SSC ಬೃಹತ್ ನೇಮಕಾತಿ, 75768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಆಗಿದ್ರೆ ಸಾಕು ಅರ್ಜಿ ಸಲ್ಲಿಸಿ. ವೇತನ:- 69,100

  ದೇಶದಲ್ಲಿರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ (Govt job Aspirants) ಅದರಲ್ಲೂ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಬೇಕು ಎನ್ನುವ ಕನಸು ಕಂಡಿರುವವರಿಗೆ ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರವು (Central Government ) ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 75,768 ಕಾನ್ಸ್ಟೇಬಲ್ (Constable posts) ಹುದ್ದೆಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commision) ಮೂಲಕ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದ ಅಧಿಸೂಚನೆ ಕೂಡ SSC ಯಿಂದ ಹೊರ ಬಿದ್ದಿದ್ದು ಅಧಿಸೂಚನೆಯಲ್ಲಿ ನೀಡಿರುವ ಮಾನದಂಡಗಳನ್ನು … Read more

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ, 733 PDO, SDA, ಕಾರ್ಯದರ್ಶಿ ಹುದ್ದೆಗಳಿಗೆ ನೇಮಕಾತಿ.!

  ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹುದ್ದೆಗಳ ಅಧಿಸೂಚನೆಗಾಗಿ (RDPR Notification) ಲಕ್ಷಾಂತರ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಕಾಯುತ್ತಿದ್ದರು. ಇದಲ್ಲದೆ ಈಗ ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೂ ಕೂಡ ಕೆಲಸದ ಹೊರೆ ಹೆಚ್ಚಾಗಿದ್ದರಿಂದ ಅವರ ಕಡೆಯಿಂದಲೂ ಕೂಡ ಈ ಕೂಗು ಜೋರಾಯಿತು. ಅಂತಿಮವಾಗಿ ಸರ್ಕಾರ ಇದಕ್ಕೆ ಅಸ್ತು ಎಂದಿದ್ದು ಖಾಲಿ ಇರುವ 733 ಹುದ್ದೆಗಳ ಅಭ್ಯರ್ಥಿಗೆ ಶೀಘ್ರದಲ್ಲಿ ಅಧಿಸೂಚನೆ ಕೂಡ ಹೊರಡಿಸಲಿದೆ. ಈ ಬಗ್ಗೆ ವಾರ್ತ ಮತ್ತು … Read more

ಅಂಚೆ ಇಲಾಖೆಯಲ್ಲಿ ಹುದ್ದೆ, ಆಸಕ್ತರು ತಪ್ಪದೆ ಅರ್ಜಿ ಸಲ್ಲಿಸಿ.!

  ಭಾರತ ಸರ್ಕಾರವು (Indian government) ಸೃಷ್ಟಿಸುವ ಉದ್ಯೋಗವಕಾಶಗಳಲ್ಲಿ ಅಂಚೆ ಕಚೇರಿ ಹಾಗೂ ಪೊಲೀಸ್ ಇಲಾಖೆಯಲ್ಲಿ ಅತಿ ಹೆಚ್ಚಿನ ಉದ್ಯೋಗವಕಾಶವಿರುತ್ತದೆ ಎಂದು ಹೇಳಬಹುದು ಪ್ರತಿ ವರ್ಷವೂ ಕೂಡ ಈ ನೇಮಕಾತಿಗಳಲ್ಲಿ ಸಾವಿರಾರು ಅಭ್ಯರ್ಥಿಗಳು ಉದ್ಯೋಗ ಪಡೆಯುತ್ತಾರೆ. ಅಂತೆಯೇ ಈ ವರ್ಷವೂ ಕೂಡ ಅಂಚೆ ಇಲಾಖೆಯಿಂದ (Indian post department) ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಇಲಾಖೆ ವತಿಯಿಂದ ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆ ಆಗಿದ್ದು ಭಾರತದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ … Read more

KMUL ನೇಮಕಾತಿ 2023, SSLC, ITI, ಪದವಿ ವಿದ್ಯಾಭ್ಯಾಸ ಮಾಡಿರುವವರು ಅರ್ಜಿ ಸಲ್ಲಿಸಿ.! ವೇತನ 99,600/-

