ಸಾರ್ವಜನಿಕರಿಗೆ ಸಿಹಿ ಸುದ್ದಿ, ಸಹಕಾರಿ ಕೃಷಿ ಯೋಜನೆಯಿಂದ ಪ್ರತಿ ಕುಟುಂಬಕ್ಕೂ ಸಿಗಲಿದೆ 2 ಎಕರೆ ಜಮೀನು.!

  ನಮ್ಮ ದೇಶವು ಕೃಷಿ (Agriculture Nation) ಪ್ರಧಾನ ದೇಶ. ಅಲ್ಲದೆ ನಮ್ಮ ದೇಶದಲ್ಲಿ ಹಳ್ಳಿಗಳೇ ಹೆಚ್ಚಾಗಿರುವುದರಿಂದ ಹಳ್ಳಿಗಳಲ್ಲಿ ಕೃಷಿಯನ್ನೇ ಅವಲಂಬಿಸಿ ಜನರು ಜೀವನ ಸಾಗಿಸುತ್ತಾರೆ. ಆದರೆ ಹಳ್ಳಿಯಲ್ಲಿರುವ ಎಲ್ಲಾ ಜನರು ಕೂಡ ಕೃಷಿ ಭೂಮಿಯನ್ನು ಹೊಂದಿರುವುದಿಲ್ಲ. ನಮ್ಮ ದೇಶದಲ್ಲಿ ಇನ್ನು ಕೋಟ್ಯಾಂತರ ಕುಟುಂಬಗಳು ಕೃಷಿ ಕಾರ್ಮಿಕರಾಗಿ (agricultural workers) ಹಳ್ಳಿಗಳಲ್ಲಿ ಜೀವನ ನಡೆಸುತ್ತಿದ್ದಾರೆ. ಆದರೆ ಕೃಷಿ ಚಟುವಟಿಕೆಯಲ್ಲಿ ವರ್ಷಪೂರ್ತಿ ಕೆಲಸ ಸಿಗುವುದು ಕಷ್ಟ ಸಾಧ್ಯ ಹಾಗೂ ಸ್ವಂತ ಜಮೀನು ಇಲ್ಲದಿದ್ದರೆ ಕೃಷಿ ಕಾರ್ಮಿಕರಾಗಿಯೇ ಪೂರ್ತಿ ಜೀವನ … Read more

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ಮಹಿಳೆಯರಿಗೆ ಸಿಗಲಿದೆ ಪಿಂಕ್ ಸ್ಮಾರ್ಟ್ ಕಾರ್ಡ್, ನಿಮ್ಮ ಹೆಸರು ಇದೆಯಾ.? ಈ ರೀತಿ ಚೆಕ್ ಮಾಡಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Karnata government Guarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruhalakshmi) ಆದೇಶ ಹೊರಬಿದ್ದ ದಿನದಿಂದಲೂ ಕೂಡ ಅರ್ಜಿ ಸ್ವೀಕಾರ ಮಾಡುವ ದಿನಾಂಕ, ಯೋಜನೆ ಲಾಂಚ್ ಆಗುವ ಕಾರ್ಯಕ್ರಮದ ದಿನಾಂಕವನ್ನು ಸಾಕಷ್ಟು ಸಲ ಮುಂದೂಡಲಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ಸಹಾಯಧನ ನೀಡುವಂತಹ ಸರ್ಕಾರದ ಮಹತ್ವಾಕಾಂಕ್ಷೆದು ಯೋಜನೆ ಇದಾಗಿದ್ದು ಮೊದಲಿಗೆ ಸ್ವತಂತ್ರ ದಿನಾಚರಣೆ ಪ್ರಯುಕ್ತ ಆಗಸ್ಟ್ 15ನೇ ತಾರೀಕು ಯೋಜನೆ ಲಾಂಚ್ (launch) ಆಗುತ್ತದೆ ಎಂದು ತಿಳಿಸಲಿತ್ತಾದರೂ ಈಗ ಅಂತಿಮವಾಗಿ … Read more

ನಿಮ್ಗೆ ಇನ್ನು ಗೃಹಜ್ಯೋತಿ ಯೋಜನೆಯ ಶೂನ್ಯ ವಿದ್ಯುತ್ ಬಿಲ್ ಬಂದಿಲ್ವಾ.? ನಿಮ್ಮ ಮೊಬೈಲ್ ಮೂಲಕವೇ ನಿಮ್ಮ ಕರೆಂಟ್ ಬಿಲ್ ಎಷ್ಟು ಬಂದಿದೆ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ.!

