ಹೊಸದಾಗಿ ಮದುವೆಯಾಗುವ ದಂಪತಿಗಳಿಗೆ ಸರ್ಕಾರದಿಂದ ಸಿಗಲಿದೆ 50,000 ಸಹಾಯಧನ.!

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಅನೇಕ ಧಾರ್ಮಿಕ ಸಂಘ ಸಂಸ್ಥೆಗಳು, ಟ್ರಸ್ಟಿಗಳು ಮತ್ತು ಸರಕಾರದ ಮುಜರಾಯಿ ಇಲಾಖೆಗೆ ಸೇರುವ ದೇವಸ್ಥಾನಗಳ ಆಡಳಿತ ಮಂಡಳಿ ಕೂಡ ಸಾಮೂಹಿಕ ವಿವಾಹ ಕಾರ್ಯಕ್ರ‌ಮವನ್ನು ಏರ್ಪಡಿಸುತ್ತವೆ. ನಿಗದಿತ ದಿನಕ್ಕಿಂತ ಮುಂಚೆ ನೋಂದಾಯಿಸಿಕೊಂಡ ನೂತನ ವಧುವರರಿಗೆ ವಸ್ತ್ರ ಮತ್ತು ಬಂಗಾರದ ಮಂಗಳಸೂತ್ರವನ್ನು ಉಚಿತವಾಗಿ ನೀಡಿ ಸಂಪ್ರದಾಯಬದ್ಧವಾಗಿ ಕಡಿಮೆ ಖರ್ಚಿನಲ್ಲಿ ಕುಟುಂಬದವರ ಆಶೀರ್ವಾದದೊಂದಿಗೆ ಮದುವೆ ಮಾಡಿಸಲಾಗುತ್ತದೆ. ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದ ಈ ಪದ್ಧತಿಗೆ ಸರ್ಕಾರವು ಕೂಡ ನೆರವಾಗಿ 2015-16ನೇ … Read more

ರೈತರನ್ನು ಮದುವೆಯಾಗುವ ಯುವತಿಯರಿಗೆ 5 ಲಕ್ಷ ನಗದು.! ಕನ್ಯಾ ಭಾಗ್ಯದ ಬಗ್ಗೆ ಸರ್ಕಾರದ ನಿರ್ಧಾರ.!

  ಕೃಷಿ (Agriculture) ಈ ದೇಶದ ಬೆನ್ನೆಲುಬು, ರೈತ ಇಡೀ ಪ್ರಪಂಚಕ್ಕೆ ಆಹಾರ ನೀಡುವ ಅನ್ನದಾತ ಎಲ್ಲವೂ ಸತ್ಯ. ಆದರೆ ರೈತನಿಗೆ ಇರುವ ಕಷ್ಟ ಅಷ್ಟಿಷ್ಟಲ್ಲ. ಪ್ರತಿಯೊಂದು ಹಂತದಲ್ಲೂ ಕೂಡ ರೈತನಿಗೆ ಸವಾಲು ಇರುತ್ತದೆ. ಮಳೆ ಬರದೇ ಇದ್ದರೆ ಭೀಕರ ಬರ, ಮಳೆ ಹೆಚ್ಚಾದರೆ ಅತಿವೃಷ್ಟಿ ಬೆಳೆದ ಬೆಲೆಗೆ ಸರಿಯಾದ ಬೆಲೆ ಇಲ್ಲದೇ ಇರುವುದು, ಬೆಳೆ ಹಾನಿ ಆದರೆ ಸರಿಯಾದ ಸಮಕ್ಕೆ ಪರಿಹಾರ ಸಿಗದೇ ಇರುವುದು. ಇದರ ನಡುವೆ ಸರ್ಕಾರಿ ಯೋಜನೆಗಳ ನೆರವು ಪಡೆದುಕೊಳ್ಳಲು ಮಧ್ಯವರ್ತಿಗಳ ಕಾಟ, … Read more

ರೈತರಿಗೆ ಬರ ಪರಿಹಾರ ಹಣ ಜಮೆ.! ನಿಮ್ಮ ಬ್ಯಾಂಕ್‌ ಖಾತೆ ಪರೀಕ್ಷಿಸಿಕೊಳ್ಳಿ, ಹಣ ಬಾರದೇ ಇದ್ದರೆ ಹೀಗೆ ಮಾಡಿ.!

