ಲೇಬರ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಜಿ ಆಹ್ವಾನ.!

  ಕಳೆದ ಬಾರಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ BJP ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿತ್ತು, ಇದರಲ್ಲಿ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್ ಯೋಜನೆ ಪರಿಚಯಿಸಿ ಲೇಬರ್ ಕಾರ್ಡ್ ಹೊಂದಿರುವಂತಹ ಕಾರ್ಮಿಕರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಪರಿಚಯಿಸಿದೆ. ಲೇಬರ್ ಕಾರ್ಡ್ ಹೊಂದಿರುವ ವ್ಯಕ್ತಿ ಮತ್ತು ಲೇಬರ್ ಕಾರ್ಡ್ ನಲ್ಲಿ ಹೆಸರನ್ನು ಹೊಂದಿರುವ ಆತನ ಕುಟುಂಬವು ಸರ್ಕಾರದಿಂದ ಈ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. ಆರೋಗ್ಯ, ಪಿಂಚಣಿ, ವಿದ್ಯಾಭ್ಯಾಸ, ಕೌಶಲ್ಯ ಅಭಿವೃದ್ಧಿ ಸೇರಿದಂತೆ ಅನೇಕ ವಿಭಾಗಗಳಲ್ಲಿ … Read more

ರಾಗಿ ಬೆಳೆದ ರೈತರಿಗೆ ಗುಡ್ ನ್ಯೂಸ್ ರಾಗಿ ಕ್ವಿಂಟಾಲ್ ಗೆ 3486.ರೂ ಬೆಂಬಲ ಬೆಲೆ ನಿಗದಿ.!

  ಕಳೆದ ವರ್ಷ ರಾಜ್ಯದಲ್ಲಿ ಉಂಟಾದ ಭೀಕರ ಬರಗಾಲದ ಪರಿಸ್ಥಿತಿ ಎಲ್ಲರಿಗೂ ತಿಳಿದೇ ಇದೆ. ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳ ಬಹುತೇಕ ತಾಲೂಕುಗಳು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆಯಾಗಿದೆ. ಕೆಲವು ಭಾಗಗಳಲ್ಲಿ ಕೃಷಿ ಸಂಪೂರ್ಣವಾಗಿ ನೆಲಕಚ್ಚಿದ್ದು ಅಲ್ಪ ಭಾಗಗಳಲ್ಲಿ ಮಾತ್ರ ಸಾಧಾರಣ ಮಟ್ಟದಲ್ಲಿದೆ. ಇಷ್ಟೆಲ್ಲ ಸಂಕಷ್ಟಗಳ ನಡುವೆ ನೊಂ’ದಿರುವ ರೈತನಿಗೆ ಸರ್ಕಾರ ಬರ ಪರಿಹಾರದ ಹಣ ನೆರವು ಸಿಕ್ಕಿದ್ದು ಈಗಾಗಲೇ ರಾಜ್ಯ ಸರ್ಕಾರದ ಕಡೆಯಿಂದ ಮೊದಲನೇ ಕಂತಿನಲ್ಲಿ ರೂ.2,000 ಹಣ ವರ್ಗಾವಣೆ ಆಗಿದೆ ಮತ್ತು ಮುಂದಿನ ದಿನಗಳಲ್ಲಿ ಇನ್ನಷ್ಟು … Read more

ಮುಂದಿನ 5 ವರ್ಷ ಉಚಿತ ರೇಷನ್.! ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ.!

