ಸರ್ಕಾರಿ ಜಾಗದಲ್ಲಿ ಮನೆ, ಅಂಗಡಿ ನಿರ್ಮಿಸಿಕೊಂಡಿದ್ದವರಿಗೆ ಹೊಸ ರೂಲ್ಸ್ ಜಾರಿ.!

  ಸರ್ಕಾರದ ಭೂಮಿಯನ್ನು ಒತ್ತುವರಿ (government land encroachment) ಮಾಡಿಕೊಂಡು ಮನೆ ನಿರ್ಮಾಣ ಮಾಡಿಕೊಳ್ಳುವುದು, ಅಂಗಡಿಯ ನಿರ್ಮಾಣ ಮಾಡಿಕೊಳ್ಳುವುದು ಅಥವಾ ಜಮೀನು ಮಾಡಿಕೊಳ್ಳುವುದನ್ನು ಅಕ್ರಮ ಎಂದು ಹೇಳಲಾಗುತ್ತದೆ. ಸರ್ಕಾರವು ಯಾವಾಗ ಬೇಕಾದರೂ ಇವರನ್ನು ಅಲ್ಲಿಂದ ತೆರವು ಮಾಡಿಸಬಹುದು ಸರ್ಕಾರದ ಭೂಮಿಯನ್ನು ಸರ್ಕಾರದ ಯೋಜನೆಗಳ ಉದ್ದೇಶ ಹೊರತುಪಡಿಸಿ ಬೇರೆ ಯಾವುದೇ ಖಾಸಗಿ ವ್ಯಕ್ತಿ ಉಪಯೋಗಿಸಿಕೊಳ್ಳುವಂತಿಲ್ಲ. ಈ ಸರ್ಕಾರಿ ಭೂಮಿಯ ರಕ್ಷಣೆ ಮಾಡುವ ಜವಾಬ್ದಾರಿ ಮತ್ತು ಕರ್ತವ್ಯ ಕಂದಾಯ ಸರ್ಕಾರದ್ದಾಗಿದೆ. ಇದರ ಸಂಬಂಧವಾಗಿ ಕಂದಾಯ ಇಲಾಖೆಯ (Revenue Department) ನೂತನ … Read more

ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ಶುರುವಾಗಿದೆ. ಈ ಲಿಸ್ಟ್ ನಲ್ಲಿ ನಿಮ್ಮ ರೇಷನ್ ಕಾರ್ಡ್ ಇದಿಯೇ ಎಂದು ತಿಳಿಯುವ ಲಿಂಕ್ ಇಲ್ಲಿದೆ ನೋಡಿ.! ಈಗಲೇ ಚೆಕ್ ಮಾಡಿಕೊಳ್ಳಿ.!

  ಪಡಿತರ ಚೀಟಿ (Ration card) ಎನ್ನುವುದು ಒಂದು ಅವಶ್ಯಕ ದಾಖಲೆ. ಅದರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು (Karnataka government gyarantee Scheme ) ಜಾರಿ ಮಾಡಿದ ಮೇಲೆ ಅನ್ನಭಾಗ್ಯ ಯೋಜನೆ (Annabhagya) ಮತ್ತು ಗೃಹಲಕ್ಷ್ಮಿ ಯೋಜನೆಯ (Gruhalaksmi) ಫಲಾನುಭವಿಗಳಾಗಲು ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕಾಗಿದೆ. ಪ್ರತಿ ದಿನವೂ ಕೂಡ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಕಳೆದ ವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್ ಮುನಿಯಪ್ಪ … Read more

ಹೊಸ ರೇಷನ್ ಕಾರ್ಡ್ ಪಡೆಯಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಕ್ರಿಯೆ ಆರಂಭ.! ಈ ದಾಖಲೆ ಇದ್ದರೆ ಮಾತ್ರ ಇನ್ಮುಂದೆ ರೇಷನ್ ಕಾರ್ಡ್ ಸಿಗೋದು

