6-10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ 10,000/- ಪ್ರೋತ್ಸಾಹ ಧನ. ಆಗಸ್ಟ್ 31 ಕಡೆ ದಿನಾಂಕ ಆಸಕ್ತ ಪೋಷಕರು ಕೂಡಲೇ ಅರ್ಜಿ ಸಲ್ಲಿಸಿ.!

  ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುವ ಜನಜನಿತ ಮಾತಿನ ಬಗ್ಗೆ ಎಲ್ಲರೂ ಕೇಳಿದ್ದೇವೆ. ಮಕ್ಕಳ ಭವಿಷ್ಯ ನಿರ್ಧಾರ ಹಾಕುವುದು ಶಾಲೆಯ ತರಗತಿಗಳಲ್ಲಿ ಎನ್ನುವುದು ಕೂಡ ಅಷ್ಟೇ ಸತ್ಯವಾದ ಮಾತು. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸುವುದಕ್ಕಾಗಿ ಹಲವು ಯೋಜನೆಗಳನ್ನು ಕೈಗೊಂಡಿವೆ. ಕಡ್ಡಾಯ ಶಿಕ್ಷಣ ನೀತಿ, ಉಚಿತ ಶಿಕ್ಷಣದಂತಹ ಯೋಜನೆಗಳ ಜೊತೆಗೆ ಉಚಿತವಾಗಿ ಶಿಕ್ಷಣದ ಪರಿಕರಗಳನ್ನು, ಪಠ್ಯಪುಸ್ತಕಗಳನ್ನು, ಸಮವಸ್ತ್ರಗಳನ್ನು ವಿತರಣೆ ಮಾಡಿ ಪೋಷಕಾಂಶಯುಕ್ತ ಆಹಾರ ಕೂಡ ನೀಡುವ ಬಿಸಿ ಊಟದಂತಹ ಕಾರ್ಯಕ್ರಮಗಳನ್ನು … Read more

ಬ್ಯಾಂಕಿನಲ್ಲಿ 5 ಲಕ್ಷಕ್ಕಿಂತ ಹೆಚ್ಚು ಹಣ ಇಟ್ಟಿರುವವರಿಗೆ ಹೊಸ ರೂಲ್ಸ್ ಜಾರಿಗೆ ತಂದ RBI…! ತಪ್ಪದೆ ಈ ವಿಚಾರ ತಿಳಿದುಕೊಳ್ಳಿ

  ದುಡಿಯುತ್ತಿರುವ ಜನರು ತಮ್ಮ ಆದಾಯದಲ್ಲಿ ಸ್ವಲ್ಪಮೊತ್ತದ ಹಣವನ್ನು ಭವಿಷ್ಯದ ಬಳಕೆಗಾಗಿ ಎಂದು ಉಳಿತಾಯ ಮಾಡಿ ಇಡುತ್ತಾರೆ. ಈ ರೀತಿ ಉಳಿತಾಯ ಮಾಡಲು ಬ್ಯಾಂಕ್ ಖಾತೆಗಳು ಸೇಫ್ (Saving account) ಎಂದು ಅನೇಕರ ಭಾವನೆ. ಹೀಗಾಗಿ ಭವಿಷ್ಯದಲ್ಲಿ ಮನೆ ಅಥವಾ ಸೈಟ್ ಖರೀದಿಸಲು ಅಥವಾ ಮಕ್ಕಳ ವಿದ್ಯಾಭ್ಯಾಸ ವಿದೇಶ ಪ್ರಯಾಣ. ಅಥವಾ ನಿವೃತ್ತಿ ಹೊಂದಿದಾಗ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ತಮ್ಮ ಕೈಲಾದಷ್ಟು ಸ್ವಲ್ಪಮೊತ್ತದ ಹಣವನ್ನು ಬ್ಯಾಂಕ್ ಗಳಲ್ಲಿ ಉಳಿತಾಯ ಖಾತೆ ತೆರೆದು ಅದರಲ್ಲಿ ಇಟ್ಟುಕೊಳ್ಳುತ್ತಾರೆ. ಈ ರೀತಿ … Read more

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆ ಕಳೆದು ಹೋದರೆ ಹೊಸ ನಂಬರ್ ಸೇರಿಸುವುದು ಹೇಗೆ.? ನಿಮ್ಮ ಮೊಬೈಲ್ ಮೂಲಕವೇ ನಂಬರ್ ಬದಲಾವಣೆ ಮಾಡುವ ವಿಧಾನ.!