  ಲೋಕಸಭಾ ಚುನಾವಣೆ – 2024 (Lokasabha Election – 2024) ಹತ್ತಿರದವಾಗಿ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಿಂದ ಪ್ರಣಾಳಿಕೆಯಿಂದ ಹೊಚ್ಚ ಹೊಸ ಯೋಜನೆಗಳ ಘೋಷಣೆಯಾಗುತ್ತಿದೆ. ಏಪ್ರಿಲ್ 19, 2024 ರಿಂದ ಭಾರತದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಪ್ರಯುಕ್ತವಾಗಿ ಕಳೆದ ವಾರವಷ್ಟೇ ಕಾಂಗ್ರೆಸ್ ಸರ್ಕಾರವು ಐದು ಮಹಿಳಾ ಖಾತರಿ ನ್ಯಾಯ ಯೋಜನೆಯನ್ನು ಘೋಷಿಸಿ ದೇಶದ ಮಹಿಳೆಯರ ಗಮನ ಸೆಳೆದಿದೆ. ಇತ್ತ BJP ಯು ಕೂಡ ಇದಕ್ಕೆ ರಣತಂತ್ರ ಎಳೆಯಲು ಸಿದ್ಧವಾಗಿದ್ದು ಮುಂದಿನ ಐದು ವರ್ಷಗಳಿಗೆ … Read more

ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷ ರೂ ಸಾಲ.! ಆಸಕ್ತರು ಅರ್ಜಿ ಸಲ್ಲಿಸಿ.!

  ಕೇಂದ್ರ ಸರ್ಕಾರವು (Central Government) ಮಹಿಳೆಯರಿಗಾಗಿ (for womens) ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ. ಇದೆ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಬೇಕು ಮತ್ತು ಸಮಾಜದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎನ್ನುವುದು ಈ ಯೋಜನೆಗಳ ಉದ್ದೇಶಗಳಾಗಿವೆ. ಕಳೆದ ವರ್ಷ ಜಾರಿಗೆ ತಂದ ನಾರಿ ಶಕ್ತಿ ಯೋಜನೆ ದೇಶದ ಎಲ್ಲ ಮಹಿಳೆಯರ ಮನ ಗೆದ್ದಿದೆ ಹಾಗೆ ಹಣಕಾಸಿನ ವಿಚಾರವಾಗಿ ಕೂಡ ಪ್ರತಿಸಲ ಬಜೆಟ್ ಮಂಡನೆ (Budget) ಆದಾಗಲು ಮಹಿಳೆಯರಿಗಾಗಿ ವಿಶೇಷ ಪಾಲು ಇರುತ್ತದೆ. 2023-24ನೇ ಸಾಲಿನಲ್ಲಿ ಘೋಷಣೆಯಾಗಿದ್ದ ಮಹಿಳಾ … Read more

ಇನ್ಮುಂದೆ ರಸ್ತೆಯಲ್ಲಿ ಅಪಘಾ.ತವಾದ್ರೆ ಉಚಿತ ಚಿಕಿತ್ಸೆ ಸಿಗಲಿದೆ.!

  ಇತ್ತೀಚಿನ ದಿನಗಳಲ್ಲಿ ರಸ್ತೆ ಅ’ಪ’ಘಾ’ತಗಳು (Accident) ಬಹಳ ಸಾಮಾನ್ಯ ಎನಿಸುವಂತೆ ಹೆಚ್ಚಾಗಿವೆ. ಪ್ರತಿನಿತ್ಯ ಕೂಡ ನಾವು ನಮ್ಮ ಕೆಲಸ ಕಾರ್ಯಗಳಿಗಾಗಿ ಹೊರಗೆ ಹೋಗಲೇಬೇಕಾದ್ದು ಅನಿವಾರ್ಯ ಹೀಗಾಗಿ ಪ್ರತಿಯೊಬ್ಬರು ತಮ್ಮದೇ ಆದ ಒಂದು ಖಾಸಗಿ ವಾಹನ ಹೊಂದಿರುತ್ತಾರೆ. ಈ ರೀತಿ ವಾಹನಗಳ ಸಂಖ್ಯೆ, ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತು ಮೋಟಾರ್ ವಾಹನ ಕಾಯ್ದೆ ಹಾಗೂ ಸಂಚಾರ ನಿಯಮಗಳನ್ನು ಜನರು ಅಷ್ಟು ಗಂಭೀರವಾಗಿ ತೆಗೆದುಕೊಳ್ಳದೆ ಇರುವ ಕಾರಣದಿಂದಾಗಿ ಅ’ಪ’ಘಾ’ತಗಳು ಸಂಭವಿಸುವುದು ಮಾತ್ರವಲ್ಲದೆ ಅ’ಪ’ಘಾ’ತಗಳಿಂದ ಆಗುತ್ತಿರುವ ಸಾ’ವಿ’ನ ದರವು ಕೂಡ ಹೆಚ್ಚಾಗುತ್ತಿದೆ. … Read more

ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ಉಚಿತ, ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೆ 5 ಹೊಸ ಗ್ಯಾರಂಟಿ ಯೋಜನೆಗಳ ಘೋಷಣೆ.!