  ಕರ್ನಾಟಕದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Karnataka government Guarantee Scheme) ಒಂದಾದ ಗೃಹಜ್ಯೋತಿ ಯೋಜನೆಗೆ (Gruhajyothi Scheme) ಜುಲೈ ತಿಂಗಳಿನಿಂದ ಚಾಲನೆ ಸಿಕ್ಕಿದೆ. ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದ 1.42 ಲಕ್ಷ ಕುಟುಂಬಗಳ ಪೈಕಿ ಬಹುತೇಕ ಮಂದಿ ಗೃಹತ್ಯೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಸರ್ಕಾರ ಹಾಕಿದ್ದ ಕಂಡಿಷನ್ ನಂತೆ ಏಪ್ರಿಲ್ 2022 ರಿಂದ ಮಾರ್ಚ್ 2023ರ ವರೆಗೆ ಯಾವ ಕುಟುಂಬಗಳು 200 ಯೂನಿಟ್ ಕಿಂತ ಕಡಿಮೆ ವಿದ್ಯುತ್ ಬಳಕೆ ಮಾಡಿ, ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದರು ಆ ಎಲ್ಲಾ ಕುಟುಂಬಗಳು … Read more

ಮೊಬೈಲ್ ಮೂಲಕ ಕೇವಲ 5 ನಿಮಿಷದಲ್ಲಿ ಕಲರ್ ರೇಷನ್ ಕಾರ್ಡ್ ಡೌನ್‌ಲೋಡ್ ಮಾಡುವ ವಿಧಾನ

  ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆಗಳು (Karnataka government Guarantee Scheme) ಘೋಷಣೆಯಾದ ಮೇಲೆ ರೇಷನ್ ಕಾರ್ಡಿಗೆ (Ration card demand) ವಿಪರೀತವಾದ ಬೇಡಿಕೆ ಸೃಷ್ಟಿಯಾಗಿದೆ. ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ತಿದ್ದುಪಡಿಗಾಗಿ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ಗಳನ್ನು ಕಳೆದುಕೊಂಡವರು ಅದನ್ನು ಮರಳಿ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಈಗ ಒನ್ ನೇಷನ್ ಒನ್ ರೇಷನ್ (One Nation, One Ration) ಎನ್ನುವ ಅಭಿಯಾನಕ್ಕೆ ಕರ್ನಾಟಕ ರಾಜ್ಯ ಕೂಡ ಸೇರಿರುವುದರಿಂದ ಕರ್ನಾಟಕದ … Read more

ಇನ್ಮುಂದೆ ಫೋಟೊ ತೆಗಿಸಲು ಸ್ಟುಡಿಯೋಗೆ ಹೋಗಬೇಕಿಲ್ಲ ನಿಮ್ಮ ಮೊಬೈಲ್ ಮೂಲಕ ಕೇವಲ 5 ನಿಮಿಷದಲ್ಲಿ ಪಾಸ್ಪೋರ್ಟ್ ಸೈಜ್ ಫೋಟೋ ಮಾಡಬಹುದು.! ಹೇಗೆ ಅಂತ ನೋಡಿ.!

  ಪಾಸ್ಪೋರ್ಟ್ ಸೈಜ್ ಫೋಟೋಗಳನ್ನು (Passport size photo) ಸರ್ಕಾರಿ ವಲಯದ ಹಾಗೂ ಖಾಸಗಿ ವಲಯದ ಅನೇಕ ಕೆಲಸಗಳಲ್ಲಿ ಪ್ರಮುಖ ದಾಖಲೆಯಾಗಿ ಕೇಳುತ್ತಾರೆ. ಯಾವುದೇ ಅರ್ಜಿ ಸಲ್ಲಿಸಬೇಕಿದ್ದರೂ ಪಾಸ್ಪೋರ್ಟ್ ಸೈಜ್ ಫೋಟೋ ಲಗತ್ತಿಸಲೇಬೇಕು. ಪ್ರತಿ ಬಾರಿ ಕೂಡ ನಾವು ಈ ರೀತಿ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ ಬೇಕಾದಾಗ ಸ್ಟುಡಿಯೋಗಳಿಗೆ ಹೋಗಿ ಫೋಟೋಗ್ರಾಫರ್ ಬಳಿ ಹಣ ಕೊಟ್ಟು ಫೋಟೋ ತೆಗೆಸಿಕೊಳ್ಳುತ್ತೇವೆ. ಆದರೆ ಈಗ ನಾನು ಹೇಳುವ ಈ ವಿಧಾನದಲ್ಲಿ ನೀವು ಪ್ರಯತ್ನಿಸಿದರೆ ನಿಮ್ಮ ಮೊಬೈಲ್ (Passport size … Read more

ಅನ್ನಭಾಗ್ಯ ಯೋಜನೆಯ ಹಣ ಬಂದಿಲ್ಲ ಅಂದ್ರೆ ಈ ರೀತಿ ಮಾಡಿ ಸಾಕು ಖಂಡಿತ ಹಣ ಜಮೆ ಆಗುತ್ತೆ. ಸರ್ಕಾರದಿಂದ ಬಿಡುಗಡೆಯಾಯ್ತು ಹೊಸ ಮಾರ್ಗಸೂಚಿ.!

