ಪ್ರಧಾನ ಮಂತ್ರಿ ಶ್ರಮ ಯೋಗಿ ಮಂಧನ್ 3000 ರೂಪಾಯಿ ಪ್ರತಿ ತಿಂಗಳು ಪಿಂಚಣಿ ಬರುತ್ತೆ ಎಲ್ಲರೂ ಮಾಡಿಸಬಹುದು. ಈಗಾಲೇ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ಹಣ ಪಡೆಯಿರಿ.

  ನಮ್ಮ ಭಾರತವು ದೊಡ್ಡ ಜನಸಂಖ್ಯೆಯನ್ನು ಹೊಂದಿದ್ದು ಅನೇಕ ಜನ ಕೂಲಿ ಕೆಲಸವನ್ನು ಮಾಡುವುದರ ಮೂಲಕ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಈ ಕಾರ್ಮಿಕರಿ ಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳು ಯಾವುದೇ ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗಿಲ್ಲ ಎನ್ನುವುದು ಈ ಯೋಜನೆಗಳ ಉದ್ದೇಶವಾಗಿದೆ. ಅದರಂತೆ 60 ವರ್ಷದವರೆಗೆ ಕೂಲಿ ಕಾರ್ಮಿಕರು ದಿನಗೂಲಿ ಕೆಲಸ ಮಾಡುವುದರಿಂದ ತಮ್ಮ ವೆಚ್ಚವನ್ನು ಭರಿಸಿಕೊಳ್ಳುತ್ತಾರೆ. ಆದರೆ ಅವರಿಗೆ 60 ವರ್ಷ ವಯಸ್ಸಾದ ನಂತರ ತಮ್ಮ ವೃದ್ಧಾಪ್ಯದ … Read more

ಪ್ರಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ 2023….!! ಟೈಲರಿಂಗ್ ಕಲಿಯಲು ಆಸಕ್ತಿ ಇರುವವರು ಇಂದೇ ಅರ್ಜಿ ಸಲ್ಲಿಸಿ ಉಚಿತ ತರಬೇತಿ ಪಡೆಯಿರಿ.

ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಡೆಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು. ಪ್ರತಿಯೊಬ್ಬ ಮಹಿಳೆಯರು ಕೂಡ ಈ ಒಂದು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಹಿಂದುಳಿದ ವರ್ಗಗಳ ಮಹಿಳೆಯರಿಗೆ 2022 23ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು. ಇದಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ಹಿಂದುಳಿದ ವರ್ಗದ ಹೆಣ್ಣು ಮಕ್ಕಳು ಅಥವಾ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದು ಹೇಗೆ? ಇದಕ್ಕೆ ಯಾವುದೆಲ್ಲ ದಾಖಲಾತಿಗಳು ಬೇಕು? … Read more

ರೈತರಿಗೆ ಸಿಹಿಸುದ್ದಿ ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತವಾಗಿ ನಿಮ್ಮ ಜಮೀನಿನಲ್ಲಿ ಬೋರ್ವೆಲ್ ಹಾಕಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ & ಕೊನೆಯ ದಿನಾಂಕ ನೋಡಿ.

ಸರ್ಕಾರವು (government) ರೈತರಿಗೆ (Farmer) ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಕಿಸಾನ್ ಸಮ್ಮಾನ್ ಯೋಜನೆ ಸೇರಿದಂತೆ ಹಲವು ರೀತಿಯಲ್ಲಿ ರೈತರಿಗೆ ಉಪಯೋಗ ಆಗಲು ಸಹಾಯ ಮಾಡುತ್ತಿದೆ. ಇಂತಹ ಯೋಜನೆಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಕೂಡ ಒಂದು. ಮತ್ತೊಮ್ಮೆ ಸರ್ಕಾರ ಗಂಗಾ ಕಲ್ಯಾಣ ಯೋಜನೆ (Ganga kalyana yojane) ಅಡಿ ರೈತರಿಗೆ ಬೋರ್ವೆಲ್ ಕೊರೆಸಲು ಸಹಾಯ ಮಾಡುವ ನಿಟ್ಟಿನಲ್ಲಿ ಅರ್ಜಿ ಕರೆದಿದೆ. ಇದರಲ್ಲಿ ಆಯ್ಕೆ ಆದ ಅರ್ಹ ರೈತರಿಗೆ ಸಬ್ಸಿಡಿ ಅಥವಾ ಉಚಿತವಾಗಿ ಬೋರ್ವೆಲ್ ಕೊರೆಸಿ ಕೊಡಲಾಗುವುದು, … Read more