  ಕರ್ನಾಟಕ ರಾಜ್ಯದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೂ ಸಿಹಿ ಸುದ್ದಿ ಇದೆ. ರಾಯಚೂರು ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ನಲ್ಲಿ 63 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗಾಗಿ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ KMF ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹುದ್ದೆ ಪಡೆಯಲು ಪ್ರಯತ್ನಿಸಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ಅಧಿಸೂಚನೆಗೆ ಸಂಬಂಧಪಟ್ಟ ಹಾಗೆ … Read more

ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ, PUC ಆಗಿದ್ದರೂ ಸಾಕು ಅರ್ಜಿ ಸಲ್ಲಿಸಿ ವೇತನ ₹81,100/-

  ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ಎಲ್ಲಾ ಆಕಾಂಕ್ಷಿಗಳಿಗೂ ಕೂಡ ಒಂದು ಹೊಸ ಅಪ್ಡೇಟ್ ಇದೆ. ಅದರಲ್ಲೂ ಪೊಲೀಸ್ ಹುದ್ದೆ ಹೊಂದಬೇಕು ಎಂದುಕೊಂಡಿರುವವರಿಗೆ ಇದು ಸದವಕಾಶ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ ತನ್ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಅಧಿಸೂಚನೆ ಕೂಡ ಹೊರಡಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಕೇಳಿರುವ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಪರೀಕ್ಷೆಗಳನ್ನು ಎದುರಿಸಿ ಹುದ್ದೆ ಪಡೆದುಕೊಳ್ಳಲು ಪ್ರಯತ್ನಿಸಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ … Read more

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗವಕಾಶ, ಆಸಕ್ತರು ಅರ್ಜಿ ಸಲ್ಲಿಸಿ ವೇತನ 75,000

  ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ (RDWSD) ಸಿಹಿ ಸುದ್ದಿ ಇದೆ. ಅದೇನೆಂದರೆ, ಇಲಾಖೆಯಲ್ಲಿ ಖಾಲಿ ಇರುವ ಸುಮಾರು 150ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಇಲಾಖೆಯು ನೇಮಕಾತಿ ಪ್ರಕ್ರಿಯೆ (recruitment) ಆರಂಭಿಸಿದೆ. ಇದರ ಸಲುವಾಗಿ ಅಧಿಸೂಚನೆ ಕೂಡ ಹೊರಡಿಸಿದ್ದು, ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ ಮತ್ತು ವಯೋಮಿತಿ ಇನ್ನಿತರ ಮಾನದಂಡಗಳನ್ನು ನಿಗದಿಪಡಿಸಿ ಅವುಗಳ ವಿವರವನ್ನು ಪ್ರಕಟಣೆಯಲ್ಲಿ ತಿಳಿಸಿದೆ. ಆ ಪ್ರಕಾರವಾಗಿ ಅರ್ಹತೆ … Read more

ಗುಪ್ತ ಇಲಾಖೆಯಲ್ಲಿ ನೇಮಕಾತಿ, ವೇತನ 69,100/- ಆಸಕ್ತರು ತಪ್ಪದೇ ಅರ್ಜಿ ಸಲ್ಲಿಸಿ.!

ಇಂಟೆಲಿಜೆನ್ಸ್ ಆಫ್ ಇಂಡಿಯಾ (Intelligence bureau of India) ಸಂಸ್ಥೆಯಡಿ ಉದ್ಯೋಗ ಮಾಡುವುದು ಒಂದು ಹೆಮ್ಮೆ. ದೇಶದ ಸಲುವಾಗಿ ಉದ್ಯೋಗ ಮಾಡಬಹುದಾದಂತಹ ಸರ್ಕಾರಿ ಹುದ್ದೆ ಇದಾಗಿದ್ದು, ಈ ಹುದ್ದೆ ಪಡೆದುಕೊಳ್ಳಬೇಕು ಎನ್ನುವುದು ಅನೇಕರ ಕನಸು. ಇದರತ್ತ ಪ್ರಯತ್ನ ಪಡುತ್ತಿರುವವರಿಗೆ ಇದು ಸದವಕಾಶ. ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ (Intelligence bureau od India recruitment) ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಕಟಣೆಯಲ್ಲಿ ತಿಳಿಸಿರುವ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ … Read more

ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಕಚೇರಿ ಸಹಾಯಕ, ಚಾಲಕ, ಅಟೆಂಡರ್ ಹುದ್ದೆಗಳಿಗೆ ನೇಮಕಾತಿ.! ವೇತನ 67,000/- ಆಸಕ್ತರು ಅರ್ಜಿ ಸಲ್ಲಿಸಿ.!

