ಈ ದಾಖಲೆ ಇದ್ರೆ ಮಾತ್ರ ಇನ್ಮುಂದೆ ಪಿಂಚಣಿ ಹಣ ಸಿಗೋದು.!

  ವಯಸ್ಸಾಗುತ್ತಿದ್ದಂತೆ ಮನುಷ್ಯರಿಗೆ ದುಡಿಯಲು ಶಕ್ತಿ ಇರುವುದಿಲ್ಲ, ಕೆಲಸವೂ ಕೂಡ ಸಿಗುವುದಿಲ್ಲ ಆದರೆ ಹಣದ ಅವಶ್ಯಕತೆ ಕೊನೆ ಉಸಿರು ಇರುವವರೆಗೂ ಕೂಡ ಇರುತ್ತದೆ. ವಯಸ್ಸಾದ ಬಳಿಕ ಕುಟುಂಬದ ಮೇಲೆ ಅವಲಂಬಿತರಾದರು ಸಂಪೂರ್ಣವಾಗಿ ಎಲ್ಲಾ ಅವಶ್ಯಕತೆಗಳಿಗೂ ಕೂಡ ಮತ್ತೊಬ್ಬರಿಗೆ ಹೊರೆ ಆಗುವುದು ಕೂಡ ಒಂದು ರೀತಿಯ ನೋ’ವನ್ನುಂಟು ಮಾಡುತ್ತದೆ. ಅದರಲ್ಲೂ ನಮ್ಮ ದೇಶದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರ ಹೆಚ್ಚಿನ ಸಂಖ್ಯೆಯಲ್ಲಿ ಇದ್ದೇವೆ. ಹೀಗಾಗಿ ಸರ್ಕಾರವು ಕೆಲವು ಕಲ್ಯಾಣ ಯೋಜನೆಗಳನ್ನು ರೂಪಿಸಿ ಹಿರಿಯ ನಾಗರಿಕರ (Senior Citizen) … Read more

ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಿದವರಿಗೆ ಬೇಸರ ಸುದ್ದಿ.! ರಿಜೆಕ್ಟ್ ಆದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ.! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ನೋಡಿ.!

  ಆಹಾರ ಇಲಾಖೆ ಅಧಿಕಾರಿಗಳು (Food Department) ಪ್ರತಿ ತಿಂಗಳು ಕೂಡ ರೇಷನ್ ಕಾರ್ಡ್ ಗಳ (Rationcard) ಪರಿಶೀಲನೆ ಮಾಡುತ್ತಾರೆ. ಈ ವೇಳೆಗೆ 2016ರ BPL ರೇಷನ್ ಕಾರ್ಡ್ ಮಾನದಂಡಗಳನ್ನು ಮೀರಿ ಅನುಕೂಲಸ್ಥರು ಸಹಾ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುವ BPL / AAY ರೇಷನ್ ಕಾರ್ಡ್ ಗಳನ್ನು ಹೊಂದಿದ್ದರೆ ಅಂತಹ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸುತ್ತಾರೆ (Rationcard Cancel). ಇದರ ಜೊತೆಗೆ ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ನಿಯಮಗಳ ಬದಲಾವಣೆ ಆಗುತ್ತಿರುತ್ತದೆ. ಇದಕ್ಕೆ … Read more

ಕಾರ್ಮಿಕ ಕಾರ್ಡ್ ಇದ್ದವರಿಗೆ ಸಿಗಲಿದೆ 60 ಸಾವಿರ.!

  ರಾಜ್ಯದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿಸಿಕೊಂಡು ಕಾರ್ಮಿಕರ ಕಾರ್ಡ್ (Labour Card) ಹೊಂದಿರುವ ಬಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಸಾಕಷ್ಟು ಯೋಜನೆಗಳ ನೆರವು ಸಿಗುತ್ತದೆ. ಕಾರ್ಮಿಕರಿಗೆ ಆರೋಗ್ಯ ರಕ್ಷಣೆಗಾಗಿ ಕೆಲಸ ವಿನಾಯಿತಿಗಳು, ಉಚಿತ ಪ್ರಯಾಣ, ಪಿಂಚಣಿ ವ್ಯವಸ್ಥೆ ಇನ್ನು ಮುಂತಾದವು ಮಾತ್ರವಲ್ಲದೆ. ಕಾರ್ಮಿಕನ ಕುಟುಂಬಕ್ಕೂ ಕೂಡ ಅನ್ವಯವಾಗುವಂತೆ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ವಿದ್ಯಾರ್ಥಿ ಕಿಟ್, ಉಚಿತ ಲ್ಯಾಪ್ಟಾಪ್ ಮತ್ತು ಮಕ್ಕಳ ಮದುವೆಗೆ ಸಹಾಯಧನ ಇನ್ನು ಮುಂತಾದ ಅನೇಕ … Read more

ಗೃಹಲಕ್ಷ್ಮಿ ಯೋಜನೆ 6ನೇ ಕಂತಿನ ಹಣ & ಪೆಂಡಿಂಗ್ ಇರುವ ಎಲ್ಲಾ ಹಣ ಈ ದಿನ ನಿಮ್ಮ ಖಾತೆಗೆ ಜಮೆ ಆಗುತ್ತೆ.!