  ಕರ್ನಾಟಕ ವಿಧಾನಸಭಾ ಚುನಾವಣೆ – 2023ರ (Karnataka Assembly Election – 2023) ವೇಳೆ ಕಾಂಗ್ರೆಸ್ ಪಕ್ಷವು (Congres Party) ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು (Gyaranty Schemes) ಅಸ್ತ್ರವಾಗಿ ಪ್ರಯೋಗಿಸಿ ಗೆದ್ದು ಬೀಗಿದೆ. ಈಗ ಇಡಿ ದೇಶಕ್ಕೆ ಮಾದರಿ ಯೋಜನೆಗಳು ಎಂದು ಸಮರ್ಥಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ (CM Siddaramaih) ನೇತೃತ್ವದ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತಂದು, ನುಡಿದಂತೆ ನಡೆದಿದೆ ಕರ್ನಾಟಕದ ನಾಗರಿಕರು ಈ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ … Read more

ಸ್ಕೂಟರ್ ಖರೀದಿಗೆ ಸರ್ಕಾರದಿಂದ ಸಿಗಲಿದೆ 40,000 ಸಹಾಯಧನ.!

  ಹೆಚ್ಚುತ್ತಿರುವ ವಾಯು ಮಾಲಿನ್ಯದ ನಿಯಂತ್ರಣಕ್ಕಾಗಿ ಸಾಕಷ್ಟು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಸರ್ಕಾರವು (Government) ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತ ದೇಶದಲ್ಲಿ 2070 ರ ವೇಳೆಗೆ ಸಂಪೂರ್ಣ ಶೂನ್ಯ ಹೊರ ಸೂಸುವಿಕೆಯ ವಾಹನಗಳು ಇರಬೇಕೆಂದು ಕೇಂದ್ರ ಸರ್ಕಾರದ ಗುರಿಯಾಗಿದೆ. ಅದಕ್ಕಾಗಿ ಸಾಕಷ್ಟು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರದ ಧ್ಯೇಯಗಳಿಗೆ ರಾಜ್ಯ ಸರ್ಕಾರಗಳು ಕೂಡ ಸ್ಪಂದಿಸುತ್ತಿದ್ದು ವಾಹನಗಳ ಅನಿಲ ಹೊರಸುವಿಕೆ ಕಾರಣದಿಂದಾಗಿ ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ತಮ್ಮ ರಾಜ್ಯ … Read more

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಎಲ್ಲಾ ಪೆಂಡಿಂಗ್ ಹಣ ಜಮೆ ಹೀಗೆ ಚೆಕ್ ಮಾಡಿ.!

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ (Gyaranty Scheme) ವತಿಯಿಂದ ಅನ್ನಭಾಗ್ಯ ಯೋಜನೆಯ (Annabhagya Amount) ಹೆಚ್ಚುವರಿ 5Kg ಅಕ್ಕಿ ಪ್ರತಿ ಸದಸ್ಯನ ಹಣ ರೂ.170 ಹಾಗೂ ಗೃಹಲಕ್ಷ್ಮಿ ಯೋಜನೆಯ (Gruhalakshmi Amount) ಮೂಲಕ ರೂ.2000 ಹಣವು ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರಾಗಿರುವ ಮಹಿಳೆಗೆ ಖಾತೆಗೆ DBT ಮೂಲಕ ಜಮೆ ಆಗುತ್ತಿದೆ. ಆದರೆ ಯೋಜನೆ ಆರಂಭವಾದಗಳಿಂದ ಸಾಕಷ್ಟು ತೊಡಕುಗಳು ಎದುರಾಗಿದ್ದು, ಗೃಹಲಕ್ಷ್ಮಿ ಯೋಜನೆಗೆ 1.20 ಮಹಿಳೆಯರು ಅರ್ಹರಾಗಿದ್ದರೂ ಕಾರಣಾಂತರಗಳಿಂದ 90%ರಷ್ಟು ಮಹಿಳೆಯರು ಮಾತ್ರ ಹಣ … Read more

