1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ.!

  ಗ್ರಾಮೀಣ ಭಾಗದಲ್ಲಿ ರೈತರಿಗೆ ಇರುವ ಸಾಮಾನ್ಯ ಸಮಸ್ಯೆಗಳ ಜೊತೆಗೆ ಇತ್ತೀಚಿನ ದಿನಗಳಲ್ಲಿ ಕಚೇರಿಯ ಕೆಲಸಗಳು ಕೂಡ ಸಮಯಕ್ಕೆ ಸರಿಯಾಗಿ ಆಗದೆ ಬಹಳ ತೊಂದರೆಯಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಆಗದಿರುವುದೇ ಇದಕ್ಕೆಲ ಕಾರಣ ಎಂದು ಜನಸಾಮಾನ್ಯರಿಂದ ಆಕ್ರೋಶವಿದೆ. ಸರ್ಕಾರವು ಈ ವರ್ಷ ಕಂದಾಯ ಇಲಾಖೆಗೆ (Revenue Department) ಸಂಬಂಧಿಸಿದಂತೆ ನೇಮಕಾತಿ ಮಾಡಿಕೊಳ್ಳಲಾಗುವುದು ಹಾಗೂ ಗ್ರಾಮ ಲೆಕ್ಕಾಧಿಕಾರಿ, ಸರ್ವೆಯರ್ ಇನ್ನು ಮುಂತಾದ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗುವುದು … Read more

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್, ತಪ್ಪದೇ ಇಂದೇ ಅರ್ಜಿ ಸಲ್ಲಿಸಿ.!

ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರದ್ದೇ ಮೇಲುಗೈ. ಶಕ್ತಿ ಯೋಜನೆ ಮೂಲಕ ಉಚಿತ ರಾಜ್ಯದ ಗಡಿಯೊಳಗೆ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ, ಅನ್ನಭಾಗ್ಯ ಯೋಜನೆ ಮೂಲಕ ಆಹಾರ ಇಲಾಖೆ ವತಿಯಿಂದ ಹೆಚ್ಚುವರಿ ಅಕ್ಕಿ ಹಣವು ಕುಟುಂಬದ ಮುಖ್ಯಸ್ಥೆ ಆಗಿರುವ ಮಹಿಳೆ ಖಾತೆಗೆ ಬರುತ್ತಿದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಮುಖ್ಯಸ್ಥರಿಗೆ ಪ್ರತಿ ತಿಂಗಳು ರೂ.2000 ಸಹಾಯಧನ ಸಿಗುತ್ತಿದೆ. ಇದರ ಜೊತೆಗೆ ಮತ್ತೊಮ್ಮೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ … Read more

Ayushman mitra recruitment: PUC ಪಾಸ್ ಆದವರಿಗೆ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಉದ್ಯೋಗ, ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 30,000/-

ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆಯುಷ್ಮಾನ್ ಕಾರ್ಡ್ (Ayushman Card) ನೀಡುತ್ತಿದೆ. ಈ ಆಯುಷ್ಮಾನ್ ಕಾರ್ಡ್ ನಿಂದ ಬಡ ಕುಟುಂಬವೊಂದು ಗರಿಷ್ಠ ರೂ.5,00,000 ವರೆಗೆ ಆರೋಗ್ಯ ಸೇವೆ ಪಡೆಯಬಹುದು. ಆಯುಷ್ಮಾನ್ ಕಾರ್ಡ್ ತಯಾರಿಸುವ ವಿತರಿಸುವ ಕಾರ್ಯವನ್ನು ಆಯುಷ್ಮಾನ್ ಮಿತ್ರ ಮತ್ತು ಕಾಮನ್‌ವೆಲ್ತ್ ಸೇವಾ ಕೇಂದ್ರ ಮಾಡುತ್ತಿವೆ. ಕೇಂದ್ರ ಸರ್ಕಾರದ ಈ ಯೋಜನೆಯನ್ನು ಯಶಸ್ವಿಯಾಗಿ ಎಲ್ಲಾ ಬಡ ಕುಟುಂಬಗಳಿಗೂ ತಲುಪಿಸುವ ಉದ್ದೇಶದಿಂದ ಈ ಯೋಜನೆ ಮಾಹಿತಿ ನೀಡಿ ಮತ್ತು … Read more

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ, 9000 ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ.!