  ಗ್ಯಾರೆಂಟಿ ಯೋಜನೆಗಳಲ್ಲಿ (Gyaranty Schemes) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಯಶಸ್ವಿಯಾಗಿ ಐದು ತಿಂಗಳು ಪೂರೈಸಿದೆ. ಈ ಯೋಜನೆ ಮೂಲಕ ರೇಷನ್ ಕಾರ್ಡ್ ನಲ್ಲಿ ಕುಟುಂಬದಲ್ಲಿ ಮುಖ್ಯಸ್ಥೆ ಸ್ಥಾನದಲ್ಲಿರುವ ಮಹಿಳೆಯು ಪ್ರತಿ ತಿಂಗಳು ಕುಟುಂಬ ನಿರ್ವಹಣೆಗಾಗಿ ರೂ.2000 ಸಹಾಯಧನವನ್ನು ಪಡೆಯುತ್ತಿದ್ದಾರೆ. ಇದುವರೆಗೆ ಐದು ಕಂತಿನ ಹಣ ಅರ್ಹ ಫಲಾನುಭವಿಗಳಿಗೆ DBT ಮೂಲಕ ವರ್ಗಾವಣೆಯಾಗಿದ್ದು, 6ನೇ ಕಂತಿನ ಹಣದ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಹಣವು ಕೂಡ ಸರ್ಕಾರದಿಂದ ವರ್ಗಾವಣೆಯಾಗಿದ್ದು ಫಲಾನುಭವಿಗಳ ಖಾತೆಗೆ ತಲುಪುವುದಷ್ಟೇ ಬಾಕಿ ಇದೆ. ಆದರೆ … Read more

ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಗೆ ಹೋಗದೆ ಮನೆಯಲ್ಲಿ ಕುಳಿತು ಬದಲಾಯಿಸುವ ವಿಧಾನ.!

  ಕೆಲವೊಂದು ಸಂದರ್ಭದಲ್ಲಿ ನಮ್ಮ ಮೊಬೈಲ್ ಸಂಖ್ಯೆ ಚೇಂಜ್ ಮಾಡಬೇಕಿರುತ್ತದೆ. ಆದರೆ ಈಗ ನಾವು ಆಧಾರ್ ಸಮೇತವಾಗಿ ಬ್ಯಾಂಕ್ ಖಾತೆ ಸೇರಿದಂತೆ ಅನೇಕ ಕಡೆ ನಮ್ಮ ಮೊಬೈಲ್ ನಂಬರ್ ಲಿಂಕ್ ಮಾಡಿರುತ್ತೇವೆ. ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (Change Mobile No. on Bank Account) ಬೇರೆ ಆದರೆ ಬದಲಾಯಿಸುವವರೆಗೂ ನಾವು ಆನ್ಲೈನ್ ನಲ್ಲಿ ಪೇಮೆಂಟ್ ಮಾಡಲು ಆಗುವುದಿಲ್ಲ. ಬ್ಯಾಂಕ್ ಶಾಖೆಗೆ ಹೋಗಿ ನಾವು ಮೊಬೈಲ್ ನಂಬರ್ ಬದಲಾಯಿಸಿಕೊಳ್ಳಬಹುದು, ಈಗ ಎಲ್ಲವೂ ಡಿಜಿಟಲೀಕರಣ ಗೊಂಡಿರುವುದರಿಂದ … Read more

ಪ್ಯೂರ್ ನಾಟಿ ಕೋಳಿ ಸಾಕಾಣಿಕೆಯಿಂದ ಪ್ರತಿನಿತ್ಯ ತಪ್ಪದೇ 1000 ಗಳಿಸಬಹುದು, ಪೂರ್ತಿ ತರಬೇತಿ ಜೊತೆಗೆ ಅವರೇ ಮರಿ ಖರೀದಿ ಮಾಡ್ತಾರೆ.!

