ಅತ್ತೆ ಸೊಸೆ ಬೇರೆ ಬೇರೆ ಮನೆಯಲ್ಲಿ ಇದ್ದರೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಇಬ್ಬರಿಗೂ ಸಿಗುತ್ತ.? ಸರ್ಕಾರ ಈ ಬಗ್ಗೆ ಹೇಳಿದ್ದೇನು ನೋಡಿ.!

  ಕರ್ನಾಟಕ ರಾಜ್ಯದ ಮಹಿಳೆಯರಿಗೆ ಕರ್ನಾಟಕದಲ್ಲಿ ಸ್ಥಾಪನೆ ಆಗಿರುವ ಕಾಂಗ್ರೆಸ್ ಸರ್ಕಾರವು ವಿಶೇಷವಾದ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಗುಡ್ ನ್ಯೂಸ್ ನೀಡಿದೆ. ಯಾಕೆಂದರೆ ಇನ್ನು ಮುಂದೆ ಕರ್ನಾಟಕದಾದ್ಯಂತ ಕರ್ನಾಟಕ ರಾಜ್ಯದ ಮಹಿಳೆಯರು ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ ಕರ್ನಾಟಕದ ಎಲ್ಲಾ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಇದರ ಜೊತೆ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಸರ್ಕಾರದಿಂದ ಮನೆ ನಿರ್ವಹಣೆಗಾಗಿ ಸಹಾಯಧನವು ಪ್ರತಿ ತಿಂಗಳು ಕೂಡ ಅವರ ಖಾತೆಗೆ DBT ಮೂಲಕ … Read more

ಲೇಬರ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿದಿನ ಉಚಿತವಾಗಿ ಪಡೆಯಿರಿ 300 ರೂಪಾಯಿ.! ಹೇಗೆ ಗೊತ್ತಾ.?

  ಇಂದಿನ ಲೇಖನದಲ್ಲಿ ಕಾರ್ಮಿಕ ಕಾರ್ಡಿನಿಂದ ಒದಗುವ ಸಹಾಯಧನದ ಯೋಜನೆಯ ಬಗ್ಗೆ ನಿಮಗೆ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು, ಕಾರ್ಮಿಕ ಕಾರ್ಡನ್ನು ಉಳ್ಳವರಿಗೆ ಕನಿಷ್ಠ 300 ರೂ. ರಿಂದ ಗರಿಷ್ಠ 20,000 ರೂವರೆಗೂ ಸಹಾಯಧನವನ್ನು ನೀಡಲಾಗುತ್ತದೆ. ಹಾಗಾದರೆ, ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆಯುವುದು ಹೇಗೆ?, ಇದಕ್ಕೆ ಬೇಕಾದ ಅರ್ಹತೆಗಳು ಯಾವುವು?, ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಅರ್ಜಿಯನ್ನು ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತದೆ?, ಯಾರಿಗೆ ಎಷ್ಟು ಸಹಾಯಧನ ದೊರೆಯುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ … Read more

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಹಳೆ ಬಸ್ ಪಾಸ್ ಮೂಲಕವೇ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟ ನೂತನ ಸರ್ಕಾರ.!

  ಕರ್ನಾಟಕದಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಿವೆ. ದೂರದ ಶಾಲಾ ಕಾಲೇಜುಗಳಿಗೆ ಪ್ರಯಾಣ ಮಾಡುವ ಮಕ್ಕಳಿಗೆ ಕರ್ನಾಟಕ ಸರ್ಕಾರದ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಬಸ್ ಪಾಸುಗಳನ್ನು ನೀಡಲಾಗುತ್ತಿತ್ತು ಇದಕ್ಕಾಗಿ ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ 2023-24ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಿದ್ದರೂ ಕೂಡ ಬಸ್ ಪಾಸ್ ಬಗ್ಗೆ ಆನ್ಲೈನ್ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಆರಂಭಗೊಂಡಿಲ್ಲ, ಇದಕ್ಕಾಗಿ ವೆಬ್ ಸೈಟನ್ನು … Read more

ಯುವನಿಧಿ ಯೋಜನೆಯ 3000 ಹಣ ಪ್ರತಿ ತಿಂಗಳು ಹಣ ಪಡೆಯಲು ತಪ್ಪದೆ ಈ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.!