  ರಾಜ್ಯದಲ್ಲಿ ಈ ಬಾರಿ ರೈತರ ಪರಿಸ್ಥಿತಿ ದಯಾಹೀನವಾಗಿದೆ. ಯಾಕೆಂದರೆ ಹಿಂದೆಂದೂ ಕಂಡು ಕೇಳದಂತಹ ಮಳೆ ಕೊರತೆ ಈ ವರ್ಷ ಕಂಡು ಬಂದಿದ್ದು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳ 223 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು (Drought declared Thaluk) ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರದ ಬರ ಪರಿಹಾರ ಕೈಪಿಡಿಯ ಅನುಸಾರವಾಗಿ ಈ ಬರ ಪರಿಶೀಲನೆ ಪ್ರಕ್ರಿಯೆ ಕೂಡ ಮುಗಿದಿದ್ದು ಕೇಂದ್ರಕ್ಕೆ ವರದಿ ಸಲ್ಲಿಕೆಯಾಗಿದೆ. ಈಗ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರದ (Drought relief fund release) ಹಣ … Read more

ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ, ಹಕ್ಕು ಪತ್ರ ವಿತರಣೆ.!

  ಜಮೀನು ಇಲ್ಲದೆ ಸರ್ಕಾರಿ ಜಮೀನನ್ನು ಕೃಷಿ ಚಟುವಟಿಕೆಗಾಗಿ ಅವಲಂಬಿಸಿದ್ದ ರೈತರಿಗೆ ಅವರು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ರೈತರ ಹೆಸರಿಗೆ ಮಾಡಿಕೊಡಲು ಅಕ್ರಮ ಸಕ್ರಮ ಯೋಜನೆ ಹಾಗೂ ಬಗರ್ ಹುಕುಂ ಯೋಜನೆಯಡಿಯಲ್ಲಿ ನಮೂನೆ 50, ನಮೂನೆ 53 ಮತ್ತು ನಮೂನೆ 57ರ ಪ್ರಕಾರ ಹಕ್ಕು ಪತ್ರ (Hakku Patra) ನೀಡಲು ಸರ್ಕಾರ ನಿರ್ಧರಿಸಿ ಅದಕ್ಕಾಗಿ ಅರ್ಜಿ ಆಹ್ವಾನಿಸಿರುವ ವಿಚಾರ ಈಗ ಮತ್ತೊಮ್ಮೆ ಚರ್ಚೆಯಲ್ಲಿದೆ. ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಸಾವಿರಾರು ಬಡ ರೈತರಿಗೆ ಅನುಕೂಲವಾಗುತ್ತಿದೆ ಎನ್ನುವುದು ಸುಳ್ಳಲ್ಲ. … Read more

ಹೊಸದಾಗಿ ಮನೆ ಕಟ್ಟುವವರಿಗೆ ಸರ್ಕಾರದಿಂದ ಸಿಗಲಿದೆ 2.67 ಲಕ್ಷ ಸಹಾಯಧನ

  2015ರ ಜನವರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ದೇಶದ ಪ್ರತಿಯೊಂದು ಕುಟುಂಬವು ಕೂಡ ಸ್ವಂತ ಸೂರಿನಡಿ ವಾಸಿಸುವಂತೆ ಆಗಬೇಕು ಎನ್ನುವ ಉದ್ದೇಶದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು (PM Awas Scheme) ಪರಿಚಯಿಸಿದರು ಇಲ್ಲಿಯವರೆಗೂ ಈ ಯೋಜನೆಯಲ್ಲಿ 7 ಕೋಟಿ ಮನೆಗಳು ನಿರ್ಮಾಣವಾಗಿವೆ. ಇತ್ತೀಚೆಗೆ ಈ ವರ್ಷದ ಬಜೆಟ್ ಮಂಡಣೆ ಸಮಯದಲ್ಲಿ ಸಚಿವೆ ನಿರ್ಮಲ ಸೀತಾರಾಮನ್ ರವರು (Nirmala Sitharaman) ಯೋಜನೆ ಬಗ್ಗೆ ಮಾತನಾಡಿದರು. ಮುಂದಿನ ಐದು ವರ್ಷಗಳಲ್ಲಿ ಎರಡು ಕೋಟಿ ಕುಟುಂಬಗಳಿಗೆ … Read more

ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್.! ಕೇವಲ 342.ರೂ ಕಟ್ಟಿ ಸಾಕು 2 ಲಕ್ಷ ಸಿಗುತ್ತೆ.! ಸಾಮಾನ್ಯ ಜನರಿಗೆ ಮೋದಿ ಕೊಡುಗೆ.!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ದೇಶದ ಜನತೆಗಾಗಿ ಸಾಕಷ್ಟು ಯೋಜನೆಗಳನ್ನು ಪರಿಚಯಿಸಿದ್ದಾರೆ. ಕೃಷಿಕ, ಕಾರ್ಮಿಕ, ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹೀಗೆ ಪ್ರತಿಯೊಂದು ವರ್ಗಕ್ಕೂ ಕೂಡ ಅವರ ಅಭಿವೃದ್ಧಿಗಾಗಿ ಅನೇಕ ರೀತಿ ಯೋಜನೆಗಳು ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ ಜಾರಿಗೆ ಬಂದಿವೆ. ಪ್ರಧಾನಮಂತ್ರಿ ಉಜ್ವಲ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಇನ್ನು ಇತ್ಯಾದಿ ಯೋಜನೆಗಳನ್ನು ಹೆಸರಿಸಬಹುದು. ಮುಂದುವರೆದು ದುಡಿಯುವ ವ್ಯಕ್ತಿಯ ಕುಟುಂಬದ ಹಿತದೃಷ್ಟಿಯಿಂದ … Read more

ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಮೊಬೈಲ್ ವಿತರಣೆ.!

  ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾಗಿ (Anganawadi Worker) ಕಾರ್ಯ ನಿರ್ವಹಿಸುತಿರುವಂತಹ ಮಹಿಳೆಯರಿಗೆ ಸಿಹಿ ಸುದ್ದಿ ಇದೆ. ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಭಾಗ್ಯ (Smartphone) ಸಿಗುತ್ತಿದೆ ಎಲ್ಲರಿಗೂ ತಿಳಿದಿರುವಂತೆ ಈಗ ಬಹುತೇಕ ಎಲ್ಲಾ ಚಟುವಟಿಕೆ ಕೂಡ ಆನ್ಲೈನ್ ಮೂಲಕವೇ ನಡೆಯುತ್ತಿವೆ. ಈ ಮೂಲಕ ಡಾಟಾ ಸಂಗ್ರಹಿಸಿಡಲು ಮತ್ತು ಶೀಘ್ರ ಗತಿಯಲ್ಲಿ ಸರಳವಾಗಿ ಕೆಲಸಗಳನ್ನು ನಿರ್ವಹಿಸಲು ಹೆಚ್ಚು ಅನುಕೂಲತೆ ಆಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತು. ಎಲ್ಲ ಕ್ಷೇತ್ರಗಳು ಕೂಡ ಡಿಜಿಟಲೀಕರಣಗೊಳ್ಳುತ್ತಿರುವುದರಿಂದ ಸರ್ಕಾರದ ಪ್ರತಿ ಇಲಾಖೆಯ ಕಾರ್ಯ ಚಟುವಟಿಕೆಗಳು … Read more

ಕೇಂದ್ರದಿಂದ ಜಾರಿಗೆ ಬಂತು ಭಾರತ್ ರೈಸ್ ಸ್ಕೀಮ್, ಇನ್ಮುಂದೆ ಕೇವಲ 29 ರೂಪಾಯಿಗೆ ಸಿಗಲಿದೆ BT ಅಕ್ಕಿ…

  ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದರಿಂದ ಮಧ್ಯಮ ಹಾಗೂ ಬಡಜನತೆಗೆ ಬದುಕು ದುಬಾರಿ ಎನಿಸುತ್ತಿದೆ. ಅದರಲ್ಲೂ ದಿನ ಬಳಕೆಯ ಮೂಲಭೂತ ಅವಶ್ಯಕತೆಯಾದ ಆಹಾರ ಬಳಕೆಯ ಪ್ರತಿಯೊಂದು ಪದಾರ್ಥದ ಬೆಲೆ ದಿನದಿಂದ ದಿನಕ್ಕೆ ಆಕಾಶಕ್ಕೆ ಏರುತ್ತಿರುವುದು ಜನಸಾಮಾನ್ಯರನ್ನು ಕಂಗಲಾಗಿಸಿದೆ. ಇದರ ನಿಯಂತ್ರಣಕ್ಕೆ ಶ್ರಮಪಡುತ್ತಿರುವ ಕೇಂದ್ರ ಸರ್ಕಾರವು (Central Government) ಈಗಾಗಲೇ ಸಾಕಷ್ಟು ಬಾರಿ ಕೆಲ ಅಗತ್ಯ ಕ್ರಮಗಳನ್ನು ಕೂಡ ಕೈಗೊಂಡಿದೆ ಈಗ ಅದೇ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಡುತ್ತಿದ್ದೆ. ದೇಶದಲ್ಲಿ ಅತಿ ಹೆಚ್ಚು ಬಳಕೆಯ ಆಗುವ … Read more

