ಆಸ್ತಿ ರಿಜಿಸ್ಟರ್ ಯಾವ ವಿಧಾನದಲ್ಲಿ ಮಾಡಿದರೆ ಬೆಸ್ಟ್, ಕ್ರಯ ಪತ್ರ ಮತ್ತು ದಾನ ಪತ್ರದ ನಡುವಿನ ವ್ಯತ್ಯಾಸವೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ನಮ್ಮ ಭಾರತದಲ್ಲಿ ಆಸ್ತಿ ಹಕ್ಕನ್ನು (Property rights) ಹಲವಾರು ರೀತಿಯಲ್ಲಿ ವರ್ಗಾವಣೆ ಮಾಡಬಹುದು. ದಾನ, ಕ್ರಯ, ವಿಭಾಗದ ಮೂಲಕ ವೀಲ್ ಮಾಡುವ ಮೂಲಕ ಅಥವಾ ಉಡುಗೊರೆಯಾಗಿ ಕೊಡುವ ಮೂಲಕ ಹೀಗೆ ಹಲವಾರು ವಿಧಾನಗಳನ್ನು ಅನುಸರಿಸುತ್ತಾರೆ. ಆದರೆ ಆಸ್ತಿ ರಿಜಿಸ್ಟರ್ (Register) ಮಾಡುವಾಗ ಅದನ್ನು ದಾನ ಪತ್ರ ಮಾಡಿಸುವ ಮೂಲಕ ಕ್ರಯ ಪತ್ರ ಮಾಡಿಸುವ ಮೂಲಕ ಅಥವಾ ವಿಭಾಗ ಪತ್ರ ಮಾಡಿಸುವ ಮೂಲಕ ರಿಜಿಸ್ಟರ್ ಮಾಡಿಸುತ್ತಾರೆ. ಅದರಲ್ಲೂ ಹೆಚ್ಚಿನ ಜನರು ದಾನ ಪತ್ರದ ವಿಧಾನ ಅಥವಾ ಕ್ರಯ … Read more

LIC ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಪ್ರಥಮ ವರ್ಷದ PUC, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಪ್ಪದೆ ಅರ್ಜಿ ಸಲ್ಲಿಸಿ.!

ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹಣಕಾಸಿನ ಅನಾನುಕೂಲತೆ ಕಾರಣದಿಂದಾಗಿ ಯಾವ ಮಗು ಕೂಡ ಶಿಕ್ಷಣದಿಂದ ವಂಚಿತವಾಗಬಾರದು ಎಂದು ಸರ್ಕಾರ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿ ಮಾಡಿ ಹದಿನಾಲ್ಕು ವರ್ಷದವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದೆ. ನಂತರದಲ್ಲೂ ಕೂಡ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ, ಸರ್ಕಾರದ ವತಿಯಿಂದಾಗಿ ಸಹಾಯಧನ, ವಿದ್ಯಾರ್ಥಿ ವೇತನ ಪ್ರೋತ್ಸಾಹ ಧನ ಈ ಸೌಲಭ್ಯಗಳು ಕೂಡ ಸಿಗುತ್ತಿವೆ. ಸರ್ಕಾರ ಮಾತ್ರವಲ್ಲದೇ ಸರ್ಕಾರೇತರವಾಗಿ ಕೂಡ ಅನೇಕ ಸಂಘ ಸಂಸ್ಥೆಗಳು, NGO … Read more

ಕೊನೆಗೂ ಬಂತು, ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಿದೆಯೋ ಇಲ್ಲವೋ ಎಂದು ಸ್ಟೇಟಸ್ ಚೆಕ್ ಮಾಡುವ ಆಪ್ಷನ್.!

  ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರೆಂಟಿ ಕಾರ್ಡ್ ಯೋಜನೆಗಳಲ್ಲಿ ಅತಿ ದೊಡ್ಡ ಬಜೆಟ್ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಆಗಸ್ಟ್ 30ರಂದು ಲಾಂಚ್ (launch) ಆಗಿದೆ. ಸರ್ಕಾರವು ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಕುಟುಂಬದ ಯಜಮಾನಿ ಸ್ಥಾನದಲ್ಲಿರುವ ಮಹಿಳೆಯು ಆಕೆಯ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆ ಕೊಟ್ಟು ನೋಂದಾಯಿಸಿಕೊಳ್ಳಲು ಸೂಚಿಸಿತ್ತು. ಅದೇ ಪ್ರಕಾರಕ್ಕೆ ನಮ್ಮ ರಾಜ್ಯದ 1.28 ಕೋಟಿ ಮಹಿಳೆಯರು ಆಗಸ್ಟ್ 30ರ ವರೆಗೆ … Read more

SBI ನಲ್ಲಿ ಖಾತೆ ಇದ್ದವರಿಗೆ ವಿಶೇಷ ಸೂಚನೆ, ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ ಮುಗಿಸುವುದು ಕಡ್ಡಾಯ.!

  SBI (State bank of Mysore ) ತನ್ನ ಗ್ರಾಹಕರಿಗಾಗಿ ಸದಾ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತದೆ. ಅದೇ ಕಾರಣದಿಂದಾಗಿ ಇಂದು ರಾಷ್ಟ್ರದ ಪ್ರತಿಷ್ಠಿತ ಬ್ಯಾಂಕ್ ಗಳ ಷಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಎಲ್ಲ ಬ್ಯಾಂಕುಗಳ ರೀತಿಯಲ್ಲಿ SBI ನಲ್ಲೂ ಕೂಡ ಪದೇ ಪದೇ ತನ್ನ ನಿಯಮಗಳಲ್ಲಿ ಬದಲಾವಣೆ ಆಗುತ್ತಿರುತ್ತದೆ. ಹಾಗೆಯೇ ಈ ಬಾರಿ RBI ಗೈಡ್ ಲೈನ್ಸ್ (Reserve bank of India guidelines) ಅನುಸಾರ SBI ತನ್ನ ಲಾಕರ್ ನಿಯಮವನ್ನು ತಿದ್ದುಪಡಿ ( … Read more

ಈ ಲಿಸ್ಟ್ ನಲ್ಲಿ ಇರುವ 8 ಲಕ್ಷ ಗೃಹಲಕ್ಷ್ಮಿಯರಿಗೆ 2000/- ಹಣ ಸಿಗಲ್ಲ.! ಹಣ ಬರದೆ ಇರಲು ಕಾರಣವೇನು.? ಇದಕ್ಕೆ ಪರಿಹಾರವೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಕರ್ನಾಟಕದ ಎಲ್ಲಾ ಮಹಿಳೆಯರು ಕೂಡ ಹಲವು ತಿಂಗಳುಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme launch) ಆಗಸ್ಟ್30ರಂದು ಚಾಲನೆ ಸಿಕ್ಕಿದೆ. ಮೈಸೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದ ಮೂಲಕ ಸರ್ಕಾರವು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಂದಿನಿಂದಲೇ ಎಲ್ಲಾ ಫಲಾನುಭವಿಗಳ ಖಾತೆಗೂ 2,000ರೂ. ಸಹಾಯಧನವನ್ನು ಬಿಡುಗಡೆ ಮಾಡುತ್ತಿದೆ. ಕುಟುಂಬದ ಯಜಮಾನಿಯಾಗಿದ್ದು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿರುವ ಎಲ್ಲ ಮಹಿಳೆಯರು ಕೂಡ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಈಗಾಗಲೇ ಆಗಸ್ಟ್ 30ನೇ ತಾರೀಕಿನಿಂದ ಅನೇಕರ ಖಾತೆಗಳಿಗೆ ಹಣ ವರ್ಗಾವಣೆ … Read more

ಇಂಥವರಿಗೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಮೇಲೆ 200 ಅಲ್ಲ 400 ರೂಪಾಯಿ ಸಬ್ಸಿಡಿ ಸಿಗುತ್ತೆ.!