  ಕರ್ನಾಟಕ ಸರ್ಕಾರದ (Karnataka government) ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಅನ್ನಭಾಗ್ಯ (Annabhagya) ಯೋಜನೆಯು ಜುಲೈ ತಿಂಗಳಿನಿಂದ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಪಡಿತರವನ್ನು ಪ್ರತಿ ಸದಸ್ಯನಿಗೆ 10Kg ನೀಡಲಾಗುವುದು ಎಂದು ಚುನಾವಣೆ ಪ್ರಣಾಳಿಕೆ ವೇಳೆ ಕಾಂಗ್ರೆಸ್ ಪಕ್ಷವು ಹೇಳಿತ್ತು. ಆದರೆ ದಾಸ್ತಾನು ಲಭ್ಯವಾಗದ ಕರಣ ಎಂದಿನಂತೆ ಪ್ರತಿ ಸದಸ್ಯನಿಗೆ ಕೇಂದ್ರದಿಂದ ಸಿಗುವ 5kg ಅಕ್ಕಿ ಹಾಗೂ ಹೆಚ್ಚುವರಿ 5Kg ಅಕ್ಕಿ ಬದಲಿಗೆ 170 ರೂಪಾಯಿಯನ್ನು ಕುಟುಂಬದ ಮುಖ್ಯಸ್ಥನ (Head of the family) … Read more

ಸೆಪ್ಟೆಂಬರ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಹಣ ಬಂದ್, ಆಹಾರ ಇಲಾಖೆ ಸಚಿವ K.H. ಮುನಿಯಪ್ಪ ಅವರಿಂದ ಸ್ಪಷ್ಟನೆ.!

ಕಾಂಗ್ರೆಸ್ ಪಕ್ಷವು ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ನೀಡಿದ್ದ 5 ಗ್ಯಾರಂಟಿ ಭರವಸೆ ಯೋಜನೆಗಳ (Guarantee Scheme) ಪೈಕಿ ಅನ್ನಭಾಗ್ಯ (Annabhagya) ಯೋಜನೆಯ ಅಕ್ಕಿಯನ್ನು 10 ಕೆಜಿಗೆ ಏರಿಸಲಾಗುವುದು ಎನ್ನುವುದು ಕೂಡ ಒಂದು. ಈ ಯೋಜನೆ ಪ್ರಕಾರ ಕರ್ನಾಟಕದ ಪ್ರತಿಯೊಬ್ಬ ಫಲಾನುಭವಿಗೂ ಕೂಡ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಸರ್ಕಾರ ಮಾತು ಕೊಟ್ಟಿದ್ದು ಹಾಗೆಯೇ ಜುಲೈ ತಿಂಗಳಿನಿಂದ ಇದಕ್ಕೆ ವ್ಯವಸ್ಥೆ ಕೂಡ ಮಾಡಿಕೊಳ್ಳಲಾಗಿತ್ತು. ಅಂತಿಮ ಹಂತದವರೆಗೆ ಸಾಕಷ್ಟು ಪ್ರಯತ್ನ ಪಟ್ಟರು ಕೂಡ … Read more

