ಕೇಂದ್ರ ಸರ್ಕಾರದಿಂದ ಗ್ಯಾಸ್ ಸಬ್ಸಿಡಿ ಹಣ ₹ 200/- ಬಿಡುಗಡೆಯಾಗಿದೆ.! ಸಬ್ಸಿಡಿ ಹಣ ಜಮೆ ಆಗಿದಿಯೋ ಇಲ್ಲವೋ ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ

  ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದವರ ಜೀವನ ನಿರ್ವಹಣೆ ಬಹಳ ಕ’ಷ್ಟವಾಗುತ್ತಿದೆ. ಇದನ್ನು ಮನಗಂಡ ಕೇಂದ್ರ ಸರ್ಕಾರವು (Government) ಕೋವಿಡ್ ಸಮಯದಲ್ಲಿ ಸ್ಥಗಿತಗೊಳಿಸಿದ್ದ LPG ಸಬ್ಸಿಡಿ (Subsidy) ವಿತರಣೆಯನ್ನು ಮತ್ತೆ ಪುನರಾರಂಭಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಸಂಪುಟದಲ್ಲಿ ತೀರ್ಮಾನ ಆಗಿದ್ದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಗೃಹ ಬಳಕೆಯ LPG ಸಿಲಿಂಡರ್ ಗೆ 200ರೂ. ಹಾಗೂ ಉಜ್ವಲ ಯೋಜನೆಯಡಿ ಸಿಲಿಂಡರ್ ಸೌಲಭ್ಯ ಪಡೆದಿರುವವರಿಗೆ … Read more

ಗೃಹಲಕ್ಷ್ಮಿ ಯೋಜನೆ 2000 ಹಣ ಇನ್ನು ಬಂದಿಲ್ವಾ.? ಆಗಿದ್ರೆ ತಕ್ಷಣ ಈ ಕೆಲಸ ಮಾಡಿ.! ಇಲ್ಲದಿದ್ರೆ ಹಣ ಬರಲ್ಲ.!

  ಕರ್ನಾಟಕ ಸರ್ಕಾರ ನಾಲ್ಕನೇ ಗ್ಯಾರೆಂಟಿ ಕಾರ್ಡ್ (Guarantee Scheme) ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಜಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯು ಕರ್ನಾಟಕದಲ್ಲಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೂ ಕೂಡ ಪ್ರತಿ ತಿಂಗಳು 2000ರೂ. ಸಹಾಯಧನವನ್ನು ನೀಡುವ ಯೋಜನೆಯಾಗಿದೆ. ಜುಲೈ 19 ರಿಂದ ಅರ್ಹ ಮಹಿಳೆಯರಿಗೆ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಸಂಖ್ಯೆ ಕೊಟ್ಟು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗೃಹಲಕ್ಷ್ಮಿ … Read more

UPI ಬಳಸುವವರಿಗೆ ಹೊಸ ನಿಯಮ ಜಾರಿ.! ಫೋನ್ ಪೇ, ಗೂಗಲ್ ಪೇ, ಬಳಕೆ ಮಾಡುವವರು ತಪ್ಪದೆ ಈ ಸುದ್ದಿ ನೋಡಿ.!

  ಇತ್ತೀಚೆಗೆ ಜನರು ನಗದು ಹಣದ ಮೂಲಕ ವ್ಯವಹಾರ (less Cash) ಮಾಡುವುದು ಬಹಳ ಕಡಿಮೆ ಆಗಿದೆ. ಅದರಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (P.M Narendra Modi) 500 ಹಾಗೂ 1,000 ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣ (demonitisation) ಮಾಡಿದ ನಂತರ ಹಾಗೂ ಕರೋನ ಮಹಾಮಾರಿಯ ಸಂದರ್ಭದಲ್ಲಿ ಉಂಟಾದ ಕಟ್ಟುನಿಟ್ಟಿನ ನಿಯಮಗಳ ನಂತರ ಜನರು ನಗದು ವ್ಯವಹಾರವನ್ನು ಶೇಕಡಾ 75%ರಷ್ಟು ಕಡಿಮೆ ಮಾಡಿದ್ದಾರೆ. ಇಂದು ಭಾರತದಲ್ಲಿ ತರಕಾರಿ ವ್ಯಾಪಾರ ಮಾಡುವ ತಳ್ಳುಗಾಡಿ ವ್ಯಾಪಾರದಿಂದ ಹಿಡಿದು ದೊಡ್ಡ ದೊಡ್ಡ ಹಣದ … Read more

