ಆಧಾರ್ ಲಿಂಕ್ ಆಗದ ಬೆಳೆ ಹಾನಿ ರೈತರ ಪಟ್ಟಿ ಬಿಡುಗಡೆ.! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೇ ಈ ರೀತಿ ಚೆಕ್ ಮಾಡಿ ಲಿಂಕ್ ಮಾಡಿ.!
ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರದ ಪರಿಸ್ಥಿತಿ ಎದುರಾಗಿದ್ದು ಎಲ್ಲಾ ಜಿಲ್ಲೆಗಳ ಒಟ್ಟು 216 ತಾಲೂಕುಗಳ ಬರಪೀಡಿತ ತಾಲೂಕುಗಳು (drought declaired Thaluk) ಎಂದು ಘೋಷಣೆಯಾಗಿದೆ. NDRF ಸಮೀಕ್ಷೆ ಪ್ರಕಾರವಾಗಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದ್ದು ಕೇಂದ್ರದಿಂದ ರೈತರಿಗೆ ಬರ ಪರಿಹಾರ ಹಾಗೂ ಬೆಳೆ ಹಾನಿ ಪರಿಹಾರ ಮೊತ್ತದ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಆರೋಪವಿದೆ. ಇದರ ನಡುವೆ ರಾಜ್ಯ ಸರ್ಕಾರವು (Government) ಮೊದಲನೇ ಹಂತದ ಪರಿಹಾರ ಬಾಕಿ ರೂ.2,000 ಹಣವನ್ನು ಎಲ್ಲಾ ಅರ್ಹ ರೈತರ ಖಾತೆಗೆ … Read more