ಒಂದು ವರ್ಷದಲ್ಲಿ ಒಂದು ರೇಷನ್ ಕಾರ್ಡ್’ಗೆ ಇಷ್ಟು ಗ್ಯಾಸ್ ಮಾತ್ರ ಬುಕ್ ಮಾಡಲು ಅವಕಾಶ.! ಕೇಂದ್ರದ ಹೊಸ ನಿಯಮ.!

  ಪ್ರತಿಯೊಂದು ಮನೆಗಳಲ್ಲೂ ಕೂಡ ಗೃಹಿಣಿಯರು ಹೋಗೆ ಮುಕ್ತ ವಾತಾವರಣದಲ್ಲಿ ಅಡುಗೆ ಮಾಡುವಂತೆ ಅವಕಾಶ ಕಲ್ಪಿಸಿ ಕೊಡಬೇಕು ಎಂದು ಮಹಿಳೆಯರ ಆರೋಗ್ಯ ರಕ್ಷಣೆ ಉದ್ದೇಶದಿಂದ ಮತ್ತು ವಾತಾವರಣದಲ್ಲಿ ವಾಯುಮಾಲಿನ್ಯ ಆಗುವುದನ್ನು ತಡೆಗಟ್ಟಲು ನರೇಂದ್ರ ಮೋದಿ ಅಧ್ಯಕ್ಷತೆಯ (PM Narendra Modi) ಕೇಂದ್ರ ಸರ್ಕಾರವು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಎನ್ನುವ ಯೋಜನೆಯನ್ನು ದೇಶದಲ್ಲಿರುವ ಬಡ ಹೆಣ್ಣು ಮಕ್ಕಳಿಗಾಗಿ ಜಾರಿಗೆ ತಂದಿದ್ದಾರೆ. ಈ ಯೋಜನೆ ಮೂಲಕ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ (free … Read more

ಕೇವಲ 600 ರೂಪಾಯಿಗೆ ಸಿಗಲಿದೆ ಗ್ಯಾಸ್ ಸಿಲಿಂಡರ್.!

  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ (International Womens Day) ಅಂಗವಾಗಿ ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದ ವತಿಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಹೊಗೆಯುಕ್ತ ಅಡುಗೆ ಮನೆಗಳಿಂದ ಹೆಣ್ಣು ಮಕ್ಕಳ ಆರೋಗ್ಯವನ್ನು ಕಾಪಾಡಲು ಕಾಳಜಿ ಮಾಡಿರುವ ಸರ್ಕಾರವು ಪ್ರಧಾನಮಂತ್ರಿ ಉಜ್ವಲ್ ಯೋಜನೆಯಂತಹ (PMUY) ವಿಶೇಷವಾದ ಯೋಜನೆಗಳನ್ನು ಪರಿಚಯಿಸಿದೆ. ಇದರ ಜೊತೆಗೆ ಉಳಿದ ಬಳಕೆದಾರರಿಗೂ ಕೂಡ ಅನುಕೂಲವಾಗುವಂತೆ ಸಿಲಿಂಡರ್ ಬುಕ್ಕಿಂಗ್ ಮೇಲೆ ಸಬ್ಸಿಡಿ (Subsidy) ಯನ್ನು ಘೋಷಿಸಿ ನೆರವಾಗುತ್ತಿದೆ. ಹಾಗೆ ಆಗಾಗ ಅಡುಗೆ ಅನಿಲದ ಬೆಲೆಯನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ ಹಲವು … Read more

ಕೇವಲ 20 ರೂಪಾಯಿ ಕಟ್ಟಿ ಸಾಕು, 2 ಲಕ್ಷದವರೆಗೆ ವಿಮೆ ಸಿಗುತ್ತದೆ, ಕೇಂದ್ರ ಸರ್ಕಾರದಿಂದ ಬಡವರಿಗಾಗಿ ಯೋಜನೆ, ನಿಮ್ಮ ಕುಟುಂಬದ ಸುರಕ್ಷತೆಗಾಗಿ ಈ ಯೋಜನೆ ಇಂದೇ ಮಾಡಿಸಿ.!

