ರಾಜ್ಯದ ಈ 114 ತಾಲೂಕಿನ ಜನರಿಗೆ 10Kg ಪಡಿತರ ಅಕ್ಕಿ ನೀಡುವುದಾಗಿ ಮಹತ್ವದ ಘೋಷಣೆ ಮಾಡಿದ ಆಹಾರ ಸಚಿವರು.!
ಕೊರೋನಾ (Corona) ಸಾಂಕ್ರಾಮಿಕದ ಬಳಿಕ ಎರಡು ವರ್ಷ ನೆರೆಯ ಹಾವಳಿಯನ್ನು (flood) ಅನುಭವಿಸಿದ್ದ ರಾಜ್ಯದಲ್ಲಿ ಈ ವರ್ಷ ಬರದ (drought) ವಾತಾವರಣ ಸೃಷ್ಟಿಯಾಗಿದೆ. ಪ್ರಸ್ತುತ ವರ್ಷದಲ್ಲಿ ಮುಂಗಾರು ಮಳೆ ಬೀಳಬೇಕಿದ್ದ ಸಮಯದಿಂದಲೂ ಕೂಡ ನಿರೀಕ್ಷಿತ ಪ್ರಮಾಣದ ಮಳೆ ರಾಜ್ಯದಲ್ಲಿ ಬಿದ್ದಿಲ್ಲ ಹೀಗಾಗಿ ರೈತರ (farmers) ಜೀವನ ಸಂ’ಕ’ಷ್ಟದಲ್ಲಿ ಸಿಲುಕಿದೆ. ಆಗಸ್ಟ್ ತಿಂಗಳಿನಲ್ಲಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗುತ್ತದೆ ಎಂದು ಊಹಿಸಲಾಗಿತ್ತು ಆದರೆ ಈ ನಿರೀಕ್ಷೆ ಕೂಡ ಹುಸಿಯಾಗಿದೆ. ಈಗಾಗಲೇ ನಾವೆಲ್ಲ ಸೆಪ್ಟೆಂಬರ್ ಮೊದಲ ವಾರವನ್ನು ಕಳೆಯುತ್ತಿದ್ದೇವೆ, ಆಸೆಗಣ್ಣುಗಳಿಂದ … Read more