ಗೃಹಲಕ್ಷ್ಮಿ 7ನೇ ಕಂತಿನ ಹಣ ಬಿಡುಗಡೆ, ಮಾರ್ಚ್ 14 ರ ಒಳಗೆ ಈ ಕೆಲಸ ಮಾಡಿದೆ ಹೋದರೆ ಆಧಾರ್ ಕಾರ್ಡ್ ರದ್ದು, ಗೃಹಲಕ್ಷ್ಮಿ ಹಣ ಕೂಡ ಬರಲ್ಲ.!

  ಭಾರತ ಸರ್ಕಾರದ ಅಂಗ ಸಂಸ್ಥೆಯಾದ ಭಾರತ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಆಧಾರ್ ಕಾರ್ಡ್ (Aadhar Card) ಕುರಿತಂತೆ ಕಳೆದ ವರ್ಷ ಮಾರ್ಚ್ ನಲ್ಲಿ ಒಂದು ನಿಯಮ ಹೇರಿದೆ. ಆಧಾರ್ ಜಾರಿಯಾಗಿ 10 ವರ್ಷಗಳು ಕಳೆದಿವೆ. ಈ 10 ವರ್ಷದ ಸಮಯದಲ್ಲಿ ಯಾರು ಒಮ್ಮೆಯೂ ಕೂಡ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಲ್ಲ (Aadhar Update) ಅಂತಹವರ ಆಧಾರ್ ಕಾರ್ಡ್ ಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಿದೆ. ಸದ್ಯಕ್ಕೆ ಈಗ ಆಧಾರ್ ಕಾರ್ಡ್ ನಮ್ಮ … Read more

ಮನೆ ಕಟ್ಟಲು ಸರ್ಕಾರದಿಂದ ದೊರೆಯಲಿದೆ ಬಡ್ಡಿ ರಹಿತ ಸಾಲ, ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

ಮನೆ ಎನ್ನುವುದು ಮನುಷ್ಯನ ಮೂಲಭೂತ ಅವಶ್ಯಕತೆ ಪ್ರತಿಯೊಬ್ಬರೂ ಕೂಡ ಸ್ವಂತ ಸೂರಿನಡಿ ವಾಸಿಸುವಂತೆ ಆಗಬೇಕು ಎನ್ನುವುದು ಸರ್ಕಾರಗಳ ಆಶಯ ಕೂಡ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಸಾಕಷ್ಟು ವಸತಿ ಯೋಜನೆಗಳನ್ನು (Government Housing Schemes) ಜಾರಿಗೆ ತರಲಾಗಿದೆ ಮತ್ತು ರಾಜ್ಯ ಸರ್ಕಾರಗಳು ಕೂಡ ಈ ಯೋಜನೆಗಳಿಗೆ ಅನುದಾನ ನೀಡಿ ನೆರವಾಗುತ್ತಿದೆ. ಸರ್ವರಿಗೂ ಸ್ವಂತ ಊರು ಎನ್ನುವ ಧ್ಯೇಯವನ್ನು ಸಾಧಿಸುವ ಸಲುವಾಗಿ ಅನೇಕ ಪ್ರಯೋಗಗಳನ್ನು ಕೈಗೊಂಡಿರುವ ಸರ್ಕಾರ ಪ್ರತಿ ಬಾರಿ ಬಜೆಟ್ ಮಂಡನೆ ಮಾಡಿದಾಗ ಕೂಡ ದೊಡ್ಡ ಮಟ್ಟದ ಬಜೆಟ್ … Read more