ಜಮೀನು, ಮನೆ, ಸೈಟ್, ಇನ್ನಿತರ ಆಸ್ತಿಗೆ ತಕರಾರು ಅರ್ಜಿ ಸಲ್ಲಿಸುವುದು ಹೇಗೆ.? ತಕರಾರು ಪ್ರಕ್ರಿಯೆ ಹೇಗೆ ಇರುತ್ತೆ ಸಂಪೂರ್ಣ ಮಾಹಿತಿ.!

ದಾನ, ವಿಭಾಗ, ಕ್ರಯ ಅಥವಾ ವೀಲ್ ಮೂಲಕ ಒಬ್ಬ ಹೆಸರಿನಲ್ಲಿರುವ ಆಸ್ತಿಯು ಮತ್ತೊಬ್ಬರ ಹೆಸರಿಗೆ ವರ್ಗಾವಣೆ ಆಗುತ್ತದೆ. ಹೀಗೆ ಈ ಮೇಲೆ ತಿಳಿಸಿದ ಯಾವುದೇ ವಿಧಾನದಿಂದ ಆಸ್ತಿ ಹಕ್ಕು ವರ್ಗಾವಣೆ ಆಗುವಾಗಲೂ ಆಸ್ತಿಯ ಹಕ್ಕು ವರ್ಗಾವಣೆ ಆಗುವುದರ ಕುರಿತು ನಿಮ್ಮದೇನಾದರೂ ತಕರಾರುಗಳು ಇದ್ದರೆ ಅದಕ್ಕೆ ಅರ್ಜಿ ಸಲ್ಲಿಸಬಹುದು. ಈ ರೀತಿಯ ತಕರಾರು ಅರ್ಜಿಗಳನ್ನು ಎಲ್ಲಿ ಹೇಗೆ ಸಲ್ಲಿಸಬೇಕು ಮತ್ತೆ ಈ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎನ್ನುವ ಮಾಹಿತಿಯು ಪ್ರತಿಯೊಬ್ಬ ರೈತನು ಕೂಡ ತಿಳಿದುಕೊಳ್ಳಲೇಬೇಕಾದ ಒಂದು ಅಗತ್ಯ ಮಾಹಿತಿ … Read more

ರೈತರ ಖಾತೆಗೆ ಬಂತು ಬರ ಪರಿಹಾರ ಉಚಿತ ರೂ.2,000 ಹಣ, ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ.! ಹಣ ಬರದೇ ಇದ್ದವರು ಚಿಂತೆ ಮಾಡಬೇಡಿ ಈ ದಿನಾಂಕದಂದು ನಿಮಗೂ ಬರುತ್ತೆ.!

  ಸರ್ಕಾರವು ರೈತರಿಗೆ ಬೆಳೆ ಪರಿಹಾರ ಹಾಗೂ ಬರ ಪರಿಹಾರದ ಹಣವನ್ನು DBT ಮೂಲಕ ವರ್ಗಾವಣೆ ಮಾಡುತ್ತಿದೆ, ಅರ್ಜಿ ಸಲ್ಲಿಸಿದ್ದ ಅರ್ಹ ರೈತರು ಈ ಹಣವನ್ನು ಪಡೆಯುತ್ತಿದ್ದಾರೆ. ನೀವು ಕೂಡ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿ ಸ್ಟೇಟಸ್ ಏನಾಗಿದೆ ಎಂದು ಅಥವಾ ನಿಮ್ಮ ಖಾತೆಗೂ ಹಣ ವರ್ಗಾವಣೆ ಆಗಿದೆಯೇ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲ ಬರ ಪರಿಹಾರದ ಹಣ ಸಿಕ್ಕಿದೆ ಎಂದು ತಿಳಿದುಕೊಳ್ಳಬಹುದು. ಸರ್ಕಾರ ಹಂತ ಹಂತವಾಗಿ ಎಲ್ಲ ರೈತರಿಗೂ ಹಣ ತುಂಬಿಸುತ್ತಿದೆ ಒಂದು ವೇಳೆ … Read more

ಮನೆಯಲ್ಲಿಯೇ ಪೇಪರ್ ಪ್ಲೇಟ್ ಮಾಡಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷದವರೆಗೆ ದುಡಿಯಬಹುದು, ಮಹಿಳೆಯರು ಪುರುಷರು ಹಳ್ಳಿಯವರು ಎಲ್ಲರೂ ಕೂಡ ಮಾಡಬಹುದು.!