  ಈಗ ಲೈಫ್ ಇನ್ಶೂರೆನ್ಸ್, ಹೆಲ್ತ್ ಇನ್ಸೂರೆನ್ಸ್, ಟರ್ಮ್ ಇನ್ಸೂರೆನ್ಸ್, ಆಕ್ಸಿಡೆಂಟ್ ಇನ್ಸೂರೆನ್ಸ್, ವೆಹಿಕಲ್ ಇನ್ಸುರೆನ್ಸ್ ಹಲವಾರು ರೀತಿಯ ಇನ್ಶುರೆನ್ಸ್ ಗಳು ಇವೆ. ಇದರಲ್ಲಿ ಸರ್ಕಾರದಿಂದ ದೇಶದ ಬಡ ಹಾಗೂ ಮಾಧ್ಯಮ ಕುಟುಂಬಗಳ ಜನತೆಗೆ ವಾರ್ಷಿಕವಾಗಿ 20 ರೂಪಾಯಿ ಖರ್ಚಿನಲ್ಲಿ ಮಾಡಿರುವಂತಹ ವಿಶೇಷವಾದ ಅಪಘಾತ ವಿಮೆ (Accident insurance) ಬಗ್ಗೆ ಈ ಅಂಕಣದಲ್ಲಿ ಮಾಹಿತಿ ತಿಳಿಸುತ್ತಿದ್ದೇವೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸುರಕ್ಷಾ ಭಿಮಾ ಯೋಜನೆ (Pradana Mantri Suraksha Bhima Yojane) ಇದಾಗಿದ್ದು ಈ ಯೋಜನೆಯ ಪ್ರಯೋಜನಗಳನ್ನು … Read more

40,000 ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸೌರ ವಿದ್ಯುತ್ ಸಂಪರ್ಕ.! ಆಸಕ್ತರು ಅರ್ಜಿ ಸಲ್ಲಿಸಿ.!

  ಗೃಹ ಜ್ಯೋತಿ ಯೋಜನೆ (Gruhajyothi Scheme) ಬಳಿಕ ವಿದ್ಯುತ್ ಕುರಿತಾಗಿ ಮತ್ತೊಂದು ಬಿಗ್ ಅಪ್ ಡೇಟ್ ಇದೆ. ಈ ಬಾರಿ ಕರ್ನಾಟಕ ಸರ್ಕಾರವು (Government) ರಾಜ್ಯದಲ್ಲಿರುವ ರೈತರಿಗೆ (for Farmers) ಅನುಕೂಲತೆ ಮಾಡಿಕೊಡುವ ಸಲುವಾಗಿ ಕ್ರಮ ಕೈಗೊಂಡಿದೆ. ಅದೇನೆಂದರೆ ನಮ್ಮ ರಾಜ್ಯದಲ್ಲಿ 2008ರಿಂದ 2023ರ ಸೆ.22ರವರೆಗೆ ನೋಂದಣಿ ಆಗಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳ ಈ ಪೈಕಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಕುಸುಮ್‌- ಬಿ ಯೋಜನೆ ಮೂಲಕ (Kusum b … Read more

ಸಿಲಿಂಡರ್ ಬೆಲೆ ಮತ್ತಷ್ಟು ಇಳಿಕೆ, ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್.!

  ಮಾರ್ಚ್ 08 ಅಂತರಾಷ್ಟ್ರೀಯ ಮಹಿಳಾ ದಿನ(International women’s day). ಈ ವಿಶೇಷ ದಿನದ ಪ್ರಯುಕ್ತ ಕೇಂದ್ರ ಸರ್ಕಾರದ ವತಿಯಿಂದ ದೇಶದ ಎಲ್ಲಾ ನಾರಿಮಣಿಯರಿಗೆ ಒಂದು ಗಿಫ್ಟ್ ಸಿಕ್ಕಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ಅಧ್ಯಕ್ಷತೆಯ ಭಾರತೀಯ ಜನತಾ ಪಕ್ಷ (BJP) ಸರ್ಕಾರವು ಮತ್ತೊಮ್ಮೆ ದೇಶದಾದ್ಯಂತ ಎಲ್ಲರಿಗೂ ಅನ್ವಯವಾಗುವಂತೆ LPG ಸಿಲಿಂಡರ್ ಬೆಲಯನ್ನು (LPG cylinder price)ಯನ್ನು ರೂ.100 ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಪ್ರಧಾನಿಗಳೇ, ತಮ್ಮ ಸೋಶಿಯಲ್ … Read more

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್, ಸರ್ಕಾರದಿಂದ ಸಿಗಲಿದೆ ಉಚಿತ ರಿಚಾರ್ಜ್ ಆಫರ್.!

