ಅನ್ನ ಭಾಗ್ಯ ಯೋಜನೆ ಹಣ ಇನ್ನೂ ಬಂದಿಲ್ವಾ.? ಈ ಲಿಸ್ಟ್ ನಲ್ಲಿ ಹೆಸರು ಇದ್ದವರಿಗೆ ಮಾತ್ರ ಹಣ ಜಮೆ ಆಗಿದೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಹಣ ಜಮೆ ಆಗಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.!

  ಅನ್ನ ಭಾಗ್ಯ ಯೋಜನೆಯಡಿ 10Kg ಪಡಿತರ ನೀಡುವುದಾಗಿ ಹೇಳಿದ ಸರ್ಕಾರ ದಾಸ್ತಾನು ಲಭ್ಯವಾಗದ ಕಾರಣ ಎಂದಿನಂತೆ ಒಬ್ಬ ಸದಸ್ಯನಿಗೆ 5Kg ಅಕ್ಕಿ ಹಾಗೂ 170ರೂ ಹಣ ನೀಡಲು ನಿರ್ಧಾರ ಮಾಡಿದೆ. ಸಚಿವ ಸಂಪುಟ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಂಡ ಬಳಿಕ ಈ ಕಾರ್ಯಕ್ಕೆ ಜುಲೈ 10ರಂದು ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಸೋಮವಾರದಿಂದ ಚಾಲನೆ ನೀಡಿದ್ದಾರೆ. ಒಂದು ಕುಟುಂಬದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ ಅವರೆಲ್ಲರ ಒಟ್ಟು ಮೊತ್ತದ … Read more

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದ ಮಹಿಳೆಯರೆಲ್ಲರೂ ಕಾಯುತ್ತಿದ್ದರು ಅಂತಿಮವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಬಿಡುಗಡೆ ಆಗಿದೆ. ಎಪಿಎಲ್ ಕಾರ್ಡ್ ಸೇರಿದಂತೆ ಕರ್ನಾಟಕ ರಾಜ್ಯದ ಎಲ್ಲಾ ಕುಟುಂಬಗಳ ಯಜಮಾನಿ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ ಸರ್ಕಾರದಿಂದ ಪ್ರತಿ ತಿಂಗಳು 2000 ಸಹಾಯಧನ ಪಡೆಯಬಹುದು. ಈ ಅಂಕಣದಲ್ಲಿ ಯಾವ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ತಿಳಿಸಿಕೊಡುತ್ತಿದ್ದೇವೆ. ಸರ್ಕಾರವು ಆಧಾರ್ ಕಾರ್ಡ್ ಮತ್ತು … Read more

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ.! ಹಾಗಿದ್ರೆ ತಪ್ಪದೇ ಈ ಸುದ್ದಿ ನೋಡಿ ಇಲ್ಲವಾದಲ್ಲಿ ಆಗಸ್ಟ್ ತಿಂಗಳಿನಲ್ಲಿ ನೀವು ಬಿಲ್ ಪಾವತಿ ಮಾಡಬೇಕಾಗುತ್ತದೆ.!

  ಕಾಂಗ್ರೆಸ್ ಸರ್ಕಾರದ ಮೊದಲನೇ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆ ಘೋಷಣೆ ಆಗಿತ್ತು. ಈಗ ಜುಲೈ ತಿಂಗಳಿನಿಂದ ಸರ್ಕಾರ ವಿಧಿಸಿರುವ ಕಂಡೀಶನ್ ಒಳಗೆ ವಿದ್ಯುತ್ ಬಳಕೆ ಮಾಡುವ ಫಲಾನುಭವಿಗಳು ಇನ್ನು ಮುಂದೆ ಶುಲ್ಕ ಪಾಲತಿ ಮಾಡುವ ಅವಶ್ಯಕತೆ ಇರುವುದಿಲ್ಲ. ಇದೆ ಜುಲೈ ತಿಂಗಳಿಂದ ಅಂದರೆ ಜುಲೈ ತಿಂಗಳಿನಲ್ಲಿ ಮಾಡಿದ ವಿದ್ಯುತ್ ಬಳಕೆಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್ ಅನ್ನು ಸರ್ಕಾರವೇ ಬರಿಸಲಿದೆ ಎಂದು ಘೋಷಣೆ ನೀಡಿದೆ. ಗೃಹಜೋತಿ ಯೋಜನೆಗೆ ಕರ್ನಾಟಕದ ಎಲ್ಲಾ ಕುಟುಂಬಗಳಿಗೂ ಕೂಡ ಇನ್ನೂರು ಉಚಿತ … Read more

ಆಂಜನೇಯನಿಗೆ ಭಕ್ತಿಯಿಂದ ಈ ವಸ್ತು ಅರ್ಪಿಸಿ, ಕೋಟಿ ಸಾಲ ಇದ್ದರೂ ಕೂಡ ತೀರುತ್ತದೆ.!