ರೈತರಿಗೆ ಉಚಿತ ಟ್ರ್ಯಾಕ್ಟರ್ ಸೌಲಭ್ಯ PM ಕಿಸಾನ್ ಯೋಜನೆಯಡಿ ಎಲ್ಲಾ ರೈತರಿಗೆ ಟ್ರಾಕ್ಟರ್ 50% ಹಣವನ್ನು ಸರ್ಕಾರವೇ ಕೊಡುತ್ತದೆ.! ಇಂದೇ ಬುಕ್ ಮಾಡಿ.

  ಕರ್ನಾಟಕ ರಾಜ್ಯದಾದ್ಯಂತ (Karnataka) ಇರುವ ಎಲ್ಲ ರೈತರಿಗೆ (Farmer’s) ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಟ್ರ್ಯಾಕ್ಟರ್ (Nissan Tractor Schemes) ಯೋಜನೆಯ ಅಡಿಯಲ್ಲಿ ರೈತರಿಗೆ ಸಂಪೂರ್ಣ ಉಚಿತವಾಗಿ ಟ್ರಾಕ್ಟರ್ ಗಳನ್ನು ನೀಡಲಾಗುತ್ತಿದೆ. ಅಂದರೆ ರೈತರು ಟ್ರ್ಯಾಕ್ಟರ್ ಬೆಲೆಯಲ್ಲಿ ಅರ್ಧ ಹಣವನ್ನು ಕಟ್ಟಿದರೆ ಸಾಕು ನಿಮ್ಮ ಮನೆಗೆ ಹೊಸ ಟ್ರಾಕ್ಟರ್ ಅನ್ನು ತರಬಹುದು ಅದು ಕೂಡ ಸಂಪೂರ್ಣ ಉಚಿತವಾಗಿ ಆದರೆ ಉಳಿದ ಹಣವನ್ನು ಸರ್ಕಾರವೇ ಕಟ್ಟುತ್ತದೆ.   ಅಂದರೆ ಒಂದು ಸಂಪೂರ್ಣ ಟ್ರ್ಯಾಕ್ಟರ್ ಬೆಲೆಯಲ್ಲಿ ಅರ್ಧ ಹಣವನ್ನು … Read more

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಕಡೆಯಿಂದ 2023 ಬಜೆಟ್ ಮಂಡನೆ ಘೋಷಣೆ. ಎಲ್ಲರಿಗೂ ಬಂಪರ್ ಸುದ್ದಿ.

ಬಸವರಾಜ ಬೊಮ್ಮಾಯಿ ಅವರು 2023ರ ಬಜೆಟ್ ಮಂಡನೆ ಮಾಡಲಿದ್ದು ಈ ಬಜೆಟ್ ಮಂಡನೆಯಲ್ಲಿ ಕರ್ನಾಟಕ ರಾಜ್ಯದ ರೈತರಿಗೆ ಮತ್ತು ವಿಧವೆಯರಿಗೆ ಹಾಗೂ ಅಂಗವಿಕಲರಿಗೆ ಹಾಗೂ ವಯಸ್ಸಾದ ಪ್ರತಿಯೊಬ್ಬರಿಗೂ ಕೂಡ, ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬಗಳಿಗೂ, ಮತ್ತು ಬಡವರ್ಗದ ಮಹಿಳೆಯರಿಗೆ ಸೇರಿದಂತೆ, ನಿರುದ್ಯೋಗ ಯುವಕ ಯುವತಿಯರಿಗೆ, ಬಜೆಟ್ ನಲ್ಲಿ ಬಂಪರ್ ಘೋಷಣೆಯನ್ನು ನೀಡಲಾಗುತ್ತಿದ್ದು. ಒಟ್ಟು ಈ ಬಜೆಟ್ ಮೂರು ಲಕ್ಷ ಕೋಟಿ ಗಾತ್ರದ ಬಜೆಟ್ ಅನ್ನು ಮಂಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದಗೊಂಡಿದ್ದಾರೆ. … Read more