  ಮನೆಯಲ್ಲಿ ಮಾಡುವ ಕೆಲಸ ಅದು ಕೈ ತುಂಬಾ ಸಂಬಳ ಮತ್ತು ಯಾರ ಕೈ ಕೆಳಗೂ ದುಡಿಯಬೇಕಾದ ಒತ್ತಡ ಇಲ್ಲ. ಸ್ವಂತ ಬಿಜಿನೆಸ್ ಮಾಡುವ ಅವಕಾಶ ಸಿಗುತ್ತದೆ ಎಂದರೆ ಯಾರಿಗೆ ತಾನೇ ಇಷ್ಟ ಇಲ. ಲ ಅದರಲ್ಲೂ ಹಳ್ಳಿಯಲ್ಲೂ ಕೂಡ ಮಾಡಬಹುದು ಮತ್ತು ಮಾರ್ಕೆಟಿಂಗ್ ಕೂಡ ಸುಲಭ ಎಂದಿಗೂ ಡಿಮ್ಯಾಂಡ್ ಕಡಿಮೆಯಾಗದ ಬಿಸಿನೆಸ್ ಎಂದರೆ ಪ್ರತಿಯೊಬ್ಬರಿಗೂ ಆಸಕ್ತಿ ಬರುತ್ತದೆ. ಇಂತಹದೊಂದು ಉದ್ಯೋಗ ಮಾಡುವುದಕ್ಕೆ ಅತಿ ದೊಡ್ಡ ಅವಕಾಶ ಸಿಗುತ್ತಿರುವುದು ಪೇಪರ್ ಪ್ಲೇಟ್ ಬಿಸಿನೆಸ್ (Paper plate Making) … Read more

ಹೊಸ ಡಿಜಿಟಲ್ ವೋಟರ್ ಐಡಿ ಕಾರ್ಡ್ ಪಡೆಯುವ ವಿಧಾನ.! ಮೊಬೈಲ್ ನಲ್ಲಿ ಅಪ್ಲೈ ಮಾಡಿ ಪೋಸ್ಟ್ ಮೂಲಕ ನಿಮ್ಮ ಮನೆಗೆ ಬರಲಿದೆ.!

  ಈಗ ಭಾರತವು ಕೂಡ ಡಿಜಿಟಲ್ ಕ್ಷೇತ್ರದಲ್ಲಿ ದಾಪುಗಾಲು ಇಡುತ್ತಿದ್ದೆ. ಇಂದು ಪ್ರತಿಯೊಂದು ವಿಷಯವು ಕೂಡ ಮೊಬೈಲ್ ಹಾಗೂ ಕಂಪ್ಯೂಟರ್ ಸಹಾಯದಿಂದ ಆನ್ಲೈನ್ನಲ್ಲಿ (online) ನಡೆಯುತ್ತಿದೆ. ನಮ್ಮ ದಿನನಿತ್ಯದ ಎಷ್ಟೋ ಚಟುವಟಿಕೆಗಳಿಗೆ ನಾವು ಆನ್ಲೈನ್ ಅನುಸರಿಸುತ್ತೇವೆ. ಇದರಿಂದ ಜನರ ಸಮಯ ಹಾಗೂ ಹಣ ಉಳಿತಾಯವಾಗುತ್ತಿದೆ ಮತ್ತು ಬಹಳ ವೇಗವಾಗಿ ಜನರ ಕಾರ್ಯಗಳು ನಡೆಯುತ್ತಿವೆ. ಸರ್ಕಾರಿ ಕೆಲಸಗಳು ಕೂಡ ಈಗ ಆನ್ಲೈನ್ ಮೂಲಕ ನಡೆಯುತ್ತಿದ್ದು ನೀವು ಯಾವುದೇ ಅರ್ಜಿ ಸಲ್ಲಿಸಿ ಸೇವೆ ಪಡೆಯಬೇಕಿದ್ದರೂ ಅದನ್ನು ನಿಮ್ಮ ಮೊಬೈಲ್ ಅಥವಾ … Read more