  ಜೀವನದಲ್ಲಿ ಇರುವ ಅತಿ ದೊಡ್ಡ ಕ’ಷ್ಟ ಎಂದರೆ ಅದು ಸಾಲದ ಬಾಧೆ. ಯಾಕೆಂದರೆ, ಸಾಲ ಎನ್ನುವುದು ಒಬ್ಬ ಮನುಷ್ಯನ ಎಲ್ಲಾ ನೆಮ್ಮದಿಯನ್ನು ಕೂಡ ಕಿತ್ತುಕೊಂಡು ಬಿಡುತ್ತದೆ. ಸಾಲ ಮಾಡಿದ ವ್ಯಕ್ತಿ ಮಾತ್ರ ಅಲ್ಲದೆ ಅವರ ಕುಟುಂಬಸ್ಥರೆಲ್ಲರೂ ಕೂಡ ಈ ನೋ’ವಿನ ಹೊರೆ ಹೊರಲೇಬೇಕಾಗುತ್ತದೆ. ಸಾಲ ಎನ್ನುವುದು ಜೀವನದಲ್ಲಿ ಸಂತೋಷವನ್ನು ಹಾಳು ಮಾಡುವ ವಿಷಯ ಎಂದು ಅರಿವಿದ್ದರೂ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಒಂದಲ್ಲ ಒಂದು ಕಾರಣಕ್ಕೆ ಮತ್ತೊಬ್ಬರ ಬಳಿ ಸಾಲ ಮಾಡುವ ಅವಶ್ಯಕತೆ ಇದ್ದೇ ಇರುತ್ತದೆ. ಕೆಲವೊಂದು … Read more

ಸರ್ಕಾರದಿಂದ ಅನ್ನಭಾಗ್ಯ ಯೋಜನೆ ಹಣ ಜಮೆ ಆಗಿದೆ. ನಿಮ್ಮ ಖಾತೆಗೆ ಹಣ ಬಂದಿದಿಯೇ ಇಲ್ಲವೇ ಎಂದು ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ…!

  ಅನ್ನಭಾಗ್ಯ ಯೋಜನೆ ಅಡಿ ನೀಡುವ ಪಡಿತರವನ್ನು 10Kg ಗೆ ಏರಿಸಲಾಗುವುದು ಎಂದು ಚುನಾವಣೆಗೂ ಪೂರ್ವವಾಗಿ ಕಾಂಗ್ರೆಸ್ ಪಕ್ಷ ಹೇಳಿತ್ತು, ಅಂತೆಯೇ ಅಧಿಕಾರಕ್ಕೆ ಬಂದಮೇಲೆ ಅನುಷ್ಠಾನಕ್ಕೆ ತರಲು ಪ್ರಯತ್ನಿಸಿದೆ. ಅಕ್ಕಿ ದಾಸ್ತಾನು ಲಭ್ಯವಾಗದ ಕಾರಣ ಎಂದಿನಂತೆ 5Kg ಪಡಿತರ ಹಾಗೂ ಹೆಚ್ಚುವರಿ 5 kg ಅಕ್ಕಿ ಬದಲಾಗಿ 34 ರೂಪಾಯಿಯಂತೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಪ್ರತಿಯೊಬ್ಬ ಫಲಾನುಭವಿಗೂ ಕೂಡ 170 ರೂಗಳನ್ನು ಜಮೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈ ಹಣವು ಪಡಿತರ ಚೀಟಿಯಲ್ಲಿ ಕುಟುಂಬದ … Read more

ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಶಾ’ಕ್. ಆರಂಭದಲ್ಲಿ ಸಲ್ಲಿಸಿದ ಅರ್ಜಿಗಳೆಲ್ಲವೂ ತಿರಸ್ಕೃತ.! ನಿಮ್ಮ ಅರ್ಜಿ ಸ್ವೀಕೃತಿ ಆಗಿದಿಯೋ ಇಲ್ಲವೋ ತಿಳಿಯಲು ಹೀಗೆ ಚೆಕ್ ಮಾಡಿ