ಗೃಹಲಕ್ಷ್ಮಿ ಯೋಜನೆ ಹಣ ಇನ್ನೂ ಬಂದಿಲ್ವಾ.? ಈ ರೀತಿ ಸ್ಟೇಟಸ್ ಚೆಕ್ ಮಾಡಿ ನೋಡಿ.!

  ಕಾಂಗ್ರೆಸ್ ಪಕ್ಷವು (Congress) ಚುನಾವಣೆ ಮುನ್ನ ಕೊಟ್ಟಿದ್ದ 5 ಗ್ಯಾರಂಟಿ ಭರವಸೆಗಳ ಪೈಕಿ ಈಗಾಗಲೇ ಮೂರು ಯೋಜನೆಗಳ ಪ್ರಯೋಜನವನ್ನು ಕರ್ನಾಟಕದ ಜನತೆ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಅಂದರೆ ಆಗಸ್ಟ್ 30, 2023ರಂದು ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯು (Guarantee Scheme Gruhalakshmi) ಕೂಡ ಲಾಂಚ್ ಆಗಿದೆ. ಗೃಹಲಕ್ಷ್ಮಿ ಯೋಜನೆ ಮೂಲಕ ಕರ್ನಾಟಕದ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬದ ಮುಖ್ಯಸ್ಥೆ ಖಾತೆಗೂ ಕೂಡ ಸರ್ಕಾರದಿಂದ ಸಹಾಯಧನವು DBT ಮೂಲಕ ಅವರ ಆಧಾರ್ ಕಾರ್ಡ್ ಲಿಂಕ್ ಆಗಿ … Read more

ಪೋಸ್ಟ್ ಆಫೀಸಿನ 5 ಬೆಸ್ಟ್ ಸ್ಕೀಮ್ ಗಳು ಇವು, 5,000 ಹೂಡಿಕೆ ಮಾಡಿದರೆ ಸಾಕು ಲಕ್ಷಗಳಲ್ಲಿ ರಿಟರ್ನ್ಸ್ ಪಡೆಯಬಹುದು.!

  ದುಡಿಯುವ ದಿನಗಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ಸ್ವಲ್ಪ ಹಣವನ್ನು ಉಳಿತಾಯ (Saving) ಮಾಡಿ ಇಟ್ಟುಕೊಳ್ಳಬೇಕು. ಈ ರೀತಿ ಉಳಿತಾಯ ಮಾಡಿದ ಹಣವನ್ನು ಉಳಿತಾಯ ಖಾತೆಯಲ್ಲಿ ಇಡುವುದರಿಂದ ಅತಿ ಹೆಚ್ಚು ಲಾಭ ದೊರೆಯುವುದಿಲ್ಲ ಹಾಗಾಗಿ ಅವುಗಳನ್ನು ಉತ್ತಮ ಯೋಜನೆಗಳಲ್ಲಿ ಹೂಡಿಕೆ (Invest) ಮಾಡಬೇಕು ಹೂಡಿಕೆ ಮಾಡುವುದಕ್ಕೆ ಈಗ ಮ್ಯೂಚುವಲ್ ಫಂಡ್, ಸ್ಟಾಕ್ ಮಾರ್ಕೆಟ್ ನಂತಹ ಅವಕಾಶಗಳು ಇದ್ದರೂ ಕೂಡ ಅವುಗಳಲ್ಲಿ ರಿಸ್ಕ್ ಕೂಡ ಅಷ್ಟೇ ಪ್ರಮಾಣದಲ್ಲಿ ಇರುತ್ತದೆ. ನಾವು ಹೂಡಿಕೆ ಮಾಡಿದ ಹಣಕ್ಕೆ ನೂರಕ್ಕೆ ನೂರರಷ್ಟು ಭದ್ರತೆಯ … Read more

ಗೃಹಲಕ್ಷ್ಮಿ ಯೋಜನೆ 2000/- ಇನ್ನೂ ನಿಮ್ಮ ಅಕೌಂಟ್ ಗೆ ಬಂದಿಲ್ವಾ.? ಚಿಂತೆ ಬೇಡ ಈ ದಿನಾಂಕದಂದು ನಿಮ್ಮ ಖಾತೆಗೆ ಹಣ ಬರಲಿದೆ.! ಈ ರೀತಿ ಚೆಕ್ ಮಾಡಿ.!

