10ನೇ ತರಗತಿ ಪಾಸ್ ಆಗಿರುವವರಿಗೆ KSRTC, BMTC ಯಲ್ಲಿ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿದ್ದಾರೆ. ಇವರಿಗೆಲ್ಲ ಸರ್ಕಾರದಿಂದ ಸಿಹಿಸುದ್ದಿ ಇದೆ. ರಾಜ್ಯದಲ್ಲಿನ ಸರ್ಕಾರದ ವಿವಿಧ ಸಂಸ್ಥೆಗಳು ಹಾಗೂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎನ್ನುವ ಅಧಿಕೃತ ಸುದ್ದಿ ಸರ್ಕಾರ ವತಿಯಿಂದ ಹೊರ ಬಿದ್ದಿದೆ. ಇದಕ್ಕೆ ಸಂಬಂಧಿಸಿದ ಹಾಗೆ ಯಾವ ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎನ್ನುವ ಕರಡು ಪ್ರತಿ ಕೂಡ ಬಿಡುಗಡೆಯಾಗಿದ್ದು, ಅದರ ಬಗ್ಗೆ ಈ ಅಂಕಣದಲ್ಲಿ ಕೆಲ ಪ್ರಮುಖ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ಕರ್ನಾಟಕ ಪರೀಕ್ಷಾ … Read more

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 35,000/-

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಇದೆ. ಅದೇನೆಂದರೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ (RDWSD) ಜಲ ಜೀವನ್ ಮಿಷನ್ ಯೋಜನೆಯಡಿ (Jalajeevan Mission) ಶಿವಮೊಗ್ಗ ಜಿಲ್ಲೆ (Shimoga district) ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಖಾಲಿ ಇರುವ ಕೆಲ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೇಮಕಾತಿ ನಿಬಂಧನೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ (Nitification) ಹೊರಡಿಸಲಾಗಿದ್ದು, … Read more

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ.! ಆಸಕ್ತರು ತಪ್ಪದೇ ಅರ್ಜಿ ಸಲ್ಲಿಸಿ…

  ಭಾರತದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೂ ಸಿಹಿ ಸುದ್ದಿ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 115 ಹುದ್ದೆಗಳಿಗೆ ಡಿಪ್ಲೋಮಾ ಮತ್ತು ತತ್ಸಮಾನ ವಿದ್ಯಾರ್ಹತೆ ಆಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ತರಬೇತಿ ಭತ್ಯೆಯೊಂದಿಗೆ ಅಪ್ರೆಂಟಿಸ್ ಆಗಿ ತರಬೇತಿ ಪಡೆದುಕೊಳ್ಳಲು ಕಂಪನಿ ಅರ್ಜಿ ಆಹ್ವಾನ ಮಾಡಿದೆ. ಇದಕ್ಕೆ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸುವ ಯಾವುದೇ ಪುರುಷ ಅಥವಾ ಮಹಿಳಾ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಆಸಕ್ತಿಕ್ಕಾಗಿ ಹೆಚ್ಚಿನ ವಿವರಗಳು ಈ ರೀತಿ … Read more

ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! SSLC ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

  ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ, ಅದರಲ್ಲೂ ನೀವು ವಾಸಿಸುವ ವ್ಯಾಪ್ತಿಯಲ್ಲಿ ಕೆಲಸ ಮಾಡುವಂತಹ ಅವಕಾಶ ಸಿಗುತ್ತಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಸಮಾದೇಷ್ಟರವರ ಕಾರ್ಯಾಲಯ, ಜಿಲ್ಲಾ ಗೃಹರಕ್ಷಕ ದಳ, ಚಿಕ್ಕಮಗಳೂರು ವತಿಯಿಂದ (Chikkamagaluru District) ಅಧಿಕೃತ ಪತ್ತಿಕಾ ಪ್ರಕಟಣೆ ಕೂಡ ಬಿಡುಗಡೆಯಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗೃಹರಕ್ಷಕ ದಳ (Hime guard recruitment) ಸ್ವಯಂಸೇವಕ ಸದಸ್ಯರ ಭರ್ತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಯಾರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು? … Read more

ಅಂಗನವಾಡಿ ಟೀಚರ್ ಹುದ್ದೆ ನೇಮಕಾತಿ.! SSLC, ಆಗಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

  ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮತ್ತೊಂದು ಸಿಹಿ ಸುದ್ಧಿ ಇದೆ. ಗೃಹಲಕ್ಷ್ಮಿ ಯೋಜನೆ ಆದ ಬಳಿಕ ಈಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಬೀದರ್, ತುಮಕೂರು ಜಿಲ್ಲೆಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ನೇಮಕಾತಿ ನಡೆಯುತ್ತಿದ್ದು ಈ ಅಂಕಣದಲ್ಲಿ ತುಮಕೂರು ಜಿಲ್ಲೆಯಲ್ಲಿ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ತಿಳಿಸುತ್ತಿದ್ದೇವೆ. ಪೂರ್ತಿ ಮಾಹಿತಿಗಾಗಿ ಅಂಕಣವನ್ನು ಕೊನೆವರೆಗೂ … Read more

ಗ್ರಾಮೀಣ ಬ್ಯಾಂಕ್ ಗಳಲ್ಲಿ ಉದ್ಯೋಗವಕಾಶ, ಕನ್ನಡಿಗರಿಗೆ ಮೊದಲ ಆದ್ಯತೆ, ವೇತನ 35,000/- ಆಸಕ್ತರು ಅರ್ಜಿ ಸಲ್ಲಿಸಿ.!

  ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಅದೇನೆಂದರೆ, ರೇಷ್ಮೆ ಬೆಳೆಗಾರ ಮತ್ತು ರೈತ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಇದು ಖಾಯಂ ಸರ್ಕಾರಿ ಹುದ್ದೆಗಳು ಆಗಿರುತ್ತವೆ. ಈ ಹುದ್ದೆಗಳಿಗೆ ಕರ್ನಾಟಕದಲ್ಲಿರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಲು ಪ್ರಯತ್ನಿಸಬಹುದು. ಆದರೆ ಅರ್ಜಿ ಸಲ್ಲಿಸುವುದಕ್ಕೆ ಕೆಲವೊಂದು ಮಾನದಂಡಗಳನ್ನು ವಿಧಿಸಲಾಗಿದೆ. ವಯಸ್ಸಿನ ಮಿತಿ ಮತ್ತು ಕಡ್ಡಾಯವಾಗಿ ಪಡೆದಿರಲೇಬೇಕಾದ ಶೈಕ್ಷಣಿಕ ವಿದ್ಯಾರ್ಹತೆ ಬಗ್ಗೆ … Read more

ವಸತಿ ನಿಲಯ ಹುದ್ದೆಗಳ ನೇಮಕಾತಿ.! ವಾರ್ಡನ್ ಸೇರಿದಂತೆ ಹಲವು ಹುದ್ದೆಗಳು ಖಾಲಿ, ವೇತನ 32,670/- ಆಸಕ್ತರು ಅರ್ಜಿ ಸಲ್ಲಿಸಿ.!

  ಉದ್ಯೋಗ ಆಕಾಂಕ್ಷಿಗಳಿಗೆಲ್ಲ ಮತ್ತೊಂದು ಸಿಹಿ ಸುದ್ದಿ ಇದೆ. HMFWD ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. 10ನೇ ತರಗತಿಯಿಂದ ಸ್ನಾತಕೋತರ ಪದವಿವರೆಗೆ ವಿದ್ಯಾಭ್ಯಾಸ ಮಾಡಿರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತಿ ಇರುವವರಿಗಾಗಿ ನೇಮಕಾತಿ ಕುರಿತು ಹೆಚ್ಚಿನ ವಿವರ ಹೇಗಿದೆ ನೋಡಿ. ನೇಮಕಾತಿ ಸಂಸ್ಥೆ:- ಆರೋಗ್ಯ ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನೂಲ್ ಹುದ್ದೆಯ ಹೆಸರು:- ವಿವಿಧ ಹುದ್ದೆಗಳು ಗೃಹಲಕ್ಷ್ಮಿ 5ನೇ ಕಂತಿನ ಹಣ ಪಡೆಯಲು ಹೊಸ ರೂಲ್ಸ್.! … Read more

ಜಲ ಜೀವನ್ ಮಿಷನ್ ನಿಂದ ಬಂಪರ್ ನೇಮಕಾತಿ.! ಅರ್ಜಿ ಸಲ್ಲಿಸಿದವರಿಗೆ ನಿಮ್ಮ ಗ್ರಾಮದಲ್ಲಿಯೇ ಸಿಗಲಿದೆ ಉದ್ಯೋಗ.!

  ದೇಶವನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಗಳಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಕೂಡ ಒಂದು. ಅದರಲ್ಲೂ ಗ್ರಾಮೀಣ ಭಾಗದ ಹಲವು ಕಡೆಗಳಲ್ಲಿ ಶುದ್ಧವಾದ ಕುಡಿಯುವ ನೀರನ್ನು ಪಡೆಯುವುದಕ್ಕೆ ಪರದಾಡುವಂತಹ ಪರಿಸ್ಥಿತಿ ಇದೆ. ಇಂತಹ ಸಮಸ್ಯೆಯಿಂದ ಜನರನ್ನು ಹೊರ ತರುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷೆಯ ಯೋಜನೆಯೇ ಜಲ ಜೀವನ್ ಮಿಷನ್ ಯೋಜನೆ. ಪ್ರತಿಯೊಬ್ಬರಿಗೆ ಶುದ್ಧ, ಸುರಕ್ಷಿತ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಾರಿಗೆ ತಂದ ಈ ಯೋಜನೆಯಡಿ ಕರ್ನಾಟಕದಲ್ಲೂ ಸಾಕಷ್ಟು ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಬವಣೆ … Read more

ಟಾಟಾ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಹಾಕಿ.!

  ಟಾಟಾ ಕಂಪನಿ ದೇಶದ ಪ್ರತಿಷ್ಟಿತ ಕಂಪನಿಗಳಲ್ಲಿ ಒಂದಾಗಿದೆ. ಟಾಟಾ ಬ್ರಾಂಡ್ ಹಲವಾರು ಪ್ರಾಡಕ್ಟ್ ಗಳನ್ನು ಉತ್ಪಾದಿಸುತ್ತದೆ ಮತ್ತು ಈ ಮೂಲಕ ದೇಶದ ಅವಶ್ಯಕತೆಯನ್ನು ಪೂರೈಸುವುದರ ಜೊತೆಗೆ ಉದ್ಯೋಗವಕಾಶವನ್ನು ಕೂಡ ಹೆಚ್ಚಿಸುತ್ತಿದೆ ಲಕ್ಷಾಂತರ ಜನರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ನಿಮಗೂ ಕೂಡ ಈ ರೀತಿ ಟಾಟಾ ಕಂಪನಿಯಲ್ಲಿ ಉದ್ಯೋಗ ಮಾಡುವ ಅವಕಾಶಕ್ಕಾಗಿ ಕಾಯುತ್ತಿದ್ದರೆ ಕಂಪನಿ ವತಿಯಿಂದ ಈ ಕುರಿತು ಸಿಹಿ ಸುದ್ದಿ ಸಿಕ್ಕಿದೆ. ಅದೇನೆಂದರೆ, ಕಂಪನಿ ತನ್ನಲ್ಲಿ ಖಾಲಿ ಇರುವ ಹಲವಾರು ವಿಭಾಗಗಳ ವಿವಿಧ ಬಗ್ಗೆ ಹುದ್ದೆಗಳಿಗಾಗಿ … Read more

2250 ಕಾನ್ಸ್ ಟೇಬಲ್ & ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 32,000,

  ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೇಂದ್ರ ಸರ್ಕಾರದಿಂದ ಮತ್ತೊಂದು ಅಧಿಸೂಚನೆ ಹೊರಬಿದ್ದಿದ್ದು ಈ ಬಾರಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) ಮತ್ತು ರೈಲ್ವೇ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್ (RPSF) ನಲ್ಲಿ ಸಬ್-ಇನ್‌ಸ್ಪೆಕ್ಟರ್‌ಗಳು (SI) ಮತ್ತು ಕಾನ್ಸ್‌ಟೇಬಲ್‌ಗಳ (Constable) ನೇಮಕಾತಿಗಾಗಿ (recruitment) ರೈಲ್ವೆ ನೇಮಕಾತಿ ಮಂಡಳಿಯು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಆಹ್ವಾನ.! ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸುವುದು ಹೇಗೆ, ಬೇಕಾಗುವ ದಾಖಲೆಗಳೇನು ನೋಡಿ.! ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ … Read more