  ಆಧಾರ್ ಕಾರ್ಡ್ (Aadhar Card) ಎನ್ನುವುದು ಈಗ ಎಷ್ಟು ಅಗತ್ಯ ದಾಖಲೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದೇ ಇದೆ. ಖಾಸಗಿ ವಲಯದ, ಸರ್ಕಾರಿ ಕಛೇರಿಗಳ ಅಥವಾ ಬ್ಯಾಂಕಿಂಗ್ ಕ್ಷೇತ್ರದ ಕೆಲಸವೇ ಆಗಿರಲಿ ಎಲ್ಲದಕ್ಕೂ ಕೂಡ ಆಧಾರ್ ಕಾರ್ಡನ್ನು ದಾಖಲೆಯಾಗಿ ನೀಡಲೇಬೇಕಾಗಿದೆ. ಆಧಾರ್ ಕಾರ್ಡ್ ಅಲ್ಲಿರುವ ಅಷ್ಟು ಮಾಹಿತಿ ಜೊತೆಗೆ ಮೊಬೈಲ್ ಸಂಖ್ಯೆ (Aadhar linked mobile number) ಕೂಡ ಅಷ್ಟೇ ಪ್ರಮುಖವಾದ ಒಂದು ಮಾಹಿತಿ. ಯಾಕೆಂದರೆ, ನೀವು ಯಾವುದೇ ಒಂದು ಅಪ್ಲಿಕೇಶನ್ ಹಾಕಬೇಕಿದ್ದರೂ ಅಥವಾ ಮನವಿ ಸಲ್ಲಿಸಬೇಕಿದ್ದರೂ … Read more

ನಿಮ್ಮ ಜಮೀನಿನ ಪಹಣಿ ಪತ್ರ ತಿದ್ದುಪಡಿ ಮಾಡುವುದು ಹೇಗೆ.? ಎಲ್ಲಾ ರೈತರು ತಿಳಿದುಕೊಳ್ಳ ಬೇಕಾದ ಪ್ರಮುಖ ಮಾಹಿತಿ ಇದು.!

  ಸ್ವಂತ ಜಮೀನು ಹೊಂದಿರುವ ರೈತನಿಗೆ (Farmer) ಆತನ ಜಮೀನಿನ ಪಹಣಿ ಪತ್ರ (RTC) ಒಂದು ಅಗತ್ಯ ದಾಖಲೆಯಾಗಿದೆ. ರೈತನಿಗೆ ಹಲವಾರು ಸಂದರ್ಭಗಳಲ್ಲಿ ಪಹಣಿ ಪತ್ರ ಬೇಕಾಗುತ್ತದೆ. ಈ ಪಹಣಿ ಪತ್ರಗಳಲ್ಲಿ ಒಟ್ಟು 16 ಕಾಲಂ ಗಳು ಇರುತ್ತವೆ. ಈ ಕಾಲಂಗಳಲ್ಲಿ ರೈತನ ಜಮೀನಿಗೆ ಸಂಬಂಧಿಸಿದ ಹಾಗೆ ಸಂಪೂರ್ಣ ಮಾಹಿತಿ ಇರುತ್ತದೆ. ಈಗಿನ ಕಾಲದಲ್ಲಿ ಕಂಪ್ಯೂಟರ್ ಜನರೇಟರ್ ಪಹಣಿ ಪತ್ರ ಬರುತ್ತಿದೆ ಆದರೆ ಹಿಂದಿನ ಕಾಲದಲ್ಲಿ ಇದೆಲ್ಲ ಕೈಬರಹದಲ್ಲಿ ಇರುತ್ತಿದ್ದವು ಈ ರೀತಿ ಕೈ ಬರಹದಲ್ಲಿ ಬರೆಸಿದ … Read more

ಆಗಸ್ಟ್ ತಿಂಗಳಿನಲ್ಲಿ ಗೃಹಜ್ಯೋತಿ ಯೋಜನೆಯ ಕೆಲವು ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ಬಂದಿಲ್ಲ.! ಯಾಕೆ ಗೊತ್ತ.? ಎಲ್ಲರಿಗೂ ಫ್ರೀ ಕರೆಂಟ್ ಯಾಕೆ ಸಿಗುತ್ತಿಲ್ಲ ನೋಡಿ.!