ಈ ಮಹಿಳೆಯರ ಗೃಹಲಕ್ಷ್ಮಿ ಹಣ ಮತ್ತು ಅಕ್ಕಿ ಹಣ ಬಂದ್, 5 ಲಕ್ಷ BPL ಕಾರ್ಡ್ ಕ್ಯಾನ್ಸಲ್, ಹೊಸ ಪಟ್ಟಿ ಬಿಡುಗಡೆ ನಿಮ್ಮ ಕಾರ್ಡ್ ಸ್ಟೇಟಸ್ ಮೊಬೈಲ್ ನಲ್ಲಿಯೇ ಈ ರೀತಿ ಚೆಕ್ ಮಾಡಿಕೊಳ್ಳಿ.!

  ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ (Gruhalakshmi and Annabhagya Amount) ಮೂಲಕ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥನ ಸ್ಥಾನದಲ್ಲಿರುವ ಮಹಿಳೆಯು ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ರೂ.2000 ಹಾಗೂ ಅನ್ನ ಭಾಗ್ಯ ಯೋಜನೆಯಿಂದ ಕುಟುಂಬದ ಎಲ್ಲಾ ಸದಸ್ಯರ ಐದು ಕೆಜಿ ಹೆಚ್ಚುವರಿ ಅಕ್ಕಿ ಹಣವನ್ನು DBT ಮೂಲಕ ತಮ್ಮ ಬ್ಯಾಂಕ್ ಖಾತೆಗಳಿಗೆ ಪಡೆಯಬಹುದು. ಈ ಸುದ್ದಿ ನೋಡಿ:- ಆಸ್ತಿ ಮತ್ತು ಜಮೀನಿಗೆ ಕರಾರು ಪತ್ರ, ಒಪ್ಪಂದ ಪತ್ರ ಬರೆಯುವುದು ಹೇಗೆ ನೋಡಿ.! ಆದರೆ … Read more

ಆಸ್ತಿ ಮತ್ತು ಜಮೀನಿಗೆ ಕರಾರು ಪತ್ರ, ಒಪ್ಪಂದ ಪತ್ರ ಬರೆಯುವುದು ಹೇಗೆ ನೋಡಿ.!

  ಯಾವುದೇ ಜಮೀನು ಅಥವಾ ಮನೆ ಅಥವಾ ಆಸ್ತಿ ಖರೀದಿಸುವವರು ಅದನ್ನು ಖರೀದಿಸಿ ರಿಜಿಸ್ಟರ್ ಮಾಡಿಸಿಕೊಳ್ಳುವುದಕ್ಕೂ ಮುನ್ನ ಖರೀದಿದಾರರು ಹಾಗೂ ಮಾರಾಟಗಾರರು ತಮ್ಮ ತಮ್ಮ ನಡುವೆ ಒಂದು ಒಪ್ಪಂದ ಮಾಡಿಕೊಂಡಿರುತ್ತಾರೆ. ಇದು ಆಸ್ತಿಗೆ ಸಂಬಂಧಿಸಿದ ವಿಷಯಗಳು ಹಾಗೂ ನಂತರದ ಕೆಲವು ಕಂಡಿಷನ್ ಗಳನ್ನು ಒಳಗೊಂಡಂತೆ, ನಡುವೆ ನಡೆದಿರುವ ಹಣಕಾಸಿನ ವಿವರ ಆಸ್ತಿ ವಿವರ ಎಲ್ಲದರ ಮಾಹಿತಿ ಹೊಂದಿರುತ್ತದೆ, ಪಂಚನಾಮೆ ಅಂದರೆ ಸಾಕ್ಷಿಗಳ ಸಮ್ಮುಖದಲ್ಲಿ ಮಾಡಲಾಗಿರುತ್ತದೆ, ಇದನ್ನು ಲ್ಯಾಂಡ್ ರಿಜಿಸ್ಟರ್ ಅಗ್ರಿಮೆಂಟ್ (land register Agriment) ಎನ್ನುತ್ತಾರೆ. ಇದು … Read more

1 ರೂಪಾಯಿ ಖರ್ಚು ಮಾಡದೆ ಮನೆಯಲ್ಲಿ ಕುಳಿತು ಮೊಬೈಲ್ ಮೂಲಕ ಕಂಪ್ಯೂಟರ್ ಕೋರ್ಸ್ ಕಲಿತು ಉಚಿತವಾ ಸರ್ಟಿಫಿಕೇಟ್ ಕೂಡ ಪಡೆಯಬಹುದು, ಇಲ್ಲಿದೆ ನೋಡಿ ಮಾಹಿತಿ…!

