ರೈತರಿಗೆ ಬಂಪರ್ ನ್ಯೂಸ್ ಈ ಬ್ಯಾಂಕ್ ನಲ್ಲಿ ಸಾಲ ಮಾಡಿದ ರೈತರ ಸಾಲ ಮನ್ನಾ.! 440 ಕೋಟಿ ಬಡ್ಡಿ ಮನ್ನಾ.!
ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಈ ವರ್ಷ ಬರಗಾಲದ(drought) ಪರಿಸ್ಥಿತಿ ಎದುರಾಗಿರುವುದರಿಂದ ರೈತನ ಪರಿಸ್ಥಿತಿ ಸುಧಾರಿಸುವುದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿರುವ ಸರ್ಕಾರವು ಅಂತೆಯೇ ರೈತರು ಸಹಕಾರಿ ಸಂಘಗಳಲ್ಲಿ (Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ರವರು ಘೋಷಣೆ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ(state government) ಈ ಬಗ್ಗೆ … Read more