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಾಜಮಾತ ವಿಜಯರಾಜೇ ಸಿಂಧಿಯಾ ಕೃಷಿ ವಿಶ್ವವಿದ್ಯಾಲಯದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ ಮತ್ತು ಖಾಲಿ ಇರುವ ಹುದ್ದೆಗಳ ಕುರಿತ ಪ್ರಮುಖ ಮಾಹಿತಿ ಇಲ್ಲಿದೆ ನೋಡಿ. ಉದ್ಯೋಗ ಸಂಸ್ಥೆ:- ರಾಜಮಾತ ವಿಜಯರಾಜೇ ಸಿಂಧಿಯಾ ಕೃಷಿ ವಿಶ್ವವಿದ್ಯಾಲಯ ಹುದ್ದೆ ಹೆಸರು:- ● ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ● ವಿಷಯ … Read more

jKEA ವತಿಯಿಂದ ಸ್ಟಾಪ್ ನರ್ಸ್ ನೇಮಕಾತಿ, ಅರ್ಹರು ತಪ್ಪದೇ ಅರ್ಜಿ ಸಲ್ಲಿಸಿ.!

  ನ್ಯೂಸ್ ನರ್ಸಿಂಗ್ ಮಾಡಿದ್ದೀರಾ? ಸರ್ಕಾರಿ ಹುದ್ದೆ ಪಡೆಯುವ ಕನಸಿದೆಯಾ? ಸರ್ಕಾರ ನಿಮಗೊಂದು ಅವಕಾಶ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸ್ಟಾಫ್ ನರ್ಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ ಮತ್ತು ಈ ಸಂಬಂಧವಾಗಿ ಅರ್ಜಿ ಕೂಡ ಆಹ್ವಾನ ಮಾಡಿದೆ. ಇದಕ್ಕೆ ಕೇಳಲಾಗಿರುವ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ನೀವಾಗಿದ್ದರೆ ಪ್ರಾಧಿಕಾರದಿಂದ ಏರ್ಪಡಿಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡು ನಿಮ್ಮ ಹುದ್ದೆಯನ್ನು ಸರ್ಕಾರಿ ಕ್ಷೇತ್ರದಲ್ಲಿ ನಿರ್ವಹಿಸಬಹುದು. ಈ ಹುದ್ದೆಯನ್ನು ಗಿಟ್ಟಿಸಿಕೊಳ್ಳಲು ನಿಗದಿಪಡಿಸಿರುವ ಅರ್ಹತ ಮಾನದಂಡವೇನು ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಎಷ್ಟಿರುತ್ತದೆ? … Read more

NIELT ನೇಮಕಾತಿ, ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್

  ನೀವಿನ್ನು ಉದ್ಯೋಗ ಹುಡುಕುತ್ತಿದ್ದೀರಾ? ಅಥವಾ ಸರ್ಕಾರಿ ಉದ್ಯೋಗವನ್ನೇ ಪಡೆಯಬೇಕು ಎಂದು ಪ್ರಯತ್ನ ಪಡುತ್ತಿದ್ದೀರಾ? ನಿಮಗೆ ಸರ್ಕಾರ ವತಿಯಿಂದ ಬಿಗ್ ಅಪ್ಡೇಟ್ ಇದೆ. ಅದೇನೆಂದರೆ, ಸರ್ಕಾರದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಶನ್ ಟೆಕ್ನಾಲಜಿ ಸಂಸ್ಥೆ ಕಾಯಂ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಅಧಿಸೂಚನೆ ಕೂಡ ಹೊರಡಿಸಿದ್ದು ಆ ಪ್ರಕಟಣೆಯಲ್ಲಿ ಸವಿವರವಾಗಿ ಯಾರೂ ಅರ್ಜಿ ಸಲ್ಲಿಸಲು ಅರ್ಹರು, ಕೇಳಲಾಗುವ ಅರ್ಹತೆಗಳೇನು? ಕೆಲಸದ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಆಯ್ಕೆ ವಿಧಾನ ಅರ್ಜಿ ಸಲ್ಲಿಸಲು … Read more