  ಸದ್ಯಕ್ಕೆ ಈಗಿನ ಪ್ರಪಂಚವನ್ನು ಆನ್ಲೈನ್ ಯುಗ ಎಂದು ಕರೆಯಬಹುದು. ಯಾಕೆಂದರೆ ಈಗ ಎಲ್ಲಾ ವಿಚಾರವೂ ಕೂಡ ಆನ್ಲೈನ್ ಮಯವಾಗಿ ಹೋಗಿದೆ. ಭಾರತ ಡಿಜಿಟಲೀಕರಣದತ್ತ ಯಶಸ್ವಿಯಾಗಿ ಹೆಜ್ಜೆ ಇಡುತ್ತಿದ್ದು ಸರ್ಕಾರ, ಬ್ಯಾಂಕಿಂಗ್, ಶಿಕ್ಷಣ ಸೇರಿದಂತೆ ಬಹುತೇಕ ಎಲ್ಲಾ ಪ್ರಕ್ರಿಯೆಗಳು ಕೂಡ ಆನ್ಲೈನ್ ಮಯವಾಗಿ ಹೋಗಿದೆ ಮತ್ತು ಈಗಿನ ಕಾಲದಲ್ಲಿ ಎಲ್ಲಾ ಕುಟುಂಬಗಳಲ್ಲೂ ಕೂಡ ಇಂಟರ್ನೆಟ್ ಬಳಕೆದಾರರು ಇದ್ದಾರೆ ತಮ್ಮ ಮೊಬೈಲ್ ಫೋನ್ಗಳಿಗೆ ಅಥವಾ ಕಂಪ್ಯೂಟರ್ಗಳಿಗೆ ಇಂಟರ್ನೆಟ್ ಕನೆಕ್ಷನ್ ಪಡೆಯುವುದರಿಂದ ದೇಶದ ನಾಗರಿಕರಿಗೂ ಕೂಡ ಅನೇಕ ರೀತಿ ಅನುಕೂಲಗಳು … Read more

ರೈತರಿಗೆ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣ 2000 ಜಮೆ, ಹಣ ಬರದೆ ಇದ್ದವರು ಈ ರೀತಿ ಮಾಡಿ.!

  2023-24ನೇ ಸಾಲಿನಲ್ಲಿ ನಮ್ಮ ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯದಿಂದ ಬಹುತೇಕ ರಾಜ್ಯದಾದ್ಯಂತ ಕೃಷಿಯು (Agriculture) ಸಂಪೂರ್ಣ ನೆಲಕಚ್ಚಿದೆ. ಪರಿಣಾಮ ರಾಜ್ಯದಲ್ಲಿ ಬರದ ವಾತಾವರಣ (drought) ಸೃಷ್ಟಿಯಾಗಿದೆ. NDRF ಪ್ರಕಾರ ಎಲ್ಲಾ ಜಿಲ್ಲೆಗಳ 212 ತಾಲೂಕುಗಳು ಬರಪೀಡಿತ ತಾಲ್ಲೂಕುಗಳು (drought declaired Thaluk) ಎಂದು ಘೋಷಣೆಯಾಗಿವೆ. ಈ ಪರಿಸ್ಥಿತಿಯಲ್ಲಿ ಉಳಿದ ಎಲ್ಲರಿಗಿಂತ ರೈತನ ಕ’ಷ್ಟವು ದಯಾ ಹೀನವಾಗಿದೆ. ಹಾಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ರೈತನಿಗೆ ನೆರವಾಗಲು ಮುಂದಾಗಿ ಬರ ಪರಿಹಾರ (drpught releif) ನೀಡುವುದಾಗಿ ತಿಳಿಸಿದ್ದವು. … Read more

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಜಮೆ ಆಗಿದೆಯೇ ಇಲ್ಲವೇ ಎನ್ನುವುದನ್ನು ಚೆಕ್ ಮಾಡಲು ಹೊಸ ಲಿಂಕ್ ಬಿಡುಗಡೆ, ಈ ವಿಧಾನದಲ್ಲಿ ಚೆಕ್ ಮಾಡಿ.!