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Gyarantee Scheme) ಒಂದಾದ ಗೃಹಜ್ಯೋತಿ (Gruhajyothi) ಯೋಜನೆಗೆ ಜೂನ್ ತಿಂಗಳಿನಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳೆಲ್ಲರೂ ಈ ಯೋಜನೆಗೆ ಸರ್ಕಾರ ವಿಧಿಸಿರುವ ಕಂಡೀಶನ್ ಒಳಗೆ ವಿದ್ಯುತ್ ಬಳಕೆ ಮಾಡಿದ್ದರೆ ಆ ಕುಟುಂಬಗಳು ಜುಲೈ ತಿಂಗಳಲ್ಲಿ ಬಳಕೆ ಮಾಡಿದ ವಿದ್ಯುತ್ ಗೆ ಆಗಸ್ಟ್ ತಿಂಗಳಲ್ಲಿ ಶೂನ್ಯ ವಿದ್ಯುತ್ ಬಿಲ್ (Zero current bill) ಪಡೆಯಲಿದ್ದಾರೆ ಎಂದು ಸರ್ಕಾರ ಹೇಳಿದ್ದರು. ಆ ಪ್ರಕಾರವಾಗಿ ಈಗ ರಾಜ್ಯದ ಬಹುತೇಕ … Read more

ಮನೆಯಲ್ಲಿ ಕಾರ್ ಮತ್ತು ಬೈಕ್ ಇದ್ದವರಿಗೆ ಹೊಸ ರೂಲ್ಸ್ ಜಾರಿ.! ಹೊಸ ವಾಹನ ಖರೀದಿ ಮಾಡುವವರಿಗೂ ನೋಂದಣಿ ನಿಯಮದಲ್ಲಿ ಬದಲಾವಣೆ.!

  ದೇಶದಲ್ಲಿ ಹೊಸ ಹೊಸ ಸಂಚಾರಿ ನಿಯಮಗಳು (Traffic rules) ಜಾರಿಯಾಗುತ್ತಲ್ಲೇ ಇರುತ್ತವೆ. ಕೇಂದ್ರ ಸರ್ಕಾರ (Central government) ಅನೇಕ ಬಾರಿ ಸಂಚಾರಿ ನಿಯಮಗಳನ್ನು ಬದಲಾಯಿಸಿದೆ ಮತ್ತಷ್ಟು ಕಟ್ಟುನಿಟ್ಟಿನ ನಿಯಮ ಮಾಡಿ ಬಿಗಿಗೊಳಿಸಿದೆ. ಕೆಲವೊಮ್ಮೆ ವಾಹನ ದಟ್ಟಣೆ (traffic problem) ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಈ ಕ್ರಮ ಕೈಗೊಂಡಿದ್ದರೆ. ಕೆಲವು ಸಮಯ ಪರಿಸರ ಮಾಲಿನ್ಯ ನಿಯಂತ್ರಣವನ್ನು ಕೂಡ ಗಮನದಲ್ಲಿ ಇಟ್ಟುಕೊಂಡು ಕೆಲವು ಬಾರಿ ಸಂಚಾರ ನಿಯಮಗಳನ್ನು ಜಾರಿಗೆ ತರಬೇಕಾಗದದ್ದು ಅನಿವಾರ್ಯ ನಮ್ಮ ದೇಶದಲ್ಲಿ ಕೆಲವು ರಾಜ್ಯಗಳು ಆಯಾ … Read more

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ. ಆದರೆ ಈ ಈ ವರ್ಗದ ಜನರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ಸಿಗಲ್ಲ. ಅರ್ಜಿ ಸಲ್ಲಿಸುವವರು ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ.!

  ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ (Code of Conduct) ಜಾರಿಯಾಗಿದ್ದ ಕಾರಣದಿಂದಾಗಿ ರೇಷನ್ ಕಾರ್ಡ್ ವಿತರಣೆ (New Ration Card distribution) ಸ್ಥಗಿತಗೊಂಡಿತ್ತು, ಈಗ ಹೊಸ ಸರ್ಕಾರ ಸ್ಥಾಪನೆಯಾದ ಮೇಲೆ ಸರ್ಕಾರದ ಗ್ಯಾರಂಟಿ ಯೋಜನೆಗಳ (Guarantee Scheme) ಫಲಾನುಭವಿಗಳಾಲು ರೇಷನ್ ಕಾರ್ಡ್ (Ration Card compulsory) ಕಡ್ಡಾಯವಾದ ಕಾರಣ ಶೀಘ್ರವೇ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ (Ration Card correction) ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ (application for new Ration Card) … Read more

ರೇಷನ್ ಕಾರ್ಡ್ ಇಲ್ಲದವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು.? ಈ ಬಗ್ಗೆ ಸಚಿವೆ ಹೇಳಿದ್ದೇನು.? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi) 2000ರೂ. ಸಹಾಯಧನವು ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ ಆಗಸ್ಟ್ 28ರಂದು ವರ್ಗಾವಣೆ ಆಗುವುದು ಬಹುತೇಕ ಖಚಿತ ಆಗಿದೆ. ಈ ಬಗ್ಗೆ ಜಂಟಿಯಾಗಿ ಸುದ್ದಿಗೋಷ್ಠಿಯಲ್ಲಿ ನಡೆಸಿದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ (DCM D.K Shivakumar) ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಅವರು ಈ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ … Read more

ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದವರಿಗೆ ಸರ್ಕಾರದಿಂದ ಹೊಸ ರೂಲ್ಸ್, ಮನೆ ಮಾಲೀಕರು ಇದನ್ನು ತಿಳಿದುಕೊಳ್ಳಿ ಇಲ್ಲದಿದ್ರೆ ನಿಮ್ಮ ಮನೆ ಕೈ ತಪ್ಪಿ ಹೋಗುತ್ತೆ.!

ಭಾರತದಲ್ಲಿ ಪ್ರತಿಯೊಂದು ಕುಟುಂಬವು ಕೂಡ ಸ್ವಂತ ಸೂರಿನಡಿ ವಾಸ ಮಾಡಬೇಕು ಎನ್ನುವುದು ಸರ್ಕಾರಗಳ ಆಶಯ. ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿ ಮನೆ ಕಟ್ಟಿಕೊಳ್ಳುವವರಿಗೆ ಸಹಾಯಧನ ಹಾಗೂ ಕೆಲವು ವರ್ಗಗಳಿಗೆ ಉಚಿತ ಮನೆಯ ಸೌಲಭ್ಯವನ್ನು ಕಲ್ಪಿಸಿ ಕೊಡುತ್ತಿವೆ. ಆದರೂ ಕೂಡ ಇದು ಸಂಪೂರ್ಣವಾಗಿ ದೇಶದ ಕಡೆ ಕುಟುಂಬದವರೆ ತಲುಪಲು ಇನ್ನೂ ಸಾಕಷ್ಟು ವರ್ಷಗಳು ಬೇಕು ಎನ್ನುವುದು ಕೂಡ ವಾಸ್ತವ. ಆದ ಕಾರಣಕ್ಕಾಗಿ ನಮ್ಮ ದೇಶದಲ್ಲಿ ಹಳ್ಳಿಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಬಾಡಿಗೆ ಮನೆಯಲ್ಲಿ … Read more

NIA ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ವೇತನ 1,42,400/-

  ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನ ಪಡುತ್ತಾ ಅಭ್ಯಾಸದಲ್ಲಿ ವರ್ಷಗಳಿಂದ ತಲ್ಲೀನರಾಗಿರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೂ (Government job aspirants) ಕೇಂದ್ರ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ರಾಷ್ಟ್ರೀಯ ತನಿಕ ದಳದಲ್ಲಿ (NIA) ಖಾಲಿ ಇರುವ ಹಲವು ಹುದ್ದೆಗಳಿಗಾಗಿ ನೇಮಕಾತಿ ಅಧಿಸೂಚನೆ (job notofication) ಹೊರಬಿದ್ದಿದ್ದು. ಕೇಂದ್ರ ಸರ್ಕಾರದ (central government) ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆಗಳನ್ನು ಎದುರಿಸಿ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ … Read more