ಯುವನಿಧಿ ಯೋಜನೆಯ 3000 ರೂಪಾಯಿ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.!
ಕರ್ನಾಟಕದಲ್ಲಿ ಅಧಿಕಾರ ಸ್ಥಾಪಿಸಿರುವ ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಕಾರ್ಡ್ ಭರವಸೆಗಳನ್ನು ಈಡೇರಿಸುತ್ತಿದೆ. ಅದರ ಅನ್ವಯ ಕರ್ನಾಟಕದಲ್ಲಿರುವ ಪದವಿ ಮತ್ತು ಡಿಪ್ಲೋಮೋ ವಿದ್ಯಾಭ್ಯಾಸ ಮಾಡಿದ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂದು ಹೇಳಿದ್ದ ಯುವನಿಧಿ ಯೋಜನೆಗೆ ಇರುವ ಷರತ್ತು ಹಾಗೂ ನಿಬಂಧನೆಗಳನ್ನು ಕೂಡ ಆದೇಶಪತ್ರದ ಮೂಲಕ ಘೋಷಿಸಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು, ಯಾವ ರೀತಿಯ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಯಾವಾಗ ಆರಂಭವಾಗುತ್ತದೆ, ಎಲ್ಲಿ ಅರ್ಜಿ ಸಲ್ಲಿಸಬೇಕು, ದಾಖಲೆಗಳಾಗಿ ಯಾವ್ಯಾವ … Read more