈಗ ಮತ್ತೊಂದು ಯೋಜನೆಯನ್ನು ಜಾರಿಗೆ ತರಲಾಗಿದೆ. ಲೇಬರ್ ಕಾರ್ಡ್ ಅಥವಾ ಕಾರ್ಮಿಕ ಕಾರ್ಡ್ ಇದ್ದವರ ಮಕ್ಕಳು ಓದುತ್ತಿದ್ದರೆ ಅಂತಹ ಮಕ್ಕಳಿಗೆ ಉಚಿತವಾಗಿ ಟ್ಯಾಬ್ ವಿತರಿಸುವ ಯೋಜನೆಯಾಗಿದೆ. ಇದು ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಅನುಷ್ಠಾನ ಗೊಂಡಿದೆ. ಬೆಳಗಾವಿ, … Read more

ಎಲ್ಲಾ ವರ್ಗದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆ-2023. ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಕೊನೆ ದಿನಾಂಕ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣ ಹಾಗೂ ಅವರನ್ನು ಆರ್ಥಿಕವಾಗಿ ಪ್ರಬಲರಾಗಿಸಿ ಸ್ವಾವಲಂಬಿಗಳನ್ನಾಗಿ ಮಾಡಲು ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಇದೀಗ ಅದೇ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಉಚಿತ ಹೊಲಿಗೆ ಯಂತ್ರವನ್ನು ನೀಡುವ ಯೋಜನೆಗೆ ಅರ್ಹ ಮಹಿಳೆಯರಿಂದ ಅರ್ಜಿ ಹಾಕಲು ಕರೆ ನೀಡಿದೆ. ರಾಜ್ಯ ಸರ್ಕಾರವು ಬಡ ಮಹಿಳೆಯರನ್ನು ಉತ್ತೇಜಿಸಲು ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಟೈಲರಿಂಗ್ ನಲ್ಲಿ ಪ್ರತಿಭೆಯನ್ನು ಹೊಂದಿರುವಂತಹ ಅನೇಕ ಬಡ ಮಹಿಳೆಯರು ಇದ್ದು … Read more

ಸಾಕಷ್ಟು ರೈತರಿಗೆ 13ನೇ ಕಂತಿನ ಕಿಸನ್ ಸಮ್ಮಾನ್ ಹಣ ಬ್ಯಾಂಕ್ ಗೆ ಜಮೆ ಆಗಿಲ್ಲ ಕಾರಣವೇನು ಗೊತ್ತಾ.?

ಫೆಬ್ರವರಿ 27ರಂದು ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮಕ್ಕೆ ಬಂದಿದ್ದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಿ ಘೋಷಿಸಿದ್ದರು. ಆದರೆ ಈ ಬಾರಿ ಪಿಎಂ ಕಿಸಾನ್ ಯೋಜನೆಯಲ್ಲಿ ಭಾರಿ ಬದಲಾವಣೆ ಆಗಿದೆ. 12 ಕಂತುಗಳ ಹಣ ಪಡೆದು ಎಲ್ಲ ರೈತರಿಗೂ ಕೂಡ 13ನೇ ಕಂತಿನ ಹಣ ಕೈ ಸೇರಿಲ್ಲ. 11ನೇ ಕಂತಿನ ಫಲಾನುಭವಿಗಳ ಸಂಖ್ಯೆಗೆ ಹೋಲಿಸಿಕೊಂಡರೆ ಅದ್ಭುತ 25%ರಷ್ಟು ಜನರಿಗೆ ಈ ಹಣ ತಲುಪಿಲ್ಲ. … Read more

ಕೇಂದ್ರ ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿಸುದ್ದಿ. ನಿಮ್ಮ ಜಮೀನು ಅಥವಾ ಹೊಲ ಗದ್ದೆ ಯಾವುದೇ ಕೃಷಿ ಭೂಮಿಗೆ ತಂತಿ ಬೇಲಿ ಹಾಕಲು 90% ಸಬ್ಸಿಡಿ ನೀಡುತ್ತಿದ್ದಾರೆ. ಕೂಡಲೇ ಅರ್ಜಿ ಹಾಕಿ.

  ರೈತರನ್ನು ನಮ್ಮ ದೇಶದ ಬೆನ್ನೆಲುಬು, ಅನ್ನದಾತರು ಎಂದು ಕರೆಯಲಾಗುತ್ತದೆ. ರೈತನು ಜಮೀನಿನಲ್ಲಿ ಬೆಳೆ ಬೆಳೆಯದಿದ್ದರೆ ಮನುಷ್ಯ ಕುಲಕ್ಕೆ ಆಹಾರವೇ ಸಿಗುವುದಿಲ್ಲ. ರೈತರು ಜಮೀನುಗಳಲ್ಲಿ ಬಿತ್ತನೆ ಮಾಡಿ ಬೆಳೆ ಬೆಳೆದು ಅದನ್ನು ಮಾರುವಾಗ ಆ ಬೆಳೆಗೆ ಸರಿಯಾದ ಬೆಲೆ ಸಿಕ್ಕರೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಂತೆ ಆಗುತ್ತದೆ. ಆದರೆ ಕೆಲವು ವೇಳೆ ರೈತ ತಾನು ಬೆಳೆದು ಲಾಭ ಪಡೆಯುವುದಕ್ಕಿಂತ ಅಧಿಕ ನಷ್ಟವನ್ನೆ ಅನುಭವಿಸಿರುತ್ತಾನೆ. ಇಂತಹ ಸಂದರ್ಭದಲ್ಲಿ ರೈತರು ಬೇಸರಗೊಂಡು ವ್ಯವಸಾಯ ಮಾಡುವುದನ್ನೇ ಬಿಟ್ಟುಬಿಡುತ್ತಾರೆ. ಈಗಾಗಲೇ ಇಂತಹ … Read more