ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹುದ್ದೆಗಳಿಗೆ ನೇರ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ.!
ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಾಗಿ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೆಚ್ಚುತ್ತಿರುವ ಈ ಮಾಲಿನ್ಯ ನಿಯಂತ್ರಿಸಲು ಕ್ರಮ ಕೈಗೊಳ್ಳಲೇ ಬೇಕು. ಇದರ ನಿಯಂತ್ರಣಕ್ಕಾಗಿ ನೂತನ ನಿಯಮಗಳನ್ನು ಜಾರಿಗೆ ತರಲೇಬೇಕು ಮತ್ತು ಮಂಡಳಿ ಕಡೆಯಿಂದ ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದರಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆ ಅತಿ ಮುಖ್ಯ ಆದರೆ ಇದರ ಬಗ್ಗೆ ಜಾಗೃತಿ ಮೂಡಿಸುವುದು ಕೂಡ ಸರ್ಕಾರದ ಕರ್ತವ್ಯ ಹೀಗಾಗಿ ಒಟ್ಟಾರೆಯಾಗಿ ಈ ಮಾಲಿನ್ಯಗಳನ್ನು ನಿಯಂತ್ರಣ ತರಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB … Read more