  ಜೂನ್ 2ರಂದು ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಗಳು ಕರ್ನಾಟಕ ಜನತೆ ಭಾರಿ ನಿರೀಕ್ಷೆಯಿಂದ ಕಾಯುತ್ತಿದ್ದ 5 ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಆದೇಶ ಹೊರಡಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರ ಸ್ಥಾಪನೆ ಮಾಡಿದರೆ ಕೊಡುವುದಾಗಿ ಹೇಳಿದ್ದ ಗ್ಯಾರಂಟಿ ಕಾರ್ಡ್ ಗಳು ಇನ್ನು ಮುಂದೆ ಕರ್ನಾಟಕದಲ್ಲಿ ಜಾರಿಗೆ ಬರುವುದು ಸ್ಪಷ್ಟ ಆಗಿದೆ. ಇದರ ಪ್ರಯುಕ್ತ ಗೃಹಜೋತಿ ಯೋಜನೆತಡಿ ಕರ್ನಾಟಕದ ಪ್ರತಿ ಕುಟುಂಬಗಳಿಗೂ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಒಡತಿಗೆ ಕುಟುಂಬ … Read more

ವಾಹನ ಸವಾರರಿಗೆ ಗುಡ್ ನ್ಯೂಸ್, ಜಾರಿ ಆಯ್ತು ಹೊಸ ಟ್ರಾಫಿಕ್ ರೂಲ್ಸ್.!

  ವಾಹನ ಸವಾರರಿಗಾಗಿ ಸರ್ಕಾರವು ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಮೋಟಾರ್ ವಾಹನ ಕಾಯ್ದೆ, ಸಂಚಾರಿ ಕಾನೂನುಗಳು ಪದೇಪದೇ ಪರಿಷ್ಕರಣೆಯಾಗಿ ಹೊಸ ಹೊಸ ರೂಲ್ಸ್ ಗಳು ಬರುತ್ತಲೇ ಇರುತ್ತದೆ. ಕೇಂದ್ರ ಹೆದ್ದಾರಿ ಸಚಿವಾಲಯವು ಸಹ ಈಗ ಅಂತಹದೇ ಹೊಸ ನಿಯಮವನ್ನು ವಾಹನ ಸವಾರರಿಗೆ ಟ್ರಾಫಿಕ್ ರೂಲ್ಸ್ ಕುರಿತಾಗಿ ಜಾರಿಗೆ ಬಂದಿದೆ ಸರ್ಕಾರದ ಮೂಲ ಉದ್ದೇಶ ವಾಹನ ಸವಾರರ ಪ್ರಾಣ ರಕ್ಷಣೆಗೆ ಆಗಿದೆ. ವಾಹನ ಚಾಲಕರಿಗೆ ಏನು ತೊಂದರೆ ಆಗದಂತೆ ಜೊತೆಗೆ ಸಹ ಸಂಚಾರಕರಿಗೆ ಇದರಿಂದ ಸಮಸ್ಯೆ ಆಗದಂತೆ … Read more

ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಆಹ್ವಾನ, ಹೊಸದಾಗಿ ಮದುವೆಯಾದವರು ಮತ್ತು ರೇಷನ್ ಕಾರ್ಡಿಗೆ ಹೆಸರು ಸೇರಿಸಬೇಕಾದವರು ತಪ್ಪದೆ ಈ ಮಾಹಿತಿ ನೋಡಿ.!

  ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಜೂನ್ 1ನೇ ತಾರೀಖಿನಿಂದ 2023ರ ಸಾಲಿನಲ್ಲಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಹ್ವಾನ ಮಾಡಿದೆ. ಹೊಸ ರೇಷನ್ ಕಾರ್ಡ್ ಬಯಸುವವರು ಅಥವಾ ರೇಷನ್ ಕಾರ್ಡಲ್ಲಿ ಯಾವುದೇ ತಿದ್ದುಪಡಿ ಮಾಡಲು ಬಯಸುವವರು. CSC ಕೇಂದ್ರದಲ್ಲಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಜಾರಿಗೆ ಬಂದಿರುವ ಕಾರಣ … Read more

ಇಂದಿನಿಂದ ಸಾರ್ವಜನಿಕರಿಗೆ ಹೊಸ ರೂಲ್ಸ್ ಜಾರಿ. ಬೈಕು, ಕಾರು, ಗ್ಯಾಸ್ ಸಿಲಿಂಡರ್ ಮತ್ತು ಬ್ಯಾಂಕ್ ಖಾತೆ ಇದ್ದವರು ತಪ್ಪದೆ ಈ ಸುದ್ದಿ ನೋಡಿ.!

ಪ್ರತಿ ತಿಂಗಳು ಒಂದನೇ ತಾರೀಖಿನಂದು ಬ್ಯಾಂಕುಗಳಲ್ಲಿ ಹಾಗೂ ಕೆಲ ವಸ್ತುಗಳ ಬೆಲೆಗಳಲ್ಲಿ ವ್ಯತ್ಯಾಸವಾಗುತ್ತದೆ. ಹೀಗಾಗಿ ಪ್ರತಿತಿಂಗಳ ಒಂದನೇ ತಾರೀಕು ಜನರು ಬಹಳಷ್ಟು ವಿಷಯಗಳ ಬಗ್ಗೆ ಗಮನ ಕೊಡುತ್ತಾರೆ. 1 ನೇ ತಾರೀಖಿನಿಂದ ಮುಂಚೆ ಹಾಗೂ 1 ನೇ ತಾರೀಖಿನ ನಂತರ ಅನೇಕ ವಿಷಯಗಳಲ್ಲಿ ಬದಲಾವಣೆ ಆಗುತ್ತದೆ. ಬ್ಯಾಂಕಿಂಗ್ ಕ್ಷೇತ್ರ ಸೇರಿದಂತೆ ಪೆಟ್ರೋಲ್ ಡೀಸೆಲ್ ಬೆಲೆ, ಗ್ಯಾಸ್ ಸಿಲಿಂಡರ್ ಬೆಲೆ, ಎಲೆಕ್ಟ್ರಿಕಲ್ ಬೈಕ್ ಮತ್ತು ಕಾರ್ ಗಳ ಮಾರಾಟ ಸೇರಿದಂತೆ ಶೈಕ್ಷಣಿಕ ವರ್ಷದ ಶಾಲೆ ಆರಂಭ ಇನ್ನು ಮುಂತಾದ … Read more

LIC ಯ ಈ ಪಾಲಿಸಿಯಲ್ಲಿ ಒಂದು ಸಲ ಡೆಪಾಸಿಟ್ ಮಾಡಿದ್ರೆ ಸಾಕು, ಜೀವನಪೂರ್ತಿ ಪ್ರತಿ ತಿಂಗಳು 25,000 ಪೆನ್ಷನ್ ಬರುತ್ತದೆ.!

  LIC ಸಂಸ್ಥೆಯು ತನ್ನ ಗ್ರಾಹಕರಿಗಾಗಿ ಈಗಾಗಲೇ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ತನ್ನ ಗ್ರಾಹಕರ ಅವಶ್ಯಕತೆ ಹಾಗೂ ಅನುಕೂಲತೆಗೆ ತಕ್ಕಹಾಗೆ ಕಾಲಕಾಲಕ್ಕೆ ಆಗಾಗ ಹೊಸ ಹೊಸ ಪಾಲಿಸಿಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. LIC ಯಲ್ಲಿ ಸಾಮಾನ್ಯವಾಗಿ ಪ್ರೀಮಿಯಂಗಳನ್ನು ಮಾಸಿಕವಾಗಿ ಅಥವಾ ತ್ರೈಮಾಸಿಕವಾಗಿ ಅಥವಾ ಅರ್ಧ ವಾರ್ಷಿಕವಾಗಿ ಇಲ್ಲ ವಾರ್ಷಿಕವಾಗಿ ಪಾವತಿಸುವ ಆಯ್ಕೆ ಇರುತ್ತದೆ. ಆದರೆ LIC ಯ ಈ ಒಂದು ಪಾಲಿಸಿಯಲ್ಲಿ ಮಾತ್ರ ಒಮ್ಮೆ ಪ್ರೀಮಿಯಂ ಪಾವತಿಸಿದರೆ ಸಾಕು, ಒಮ್ಮೆ ನೀವು ಹಣ ಡೆಪಾಸಿಟ್ … Read more