  ಆಗಸ್ಟ್ 30, 2023 ಕರ್ನಾಟಕದ ಇತಿಹಾಸದಲ್ಲಿ ಒಂದು ಐತಿಹಾಸಿಕ ದಿನವಾಗಿ ದಾಖಲಾಯಿತು. ಯಾಕೆಂದರೆ, ಕರ್ನಾಟಕದ ನಾಲ್ಕನೇ ಗ್ಯಾರೆಂಟಿ ಯೋಜನೆಯಾಗಿ (Guarantee Scheme) ಕರ್ನಾಟಕದ ಮಹಿಳೆಯರೆಲ್ಲರೂ ಮಹತ್ವಕಾಂಕ್ಷೆಯಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯು (Gruhalakshmi Scheme) ಜಾರಿಯಾದ ದಿನವಿದು. ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸಲು ಮತ್ತು ಬಡ ಕುಟುಂಬಗಳಿಗೆ ನೆರವಾಗಲು ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬದ ಯಜಮಾನಿ ಖಾತೆಗೆ ಪ್ರತಿ ತಿಂಗಳು 2000 ಸಹಾಯಧನವನ್ನು ಕೊಡುವುದಾಗಿ ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವವಾಗಿ ಕೊಟ್ಟಿದ್ದ ಆಶ್ವಾಸನೆ ಪ್ರಕಾರ ಆಗಸ್ಟ್ 30 … Read more

ಗೃಹಲಕ್ಷ್ಮಿ ಯೋಜನೆ 2000/- ನಿಮ್ಮ ಖಾತೆಗೆ ಜಮೆ ಆಗಿದೆ ಈ ಅಪ್ಲಿಕೇಶನ್ ನಲ್ಲಿ ಆಧಾರ್ ಕಾರ್ಡ್ ನಂಬರ್ ಹಾಕಿ ಚೆಕ್ ಮಾಡಿ.!

  ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ (Gyarantee Scheme) ಪೈಕಿ ನಾಲ್ಕನೇ ಗ್ಯಾರಂಟಿ ಕಾರ್ಡ್ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಲಾಂಚ್ ಆಗಿದೆ. ಆಗಸ್ಟ್ 30ನೇ ತಾರೀಕು ಲಾಂಚ್ ಆಗಿದೆ. ಜುಲೈ 19 ರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಇದುವರೆಗೆ 1.33 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದು. ಅವರೆಲ್ಲರ ಖಾತೆಗೂ ಕೂಡ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಾನ್ಯ … Read more

ಜಾಬ್ ಕಾರ್ಡ್ ಇದ್ದವರು ಆಧಾರ್ ಕಾರ್ಡ್ ಲಿಂಕ್ ಮಾಡಲು ಕೊನೆ ಅವಕಾಶ.! ಇಲ್ಲದಿದ್ದರೆ ನಿಮ್ಮ ಕಾರ್ಡ್ ರದ್ದಾಗುತ್ತೆ