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರದಿಂದ ಸಿಗಲಿದೆ 25 ಲಕ್ಷ.! ಆಸಕ್ತರು ಅರ್ಜಿ ಸಲ್ಲಿಸಿ.!

  ವಿದ್ಯಾಭ್ಯಾಸ ಮುಗಿದ ತಕ್ಷಣವೇ ಎದುರಾಗುವ ಸವಾಲೆಂದರೆ ಉದ್ಯೋಗವಕಾಶ. ಪದವಿ ಮಾಡಿದ ಎಲ್ಲರಿಗೂ ಉದ್ಯೋಗ ಸಿಗುತ್ತದೆ ಎನ್ನುವ ಭರವಸೆಯನ್ನು ಯಾರು ನೀಡಿಲ್ಲ ಆದರೆ ತಮಗಿರುವ ಅವಕಾಶ ಹಾಗೂ ಆಸಕ್ತಿಯಿಂದ ಕೆಲವರು ಉನ್ನತ ಹುದ್ದೆಗಳನ್ನು ಇರುತ್ತಾರೆ, ಕೆಲವರು ನಗರಗಳತ್ತ ಮುಖ ಮಾಡಿ IT-BT ಕಛೇರಿಗಳಲ್ಲಿ ಕೆಲಸಕ್ಕೆ ಸೇರಿದರೆ ಕೆಲವರು ಸರ್ಕಾರಿ ಹುದ್ದೆಗಳಿಗೆ ಸೇರಿ ಸೇವೆ ಮಾಡಲು ಇಚ್ಛಿಸುತ್ತಾರೆ. ಇನ್ನು ಕೆಲವರಿಗೆ ಹಳ್ಳಿಯಲ್ಲಿ ಉಳಿದುಕೊಂಡು ಸ್ವಂತ ಉದ್ದಿಮೆ ಆರಂಭಿಸುವ ಕನಸಿರುತ್ತದೆ. ಇಂತಹ ಆಸಕ್ತಿ ಇರುವವರಿಗೆ ಈಗ ಅವಕಾಶಗಳಿಗೇನು ಕಡಿಮೆ ಇಲ್ಲ, … Read more

ಸ್ವಂತ ವಾಹನ ಖರೀದಿ ಮಾಡುವವರಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ಸಹಾಯಧನ

  ಕಳೆದ ಬಾರಿಯ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಬೆಂಬಲದೊಂದಿಗೆ ರಾಜ್ಯದ ಆಡಳಿತದ ನಿಯಂತ್ರಣ ಹಿಡಿದ ಕಾಂಗ್ರೆಸ್ ಸರ್ಕಾರವು (Congress) ತನ್ನ ಆಶ್ವಾಸನೆಗಿಂತ ಐದು ಗ್ಯಾರಂಟಿ ಯೋಜನೆಗಳ (Gyarantee Scheme) ಜೊತೆಗೆ ಗ್ಯಾರಂಟಿಯೇತರವಾಗಿ ಕೂಡ ಹಲವಾರು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ. ಇವುಗಳ ಪೈಕಿ ರಾಜ್ಯದ ನಿರುದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಸ್ವ ಉದ್ಯೋಗಿಗಳನ್ನಾಗಿ ಪರಿವರ್ತಿಸಲು ಕೆಲ ವಿಶೇಷ ಯೋಜನೆಗಳನ್ನು ರೂಪಿಸಿ ದೊಡ್ಡಮಟ್ಟದ ಅನುದಾನವನ್ನು ಮೀಸಲಿಟ್ಟಿದೆ. ಇಂತಹ ಯೋಜನೆಗಳ ಪೈಕಿ ಸ್ವಾವಲಂಬಿ ಸಾರಥಿ ಯೋಜನೆಯ (Swavalambi … Read more