ರೈಲ್ವೆ ಇಲಾಖೆ ನೇರ ನೇಮಕಾತಿ, 10ನೇ ತರಗತಿ ITI ಆದವರು ಅರ್ಜಿ ಸಲ್ಲಿಸಿ.!

  ದೇಶದಲ್ಲಿರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಕಡೆಯಿಂದ ಸಿಹಿ ಸುದ್ದಿ ಇದೆ. ಅದೇನೆಂದರೆ, ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ (South East Central Railway Recruitment) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ ಎಲ್ಲಾ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪ್ರಯತ್ನಿಸಬಹುದು. ಅರ್ಜಿ ಸಲ್ಲಿಸುವುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಲೇಖನದಲ್ಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಮುಖ ಸಂಗತಿಗಳಾದ ಒಟ್ಟು ಹುದ್ದೆಗಳ ಸಂಖ್ಯೆ, ವೇತನ ಶ್ರೇಣಿ, ಕರ್ತವ್ಯ … Read more

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.! ಆಸಕ್ತರು ಈ ರೀತಿ ಅರ್ಜಿ ಸಲ್ಲಿಸಿ…

  ಕೇಂದ್ರ ಸರ್ಕಾರವು (Central Government) ದೇಶದ ಪ್ರತಿಯೊಂದು ವರ್ಗಕ್ಕೂ ಅನುಕೂಲವಾಗುವಂತಹ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಕೃಷಿಕರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗಾಗಿ ವಿಶೇಷ ಯೋಚನೆಗಳ ಮೂಲಕ ಸೌಲಭ್ಯಗಳನ್ನು ಕಲ್ಪಿಸಿ ಕೊಟ್ಟಿರುವ ನರೇಂದ್ರ ಮೋದಿ (Narendra Modi) ನೇತೃತ್ವದ BJP ಸರ್ಕಾರವು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ದೇಶದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಿ ಪಿಎಂ ವಿಶ್ವಕರ್ಮ ಯೋಜನೆ (PM Vishwakarma Scheme) ಎನ್ನುವ ಯೋಜನೆಯನ್ನು ಪರಿಚಯಿಸಿದರು. ಈ ಯೋಜನೆ … Read more

ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್.!

  ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ (MGNREGA) ಜಾರಿಗೆ ಬಂದು ಬಹಳ ವರ್ಷಗಳೇ ಕಳೆದಿವೆ. ಇದು ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಭರವಸೆ ಸೃಷ್ಟಿಸುವ ಉದ್ದೇಶದಿಂದ ಆರಂಭಿಸಿರುವ ಯೋಜನೆಯಾಗಿದ್ದು ಈಗ ಈ ನರೇಗಾ ಯೋಜನೆ ಬಗ್ಗೆ ಬಹುತೇಕ ಹಳ್ಳಿಗಳಲ್ಲಿ ವಾಸವಾಗಿರುವ ಪ್ರತಿಯೊಬ್ಬರಿಗೂ ಕೂಡ ಗೊತ್ತಿದೆ. ಗ್ರಾಮ ಪಂಚಾಯಿತಿಯಲ್ಲಿ (Gram Panchayath) ನರೇಗಾ ಕಾರ್ಡ್ ಪಡೆಯಲು ನೋಂದಾಯಿಸಿಕೊಂಡರೆ ವ್ಯಕ್ತಿಯೊಬ್ಬರಿಗೆ ಒಂದು ವರ್ಷಕ್ಕೆ 100 ದಿನಗಳ ಉದ್ಯೋಗ ಭರವಸೆಯನ್ನು ಸರ್ಕಾರ ನೀಡುತ್ತಿದೆ. ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್ … Read more

ರೇಷನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್, ಇಂದಿನಿಂದ APL / BPL / AAY ಅರ್ಜಿ ಆಹ್ವಾನ, ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ನೋಡಿ.!