ಕಂಪ್ಯೂಟರ್ ಶಿಕ್ಷಣ(Computer knowledge) ಎನ್ನುವುದು ಈಗ ವಿದ್ಯಾರ್ಥಿಗಳಿಂದ ಹಿಡಿದು ಉದ್ಯೋಗಸ್ಥರಿಗೆ ಹಾಗೂ ಮನೆಯಲ್ಲಿರುವ ಗೃಹಿಣಿಗೂ ಕೂಡ ಅವಶ್ಯಕತೆ ಇರುವ ಒಂದು ಶಿಕ್ಷಣ ಆಗಿದೆ ಎಂದರೆ ತಪ್ಪಾಗುವುದಿಲ್ಲ ಯಾಕೆಂದರೆ ಕಂಪ್ಯೂಟರ್ ಬೇಸಿಕ್ ಶಿಕ್ಷಣದ ಅವಶ್ಯಕತೆ ಪ್ರತಿಯೊಬ್ಬರ ಜೀವನದಲ್ಲೂ ಇದೆ. ಆದರೆ, ಎಲ್ಲರಿಗೂ ಇನ್ಸ್ಟಿಟ್ಯೂಟ್ ಗಳಿಗೆ ಹೋಗಿ ತರಬೇತಿ ತೆಗೆದುಕೊಳ್ಳುವ ಅನುಕೂಲತೆ ಇರುವುದಿಲ್ಲ. ಕೆಲವರು ಹಳ್ಳಿಗಳಲ್ಲಿ ವಾಸ ಇರುವುದರಿಂದ ಇದೇ ಕಾರಣಕ್ಕೆ ದೂರದ ಸ್ಥಳಗಳಿಗೆ ಪ್ರಯಾಣ ಮಾಡಿ ಕಲಿಯಲು ಆಗುವುದಿಲ್ಲ. ಅಥವಾ ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜು ಮುಗಿಸಿ ಕಂಪ್ಯೂಟರ್ ಶಿಕ್ಷಣ … Read more

ಬಾಡಿಗೆ & ಭೋಗ್ಯ ಮನೆಯಲ್ಲಿ ಇರುವವರು ಈ ವಿಷಯ ತಪ್ಪದೆ ತಿಳಿದುಕೊಳ್ಳಿ.! ಹೊಸ ರೂಲ್ಸ್.!

  ಹಳ್ಳಿಗಳು ಹಾಗೂ ಹೆಚ್ಚಾಗಿ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಜನರು ವಾಸಕ್ಕಾಗಿ ಬಾಡಿಗೆ ಮನೆಗಳನ್ನು (rent) ಅನುಸರಿಸುತ್ತಾರೆ. ಕೆಲವೊಬ್ಬರು ಈ ಮನೆಗಳನ್ನು ಭೋಗ್ಯ (lease) ಅಂದರೆ ಲೀಸ್ ಗೆ ಕೂಡ ಹಾಕಿಸಿಕೊಂಡಿರುತ್ತಾರೆ. ಬಾಡಿಗೆಗೆ ಪಡೆಯುವ ಸಮಯದಲ್ಲಿ ಸ್ವಲ್ಪ ಮೊತ್ತದ ಹಣವನ್ನು ಅಡ್ವಾನ್ಸ್ ಎಂದು ಕೊಟ್ಟು ಪ್ರತಿ ತಿಂಗಳು ಆ ಮನೆಗೆ ನಿಗದಿಯಾಗಿರುವ ಬಾಡಿಗೆ ನೀಡುತ್ತಾರೆ. ಮನೆ ಖಾಲಿ ಮಾಡಿಕೊಂಡು ಹೋಗುವಾಗ ಓನರ್ ಈ ಹಣವನ್ನು ವಾಪಸ್ಸು ಮಾಡುತ್ತಾರೆ. ಆದರೆ ಭೋಗ್ಯಕ್ಕೆ ಹಾಕಿಸಿಕೊಳ್ಳುವಾಗ ದೊಡ್ಡ ಮೊತ್ತದ ಹಣವನ್ನು … Read more

