ರೈತರ ಖಾತೆಗೆ ಇಂದು 2,000 ಜಮೆ ಆಗಿದೆ.! ನಿಮ್ಮ ಖಾತೆಗೂ ಹಣ ಬಂದಿದೆಯೇ ಎಂದು ಈ ರೀತಿ ಚೆಕ್ ಮಾಡಿ.!

  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) 2018ನೇ ಇಸವಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PMKSY) ಎನ್ನುವ ಯೋಜನೆಯೊಂನ್ನು ದೇಶದ ರೈತರಿಗಾಗಿ ಪರಿಚಯಿಸಿದರು. ಇದುವರೆಗೂ ಕೂಡ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದರಾದರೂ ಮೊಟ್ಟ ಮೊದಲ ಬಾರಿಗೆ ರೈತರಿಗೂ ಕೂಡ ಸಹಾಯಧನವನ್ನು ನೀಡುವಂತಹ ಯೋಜನೆ ಇದಾಗಿತ್ತು. ಒಂದು ಆರ್ಥಿಕ ವರ್ಷದಲ್ಲಿ ಮೂರು ಕಂತುಗಳಲ್ಲಿ ಒಟ್ಟು ರೂ.6,000 ರೂಪಾಯಿಯನ್ನು ರೈತರ ಖಾತೆಗೆ DBT ಮೂಲಕ ವರ್ಗಾವಣೆ ಮಾಡುವ ಗುರಿ ಹೊಂದಿದ್ದ ಈ ಯೋಜನೆಯು … Read more

ಗೃಹಲಕ್ಷ್ಮಿ 2000 ಮತ್ತು ಅಕ್ಕಿ ಹಣ ಪಡೆಯಲಾಗದ ಮಹಿಳೆಯರು ಹೀಗೆ ಮಾಡಿ ಸಂಪೂರ್ಣ ಎಲ್ಲಾ ಕಂತಿನ ಹಣ ಬರುತ್ತೆ.!

  ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಆಡಳಿತಕ್ಕೆ ಬಂದ ಮೇಲೆ ತನ್ನ ಮಹತ್ವಕಾಂಕ್ಷೆಯ ಪಂಚಖಾತ್ರಿ ಯೋಜನೆಗಳನ್ನು (Guaranty Schemes) ಹಂತ ಹಂತವಾಗಿ ಜಾರಿಗೆ ತಂದಿದ್ದು ಆ ಪ್ರಕಾರವಾಗಿ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಮೂಲಕ ಕುಟುಂಬದ ಮುಖ್ಯಸ್ಥೆಯಾದ ಮಹಿಳೆಯರು. ಸರ್ಕಾರದಿಂದ ಪ್ರತಿ ತಿಂಗಳು ರೂ.2000 ಸಹಾಯಧನ, ಅನ್ನ ಭಾಗ್ಯ ಯೋಜನೆ ಮೂಲಕ ಕುಟುಂಬದ ಇಲ್ಲ ಸದಸ್ಯರ 5Kg ಹೆಚ್ಚುವರಿ ಅಕ್ಕಿ ಹಣವನ್ನು ಕೂಡ ಕುಟುಂಬದ ಮುಖ್ಯಸ್ಥೆ DBT ಮೂಲಕ ತಮ್ಮ ಖಾತೆಗೆ ಪಡೆಯುತ್ತಿದ್ದಾರೆ. ಈಗಾಗಲೇ … Read more

Prize money scholorship: ಈ ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ಪ್ರೋತ್ಸಾಹ ಧನ.! ಆಸಕ್ತ ಅರ್ಜಿ ಸಲ್ಲಿಸಿ.!

  ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಪರಿಚಯಿಸಿದೆ. ಇವುಗಳಲ್ಲಿ ಸಹಾಯಧನಗಳನ್ನು ನೀಡುವಂತಹ ಸ್ಕಾಲರ್ಶಿಪ್ ಯೋಜನೆಗಳು ಕೂಡ. ಒಂದು ಕರ್ನಾಟಕ ಸರ್ಕಾರದ ವಿವಿಧ ಮಂಡಳಿಗಳಿಂದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣದ ಹೆಚ್ಚುವರಿ ಖರ್ಚುವೆಚ್ಚಗಳನ್ನು ಪೂರೈಸಿಕೊಳ್ಳಲು ಸ್ಕಾಲರ್ಷಿಪ್ ನೀಡಲಾಗುತ್ತಿದೆ. ಹಲವಾರು ಬಗೆಯ ಸ್ಕಾಲರ್ಷಿಪ್ ಯೋಜನೆಗಳಿದ್ದು ಸದ್ಯಕ್ಕೆ ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೈಜ್ ಮನಿ (prize money scholarship 2023) ಸ್ಕಾಲರ್‌ಶಿಪ್ 2023ರ ಅರ್ಜಿಯನ್ನೂ ಹಾಕಲು ಆರಂಭ … Read more

ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ.! ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ.!

  ಕೇಂದ್ರ ಸರ್ಕಾರವು (Government) ರೈತರಿಗಾಗಿ (for Farmers) ಅನೇಕ ಸೌಲಭ್ಯಗಳನ್ನು ನೀಡಿದೆ. ರೈತನ ಕೃಷಿ ಕ್ಷೇತ್ರದಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಆಧುನಿಕ ಯಂತ್ರೋಪಕರಣಗಳ ಸಹಾಯದಿಂದ ಹೆಚ್ಚಿನ ಇಳುವರಿಯನ್ನು ಪಡೆಯಲಿ, ಕೃಷಿ ಕ್ಷೇತ್ರವು ಸರಾಗವಾಗಲಿ ಎನ್ನುವುದು ಇವುಗಳ ಉದ್ದೇಶ. ಇದಿಷ್ಟೇ ಅಲ್ಲದೆ ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ರೈತನಿಗೆ ಸಹಾಯಧನಗಳು, ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ, ಸಬ್ಸಿಡಿ ರೂಪದ ಸಾಲಾ ಸೌಲಭ್ಯ, ಬೆಳೆ ವಿಮೆ, ಬೆಳೆ ಪರಿಹಾರ, ಬರ ಪರಿಹಾರ, ಸಬ್ಸಿಡಿ ಬೆಲೆಯಲ್ಲಿ ಬಿತ್ತನೆ ಬೀಜ … Read more

ಪಿಂಚಣಿ ಹಣ ನಿಯಮ ಬದಲಾವಣೆ ಇನ್ನು ಮುಂದೆ 60 ವರ್ಷ ಮೇಲ್ಪಟ್ಟವರ ಪಿಂಚಣಿ 5% ರಷ್ಟು ಹೆಚ್ಚಳ…

  ಸಾಮಾನ್ಯವಾಗಿ ರಾಜ್ಯದ ಆಡಳಿತದ ಒಳಗೆ ಜನಸಾಮಾನ್ಯರಿಂದ ಸಾಕಷ್ಟು ಬೇಡಿಕೆಗಳು ಇರುತ್ತವೆ. ಆಗಾಗ ಇದಕ್ಕಾಗಿ ಮನವಿಯೂ ಸಲ್ಲಿಸುತ್ತಾರೆ. ಒಂದು ವೇಳೆ ವಿಳಂಬವಾದರೆ ಅಥವಾ ಸ್ಪಂದಿಸದೆ ಇದ್ದರೆ ಪ್ರತಿಭಟನೆ ಕೂಡ ಮಾಡುತ್ತಾರೆ ನಾಗರಿಕರ ಸಮಸ್ಯೆ ಆರಿತು ಅವರ ತೊಂದರೆಗಳನ್ನು ಪರಿಹಾರ ಮಾಡಿಕೊಡಬೇಕಾದದ್ದು ಆಯಾ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ಕರ್ತವ್ಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳಿಗೆ ಯಾವಾಗಲೂ ಸರ್ಕಾರಿ ನೌಕರರಿಂದ ಹಲವು ರೀತಿಯ ಬೇಡಿಕೆಗಳು ಇದ್ದೇ ಇರುತ್ತವೆ. ಸರ್ಕಾರಿ ನೌಕರರ ಪಿಂಚಣಿ ವಿಷಯವಾಗಿ ಈಗ ರಾಜ್ಯ ಸರ್ಕಾರದಿಂದ … Read more

ಸ್ವಂತ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಒಂದು ಲಕ್ಷ ಸಹಾಯಧನ ಘೋಷಣೆ ಆಸಕ್ತರು ಅರ್ಜಿ ಸಲ್ಲಿಸಿ.!