ರೇಷನ್ ಕಾರ್ಡ್ (Ration Card) ಸದ್ಯದ ಮಟ್ಟಿಗೆ ದೇಶದಾದ್ಯಂತ ಹೆಚ್ಚು ಸುದ್ದಿಯಲ್ಲಿರುವ ವಿಷಯ ಎಂದೇ ಹೇಳಬಹುದು. ಯಾಕೆಂದರೆ ರೇಷನ್ ಕಾರ್ಡ್ ಇಲ್ಲದೇ ಇದ್ದರೆ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಗುವುದಿಲ್ಲ. ಅದರಲ್ಲೂ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (BPL) ಸರಕಾರದಿಂದ ಸಿಗುವ ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಂತಹ ಯೋಜನೆಯ ಅನುಕೂಲತೆಗಳು ಅಥವಾ ಬಡತನ ರೇಖೆಗಿಂತ ಕೆಳಗಿರುವ ರೈತರಿಗೆ ನೀಡುವ ಅನುದಾನಗಳು ಮತ್ತು ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವು ಮತ್ತು ಕರ್ನಾಟಕ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ … Read more

ಮನೆ ಕಟ್ಟಿಸುವ ಸಮಯದಲ್ಲಿ ಈ ರೀತಿ ಪ್ಲಾನ್ ಮಾಡಿದರೆ ಹಣ ಉಳಿತಾಯ ಮಾಡಬಹುದು.!

ಮನೆ ಕಟ್ಟಿಸಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ಆದರೆ ಎಲ್ಲರಿಗೂ ಕೂಡ ಒಂದೇ ರೀತಿಯ ಶಕ್ತಿ ಇರುವುದಿಲ್ಲ. ಕೆಲವರು ಅಂದುಕೊಂಡ ತಕ್ಷಣ ಅರಮನೆ ಬೇಕಾದರೂ ಇಳಿಸುತ್ತಾರೆ ಆದರೆ ಕೆಲವರಿಗೆ ಅದು ಜೀವಮಾನದ ಸಾಧನೆ ಆಗಿರುತ್ತದೆ ಮತ್ತು ಈ ರೀತಿ ಮನೆಗಾಗಿ ಒಂದೊಂದು ರೂಪಾಯಿಯನ್ನು ಕೂಡಿಟ್ಟು ಜೋಪಾನ ಮಾಡುವ ವರ್ಗವೇ ಹೆಚ್ಚಿನ ಸಂಖ್ಯೆಯಲ್ಲಿ ಇದೆ. ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆದಷ್ಟು ಕಡಿಮೆ ಖರ್ಚಿನಲ್ಲಿ ವಾಸಿಸಲು ಯೋಗ್ಯವಾದ ಒಂದು ಮನೆ ಮಾಡಿಕೊಂಡರೆ ಸಾಕು ಎಂದೇ ಲೆಕ್ಕಾಚಾರ ಹಾಕುತ್ತಿರುತ್ತಾರೆ. ಇದರ … Read more

ಸಿಕ್ಕ ಸಿಕ್ಕ ಕಡೆ ಲೋನ್ ಪಡೆಯುತ್ತಿದ್ದೀರಾ.? ಅದಕ್ಕೂ ಮುನ್ನ ಈ ವಿಚಾರ ತಿಳಿದುಕೊಳ್ಳಿ.!