  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿಯಲ್ಲಿ (KBOCWWB) ನೋಂದಾಯಿತರಾಗಿ ಲೇಬರ್ ಕಾರ್ಡ್ (Labour Card) ಹೊಂದಿರುವಂತಹ ಕಾರ್ಮಿಕರುಗಳಿಗೆ (Lobours) ಕರ್ನಾಟಕ ಸರ್ಕಾರದ ವತಿಯಿಂದ ಅನೇಕ ಕಲ್ಯಾಣ ಯೋಜನೆಗಳ (Government Schemes) ನೆರವು ಸಿಗುತ್ತಿದೆ. ಕಾರ್ಮಿಕರು ಮಾತ್ರವಲ್ಲದೆ ಕಾರ್ಮಿಕರ ಕುಟುಂಬ ಕೂಡ ಇದರ ಪ್ರಯೋಜನವನ್ನು ಪಡೆಯಬಹುದು ಕಾರ್ಮಿಕಳ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಹೆರಿಗೆ ಸೌಲಭ್ಯ, ವೈದ್ಯಕೀಯ ಖರ್ಚು ವೆಚ್ಚಗಳಲ್ಲಿ ರಿಯಾಯಿತಿ, ಪಿಂಚಣಿ, ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ, ಉಚಿತ ಪ್ರಯಾಣ, ಕಾರ್ಮಿಕರಿಗೆ ಅಥವಾ ಅವರ ಮೊದಲ … Read more

ಕೇಂದ್ರ ಸರ್ಕಾರದ ಹೊಸ ಯೋಜನೆ, ಮಹಿಳೆಯರಿಗೆ ತಿಂಗಳಿಗೆ 15 ಸಾವಿರ ಹಣ ಬರುವ ಯೋಜನೆ.! ಇಲ್ಲಿದೆ ನೋಡಿ ಸಂಪೂರ್ಣ ವಿವರ.!

  ಕೇಂದ್ರ ಸರ್ಕಾರವು (Central Government) ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲೂ ಕೃಷಿ ಕ್ಷೇತ್ರ ಹಾಗೂ ಮಹಿಳೆಯರ ಪಾಲಿಗೆ ಹೆಚ್ಚಿನ ವರದಾನ ಇದೆ ಈಗ ಇಂತಹದೇ ಒಂದು ವಿಶೇಷವಾದ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಬಾರಿ ಕೃಷಿ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಮಹಿಳೆಯರಿಗೆ ಅನುಕೂಲವಾಗುವಂತಹ ಯೋಜನೆಯನ್ನು ಪರಿಚಯಿಸಿದ್ದು ಮಹಿಳೆಯರಿಗೆ ರೂ.15,000 ದವರೆಗೆ ಲಾಭ ತರುತ್ತಿರುವ ಯೋಜನೆಯಾಗಿದೆ. ಇತ್ತೀಚೆಗೆ ಕೇಂದ್ರ ಸಚಿವ ಸಂಪುಟವು ಈ ಯೋಜನೆಗೆ ಅನುಮೋದನೆ ನೀಡಿದ್ದು ದೇಶದ ಲಕ್ಷಾಂತರ ಮಹಿಳೆಯರಿಗೆ ಇದರ ಪ್ರಯೋಜನ ಸಿಗಲಿದೆ … Read more

ಮಾರ್ಚ್ ತಿಂಗಳ ಗೃಹಲಕ್ಷ್ಮಿ & ಅನ್ನಭಾಗ್ಯ ಹಣ ನಿಮ್ಮ ಖಾತೆಗೆ ಜಮೆ ಆಗುತ್ತದೆಯೇ.? ಆಗುವುದಿಲ್ಲವೇ? ಅರ್ಜಿ ಕ್ಯಾನ್ಸಲ್ ಆಗಿದೆಯೇ? ಹೀಗೆ ಚೆಕ್ ಮಾಡಿ ತಿಳಿದುಕೊಳ್ಳಿ.!

  ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯು (Gruhalakshmi & Annabhagya Scheme) ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳಲ್ಲಿ (Karnataka Government Gyarantee Scheme) ಕುಟುಂಬದ ಮುಖ್ಯಸ್ಥ ಖಾತೆಗೆ ಹಣ ವರ್ಗಾವಣೆ (Amount transfer to HOF Account through DBT) ಮಾಡುವಂತಹ ಯೋಜನೆಗಳಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಕುಟುಂಬದ ಮುಖ್ಯಸ್ಥೆಯು ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು ರೂ.2000 ಸಹಾಯಧನವನ್ನು ಪಡೆಯುತ್ತಿದ್ದರೆ ಅನನ ಭಾಗ್ಯ ಯೋಜನೆ ಮೂಲಕ ಪ್ರತಿ ಸದಸ್ಯನ ರೂ.170 ನ್ನು ಕುಟುಂಬದ ಮುಖ್ಯಸ್ಥರ … Read more