  ಕುರಿ ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೀನುಗಾರಿಕೆ ಕೃಷಿ ಜೊತೆಜೊತೆಗೆ ಮಾಡಬಹುದಾದಂತಹ ಕಸಬುಗಳಾಗಿವೆ. ಒಂದು ವೇಳೆ ಪೂರ್ಣ ಪ್ರಮಾಣದಲ್ಲಿಯೇ ಇದರಲ್ಲಿ ತೊಡಗಿಕೊಂಡರೂ ಕೂಡ ಬಹಳ ಲಾಭ ಪಡೆಯಬಹುದು. ಗ್ರಾಮೀಣ ಪ್ರದೇಶದಲ್ಲಿರುವ ಅನೇಕ ಕುಟುಂಬಗಳ ಆದಾಯದ ಮೂಲ ಇದೇ ಆಗಿದೆ. ಪ್ರತಿಯೊಬ್ಬ ರೈತನು ಕೂಡ ತನ್ನ ಕೃಷಿ ಚಟುವಟಿಕೆ ಜೊತೆಗೆ ಈ ರೀತಿ ಸಣ್ಣ ಪ್ರಮಾಣದ ದಲ್ಲಿ ಕುರಿ ಕೋಳಿ ಮೇಕೆ ಹಸು ಸಾಕುತ್ತಿರುತ್ತಾರೆ. ಕುರಿ ಕೋಳಿ ಸಾಕಾಣಿಕೆ ಮಾಡುವುದಕ್ಕಾಗಿಯೇ ಸರ್ಕಾರದಿಂದ ಅನೇಕ ಸೌಲಭ್ಯಗಳಿರುವುದರಿಂದ ಈ ನೆರವನ್ನು ಪಡೆದುಕೊಂಡು … Read more

ಅಕ್ರಮ-ಸಕ್ರಮ ಮತ್ತು ಬಗರ್ ಹುಕುಂ ಸಾಗುವಳಿ ಮಾಡುವವರಿಗೆ ಗುಡ್ ನ್ಯೂಸ್ ಸರ್ಕಾರಿ ಜಮೀನು ನಿಮ್ಮ ಹೆಸರಿಗೆ ವರ್ಗಾವಣೆ…

  ನಮ್ಮ ದೇಶದಲ್ಲಿ ಆಸ್ತಿಯು ಒಂದೇ ತೆರನಾಗಿ ಹಂಚಿಕೆಯಾಗಿಲ್ಲ. ಕೆಲವರು ಬಳಿ ಹೆಚ್ಚು ಭೂಮಿ ಇದ್ದರೆ ಅನೇಕರು ಬರಿ ಕೈ ನಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿರುವ ಕೃಷಿ ಭೂಮಿ ರಹಿತ ಕೃಷಿ ಕಾರ್ಮಿಕರ ಕುಟುಂಬವು ತಮ್ಮ ಜೀವನೋಪಾಯಕ್ಕಾಗಿ ಸರ್ಕಾರಿ ಜಮೀನುಗಳನ್ನು ಅವಲಂಬಿಸಿವೆ. ಈ ಹಿಂದೆ ದೇಶದಲ್ಲಿ ಅಧಿಕಾರದಲ್ಲಿದ್ದ ಸರ್ಕಾರವು ಈ ರೀತಿ ಕೃಷಿ ಕಾರಣಕ್ಕಾಗಿ ಸರ್ಕಾರಿ ಜಮೀನು ಅವಲಂಬಿಸಿರುವ ಕೃಷಿ ಭೂಮಿ ರಹಿತ ಕುಟುಂಬಗಳಿಗೆ ಭೂಮಿಯನ್ನು ನೀಡಲು ನಿರ್ಧರಿಸಿ ಅಕ್ರಮ ಸಕ್ರಮ ಯೋಜನೆಯಡಿ ಅನೇಕರಿಗೆ ಅದಕ್ಕೆ … Read more

ನಿಮ್ಮ ಮನೆ ಮೇಲೆ ಜಾಗ ಇದ್ದರೆ ಸಾಕು ತಿಂಗಳಿಗೆ 80 ಸಾವಿರ ದುಡಿಯಬಹುದು, ಶುದ್ಧ ಕರೆಂಟ್ ಜೊತೆ ಈ ಸೋಲಾರ್ ಪ್ಯಾನಲ್ ಅಳವಡಿಸಿಕೊಳ್ಳಲು ಸಬ್ಸಿಡಿ ಕೂಡ ಸಿಗುತ್ತದೆ.!