ದೇಶದಲ್ಲಿ ಹಣದುಬ್ಬರವನ್ನು (Inflation control) ನಿಯಂತ್ರಿಸಲು ಸರ್ಕಾರಗಳು (government) ಅನೇಕ ರೀತಿಯಲ್ಲಿ ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ LPG ಗ್ಯಾಸ್ ಸಿಲೆಂಡರ್ ಗಳ ಬೆಲೆ ಇಳಿಸಿ (LPG Gas Cylinder Price) ದೇಶದ ಜನರಿಗೆ ಅನುಕೂಲತೆ ಮಾಡಿಕೊಡುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ. ನಮ್ಮ ರಾಜ್ಯದಲ್ಲೀಗ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರೆಂಟಿ ಕಾರ್ಡ್ (Karnata state government Guarantee Schemes) ಯೋಜನೆಗಳು ಹೆಚ್ಚು ಪ್ರಚಾರದಲ್ಲಿದೆ. ಇವುಗಳನ್ನು ಕೂಡ ಜಾರಿಗೆ ತರುವ ಮುನ್ನ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು (C.M … Read more

LIC ಕಟ್ಟುತ್ತಿದ್ದವರಿಗೆ ಇಂದಿನಿಂದ ಹೊಸ ರೂಲ್ಸ್ ಜಾರಿ.!

  LIC (Life Insurance Corporation of India) ಸಂಸ್ಥೆ ಒಂದು ಜನಸಾಮಾನ್ಯರ ನಂಬಿಕಸ್ಥ ಸಂಸ್ಥೆಯಾಗಿದೆ. ಅದರಲ್ಲೂ ಜೀವ ವಿಮಾ (Life Insurances) ಪಾಲಿಸಿಗಳಿಗೆ ಭಾರತದಲ್ಲಿ ಹೆಸರುವಾಸಿಯಾಗಿರುವ ಈ ಸಂಸ್ಥೆ ಮೂಲಕ ಅನೇಕ ಜನರು ತಮ್ಮ ಭವಿಷ್ಯವನ್ನು ಕಟ್ಟಿಕೊಂಡಿದ್ದಾರೆ ಎಂದರೆ ತಪ್ಪಾಗಲಾರದು. ಯಾಕೆಂದರೆ, ಕುಟುಂಬದಲ್ಲಿ ಹಿರಿಯರ ಅಥವಾ ಮಕ್ಕಳ ಭದ್ರತೆಗಾಗಿ LIC ಕಂಪನಿಯಲ್ಲಿ ಪಾಲಿಸಿಗಳನ್ನು (Policy) ಖರೀದಿಸುತ್ತಾರೆ. ದುಡಿಯುವ ವಯಸ್ಸಿನಲ್ಲಿ ಮಕ್ಕಳ ಹೆಸರಿನಲ್ಲಿ ಅಥವಾ ಅವರ ಹೆಸರಿನಲ್ಲಿಯೇ ಸಣ್ಣ ಮೊತ್ತದ ಹಣವನ್ನು ಪ್ರೀಮಿಯಂ ರೂಪದಲ್ಲಿ ಕಟ್ಟಿಕೊಂಡು ಬಂದರೆ … Read more

ಕೆಲವರಿಗೆ ಗೃಹಲಕ್ಷ್ಮಿ ಯೋಜನೆ 2000 ಹಣ ಯಾಕೆ ಬಂದಿಲ್ಲ ಎನ್ನುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.!