2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್, ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ…

2023-24ನೇ ಸಾಲಿನ ಶೈಕ್ಷಣಿಕ ತರಗತಿಗಳಿಗೆ ಪಟ್ಟಣ ಅಥವಾ ನಗರ ಪ್ರದೇಶಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಸಮಾಜ ಕಲ್ಯಾಣ ಇಲಾಖೆ ಆಯಾ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ ಮಾಡಿದೆ. 2023-24ನೇ ಸಾಲಿನ ಶೈಕ್ಷಣಿಕ ತರಗತಿ ಆರಂಭಗೊಳ್ಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲತೆ ಆಗುವುದನ್ನು ತಪ್ಪಿಸಲು ಶೀಘ್ರವಾಗಿ ಈ ಪ್ರಕ್ರಿಯೆಯನ್ನು ಪೂರ್ತಿಗೊಳಿಸಲು ನಿರ್ಧರಿಸಿರುವುದರಿಂದ ವಿದ್ಯಾರ್ಥಿಗಳು ಈ ಕೂಡಲೇ ಸರ್ಕಾರ ಸೂಚಿಸಿರುವ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಿ … Read more

ಗೃಹಲಕ್ಷ್ಮಿ ಯೋಜನೆಯ 2000ರೂಪಾಯಿ. ಸಹಾಯಧನ ಅತ್ತೆಗಾ.? ಅಥವಾ ಸೊಸೆಗಾ.? ಎಲ್ಲಾ ಗೊಂದಲಗಳಿಗೂ ತೆರೆ ಎಳೆದ ಸರ್ಕಾರ.!

  ಕಾಂಗ್ರೆಸ್ ಪಕ್ಷವು ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕರ್ನಾಟಕದಲ್ಲಿ ಅಧಿಕಾರ ಸ್ಥಾಪಿಸಿದೆ. ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸಿ 10 ದಿನಗಳಾದರು ಚುನಾವಣೆ ಪ್ರಚಾರದ ವೇಳೆ ಹೇಳಿದ್ದ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಇನ್ನು ಜಾರಿ ಮಾಡಿಲ್ಲ ಎನ್ನುವ ಗೊಂದಲದಲ್ಲಿ ಜನಸಾಮಾನ್ಯರಿದ್ದಾರೆ. ಮೊದಲ ಕ್ಯಾಬಿನೆಟ್ ನಲ್ಲಿ ಕೊಟ್ಟ ಮಾತಿನಂತೆ ಈ ಗ್ಯಾರಂಟಿ ಕಾರ್ಡ್ ಯೋಜನೆಗಳು ಗ್ಯಾರೆಂಟಿಯಾಗಿ ಜಾರಿಗೆ ಬರುತ್ತದೆ ಎನ್ನುವುದಕ್ಕೆ ತಾತ್ವಿಕ ಆದೇಶ ಪತ್ರ ಹೊರಡಿಸಿದ್ದ ಮುಖ್ಯಮಂತ್ರಿಗಳು ಇದಕ್ಕೆ ಸಂಬಂಧಪಟ್ಟ ರೂಪುರೇಷೆಗಳು ಮಾರ್ಗಸೂಚಿಗಳು ಹಾಗೂ ನಿಯಮಗಳ … Read more