ರೈತರಿಗೆ ಸಿಹಿಸುದ್ದಿ ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತವಾಗಿ ನಿಮ್ಮ ಜಮೀನಿನಲ್ಲಿ ಬೋರ್ವೆಲ್ ಹಾಕಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ & ಕೊನೆಯ ದಿನಾಂಕ ನೋಡಿ.
ಸರ್ಕಾರವು (government) ರೈತರಿಗೆ (Farmer) ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಕಿಸಾನ್ ಸಮ್ಮಾನ್ ಯೋಜನೆ ಸೇರಿದಂತೆ ಹಲವು ರೀತಿಯಲ್ಲಿ ರೈತರಿಗೆ ಉಪಯೋಗ ಆಗಲು ಸಹಾಯ ಮಾಡುತ್ತಿದೆ. ಇಂತಹ ಯೋಜನೆಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಕೂಡ ಒಂದು. ಮತ್ತೊಮ್ಮೆ ಸರ್ಕಾರ ಗಂಗಾ ಕಲ್ಯಾಣ ಯೋಜನೆ (Ganga kalyana yojane) ಅಡಿ ರೈತರಿಗೆ ಬೋರ್ವೆಲ್ ಕೊರೆಸಲು ಸಹಾಯ ಮಾಡುವ ನಿಟ್ಟಿನಲ್ಲಿ ಅರ್ಜಿ ಕರೆದಿದೆ. ಇದರಲ್ಲಿ ಆಯ್ಕೆ ಆದ ಅರ್ಹ ರೈತರಿಗೆ ಸಬ್ಸಿಡಿ ಅಥವಾ ಉಚಿತವಾಗಿ ಬೋರ್ವೆಲ್ ಕೊರೆಸಿ ಕೊಡಲಾಗುವುದು, … Read more