ಇನ್ಮುಂದೆ ಬ್ಯಾಂಕ್ ಕೆಲಸಕ್ಕಾಗಿ ಗಂಟೆಗಟ್ಟಲೇ ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ, ಹೊಸ ಸೇವೆ ಆರಂಭಿಸಿದ ಬ್ಯಾಂಕ್.! ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರು ತಪ್ಪದೆ ಇದನ್ನು ನೋಡಿ.!

ಬ್ಯಾಂಕ್ ಗಳಲ್ಲಿ ಸೇವೆಗಳನ್ನು (Bank services) ಪಡೆಯಲು ಗಂಟೆಗಟ್ಟಲೇ ಜನರು ಸರತಿಯಲ್ಲಿ ಕ್ಯೂ ನಿಂತುಕೊಳ್ಳುವ ಭೌತಿಕ ವಿಧಾನ ಈಗ ಬಹುತೇಕ ಕಡಿಮೆಯಾಗಿದೆ. ಬ್ಯಾಂಕ್ ಗ್ರಾಹಕರು ಈಗ ಕುಡಿತಲ್ಲಿಯೇ ಬ್ಯಾಂಕಿಂಗ್ ಸಹಾಯವಾಣಿಗೆ (customer care) ಕರೆ ಮಾಡುವ ಮೂಲಕ ತಮ್ಮ ಬ್ಯಾಂಕ್ ಖಾತೆಗಳ ವಹಿವಾಟಿನ ಕುರಿತು ಮಾಹಿತಿ ಪಡೆಯುತ್ತಾರೆ. ತೀರಾ ಅವಶ್ಯಕತೆ ಬಿದ್ದರೆ ಮಾತ್ರ ಬ್ಯಾಂಕ್ ಗಳಿಗೆ ಭೇಟಿ ಕೊಡುತ್ತಾರೆ. ಇನ್ನು ಕೆಲವರು ಈಗ ಎಲ್ಲ ಬ್ಯಾಂಕ್ಗಳು ಕೂಡ ಆಯಾ ಬ್ಯಾಂಕುಗಳಿಗೆ ಸಂಬಂಧಪಟ್ಟ ಹಾಗೆ ಮೊಬೈಲ್ ಆಪ್ (Bank … Read more

ಈ ಫಲನುಭವಿಗಳ ರೇಷನ್ ಕಾರ್ಡ್ ರದ್ದು ಇಂಥವರಿಗೆ ಅನ್ನಭಾಗ್ಯ ಅಕ್ಕಿಯೂ ಇಲ್ಲ ದುಡ್ಡು ಇಲ್ಲ ಮಾನದಂಡ ಮೀರಿದವರು ದಂಡ ಕೂಡ ಕಟ್ಟಬೇಕು.! ಹೊಸ ರೂಲ್ಸ್ ಜಾರಿಗೆ ತಂದ ಸರ್ಕಾರ.!

  ಕಳೆದ ವಾರ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್ ಮುನಿಯಪ್ಪ (Food and Civil supply Minister K.H Muniyappa) ಅವರು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ತಡೆಹಿಡಿಯಲಾಗಿದ್ದ ರೇಷನ್ ಕಾರ್ಡ್ ವಿತರಣೆ (ration card distribution) ಕಾರ್ಯಕ್ರಮಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಹಾಗೆಯೇ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸ್ವೀಕರಿಸುವುದು ಮತ್ತು ತಿದ್ದುಪಡಿ ಕಾರ್ಯಕ್ರಮ ಚಾಲನೆ ನೀಡಲಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದರು. ಈ ಸಮಯದಲ್ಲಿ ಅವರು ತಿಳಿಸಿದ … Read more

ಗೃಹಲಕ್ಷ್ಮಿ ಯೋಜನೆಯ 2000 ಹಣ ಯಾಕೆ ಇನ್ನು ಬಿಡುಗಡೆಯಾಗಿಲ್ಲ ಎನ್ನುವುದಕ್ಕೆ ಕಾರಣ ತಿಳಿಸಿದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್.! ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದವರು ತಪ್ಪದೆ ಇದನ್ನು ನೋಡಿ