  ಕರ್ನಾಟಕದಲ್ಲಿ ನೂತನ ಸರ್ಕಾರ ಬಂದ ಮೇಲೆ ಜಾರಿಯಾಗಿರುವ ಗ್ಯಾರಂಟಿ ಯೋಜನೆ (Gyarantee Scheme) ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ (Ration Card) ಕಡ್ಡಾಯವಾದ ದಾಖಲೆಯಾಗಿದೆ. ಹಾಗಾಗಿ ರೇಷನ್ ಕಾರ್ಡ್ ರದ್ದಾಗಿದ್ದವರು, ರೇಷನ್ ಕಾರ್ಡ ನಲ್ಲಿ ಹೆಸರು ತಿದ್ದುಪಡಿ ಮಾಡಿಸಬೇಕಾದವರು ಮತ್ತು ಹೊಸ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಬೇಕಾದವರು ಅರ್ಜಿ ಸಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಮೂರು ತಿಂಗಳ ಹಿಂದೆ ಕೂಡ ಅರ್ಜಿ ಸಲ್ಲಿಸಿದವರಿಗೂ ಚುನಾವಣೆ ನೀತಿ ಸಂಹಿತೆ (Code of Conduct) ಜಾರಿಯಲ್ಲಿದ್ದ ಕಾರಣ ರೇಷನ್ … Read more

ಮದುವೆ ಬಗ್ಗೆ ಚಿಂತೆ ಬಿಟ್ಟು ಬಿಡಿ, 12 ಸಾವಿರ ವಧು-ವರರ ಮಾಹಿತಿ ನನ್ನ ಬಳಿ ಇದೆ.! ಮದುವೆಗೆ ಹೆಣ್ಣು ಅಥವಾ ಗಂಡು ಬೇಕಾದವರು ನನ್ನನ್ನು ಸಂಪರ್ಕಿಸಿ ಸಾಕು.!

  ಮದುವೆ (Marriage) ಎನ್ನುವುದು ಮೂರು ಅಕ್ಷರಗಳ ಪದವಾದರೂ ಕೂಡ ಅದರ ಮಹತ್ವ ಮಹಾನ್ ಗ್ರಂಥವಾಗುವಷ್ಟು ಆಳವಾದದ್ದು. ಈ ಸಂಬಂಧ ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತದೆ ಎಂದು ನಂಬಿದರೂ ಅದರ ಆಚರಣೆ ಭೂಮಿ ಮೇಲೆ ಜೀವನದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಕೂಡ ಒಂದು ಸಂಗಾತಿ ಅವಶ್ಯಕತೆ ಇದೆ. ಸಮಾಜದ ಚೌಕಟ್ಟಿನ ಒಳಗೆ ಕಾನೂನು ಬದ್ಧವಾಗಿ ಮದುವೆ ಎನ್ನುವ ಬಂಧನದಲ್ಲಿ ಹಿರಿಯರ ಸಮ್ಮುಖದಲ್ಲಿ ಕುಟುಂಬಸ್ಥರ ಆಶೀರ್ವಾದದೊಂದಿಗೆ ಎರಡು ಜೀವಗಳು ಇನ್ನು ಮುಂದೆ ಒಂದಾಗಿ ಬದುಕಲು ಮಾಡಿಕೊಳ್ಳುವ ಒಪ್ಪಂದವೇ ಮದುವೆ ಎಂದು ಒಪ್ಪಲಾಗಿದೆ. … Read more

ಹೊಸ ರೇಷನ್ ಕಾರ್ಡ್ ಪಡೆಯಲು, ರೇಷನ್ ಕಾರ್ಡ್ ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು, ಎಲ್ಲಾ ರೀತಿಯ ತಿದ್ದುಪಡಿಗೆ 1 ತಿಂಗಳ ಕಾಲಾವಕಾಶ ನೀಡಿದ ಸರ್ಕಾರ.!

  ಕರ್ನಾಟಕದಲ್ಲಿ ಈಗ ಅನ್ನಭಾಗ್ಯ, ಗೃಹಲಕ್ಷ್ಮಿ ಮುಂತಾದ ಗ್ಯಾರಂಟಿ ಕಾರ್ಡ್ ಯೋಜನೆಗಳ (Guarantee Scheme) ಫಲಾನುಭವಿಗಳಾಗಲು ರೇಷನ್ ಕಾರ್ಡ್ (Ration card) ಒಂದು ಕಡ್ಡಾಯ ದಾಖಲೆಯಾಗಿದೆ ಇದೇ ಸಮಯದಲ್ಲಿ ಅನೇಕರಿಗೆ ರೇಷನ್ ಕಾರ್ಡ್ ಇಲ್ಲದೆ ಸಮಸ್ಯೆಯಾಗಿದೆ. ಯಾಕೆಂದರೆ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದ 2,95,986 ಅರ್ಜಿಗಳು ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ (Code of Conduct) ಕಾರಣ ವಿತರಣೆಯಾಗಿಲ್ಲ ಹಾಗೂ ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರಿಗೆ ರೇಷನ್ ಕಾರ್ಡ್ ಅಲ್ಲಿ ಇರುವ ಹೆಸರು ಹಾಗೂ … Read more

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ, ನಿಮ್ಮ ಮಕ್ಕಳ ಹೆಸರಲ್ಲಿ ಹಣ ಕಟ್ಟುತ್ತಿರುವವರು ತಪ್ಪದೆ ಈ ಸುದ್ದಿ ನೋಡಿ.!