  ಕರ್ನಾಟಕದ ಎಲ್ಲಾ ಮಹಿಳೆಯರು ಕೂಡ ಹಲವು ತಿಂಗಳುಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme launch) ಆಗಸ್ಟ್30ರಂದು ಚಾಲನೆ ಸಿಕ್ಕಿದೆ. ಮೈಸೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದ ಮೂಲಕ ಸರ್ಕಾರವು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಂದಿನಿಂದಲೇ ಎಲ್ಲಾ ಫಲಾನುಭವಿಗಳ ಖಾತೆಗೂ 2,000ರೂ. ಸಹಾಯಧನವನ್ನು ಬಿಡುಗಡೆ ಮಾಡುತ್ತಿದೆ. ಕುಟುಂಬದ ಯಜಮಾನಿಯಾಗಿದ್ದು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿರುವ ಎಲ್ಲ ಮಹಿಳೆಯರು ಕೂಡ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಈಗಾಗಲೇ ಆಗಸ್ಟ್ 30ನೇ ತಾರೀಕಿನಿಂದ ಅನೇಕರ ಖಾತೆಗಳಿಗೆ ಹಣ ವರ್ಗಾವಣೆ … Read more

SBI ಬ್ಯಾಂಕ್ ನಲ್ಲಿ ಖಾತೆ ಇದ್ದವರಿಗೆ ಗುಡ್ ನ್ಯೂಸ್ ಇಂದಿನಿಂದ ಹೊಸ ಸೇವೆ ಜಾರಿ.!

  ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ನಂಬರ್ 1 ಸ್ಥಾನದಲ್ಲಿರುವ SBI (State bank of Mysore) ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಬ್ಯಾಂಕ್ ಆಗಿದೆ. ಗ್ರಾಹಕರ ನಂಬಿಕಸ್ಥ ಬ್ಯಾಂಕ್ ಆಗಿರುವ ಕಾರಣದಿಂದಾಗಿ ಜೊತೆಗೆ SBI ಬ್ಯಾಂಕ್ ನಿಂದ ಗ್ರಾಹಕರಿಗೆ ಸಿಗುತ್ತಿರುವ ಸುಲಭ ಸೇವೆಗಳ ಕಾರಣದಿಂದಾಗಿ ಪ್ರತಿ ವರ್ಷವೂ ಕೂಡ SBI ನಲ್ಲಿ ಖಾತೆ ತೆರೆಯುತ್ತಿರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ತಕ್ಕ ಹಾಗೆ ಗ್ರಾಹಕರ ಅಭಿಲಾಷೆಗಳಿಗೆ ಮತ್ತು ಅವಸರಕ್ಕೆ ಹೊಂದುವ ಹಾಗೆ ಅಪ್ಡೇಟ್ ಮಾಡಿಕೊಂಡು ಹೊಸ ಹೊಸ … Read more

ಜನಧನ್ ಖಾತೆ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 1.3 ಲಕ್ಷ.! ತಪ್ಪದೆ ಈ ಯೋಜನೆ ಲಾಭ ಪಡೆದುಕೊಳ್ಳಿ.!

  ಪ್ರಧಾನಮಂತ್ರಿ ನರೇಂದ್ರ ಮೋದಿ (P.M Narendra Modi) ಅವರು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ದೇಶದ ನಾಗರಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದರಲ್ಲೂ ಭಾರತವನ್ನು ಡಿಜಿಟಲೀಕರಣ ಮಾಡುವಂತಹ ಮಹತ್ವದ ಹೆಜ್ಜೆ ಇಟ್ಟಿರುವ ಇವರು ಆರ್ಥಿಕ ಕ್ಷೇತ್ರದಲ್ಲೂ ಹೊಸ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಈಗ ಪ್ರತಿಯೊಬ್ಬ ದೇಶದ ನಾಗರಿಕನ ಹೆಸರಿನಲ್ಲೂ ಕೂಡ ಬ್ಯಾಂಕ್ ಖಾತೆ (Bank account) ಇದೆ. ಇದರ ಮೂಲಕ ಪ್ರತಿಯೊಬ್ಬರ ಆರ್ಥಿಕ ವಹಿವಾಟಿನ ಲೆಕ್ಕಾಚಾರದ ಸರ್ಕಾರದ ಸುಪರ್ದಿಯಲ್ಲಿ ಇರುತ್ತದೆ. ಎಲ್ಲರಿಗೂ ಕೂಡ ಬ್ಯಾಂಕ್ … Read more