ರೈತರ ಖಾತೆಗೆ ಇಂದು 2,000 ಜಮೆ ಆಗಿದೆ.! ನಿಮ್ಮ ಖಾತೆಗೂ ಹಣ ಬಂದಿದೆಯೇ ಎಂದು ಈ ರೀತಿ ಚೆಕ್ ಮಾಡಿ.!
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) 2018ನೇ ಇಸವಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PMKSY) ಎನ್ನುವ ಯೋಜನೆಯೊಂನ್ನು ದೇಶದ ರೈತರಿಗಾಗಿ ಪರಿಚಯಿಸಿದರು. ಇದುವರೆಗೂ ಕೂಡ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದರಾದರೂ ಮೊಟ್ಟ ಮೊದಲ ಬಾರಿಗೆ ರೈತರಿಗೂ ಕೂಡ ಸಹಾಯಧನವನ್ನು ನೀಡುವಂತಹ ಯೋಜನೆ ಇದಾಗಿತ್ತು. ಒಂದು ಆರ್ಥಿಕ ವರ್ಷದಲ್ಲಿ ಮೂರು ಕಂತುಗಳಲ್ಲಿ ಒಟ್ಟು ರೂ.6,000 ರೂಪಾಯಿಯನ್ನು ರೈತರ ಖಾತೆಗೆ DBT ಮೂಲಕ ವರ್ಗಾವಣೆ ಮಾಡುವ ಗುರಿ ಹೊಂದಿದ್ದ ಈ ಯೋಜನೆಯು … Read more