ಅವಶ್ಯಕತೆಗೆ ತಕ್ಷಣ ಹಣ ಬೇಕು ಎಂದರೆ ಮೊದಲು ನೆನಪಾಗುವುದು ಸ್ನೇಹಿತರು ಹಾಗೂ ಸಂಬಂಧಿಕರು ಆದರೆ ಅವರ ಬಳಿಯೂ ಕೂಡ ಹಣ ಇರುತ್ತದೆ ಎನ್ನುವ ಯಾವುದೇ ಗ್ಯಾರಂಟಿ ಇಲ್ಲ ಮತ್ತು ಇಷ್ಟು ಆತ್ಮೀಯರ ಬಳಿ ಸಾಲ (loan) ಕೇಳುವುದಕ್ಕೆ ನಮಗೂ ಕೂಡ ಮುಜುಗರ ಆಗುತ್ತದೆ. ಆಗ ಈಜಿಯಾಗಿ ಹೆಚ್ಚು ಬಡ್ಡಿ ಡಿಮ್ಯಾಂಡ್ ಮಾಡುವ ಲೇವಾದೇವಿಗಳ ಬಳಿ ಸಿಲುಕಿಕೊಂಡು ಬಿಡುತ್ತೇವೆ ಒಮ್ಮೆ ಇವರ ಸಾಲದ ಸುಳಿಗೆ ಸಿಕ್ಕಿ ಬಿದ್ದರೆ ಇದರಿಂದ ಹೊರಬರಲು ಬಹಳ ಸಮಯ ಬೇಕಾಗುತ್ತದೆ. ಆದರೆ ಈ ರೀತಿ … Read more

ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಹಣ ಬರದೆ ಇದ್ದವರು ಹೀಗೆ ಮಾಡಿ ಒಟ್ಟಿಗೆ ಎಲ್ಲಾ ಹಣ ಜಮೆ‌ ಆಗುತ್ತೆ.!

ಗೃಹಲಕ್ಷ್ಮಿ ಹಣ, ಅಕ್ಕಿ ಹಣ, ಯುವನಿಧಿ ಹಣ ಅಥವಾ ಇನ್ಯಾವುದೇ ಸರ್ಕಾರಿ ಯೋಜನೆಗಳ ಹಣ ಜಮೆ ಆಗಿದೆಯೇ ಇಲ್ಲವೇ ಎನ್ನುವುದನ್ನು ಬ್ಯಾಂಕ್ ಗೆ ಹೋಗದೆ ಮೊಬೈಲ್ ಮೂಲಕವೇ ನಿಮಿಷಗಳಲ್ಲಿ ತಿಳಿದುಕೊಳ್ಳಬಹುದು ಹೇಗೆ ಅಂತ ನೋಡಿ.! ಕರ್ನಾಟಕ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಾದ (Karnataka Government Gyaranty Schemes) ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆ ಹಣವು ನೇರವಾಗಿ DBT ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗುತ್ತಿದೆ. ಆದರೆ ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆ ಹೊಂದಿದ್ದವರಿಗೆ ಒಂದೊಂದು … Read more

ರೈಲು ಪ್ರಯಾಣ ಮಾಡುವವರಿಗೆ ಗುಡ್ ನ್ಯೂಸ್.!

  ಭಾರತವು ಡಿಜಟಲೀಕರಣದತ್ತ (Digitalization) ಯಶಸ್ವಿಯಾಗಿ ದಾಪುಗಾಲು ಇಟ್ಟಿದೆ. ಸದ್ಯಕ್ಕೆ ದೇಶದಲ್ಲಿ ನಿಧಾನವಾಗಿ ಎಲ್ಲರೂ ಈ ವಿಧಾನ ಒಪ್ಪಿಕೊಳ್ಳುತ್ತಿದ್ದಾರೆ ಮತ್ತು ಈ ವಿಚಾರದಲ್ಲಿ ಒಂದು ದೊಡ್ಡ ಕ್ರಾಂತಿಯೇ ನಡೆದಿದೆ ಎನ್ನಲೂಬಹುದು. ಅದರಲ್ಲೂ ಬ್ಯಾಂಕಿಂಗ್ (Banking) ವಿಚಾರದಲ್ಲಿ ಕಳೆದ ಒಂದು ದಶಕದಲ್ಲಿ ಆಗಿರುವ ಬದಲಾವಣೆಯು ನಿಜವಾಗಿಯೂ ಪ್ರತಿ ಭಾರತೀಯರಿಗೆ ಹೆಮ್ಮೆಯ ವಿಚಾರವೇ ಸರಿ. ಈಗ ನಾವು ಲೆಸ್ ಕ್ಯಾಶ್ (less Cash) ಎನ್ನುವ ಪರಿಕಲ್ಪನೆಗೆ ಎಷ್ಟು ಒಗ್ಗಿ ಹೋಗಿದ್ದೇವೆ ಎಂದರೆ ಇದು ಸಾಧ್ಯವಾದದ್ದು ಈ ರೀತಿ ಡಿಜಿಟಲ್ ಕ್ರಮದಿಂದ … Read more