  ಕೇಂದ್ರ ಸರ್ಕಾರವು (Central government) ದೇಶದ ಎಲ್ಲಾ ವರ್ಗಗಳ ಏಳಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿವರ್ಗಕ್ಕೂ ಅನುಕೂಲವಾಗುವಂತಹ ವಿಶೇಷವಾದ ಯೋಜನೆಗಳನ್ನು ಜಾರಿಗೆ ತರುತ್ತದೆ. ಈ ಪೈಕಿ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಭದ್ರ ಭವಿಷ್ಯವನ್ನು ಕಟ್ಟಿಕೊಳ್ಳುವ ಉದ್ದೇಶದಿಂದ ಭೇಟಿ ಬಚಾವೋ ಭೇಟಿ ಪಡವೋ (Beti bachao, Beti padhao) ಎನ್ನುವ ಧ್ಯೇಯದೊಂದಿಗೆ ಸುಕನ್ಯಾ ಸಮೃದ್ಧಿ ಯೋಜನೆ (Sukanya samriddhi) ಎನ್ನುವ ಯೋಜನೆಯನ್ನು 2015ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರಿಗೆ ತಂದರು. ಹೆಣ್ಣು ಮಕ್ಕಳ (girl child) ಹೆಸರಿನಲ್ಲಿ … Read more

ಸೆಪ್ಟೆಂಬರ್ 30ರ ಒಳಗೆ ಹಳೆ ಬಾಕಿ ಪಾವತಿಸದೆ ಇದ್ದರೆ ಗೃಹಜ್ಯೋತಿ ಉಚಿತ ಕರೆಂಟ್ ಬಂದ್.!

  ಕರ್ನಾಟಕ ಸರ್ಕಾರವು (karnataka government) ನೀಡುತ್ತಿರುವ 5 ಗ್ಯಾರಂಟಿ ಕಾರ್ಡ್ ಯೋಜನೆಗಳ (guarantee Scheme) ಪೈಕಿ ಗೃಹಜ್ಯೋತಿ ಯೋಜನೆ ಆಗಸ್ಟ್ 05 ಲಾಂಚ್ ಆಗಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಕರ್ನಾಟಕದ ಪ್ರತಿ ಕುಟುಂಬಗಳಿಗೂ ಕೂಡ ಗರಿಷ್ಠ 200 ಯೂನಿಟ್ ವರೆಗೆ ಉಚಿತ ವಿದ್ಯುತ್ (free current) ನೀಡುವ ಮೊದಲ ಗ್ಯಾರಂಟಿ ಕಾರ್ಡ್ ಯೋಜನೆ ಎಂದು ಘೋಷಿಸಿಕೊಂಡಿದ್ದ ಗೃಹಜ್ಯೋತಿ ಯೋಜನೆಗೆ ಜೂನ್ ತಿಂಗಳಿನಲ್ಲಿಯೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಈ ಯೋಜನೆ ಫಲಾನುಭವಿಗಳಾಗಲು ಮನೆಯ ವಿದ್ಯುತ್ ಖಾತೆ … Read more

ರೇಷನ್ ಕಾರ್ಡ್ ಅಪ್ಡೇಟ್ ಮಾಡದೆ ಇದ್ದರೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಇಲ್ಲ ಸಿಗಲ್ಲ, ರೇಷನ್ ಕಾರ್ಡ್ ಅಪ್ಡೇಟ್ ಮಾಡುವ ಸುಲಭ ವಿಧಾನ ನೋಡಿ.!

  ಕರ್ನಾಟಕದ ಗ್ಯಾರಂಟಿ ಯೋಜನೆಳಲ್ಲಿ (Gyarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಕಳೆದ ತಿಂಗಳಿನಿಂದ ಅರ್ಜಿ ಸ್ವೀಕಾರ ಮಾಡಲಾಗುತ್ತಿದೆ. ಸರ್ಕಾರ ಸೂಚಿಸಿರುವಂತೆ ಸರ್ಕಾರಿ ಹುದ್ದೆ ಹೊಂದಿರುವ ಕುಟುಂಬಸ್ಥರು ಹಾಗೂ IT ರಿಟರ್ನ್ ಮತ್ತು GST ಪೇಯರ್ಸ್ ಗಳಾಗಿರುವ ಕುಟುಂಬದವರನ್ನು ಹೊರತುಪಡಿಸಿ. ರೇಷನ್ ಕಾರ್ಡ್ ಗಳನ್ನು (ration card) ಹೊಂದಿರುವ ಕರ್ನಾಟಕ ರಾಜ್ಯದ ಎಲ್ಲಾ ಕುಟುಂಬದ ಯಜಮಾನಿಯರು ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಆಗಸ್ಟ್ ತಿಂಗಳಿಂದ ಪ್ರತಿ ತಿಂಗಳು ಕೂಡ 2,000 ಸಹಾಯಧನವನ್ನು ಪಡೆಯಬಹುದು. … Read more

