ಗೃಹಲಕ್ಷ್ಮಿ ಯೋಜನೆ ಕುರಿತು ಮಹತ್ವದ ಸುದ್ದಿ, ಇಂದು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಸ್ಥಗಿತ. ಅಜ್ಜಿ ಸ್ವೀಕೃತಿ ಪ್ರಕ್ರಿಯೆ ಪುನರಾರಂಭ ಯಾವಾಗ ಗೊತ್ತಾ.?
ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ನಾಲ್ಕನೇ ಗ್ಯಾರಂಟಿ ಕಾರ್ಡ್ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯು ಲಾಂಚ್ ಆಗಿದೆ. ಜುಲೈ 19ರಂದು ಸಂಜೆ 5:00 ಗಂಟೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಮಾನ್ಯ ಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ವಿಧಾನಸೌಧದ ಅಂಗಳದಲ್ಲಿ ಕಾರ್ಯಕ್ರಮ ನಡೆಸಿ ಯೋಜನೆಗೆ ಚಾಲನೆ ನೀಡಿದ್ದಾರೆ. ಪತಿ ಅಥವಾ ಪತ್ನಿ ಐಟಿ ರಿಟರ್ನ್ ಸಲ್ಲಿಸುವವರಾಗಿದ್ದರೆ, gst ಕಟ್ಟುವವರಾಗಿದ್ದರೆ ಅಥವಾ ಸರ್ಕಾರಿ ನೌಕರರಾಗಿದ್ದರೆ ಅವರು … Read more