  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸಮಾಚಾರವೊಂದನ್ನು ಈ ಲೇಖನದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಕೇಂದ್ರ ಹಾಗೂ ಆಯಾ ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸಾವಿರಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತವೆ. SSLC ಉತ್ತೀರ್ಣರಾದವರಿಂದ ಹಿಡಿದು ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳವರೆಗೆ ಪ್ರತಿಯೊಬ್ಬರಿಗೂ ತಾವು ಕೂಡ ಯಾವುದಾದರೂ ಒಂದು ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವ ಇಚ್ಛೆ ಇರುತ್ತದೆ, ಅದಕ್ಕಾಗಿ ಹಗಲಿರುಳು ಶ್ರಮಿಸುತ್ತಿರುತ್ತಾರೆ. ಈ ಸುದ್ದಿ ಓದಿ:- RTE Application 2024: ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ, ಈ ದಿನಾಂಕದಿಂದಲೇ ಅರ್ಜಿ ಪ್ರಾರಂಭ, … Read more

ರಾಜ್ಯದಲ್ಲಿ ಮತ್ತೊಮ್ಮೆ ಶಿಕ್ಷಕರ ನೇಮಕಾತಿ, 10,000 GPSTR, HSTR ನೇಮಕಾತಿ ಆರಂಭ.!

  ರಾಜ್ಯದಲ್ಲಿರುವ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆಲ್ಲ ಸರ್ಕಾರದ ವತಿಯಿಂದ ಮತ್ತೊಂದು ನೇಮಕಾತಿ ಬಗ್ಗೆ ಸಿಹಿ ಸುದ್ದಿ ಸಿಗುವ ಸೂಚನೆ ಇದೆ. ರಾಜ್ಯದಲ್ಲಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ ಎನ್ನುವುದು ಅನೇಕ ವರ್ಷಗಳಿಂದಲೂ ಕೇಳಿ ಬರುತ್ತಿರುವ ಸತ್ಯ ಸಾಮಾನ್ಯ ದೂರಾಗಿ ಹೋಗಿದೆ ರಾಜ್ಯ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಆದರೆ ಇತ್ತ ಸರ್ಕಾರಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳು ಕೂಡ ಸರ್ಕಾರಕ್ಕೆ ಶಿಕ್ಷಕರ ನೇಮಕಾತಿ ನಡೆಸಿ ಅರ್ಹರನ್ನು GPSTR ಮತ್ತು HSTR ಹುದ್ದೆಗಳಿಗೆ … Read more

BMTC ಕಂಡಕ್ಟರ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ.! SSLC ಆಗಿದ್ರೆ ಸಾಕು ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 30,000

  ಬೆಂಗಳೂರು ಮಹಾನಗರದ ನರನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BBTC) ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯದ ಯುವ ಜನತೆಗೆ ನಿಗಮದಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ (BMTC Recruitment) ಮಾಡಿಕೊಳ್ಳುವ ಬಗ್ಗೆ ಸಿಹಿ ಸುದ್ದಿ ನೀಡಿತ್ತು. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೂಡ ತನ್ನ ಅಧಿಕೃತ ಜಾಲತಾಣದಲ್ಲಿ BMTC ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ಕೂಡ ಪ್ರಕಟಿಸಿತ್ತು. ಹೀಗಾಗಿ ಶೀಘ್ರವೇ ಈ ನೇಮಕಾತಿ ನಡೆಯುವುದು ಧೃಡವಾಗಿದ್ದು ಈ … Read more

IDBI ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ವೇತನ 65,000/- ಆಸಕ್ತರು ಅರ್ಜಿ ಸಲ್ಲಿಸಿ.!

  ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶ ಕಟ್ಟಿಸಿಕೊಳ್ಳಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ಯಾಕೆಂದರೆ ಬ್ಯಾಂಕ್ ನಲ್ಲಿ ಉತ್ತಮ ವೇತನದ ಜೊತೆಗೆ ಕೆಲಸದ ಒತ್ತಡವು ಕಡಿಮೆ ಇರುತ್ತದೆ ಮತ್ತು ಜನಸಾಮಾನ್ಯರಿಗೆ ಸೇವೆ ಮಾಡಿದ ಸಮಾಧಾನವು ಸಿಗುತ್ತದೆ. ಇಂತಹ ಒಂದು ಉದ್ಯೋಗವಕಾಶಕ್ಕೆ ಪದವಿ ಮಾಡಿದವರು ಮಾತ್ರವಲ್ಲದೇ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ್ದರು ಕೂಡ ಆಸೆಪಟ್ಟು ಅರ್ಜಿ ಸಲ್ಲಿಸುವವರು ಇದ್ದಾರೆ. ನಮ್ಮ ದೇಶದಲ್ಲಿ ನೂರಾರು ಬಗೆಯ ಬ್ಯಾಂಕುಗಳು ಇತ್ತು ಬೃಹತ್ ಉದ್ಯೋಗವಕಾಶಗಳು ಇಂತಹ ಬ್ಯಾಂಕ್ ಗಳಿಂದ ಸೃಷ್ಟಿಯಾಗುತ್ತಿವೆ. ನೀವು ಕೂಡ ಈ ರೀತಿ ಬ್ಯಾಂಕ್ … Read more