ಕಾಂಗ್ರೆಸ್ ಪಕ್ಷವು ಘೋಷಿಸಿದ್ದ ಮೊದಲನೇ ಗ್ಯಾರಂಟಿ ಕಾರ್ಡ್ ಯೋಜನೆ ಗೃಹಜ್ಯೋತಿ ಯೋಜನೆ. ಕರ್ನಾಟಕವನ್ನು ಕತ್ತಲೆ ಮುಕ್ತ ಮಾಡುವ ಧ್ಯೇಯದಿಂದ ಪ್ರತಿ ಕುಟುಂಬಕ್ಕೂ ಕೂಡ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದ ಸರ್ಕಾರವು ಜುಲೈ ತಿಂಗಳಿಂದ ಇದನ್ನು ಅನುಷ್ಠಾನಕ್ಕೆ ತರುತ್ತಿದೆ. ಅಂದರೆ ಜುಲೈ 25ರ ಒಳಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಜುಲೈ ತಿಂಗಳಿನಲ್ಲಿ ಆ ಕುಟುಂಬ ಬಳಸುವ ವಿದ್ಯುತ್ ಬಳಕೆಗೆ ಆಗಸ್ಟ್ ತಿಂಗಳಲ್ಲಿ ಪಾವತಿ ಮಾಡುತ್ತಿದ್ದ ವಿದ್ಯುತ್ ಬಿಲ್ ಕಟ್ಟುವ ಅವಶ್ಯಕತೆ ಇರುವುದಿಲ್ಲ, … Read more

ನಿಮ್ಮ ಬಳಿ ಪ್ಯಾನ್ ಕಾರ್ಡ್ ಇದ್ದರೂ ಇಲ್ಲದಿದ್ದರೂ ಈ ಕೆಲಸ ಮಾಡದಿದ್ದರೆ 6,000/- ದಂಡ ಕಟ್ಟಬೇಕಾಗುತ್ತದೆ.! ಕೇಂದ್ರ ಸರ್ಕಾರದ ಹೊಸ ರೂಲ್ಸ್

  ಪಾನ್ ಕಾರ್ಡ್ ಎಷ್ಟು ಅಗತ್ಯ ದಾಖಲೆ ಎಂದು ಎಲ್ಲರಿಗೂ ಅರಿವಿದೆ. ಪ್ಯಾನ್ ಕಾರ್ಡ್ ಇಲ್ಲ ಎಂದರೆ ಅಥವಾ ಪಾನ್ ಕಾರ್ಡ್ ಇದ್ದರೂ ಅದು ನಿಷ್ಕ್ರಿಯಗೊಂಡರೆ ನಾವು ಖಾಸಗಿ ಸಂಸ್ಥೆಯಲ್ಲಿ ಆಗಲೇ ಸರ್ಕಾರಿ ಹಣಕಾಸಿನ ಸಂಸ್ಥೆಯಲ್ಲಿ ಆಗಲಿ ಆರ್ಥಿಕ ಚಟುವಟಿಕೆ ನಡೆಸಲು ಸಾಧ್ಯವೇ ಇಲ್ಲ ನಮ್ಮ ಎಲ್ಲಾ ಹಣಕಾಸಿನ ವ್ಯವಹಾರಕ್ಕೂ ತೊಡಕು ಉಂಟಾಗುತ್ತದೆ. ಒಂದು ಅಕೌಂಟ್ ಓಪನ್ ಮಾಡುವ ವಿಷಯದಿಂದ ಹಿಡಿದು ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಪಡೆಯುವುದು ಆದಾಯ ತೆರಿಗೆ ಸಲ್ಲಿಸುವುದು ಸೇರಿದಂತೆ ಇನ್ನು ಅನೇಕ … Read more

ಪೋಸ್ಟ್ ಆಫೀಸಿನಾ ಈ ಸ್ಕೀಮ್ ನಲ್ಲಿ ಇನ್ವೆಸ್ಟ್ ಮಾಡಿದ್ರೆ ಪ್ರತಿ ತಿಂಗಳು 9250/- ಬಡ್ಡಿ ಸಿಗುತ್ತೆ. ಇದಕ್ಕಿಂತ ಒಳ್ಳೆ ಲಾಭ ಕೊಡೋ ಸ್ಕೀಮ್ ಮತ್ತೊಂದಿಲ್ಲ ನೋಡಿ.!