ಕೇವಲ 9 ಲಕ್ಷಕ್ಕೆ ಸೈಟ್ ಜೊತೆ ಮನೆ ಕೂಡ ಸಿಗುತ್ತಿದೆ. ಎಲ್ಲಿ? ಹೇಗೆ ಗೊತ್ತಾ? ಇಲ್ಲಿದೆ ನೋಡಿ ಪೂರ್ತಿ ಮಾಹಿತಿ.!

  ಮನೆ ಎನ್ನುವುದು ಮನುಷ್ಯನೊಬ್ಬನ ಮೂಲಭೂತ ಅವಶ್ಯಕತೆ ಅಲ್ಲದೆ ದುಡಿಯಲು ಆರಂಭಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಕಾಣುವ ಕನಸು. ಪ್ರತಿಯೊಬ್ಬರಿಗೂ ಕೂಡ ತಮ್ಮ ಜೀವಮಾನದಲ್ಲಿ ಒಂದು ಮನೆ ಕಟ್ಟಿ ಆ ಮನೆಯೊಳಗೆ ಸಂತೋಷದಿಂದ ಹೆಮ್ಮೆಯಿಂದ ಪರಿವಾರದೊಂದಿಗೆ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಈಗಿನ ಕಾಲದ ದುಬಾರಿ ಬೆಲೆಯಲ್ಲಿ ಮತ್ತು ಸೈಟ್ ಹಾಗೂ ಮನೆ ಹೆಸರಿನಲ್ಲಿ ಅತಿ ಹೆಚ್ಚು ಮೋ’ಸಗಳೇ ನಡೆಯುತ್ತಿರುವಂತಹ ಕಲಿಗಾಲದಲ್ಲಿ ಜಾಗ ಹುಡುಕಿ ಸರಿಯಾದ ಡಾಕುಮೆಂಟ್ ಇರುವ ಸೈಟ್ ತೆಗೆದುಕೊಂಡು ಅದರ ಮೇಲೆ ಮನೆ … Read more

ಖಾಸಗಿ ಶಾಲೆಯಲ್ಲಿ ಉಚಿತ ಅಡ್ಮಿಷನ್’ಗೆ ಅರ್ಜಿ ಆಹ್ವಾನ.! ಯಾವುದೇ ಫೀಸ್ ಇಲ್ಲದೆ ನಿಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಉಚಿತವಾಗಿ ಕೊಡಿಸಿ.!

  ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಣ ಹಕ್ಕು ಕಾಯ್ದೆ (RTE) ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರಕಟಣೆ ಹೊರಡಿಸಿ, 2024-25 ನೇ ಶೈಕ್ಷಣಿಕ ಸಾಲಿನಲ್ಲಿ ತಮ್ಮ ಮಕ್ಕಳಿಗೆ ಪ್ರವೇಶಾತಿ ಕೋರುವ ಪೋಷಕರಿಂದ ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ನಲ್ಲಿ ಅರ್ಜಿಗೆ ಈಗಾಗಲೇ ಆನ್‌ಲೈನ್‌ ಲಿಂಕ್‌ ಅನ್ನು ಸಹ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಭಾಗಗಳಲ್ಲಿ ಅಥವಾ ಸರ್ಕಾರಿ ಶಾಲೆಗಳು ಎಲ್ಲಿ ಇರುವುದಿಲ್ಲವೋ ಅಂತಹ ಸ್ಥಳಗಳಿಂದ ಪೋಷಕರು … Read more