ಇನ್ಮುಂದೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ.! 1 ರೂಪಾಯಿ ಹಣ ಕಟ್ಟುವಂತಿಲ್ಲ ಯಾರಿಗೆ ಈ ಸೌಲಭ್ಯ ಸಿಗಲಿದೆ ನೋಡಿ.!

  ದೇಶ 75ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿದೆ. ಈ ವೇಳೆ ವಿಮಾ ಕಂಪನಿಗಳ ವತಿಯಿಂದ ದೇಶದ ಎಲ್ಲಾ ನಾಗರಿಕರಿಗೂ ಸಿಹಿ ಸುದ್ದಿ ನೀಡಿದೆ. ಅದೇನೆಂದರೆ. ಈಗಿನ ಕಾಲದಲ್ಲಿ ಆರೋಗ್ಯ ವೆಚ್ಚವು ಬಲು ದುಬಾರಿಯಾಗಿದೆ. ಹಾಗಾಗಿ ಪ್ರತಿಯೊಂದು ಕುಟುಂಬದಲ್ಲೂ ಕೂಡ ಹೆಲ್ತ್ ಇನ್ಸೂರೆನ್ಸ್ ಗೆ ಹೆಚ್ಚು ಪ್ರಾಮುಖ್ಯತೆ ಇದೆ, ಇದರ ಕುರಿತಾಗಿ ಬದಲಾಗಿರುವ ಒಂದು ಮಹತ್ವದ ನಿಯಮದ ಬಗ್ಗೆ ಮಾಹಿತಿ ತಿಳಿಸುತ್ತಿದ್ದೇವೆ. ಹೆಲ್ತ್ ಇನ್ಸೂರೆನ್ಸ್ ಹಾಗೂ ಇತರ ಸಾಮಾನ್ಯ ಇನ್ಶುರೆನ್ಸ್ ಹೊಂದಿರುವವರಿಗೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಸಿಗಲಿದೆ. 25 … Read more

ಗೃಹಲಕ್ಷ್ಮಿ 6ನೇ ಕಂತಿನ ಹಣ ಇಂದು 11:00 ಘಂಟೆಗೆ ಈ ಜಿಲ್ಲೆಯವರಿಗೆ 2,000 ಜಮೆ, ತಕ್ಷಣ ಹಣ ಪಡೆಯಲು ಈ ರೀತಿ ಮಾಡಿ.!

  ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯು(Gruhalakshmi Scheme) ಯಶಸ್ವಿಯಾಗಿ ನಡೆಯುತ್ತಿದ್ದು ರಾಜ್ಯದ 1.20 ಕೋಟಿ ಮಹಿಳೆಯರು ಈ ಯೋಜನೆಯ ಅನುದಾನ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯದ ಪ್ರತಿಯೊಂದು ಕುಟುಂಬದ ಮುಖ್ಯಸ್ಥೆ ಕೂಡ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು ಸಹಾಯಧನ ನೀಡುವ ಯೋಜನೆ ಇದಾಗಿದ್ದು ಜುಲೈ ತಿಂಗಳಿನಿಂದ ಈ ಯೋಜನೆಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಮೊದಲ ತಿಂಗಳಿನಲ್ಲಿಯೇ ಅರ್ಜಿ ಸಲ್ಲಿಸಿದವರು ಯಶಸ್ವಿಯಾಗಿ ಇದುವರೆಗೂ ಐದು ಕಂತುಗಳ ಹಣ ಪಡೆದಿದ್ದಾರೆ ಮತ್ತು 6ನೇ ಕಂತಿನ ಹಣದ ನಿರೀಕ್ಷೆಯಲ್ಲಿ ಇದ್ದಾರೆ. … Read more