  ಸೂರ್ಯನ ಬೆಳಕು (Sun light) ಈ ಭೂಮಿಗೆ ಅತ್ಯಂತ ಅವಶ್ಯಕ. ಸೂರ್ಯನ ಈ ಸೌರ ಶಕ್ತಿಯಿಂದ (Solar) ಭೂಮಿಗೆ ಸಿಗುತ್ತಿರುವ ಅನುಕೂಲಕ್ಕೆ ನಾವೆಂದು ಅಭಾರಿಗಳು. ಈ ಸೌರ ಶಕ್ತಿಯನ್ನು ವಿದ್ಯುಚ್ಛಕ್ತಿಯಾಗಿ ಕೂಡ ಪರಿವರ್ತನೆ ಮಾಡಿಕೊಳ್ಳಬಹುದು. ಮನೆ ಮೇಲೆ ಅಳವಡಿಸುವಂತಹ ಸೌರ ಫಲಕಗಳು (Solar Panel) ಹಗಲಿನಲ್ಲಿ ಸೂರ್ಯನ ಬೆಳಕು ಹಾಗೂ ಶಾಖದಿಂದ ವಿದ್ಯುತ್ ಉತ್ಪಾದಿಸುವ (DC Current) ಮೇಲ್ಛಾವಣಿಯ ಸೌರ ವ್ಯವಸ್ಥೆಗಳ ಘಟಕಗಳಲ್ಲಿ ಒಂದಾಗಿದೆ. ಮನೆ ಮೇಲೆ ಈ ಸೌರ ಫಲಕಗಳನ್ನು ಅಳವಡಿಸಿಕೊಳ್ಳುವುದರಿಂದ ನೀವೇ ಸ್ವತಂತ್ರವಾಗಿ … Read more

ಬಾಡಿಗೆ ಮನೆಯಲ್ಲಿ ಇರುವವರು ಗಮನಿಸಿ, ಗೃಹ ಜ್ಯೋತಿ ಯೋಜನೆ ಬದಲಾವಣೆ.!

  ಗೃಹಜ್ಯೋತಿ ಯೋಜನೆಯು (Gruhajyothi Scheme) ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ (Gyarantee Scheme) ಒಂದಾಗಿದ್ದು, ಈ ಗೃಹಜ್ಯೋತಿ ಯೋಜನೆ ಮೂಲಕ ಕರ್ನಾಟಕದ ಪ್ರತಿ ಕುಟುಂಬವು ಕೂಡ 2022-23ನೇ ಸಾಲಿನಲ್ಲಿ ಬಳಸಿದ ಸರಾಸರಿ ವಿದ್ಯುತ್ ಬಳಕೆ ಮೇಲೆ 10% ಹೆಚ್ಚುವರಿ ವಿದ್ಯುತ್ ನ್ನು 200 ಯೂನಿಟ್ ವರೆಗೆ ಉಚಿತವಾಗಿ ಪಡೆಯಬಹುದು ಮತ್ತು 200 ಯೂನಿಟ್ ಗಿಂತ ಹೆಚ್ಚುವರಿ ವಿದ್ಯುತ್ ಬಳಕೆ ಮಾಡಿದರೆ ಮಾತ್ರ ಹೆಚ್ಚುವರಿ ಬಳಕೆಗೆ ವಿದ್ಯುತ್ ಶುಲ್ಕ ಪಾವತಿ ಮಾಡಬೇಕಿದೆ. ಈಗಾಗಲೇ ರಾಜ್ಯದ 1.62 … Read more

135 ಕರ್ನಾಟಕ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ, ಕೇವಲ ರೂ.100 ಕಟ್ಟಿ ಕರ್ನಾಟಕ ಒನ್ ಪ್ರಾಂಚೈಸಿ ಪಡೆಯಿರಿ.!

  ಗ್ರಾಮೀಣ ಪ್ರದೇಶಗಳು (Rural) ಗ್ರಾಮ ಒನ್ ಸೇವಾ ಕೇಂದ್ರಗಳು (Grama One) ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯಾದ್ಯಂತ ಆಯ್ದ ನಗರ ಪಾಲಿಕೆ, ನಗರ ಸಭೆ, ಪಟ್ಟಣ ಪಂಚಾಯಿತಿ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಕೂಡ ಒಂದೇ ಸೂರಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ 700ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಕರ್ನಾಟಕ ಒನ್ (Karnataka One) ಸೇವಾ ಕೇಂದ್ರಗಳ ಮೂಲಕ ಪಡೆಯಬಹುದು. ಈಗಾಗಲೇ ರಾಜ್ಯದಾದ್ಯಂತ ಅನೇಕ ಕಡೆಗಳಲ್ಲಿ ಕರ್ನಾಟಕ ಒನ್ ಸೇವಾ ಕೇಂದ್ರಗಳ ಮೂಲಕ ಸರ್ಕಾರದ ಅನೇಕ ಯೋಜನೆಗಳಿಗೆ ಯಾವುದೇ … Read more