  ಸರ್ಕಾರದಿಂದ (Government Schemes) ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಗ್ಯಾರಂಟಿಯೇತರವಾಗಿ ಹಲವಾರು ಕಲ್ಯಾಣ ಯೋಜನೆಗಳು ಘೋಷಣೆಯಾಗಿವೆ. ಅಧಿಕಾರ ವಹಿಸಿಕೊಂಡ ಒಂದು ವರ್ಷದ ಒಳಗೆ ಈ ಬಗೆಯ ಹತ್ತಾರು ಯೋಜನೆಗಳನ್ನು ಘೋಷಿಸಿರುವ ಮುಖ್ಯಮಂತ್ರಿಗಳು ರಾಜ್ಯದ ನಿರುದ್ಯೋಗ ನಿರ್ವಹಣೆಗಾಗಿ ಸ್ವಯಂ ಉದ್ಯೋಗ ಮಾಡುವ ಯುವಜನತೆಗೆ ಪ್ರೇರೇಪಿಸುವ ಸಲುವಾಗಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಸೇರಿದಂತೆ ಇನ್ನೂ ಅನೇಕ ಯೋಜನೆಗಳನ್ನು ಪರಿಚಯಿಸಿದ್ದಾರೆ. ಆರ್ಥಿಕವಾಗಿ ಮತ್ತು ಸಾಮಾಜಿಕ ವಾಗಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ಸಹಾಯಧನವನ್ನು ಕೂಡ ನೀಡಲಾಗುತ್ತಿದೆ. … Read more

ಉಚಿತ ಲ್ಯಾಪ್‌ಟಾಪ್‌ ಪಡೆಯಲು ಅರ್ಜಿ ಹಾಕಿದ್ದವರಿಗೆ ಗುಡ್ ನ್ಯೂಸ್.!

  ರಾಜ್ಯದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಕುಟುಂಬಗಳ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಹಾಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿವೆ. ಉಚಿತ ಶಿಕ್ಷಣ, ಉಚಿತ ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಶಾಲೆಗಳಲ್ಲಿ ಉಚಿತವಾಗಿ ಬಿಸಿಯೂಟವನ್ನು ಕೂಡ ನೀಡಲಾಗುತ್ತಿದೆ. ಇದರ ಜೊತೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಸರ್ಕಾರಗಳು ಮಾತ್ರವಲ್ಲದೆ ಸರ್ಕಾರೇತರವಾಗಿ ಹಲವು ಸಂಘ ಸಂಸ್ಥೆಗಳು, ಧಾರ್ಮಿಕ ದತ್ತಿಗಳು NGOಗಳು ಸಹ ದೇಶದ ಬಡ ವಿದ್ಯಾರ್ಥಿಗಳ ನೆರವಿಗೆ ಮುಂದಾಗಿವೆ. … Read more

ರೈತರಿಗೆ ಶುಭ ಸುದ್ದಿ ಸರ್ಕಾರದಿಂದ 2 ಲಕ್ಷದವರೆಗಿನ ಸಾಲ ಮನ್ನಾ.!