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು (Karnataka government Guarantee Scheme) ಒಂದಾದ ಮೇಲೆ ಒಂದರಂತೆ ಬಹುತೇಕ ಜಾರಿಯಾಗಿವೆ. ಈಗ ಕರ್ನಾಟಕದ ಎಲ್ಲಾ ಕುಟುಂಬದ ಯಜಮಾನಿಯರು ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ಬಿಡುಗಡೆ ಮಾಡುವ ಕಾರ್ಯಕ್ರಮಕ್ಕೆ ಸದ್ಯದಲ್ಲೇ ದಿನಾಂಕ ಕೂಡ ನಿಗದಿ ಆಗುತ್ತಿದೆ. ಕೊಟ್ಟ ಮಾತಿನಂತೆಯೇ ಆಗಸ್ಟ್ ತಿಂಗಳಿನಲ್ಲಿಯೇ (August month) ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಪ್ರಯತ್ನ ಮಾಡುತ್ತಿದೆ. ಈಗಿನ್ನು ಅರ್ಜಿ ಸ್ವೀಕಾರ ಪ್ರಕ್ರಿಯೆ ಹಂತದಲ್ಲಿರುವ ಈ ಯೋಜನೆ ಕುರಿತು … Read more

ಅನ್ನಭಾಗ್ಯ ಫಲಾನುಭವಿಗಳಿಗೆ ಆಹಾರ ಇಲಾಖೆಯಿಂದ ಶಾ’ಕ್ ಈ 6 ಮಾನದಂಡಗಳನ್ನಿಟ್ಟುಕೊಂಡು ಆಹಾರ ಇಲಾಖೆ ಸರ್ವೆ ಮಾಡುತ್ತಿದೆ. ಇಂಥವರಿಗೆ ದಂಡದ ಜೊತೆಗೆ ರೇಷನ್ ಕಾರ್ಡ್ ರದ್ದು ಆಗಲಿದೆ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆಗಳು (Karnataka government Gyarantee Scheme) ಒಂದಾದರ ಮೇಲೆ ಒಂದಂತೆ ಜಾರಿಯಾಗುತ್ತಿವೆ ನಿಜ. ಆದರೆ ಚುನಾವಣೆಗೆ ಪೂರ್ವವಾಗಿ ಕಾಂಗ್ರೆಸ್ ಪಕ್ಷವನ್ನು (Congress Party manofesto) ಭರವಸೆಯೇ ಬೇರೆ, ಆದರೆ ಈಗ ಅದಕ್ಕೆ ಸೇರ್ಪಡೆ ಮಾಡುತ್ತಿರುವ ಮಾನದಂಡಗಳೇ (Criterion) ಬೇರೆ ಎಂದು ಜನಸಾಮಾನ್ಯರಿಂದ ವಿಪರೀತವಾದ ವಿ’ರೋ’ಧ ವ್ಯಕ್ತವಾಗುತ್ತಿದೆ. ಅನ್ನ ಭಾಗ್ಯ ಯೋಜನಯಡಿ (Annabhagya Scheme) ಪ್ರತಿ ಸದಸ್ಯನಿಗೂ ಕೂಡ 10Kg ಅಕ್ಕಿ ನೀಡಲಾಗುವುದು ಎಂದು ಸರ್ಕಾರ ಹೇಳುತ್ತಾದರೂ ಈಗ ಅದಕ್ಕೆ ಬಡತನ … Read more

ಗೃಹಲಕ್ಷ್ಮೀ ಯೋಜನೆಯ ಅನರ್ಹರ ಪಟ್ಟಿ ಬಿಡುಗಡೆ, ಈ ಪಟ್ಟಿಯಲ್ಲಿ ಇರುವವರಿಗೆ 2000 ಸಿಗಲ್ಲ, ನಿಮ್ಮ ಹೆಸರು ಈ ಲಿಸ್ಟ್ ನಲ್ಲಿದಿಯೇ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!

  ಸರ್ಕಾರದ ಗ್ಯಾಂಟಿ ಕಾರ್ಡ್ ಯೋಜನೆಗಳಲ್ಲಿ (Gyarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಆದೇಶ ಹೊರಬಿದ್ದ ದಿನದಿಂದಲೂ ಕೂಡ ಒಂದಲ್ಲ ಒಂದು ಕಾರಣಕ್ಕಾಗಿ ಈ ಯೋಜನೆಯ ಸಂಬಂಧಿತ ದಿನಾಂಕಗಳು ಮುಂದಕ್ಕೆ ಹೋಗುತ್ತಲೇ ಇದೆ ಮೊದಲಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಬಹಳ ಬಾರಿ ದಿನಾಂಕವನ್ನು ಮುಂದೂಡಲಾಗಿತ್ತು. ಅಂತಿಮವಾಗಿ ಜುಲೈ 19 ರಿಂದ ಸರ್ಕಾರವು ಕುಟುಂಬದ ಯಜಮಾನಿಯರಿಗೆ (Head Women of the family) ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಇವತ್ತಿನ ದಿನಾಂಕದವರೆಗೆ ಕರ್ನಾಟಕದಲ್ಲಿ 1.23 … Read more

ರೇಷನ್ ಕಾರ್ಡ್ ತಿದ್ದುಪಡಿಗೆ ಕೇವಲ 4 ದಿನ ಮಾತ್ರ ಸಮಯಾವಕಾಶ ನೀಡಿದ್ದಾರೆ. ತಿದ್ದುಪಡಿ ಮಾಡಿಸುವವರು ತಪ್ಪದೆ ಈ ದಾಖಲೆ ತೆಗೆದುಕೊಂಡು ಹೋಗಿ.!

  ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ಯೋಜನೆಗಳು (Gyarantee Scheme) ಜಾರಿಯಾದ ಮೇಲೆ ರೇಷನ್ ಕಾರ್ಡ್ (Ration card) ಪ್ರಮುಖ ದಾಖಲೆ ಎಂದು ಎಲ್ಲರಿಗೂ ಮನವರಿಕೆಯಾಗಿದೆ. ಯಾಕೆಂದರೆ, ಈಗ ಗ್ಯಾರಂಟಿ ಕಾರ್ಡ್ ಯೋಜನೆಗಳಾದ ಅನ್ನಭಾಗ್ಯ ಯೋಜನೆ (Annabhagya Scheme) ಮತ್ತು ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಕಡ್ಡಾಯವಾಗಿ ರೇಷನ್ ಕಾರ್ಡ್ ಇರಲೇಬೇಕು. ಈ ಯೋಜನೆಗಳಿಗೆ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಮಹಿಳೆಯರ ಹೆಸರು ಇರಬೇಕು, ಆ ಮಹಿಳೆಯ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಮಾಹಿತಿಗಳಲ್ಲಿರುವಂತೆ ರೇಷನ್ ಕಾರ್ಡ್ ಅಲ್ಲಿ ಹೆಸರು … Read more

ರೈತರಿಗೆ ಗುಡ್ ನ್ಯೂಸ್, ರಸಗೊಬ್ಬರಗಳ ಬೆಳೆ ಇಳಿಕೆ, ಯೂರಿಯ ಹಾಗೂ DAP ಬೆಲೆ ಎಷ್ಟಾಗಿದೆ ನೋಡಿ.!

ಕೃಷಿ (agriculture) ಭಾರತ ದೇಶದ ಆರ್ಥಿಕತೆಯ ಬೆನ್ನೆಲುಬು ಎಂದು ಕರೆಯುತ್ತೇವೆ. ದೇಶದಲ್ಲಿ ಅತಿ ಹೆಚ್ಚಿನ ಜನಸಂಖ್ಯೆ ಕೃಷಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದ ರೈತರ (farmers) ಮೂಲ ಉದ್ಯೋಗವೇ ಕೃಷಿ ಆಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (Central and state governments) ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು ನೆರವಾಗುತ್ತಿದೆ. ಭಾರತದಲ್ಲಿ ಕೃಷಿಯು ಅನಿಶ್ಚಿತತೆಯಿಂದ ಕೂಡಿರುವುದರಿಂದ ಹಲವಾರು ಕಾರಣಗಳಿಂದ ರೈತನು ಖಚಿತವಾದ ಆದಾಯವಿಲ್ಲದೆ ಆರ್ಥಿಕವಾಗಿ ಹಿಂದುಳಿದಿದ್ದಾನೆ. ಇದನ್ನು ಮನಗಂಡಿರುವ ಸರ್ಕಾರಗಳು ರೈತನಿಗಾಗಿಯೇ ಸಾಕಷ್ಟು ಯೋಜನೆಗಳನ್ನು … Read more

ಅನ್ನಭಾಗ್ಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್, ಆಗಸ್ಟ್ ತಿಂಗಳ ಹಣ ಜಮೆ ಪ್ರಾರಂಭ ನಿಮ್ಮ ಅಕೌಂಟ್ ಗೆ ಹಣ ಜಮೆ ಆಗಿದಿಯೋ ಇಲ್ಲವೋ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ.!

  ಕರ್ನಾಟಕ ಸರ್ಕಾರದ (Karnataka government) ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಅನ್ನಭಾಗ್ಯ (Annabhagya) ಯೋಜನೆಯು ಜುಲೈ ತಿಂಗಳಿನಿಂದ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಪಡಿತರವನ್ನು ಪ್ರತಿ ಸದಸ್ಯನಿಗೆ 10Kg ನೀಡಲಾಗುವುದು ಎಂದು ಚುನಾವಣೆ ಪ್ರಣಾಳಿಕೆ ವೇಳೆ ಕಾಂಗ್ರೆಸ್ ಪಕ್ಷವು ಹೇಳಿತ್ತಾದರೂ ದಾಸ್ತಾನು ಲಭ್ಯವಾಗದ ಕಾರಣ ಪ್ರತಿ ಸದಸ್ಯನಿಗೆ 5kg ಅಕ್ಕಿ ಹಾಗೂ ಹೆಚ್ಚುವರಿ 5Kg ಅಕ್ಕಿ ಬದಲಿಗೆ 170 ರೂಪಾಯಿಯನ್ನು ಕುಟುಂಬದ ಮುಖ್ಯಸ್ಥನ (Head of the family) ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿತ್ತು. … Read more