ವೃದ್ಧಾಪ್ಯ ವೇತನ, ಸಂಧ್ಯ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನದ ಪಿಂಚಣಿ ಪಡೆಯುತ್ತಿರುವವರು ಕಡ್ಡಾಯವಾಗಿ ಈ ತಿಂಗಳ ಒಳಗೆ ಈ ಕೆಲಸ ಮಾಡಿ ಇಲ್ಲದಿದ್ದರೆ ಪಿಂಚಣಿ ರದ್ದಾಗುತ್ತೆ.!

  ಕಂದಾಯ ಇಲಾಖೆ (Revenue department) ವತಿಯಿಂದ ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಿಕ ಪಿಂಚಣಿ (pension) ಪಡೆಯುತ್ತಿದ್ದಾರೆ. ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ, ಮೈತ್ರಿ, ಮನಸ್ವಿನಿ ಮುಂತಾದ ಯೋಜನೆಗಳ ಮೂಲಕ ಕರ್ನಾಟಕದ ಸಾಕಷ್ಟು ಜನರು ಮಾಸಿಕ ಪಿಂಚಣಿ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಆಟೋ ಚಾಲಕರಿಗೆ ಗುಡ್ ನ್ಯೂಸ್ ಸರ್ಕಾರದಿಂದ ನೂತನ ಯೋಜನೆ ಜಾರಿ.! ಇವರಿಗೆಲ್ಲ ಕಂದಾಯ ಇಲಾಖೆಯು ಪ್ರಕಟಣೆವನ್ನು (notice) ಹೊರಡಿಸಿದೆ. ಒಂದು ವೇಳೆ ಇಲಾಖೆಯ ಈ ಆದೇಶದವನ್ನು ನೀವು ಪಾಲಿಸದೇ ಇದ್ದಲ್ಲಿ … Read more

ಕೂದಲು ಉದುರುವುದು, ಬೊಳುತಲೆ, ಕೂದಲಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇರಲಿ ಕೇವಲ 10 ರೂಪಾಯಿಗೆ ಸಿಗುತ್ತೆ ಚಿಕಿತ್ಸೆ.! 100% ಫಲಿತಾಂಶ

  ಬೋಳು ತಲೆ (bald head) ನಮ್ಮ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಹಾಗೂ ಕಾನ್ಫಿಡೆನ್ಸ್ ಲೆವೆಲ್ ಅನ್ನು ಕೂಡ ಕಸಿದು ಕೊಳ್ಳುತ್ತದೆ ಎಂದರೆ ಸುಳ್ಳಲ್ಲ. ಕೂದಲು ಇಲ್ಲದೆ ಇರುವವರು ಬಾಡಿ ಶೇಮಿಂಗ್ (Body shaming) ಗೂ ಕೂಡ ಒಳಗಾಗುತ್ತಾರೆ. ಕಡಿಮೆ ವಯಸ್ಸಿನವರಾಗಿದ್ದರೂ ಆ ವಯಸ್ಸಿಗಿಂತ ಹಿರಿಯರಂತೆ ಕಾಣುತ್ತಾರೆ. ಹಾಗಾಗಿ ಇದೊಂದು ಮಾನಸಿಕ ಚಿಂತೆಯಾಗಿ ಕೂಡ ಕಾಡುತ್ತಿರುತ್ತದೆ. ಕೂದಲು ಇಲ್ಲದ ಸಮಸ್ಯೆ ಪರಿಹಾರವಾಗಿ ಮಾರ್ಕೆಟ್ ಅಲ್ಲಿ ಕೂದಲು ಸೋಂಪಾಗಿ, ದಟ್ಟವಾಗಿ ಬೆಳೆಯಲು ಆರೋಗ್ಯಕರವಾಗಿರಲು ಹಲವಾರು ಬ್ರಾಂಡ್ ಶಾಂಪೂ, ಆಯಿಲ್‌ಗಳು … Read more