  ಕೇಂದ್ರ ಸರ್ಕಾರವು (Central Government) ಜಾರಿಗೆ ತಂದಿರುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (Rashtreeya Grameena Udyoga Khathri Yojane) ದೇಶದ ಎಲ್ಲರ ಗಮನವನ್ನು ಸೆಳೆದಿದೆ. ಗ್ರಾಮೀಣ ಭಾಗದ ಯುವಜನತೆಗೆ ಉದ್ಯೋಗಾವಕಾಶ ನೀಡಿ ಜೊತೆಗೆ ಗ್ರಾಮಗಳ ಅಭಿವೃದ್ಧಿಯತ್ತ ತೊಡಗಿಸಿಕೊಳ್ಳುವಲ್ಲಿ ಈ ಯೋಜನೆ ನೆರವಾಗುತ್ತಿದೆ. ಈ ಯೋಜನೆಯಿಂದ ಕೆರೆಗಳಲ್ಲಿ ಹೂಳೆತ್ತುವ ಕಾರ್ಯ, ಜಾನುವಾರುಗಳಿಗೆ ಕುಡಿಯುವ ನೀರಿನ ಘಟಕ ನಿರ್ಮಾಣ, ರೈತನ ಜಮೀನಿನಲ್ಲಿ ಕೃಷಿ ಹೊಂಡ, ಜಾನುವಾರುಗಳಿಗೆ ಶೆಡ್ ನಿರ್ಮಾಣ ಇನ್ನೂ ಮುಂತಾದ ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು … Read more

ಗೃಹಲಕ್ಷ್ಮಿ ಯೋಜನೆಯ 2,000 ಸಹಾಯಧನ ಮಹಿಳೆಯರ ಖಾತೆಗೆ ವರ್ಗಾವಣೆ ಆಗಿದೆ.! ಈ ವಿಧಾನದಲ್ಲಿ ಚೆಕ್ ಮಾಡಿ ನೋಡಿ.!

  ಕರ್ನಾಟಕ ರಾಜ್ಯದ ಮಹಿಳೆಯರು ಬಹಳ ನಿರೀಕ್ಷೆಯಿಂದ ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಇಂದು ಚಾಲನೆ ಸಿಗುತ್ತಿದೆ. ಸರ್ಕಾರ ಭರವಸೆ ನೀಡಿದ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನೇ ಗ್ಯಾರಂಟಿ ಕಾರ್ಡ್ ಯೋಜನೆ ಯಾಗಿ (Gyarantee Scheme) ಗೃಹಲಕ್ಷ್ಮಿ ಯೋಜನೆಯು ಆಗಸ್ಟ್ 30ನೇ ತಾರೀಕು ಸರ್ಕಾರಕ್ಕೆ 100 ದಿನಗಳು ತುಂಬಿದ ಸಂಭ್ರಮದಲ್ಲಿ ಜಾರಿಗೆ ಬರುತ್ತಿದೆ. ಮೈಸೂರಿನಲ್ಲಿ (Mysore) ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು (C.M Siddaramaih) ಅರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ … Read more

ಅಂಗನವಾಡಿ ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತರಿಗೆ ಕೂಡ ಗೃಹಲಕ್ಷ್ಮಿ ಯೋಜನೆ ಅನ್ವಯ.! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಅಧಿಕೃತ ಘೋಷಣೆ.!

  ರಾಜ್ಯದಾದ್ಯಂತ ಗೃಹಲಕ್ಷ್ಮಿ ಯೋಜನೆ ( Gruhalakshmi Scheme) ಜಾರಿ ದಿನಾಂಕದ ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ಯಾಕೆಂದರೆ ಪದೇ ಪದೇ ಈ ದಿನಾಂಕ ಮುಂದೂಡಲ್ಪಡುತ್ತಿತ್ತು ಆದರೀಗ ಇದಕ್ಕೆ ಅಂತಿಮವಾಗಿ ಇದಕ್ಕೆ ಉತ್ತರ ಸಿಕ್ಕಿದೆ. ಸರಕಾರಕ್ಕೆ ನೂರು ದಿನ ತುಂಬಿದ ಸಂಭ್ರಮದಲ್ಲಿಯೇ ಆಗಸ್ಟ್ 30ನೇ ತಾರೀಕು ಮೈಸೂರಿನಲ್ಲಿ (Mysore) ಅದ್ದೂರಿಯಾಗಿ ಕಾರ್ಯಕ್ರಮ (launching program) ನಡೆಸಿ ಇದುವರೆಗೂ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿರುವ ಎಲ್ಲಾ ಕುಟುಂಬದ ಯಜಮಾನಿಯರ ಖಾತೆಗೂ 2,000 ಸಹಾಯಧನವನ್ನು ಅಂದೇ DBT ಮೂಲಕ ವರ್ಗಾವಣೆ ಮಾಡಲು … Read more