  ಕೃಷಿ (Agriculture) ಮಾಡಲು ರೈತರಿಗೆ (farmers) ಬಂಡವಾಳದ ಅವಶ್ಯಕತೆ ಇದ್ದೇ ಇದೆ. ಕೃಷಿಯಲ್ಲಿ ಉಳುಮೆ ಕೆಲಸದಿಂದ ಹಿಡಿದು ಸಾಗಣೆವರೆಗೆ ಪ್ರತಿ ಹಂತದಲ್ಲೂ ಕೂಡ ರೈತನಿಗೆ ಸಾಕಷ್ಟು ಖರ್ಚುಗಳು ಇರುತ್ತವೆ. ಭಾರತವು ಅಭಿವೃದ್ಧಿಶೀಲ ರಾಷ್ಟ್ರ ಮತ್ತು ಇಲ್ಲಿನ ಕೃಷಿ ಭೂಮಿಯು ತುಂಡು ತುಂಡಾಗಿ ಹಂಚಿಕೆ ಆಗಿರುವುದರಿಂದ ಬಹುತೇಕ ಪ್ರಮಾಣದಲ್ಲಿ ಇರುವ ಎಲ್ಲಾ ರೈತರು ಕೂಡ ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದಾರೆ. ಈ ರೈತರ ಬಳಿ ಕೃಷಿಗೆ ಸ್ವಂತವಾಗಿ ಬಂಡವಾಳ ಹೂಡುವಂತಹ ಶಕ್ತಿಯು ಇಲ್ಲ ಅದಕ್ಕಾಗಿ ಸಾಲವನ್ನೇ … Read more

ಖಾಸಗಿ & ಸರ್ಕಾರಿ ಉದ್ಯೋಗಿಗಳಿಗೆ ಸಿಹಿಸುದ್ದಿ.! EPF ಬಡ್ಡಿದರ ಶೇ 8.25 ಏರಿಕೆ.!

  ಸಂಘಟಿತ ವಲಯದಲ್ಲಿ ದುಡಿಯುವಂತಹ ಕಾರ್ಮಿಕರಿಗೆ ತಮ್ಮ ಕಂಪನಿಗಳು ಉದ್ಯೋಗ ಭವಿಷ್ಯ ನಿಧಿ (EPF) ಸೌಲಭ್ಯ ಕಲ್ಪಿಸಿವೆ. ಪ್ರತಿ ತಿಂಗಳು ಕೂಡ ಕೆಲಸಗಾರನ ಸಂಬಳದಲ್ಲಿ ಈ ಭವಿಷ್ಯ ನಿಧಿ ಖಾತೆಗೆ 12% ಹಣ ಜಮೆ ಆಗುತ್ತದೆ ಮತ್ತು ಉದ್ಯೋಗದಾತರು ಕೂಡ ಇಷ್ಟೇ ಮೊತ್ತದ ಹಣವನ್ನು ಆತನ ಖಾತೆಗೆ ಜಮೆ ಮಾಡುತ್ತಾರೆ. ಕೇಂದ್ರ ಸರ್ಕಾರದ ಉದ್ಯೋಗ ಭವಿಷ್ಯ ನಿಧಿ ಸಂಸ್ಥೆಗೆ (EPFO) ಈ ವ್ಯವಹಾರವನ್ನು ನೋಡಿಕೊಳ್ಳುತ್ತದೆ ಮತ್ತು ಇದರ ಮೇಲೆ ಬಡ್ಡಿದರವನ್ನು ಕೂಡ ನಿಗದಿಪಡಿಸಿ ಉದ್ಯೋಗದಾತನು ಕೆಲಸ ಬಿಟ್ಟ … Read more

ಯುವನಿಧಿ ಯೋಜನೆ ಫಲಾನುಭವಿಗಳೇ ಇಲ್ಲಿ ಗಮನಿಸಿ… ನಿಮಗೆ ಹಣ ಬರಬೇಕಾದ್ರೆ ಪ್ರತಿ ತಿಂಗಳು ಈ ದಾಖಲೆ ಸಲ್ಲಿಸಬೇಕು.!

    ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಕೂಡಾ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಪ್ರತಿ ತಿಂಗಳು ಸ್ವಯಂಘೋಷಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಏನಿದು ಯುವನಿಧಿ ಯೋಜನೆ? ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಉದ್ದೇಶದಿಂದ ಆರಂಭಿಸಿದ ಯೋಜನೆಯೇ ಯುವನಿಧಿ ಯೋಜನೆ. ಇದು ಕಾಂಗ್ರೆಸ್‌ನ 5ನೇ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಪ್ರಕಾರ 2022-23 ಸಾಲಿನಲ್ಲಿ ಪದವಿ ಮುಗಿಸಿದವರಿಗೆ ತಿಂಗಳಿಗೆ 3000 ರೂ. ಹಾಗೂ ಡಿಪ್ಲೋಮಾ … Read more