ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರದಿಂದ ಆಪ್ ಬಿಡುಗಡೆಯಾಗಿದೆ ಅಂದುಕೊಂಡವರಿಗೆ ಬಿಗ್ ಶಾ-ಕ್ ತಪ್ಪದೆ ಈ ಸುದ್ದಿ ನೋಡಿ.!
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ತಾನು ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಮಾತಿನಂತೆ 5 ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರಲು ಹಂತ ಹಂತವಾಗಿ ಶ್ರಮಿಸುತ್ತಿದೆ. ಈಗಾಗಲೇ ಶಕ್ತಿ ಯೋಜನೆ, ಬಿಡುಗಡೆ ಆಗಿದ್ದು ಗೃಹಜ್ಯೋತಿ ಯೋಜನೆಗೂ ಕೂಡ ಅರ್ಜಿ ಆಹ್ವಾನ ಆಗುತ್ತಿದೆ. ಅನ್ನ ಭಾಗ್ಯ ಯೋಜನೆ ಕೂಡ ಜುಲೈ ತಿಂಗಳಲ್ಲಿಯೇ ಅಕ್ಕಿ ಬದಲು ನೀಡುವುದಾಗಿ ನಿರ್ಧಾರ ಆಗಿದ್ದು, ಗೃಹಲಕ್ಷ್ಮಿ ಯೋಜನೆಗೂ ಸಿದ್ಧತೆ ನಡೆಯುತ್ತಿದೆ. ಗೃಹಜ್ಯೋತಿ ಯೋಜನೆಗೆ ಸರ್ವರ್ ಸಮಸ್ಯೆ ಆದ ಕಾರಣ, ತಡವಾದರೂ ಗೃಹಲಕ್ಷ್ಮಿ ಯೋಜನೆಗೆ ಆ ಸಮಸ್ಯೆ … Read more