  ನೀವು ಒಂದು ಮೊತ್ತದ ಹಣವನ್ನು ಯಾವುದಾದರು ಒಂದು ಕಡೆ ಹೂಡಿಕೆ ಮಾಡಿ ಅದರಿಂದ ಪ್ರತಿ ತಿಂಗಳು ಖಚಿತವಾದ ಲಾಭ ಪಡೆದುಕೊಳ್ಳುವುದರ ಜೊತೆಗೆ ನೀವು ಹೂಡಿಕೆ ಮಾಡಿದ ಹಣವು ಕೂಡ ಅಷ್ಟೇ ಸುರಕ್ಷತೆಯಿಂದ ಇರುತ್ತದೆ ಮತ್ತೆ ಅಸಲಿನ ರೀತಿಯ ವಾಪಸ್ ಸಿಗುತ್ತದೆ ಎಂದರೆ ಯಾರಿಗೆ ತಾನೇ ಇಂತಹ ಯೋಜನೆಗಳಲ್ಲಿ ಹೂಡಿಕೆ ಮಾಡಲು ಇಷ್ಟ ಆಗುವುದಿಲ್ಲ. ಇತ್ತೀಚೆಗೆ ಜನರು ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸಲು ಶಾರ್ಟ್ ಕಟ್ ಗಳನ್ನು ಬಳಸಲು ಹೋಗಿ ಮೋ’ಸ ಹೋಗಿರುವ ಉದಾಹರಣೆಗಳೇ ಹೆಚ್ಚು … Read more

ನಿಮ್ಮ “ರೇಷನ್ ಕಾರ್ಡ್” ಕಳೆದುಹೋಗಿದ್ಯಾ.? ಚಿಂತಿಸಬೇಡಿ… ಅದನ್ನ ಮತ್ತೆ ಪಡೆಯುವ ಸುಲಭ ಮಾರ್ಗ ಇಲ್ಲಿದೆ ನೋಡಿ.!

  ಪಡಿತರ ಚೀಟಿಯು ಆಹಾರ ಧಾನ್ಯಗಳಿಗಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅರ್ಹ ಕುಟುಂಬಗಳಿಗೆ ರಾಜ್ಯ ಸರ್ಕಾರವು ನೀಡುವ ಅಧಿಕೃತ ದಾಖಲೆಯಾಗಿದೆ. ಸಬ್ಸಿಡಿ ಆಹಾರ ಧಾನ್ಯಗಳನ್ನು ನೀಡಲು ಕುಟುಂಬಕ್ಕೆ ಅವರ ಆದಾಯಕ್ಕೆ ಅನುಗುಣವಾಗಿ ಸರ್ಕಾರವು ವಿವಿಧ ರೀತಿಯ ಪಡಿತರ ಚೀಟಿಗಳನ್ನು ನೀಡುತ್ತದೆ. ರೇಷನ್ ಕಾರ್ಡ್ ಬಡ ಕುಟುಂಬಗಳಿಗೆ ಇದು ಬಹಳ ಮುಖ್ಯವಾದ ದಾಖಲೆಯಾಗಿದೆ. ಏಕೆಂದರೆ, ಪಡಿತರ ಚೀಟಿ ಇಲ್ಲದೆ ಅವರ ಮಾಸಿಕ ಆಹಾರದ ಅಗತ್ಯವನ್ನು ಪೂರೈಸಲು ಅವರಿಗೆ ತುಂಬಾ ಕಷ್ಟವಾಗುತ್ತದೆ. ಒಂದು ಕುಟುಂಬವು ಒಂದು ಪಡಿತರ ಚೀಟಿಯನ್ನು ಮಾತ್ರ … Read more

ಅನ್ನಭಾಗ್ಯ ಯೋಜನೆಯ ಹಣ ಬಂದಿಲ್ಲವೇ.? ಹಣ ಒಡೆಯೋದು ಹೇಗೆ ಎಷ್ಟು ಜಿಲ್ಲೆಗೆ ಹಣ ಜಮೆ ಆಗಿದೆ.? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.!

    ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ಸಿಕ್ಕಿದೆ. ಇವುಗಳಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರವನ್ನು 10Kg ನೀಡಲಾಗುವುದು ಎನ್ನುವುದು ಸೇರಿತ್ತು. ವಿತರಣೆ ಮಾಡಲು ಅಕ್ಕಿ ಖರೀದಿಗೆ ಸರ್ಕಾರ ಮುಂದಾಗಿದ್ದರೂ ದಾಸ್ತಾನು ಲಭ್ಯವಾಗದ ಕಾರಣ ಫಲಾನುಭವಿಗಳಿಗೆ ಅಕ್ಕಿ ಬದಲು ಹಣವನ್ನೇ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಬಂದಿದೆ. ಅಂತೆಯೇ ಸೋಮವಾರ ಅಂದರೆ ಜುಲೈ 10 ನೇ ತಾರೀಖಿನಂದು ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ನಡೆಸಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಆಹಾರ ಹಾಗೂ ನಾಗರೀಕ ಸರಬರಾಜು … Read more