SSLC ಆಗಿರುವವರಿಗೆ ಸಿಹಿಸುದ್ಧಿ ಭರ್ಜರಿ 25,000 ಉದ್ಯೋಗವಕಾಶ, ನೀವು ಇರುವ ಊರಿನಲ್ಲಿಯೇ ಕೆಲಸ 15,000 ವೇತನ, ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.!

  ಗ್ರಾಮೀಣ ಭಾಗದಲ್ಲಿ ವಾಸಿಸುವ ಕಡಿಮೆ ವಿದ್ಯಾಭ್ಯಾಸ ಮಾಡಿರುವ (SSLC) ಅಭ್ಯರ್ಥಿಗಳಿಗೂ ಕೂಡ ಈಗ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಮಾಡುವ ಅವಕಾಶ ಸಿಗುತ್ತಿದೆ. ರಾಜ್ಯದ ನಾಗರಿಕರಿಗೆ 80 ಇಲಾಖೆಯ ಸುಮಾರು 700 ಕ್ಕೂ ಹೆಚ್ಚು ಸೇವೆಗಳು ಸೇವಾ ಕೇಂದ್ರಗಳಿಂದ ಸಿಗುತ್ತಿವೆ. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವುದು, ತಿದ್ದುಪಡಿ ಮಾಡಿಸುವುದು, ಮರಣ ಪ್ರಮಾಣ ಪತ್ರ ಪಡೆಯಲು, ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸಲು, ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಪಿಂಚಣಿಗಾಗಿ ಅರ್ಜಿ … Read more

ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ.! 10th ಪಾಸ್ ಆಗಿರುವವರು ಅರ್ಜಿ ಸಲ್ಲಿಸಬಹುದು.!

  ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸ್ಥಳೀಯ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದರ ಸಲುವಾಗಿ ಇಲಾಖೆ ವತಿಯಿಂದ ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆ ಮಾಡಲಾಗಿದ್ದು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆ ಹಾಗೂ ಇನ್ನಿತರ ಮಾನದಂಡಗಳು ಏನಿದೆ ಎನ್ನುವ ಮಾಹಿತಿ ಮತ್ತು ಈ … Read more

ಗ್ರಾಮ ಪಂಚಾಯಿತಿಯಲ್ಲಿ ಭರ್ಜರಿ ನೇಮಕಾತಿ, ಬರೋಬ್ಬರಿ 25,000 ಜನ ಮಿತ್ರ ಹುದ್ದೆಗಳು.! ಆಸಕ್ತರು ಅರ್ಜಿ ಸಲ್ಲಿಸಿ.!

  ನಮ್ಮ ದೇಶದಲ್ಲಿ ನಿರುದ್ಯೋಗ (Unemployment) ಎನ್ನುವುದು ಯುವಜನತೆಯನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ. ಕೆಲಸ ಮಾಡಲು ಶಕ್ತಿ ಹಾಗೂ ಸಾಮರ್ಥ್ಯವಿದ್ದರೂ ಅವಕಾಶಗಳೇ ಇಲ್ಲದ ಪರಿಸ್ಥಿತಿ ಸರ್ಕಾರಿಗಳಿಗೂ ಕೂಡ ತಲೆ ನೋವಾಗಿದೆ. ಈ ಸಮಸ್ಯೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು (Government) ಸಾಧ್ಯವಾದಷ್ಟು ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರದಿಂದ ಹೊಸದೊಂದು ಪ್ರಯೋಗ ನಡೆಯುತ್ತಿದ್ದು, ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಸುಲಭವಾಗಿ ಜನರ ಪಡೆಯುವಂತೆ … Read more