ಈ ನಂಬರ್ ಗೆ ಕರೆ ಮಾಡಿ ಸಾಕು, ಮನೆ ಬಾಗಿಲಿಗೆ ಬರಲಿದ್ದಾರೆ ಡಾಕ್ಟರ್ ಹಸು ಎಮ್ಮೆ ಕುರಿ ಮೇಕೆ ಹಂದಿಗಳಿಗೆ ಸ್ಥಳದಲ್ಲೇ ಉಚಿತ ಚಿಕಿತ್ಸೆ ನೀಡುತ್ತಾರೆ.!

  ಕರ್ನಾಟಕ ರಾಜ್ಯದಲ್ಲಿ ಕೃಷಿ ಚಟುವಟಿಕೆಯ ಜೊತೆಗೆ ಹೈನುಗಾರಿಕೆ (dairy farming) ಕೂಡ ಇಲ್ಲಿನ ರೈತರ ಮುಖ್ಯ ಕಸುಬು. ಇದನ್ನು ಮನಗಂಡಿರುವ ಸರ್ಕಾರವು ಪಶು ಸಂಗೋಪನೆಗೆ (Animal husbandry) ಅನೇಕ ಯೋಜನೆಗಳ ಮೂಲಕ ನೆರವು ನೀಡಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸುತ್ತಿದೆ. ಪಶು ಸಂಜೀವಿನಿ ಮುಂತಾದ ಯೋಜನೆಗಳನ್ನು ಜಾರಿ ಮಾಡಿದ್ದ ಸರ್ಕಾರವು ಅದರ ಮುಂದುವರಿದ ಭಾಗವಾಗಿ ಪಶುಗಳಿಗೆ ಸಂಚಾರಿ ಕ್ಲಿನಿಕ್ ( Veterinary mobile clinic) ವ್ಯವಸ್ಥೆಯನ್ನು ಕೂಡ ಮಾಡಿಕೊಟ್ಟಿದೆ. ಈ ಯೋಜನೆಯ ಮೂಲಕ ತಮ್ಮ ಮನೆಯಲ್ಲಿರುವ ಹಸು, ಕುರಿ, … Read more

ಕೇವಲ 10 ರೂಪಾಯಿ ಹೂಡಿಕೆ ಮಾಡಿದ್ರೆ ಸಾಕು 16 ಲಕ್ಷ ಪಡೆಯಬಹುದು. ಪೋಸ್ಟ್ ಆಫೀಸ್ ನಾ ಈ ಸ್ಕೀಮ್ ನಲ್ಲಿ ಹೂಡಿಕೆ ಮಾಡಲು ಮುಗಿಬಿದ್ದ ಜನ.!

  ಹಣ ಹೂಡಿಕೆ (money invest) ಮಾಡುವುದರ ಮುಖ್ಯ ಉದ್ದೇಶವೇ ಹೆಚ್ಚು ಲಾಭ ಪಡೆಯುವುದು. ಹಾಗಾಗಿ ಜನರು ಹಣ ಹೂಡಿಕೆ ಮಾಡಲು ಯಾವುದು ಒಳ್ಳೆಯ ವೇದಿಕೆ ಎಂದು ಹುಡುಕಾಡುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಶೀಘ್ರವಾಗಿ ಹಣ ಮಾಡಬೇಕು ಎಂದು ಶೇರ್ ಮಾರ್ಕೆಟ್ ಅಥವಾ ಮ್ಯೂಚುಯಲ್ ಫಂಡ್ ಗಳ ಕಡೆ ನೋಡುತ್ತಿದ್ದಾರೆ. ಆದರೆ ಇವುಗಳಲ್ಲಿ ನೀವು ಹೂಡಿಕೆ ಮಾಡಿದ ಹಣಕ್ಕೆ ಸುರಕ್ಷತೆ ಇರುತ್ತದೆ ಇದು ಖಚಿತವಾಗಿ ಹೇಳಲು ಅಸಾಧ್ಯ ಹಾಗಾಗಿ ಸರ್ಕಾರಿ ವಲಯದ ಸ್ಕೀಮ್ ಗಳಲ್ಲಿ ಹಣ ಹೂಡಿಕೆ ಮಾಡಿದರೆ … Read more