LIC ಈ ಯೋಜನೆಯಲ್ಲಿ ಒಂದು ಬಾರಿ ಹೂಡಿಕೆ ಮಾಡಿದ್ರೆ ಸಾಕು, ಪ್ರತಿ ತಿಂಗಳು ಸಿಗಲಿದೆ 12,500/-

  ದೇಶದ ಅತಿ ದೊಡ್ಡ ವಿಮೆ ಕಂಪನಿ ಎನ್ನುವ ಖ್ಯಾತಿಗೆ ಒಳಗಾಗಿರುವ LIC ಹೊಸ ಪಾಲಿಸಿಯೊಂದನ್ನು ತಂದಿದೆ. ಇದರ ವೈಶಿಷ್ಟ ಏನು ಎಂದರೆ ಅಂಚೆ ಕಛೇರಿಯಲ್ಲಿ ಪಿಂಚಣಿ ಯೋಜನೆಗಳಿರುವಂತೆ ಈಗ LIC ಯಲ್ಲೂ ಪಿಂಚಣಿ ಯೋಜನೆಯನ್ನು ತರಲಾಗುತ್ತಿದೆ ಅದೇ ರೀತಿಯ ಪಿಂಚಣಿ ಯೋಜನೆ ಇದಾಗಿದೆ. ಇದರಲ್ಲಿ ತುಂಬಾ ಅನುಕೂಲಕರವಾದ ವಿಷಯ ಏನೆಂದರೆ, ಸಾಮಾನ್ಯವಾಗಿ 60 ವರ್ಷದ ಮೇಲೆ ಪಡೆಯುತ್ತಿದ್ದ ಪಿಂಚಣಿ ಯೋಜನೆಯನ್ನು ಇದರಲ್ಲಿ 40 ವರ್ಷಕ್ಕೆ ಪಡೆಯಬಹುದು ಎನ್ನುವುದೇ ಇದನ್ನು ಖರೀದಿಸಲು ಇರುವ ಪ್ಲಸ್ ಪಾಯಿಂಟ್. LIC … Read more

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವವರು ಮೊಬೈಲ್ ಮೂಲಕವೇ ನಿಮ್ಮ ಅರ್ಜಿ ಅಪ್ರೂವ್ ಆಗಿದಿಯೇ ಅಥವಾ ರಿಜೆಕ್ಟ್ ಆಗಿದಿಯೋ ಎಂದು ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ (Karnataka government guarantee Scheme) ಹಂತ ಹಂತವಾಗಿ ಚಾಲನೆ ಸಿಗುತ್ತಿದೆ. ಕರ್ನಾಟಕದ ಅರ್ಹ ನಾಗರಿಕರು ಇದುವರೆಗೆ ಶಕ್ತಿಯೋಜನೆ, ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇದೆ ಆಗಸ್ಟ್ ತಿಂಗಳಿನಲ್ಲಿ ಸರ್ಕಾರದ ಮಹತ್ವಕಾಂಕ್ಷೆ ಗ್ಯಾರಂಟಿ ಯೋಜನೆಯಿದ ಕರ್ನಾಟಕದ ಪ್ರತಿ ಕುಟುಂಬದ ಯಜಮಾನಿಯರಿಗೂ ಕೂಡ ಮಾಸಿಕವಾಗಿ 2,000ರೂ. ಸಹಾಯಧನ ನೀಡುವ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಲಾಂಚ್ (Gruhalakshmi Scheme launch) ಆಗುತ್ತಿದೆ. ಸ್ವಂತ ಕಾರು ಇದ್ದವರಿಗೆ ಮಾತ್ರವಲ್ಲ, ಇನ್ಮುಂದೆ ಇಂಥವರಿಗೂ ಕೂಡ ರೇಷನ್ … Read more

ಸ್ವಂತ ಕಾರು ಇದ್ದವರಿಗೆ ಮಾತ್ರವಲ್ಲ, ಇನ್ಮುಂದೆ ಇಂಥವರಿಗೂ ಕೂಡ ರೇಷನ್ ಕಾರ್ಡ್ ಸಿಗುವುದಿಲ್ಲ ಸರ್ಕಾರದಿಂದ ಜಾರಿ ಆಯ್ತು ಮತ್ತೊಂದು ಹೊಸ ರೂಲ್ಸ್.!

  ರೇಷನ್ ಕಾರ್ಡ್ (Ration Card) ಎನ್ನುವುದು ಕೂಡ ಸರ್ಕಾರ (Goverment) ನೀಡುವ ಒಂದು ಗುರುತಿನ ಚೀಟಿ (Identity proof) . ಈ ರೇಷನ್ ಕಾರ್ಡ್ ಮೂಲಕ ಬಡತನ ರೇಖೆಗಿಂತ ಕೆಳಗಿರುವ (below poverty line) ಬಡವರು ಹಾಗೂ ಕಡುಬರ ಕುಟುಂಬಗಳನ್ನು ಗುರುತಿಸಿ ಅವರಿಗೆ ಕಡಿಮೆ ಬೆಲೆಗೆ ಪಡಿತರ ಅಥವಾ ಕೆಲವು ಸಂದರ್ಭಗಳಲ್ಲಿ ಉಚಿತ ಪಡಿತರ (free ration) ಮತ್ತು ಸರ್ಕಾರ ಬಡ ಜನರಿಗಾಗಿ ಜಾರಿಗೆ ತರುವ ಯೋಜನೆಗಳನ್ನು (govenment free facilities) ತಲುಪಿಸಬಹುದಾಗಿದೆ. ಹಾಗಾಗಿ ಇದನ್ನು … Read more