SC/ST ವರ್ಗದವರಿಗೆ ಕಾರ್ ಖರೀದಿ ಹಾಗೂ ಜಮೀನಿನಲ್ಲಿ ಬೋರ್ ಹಾಕಿಸಲು 3 ಲಕ್ಷ ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ.!
ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ವರ್ಗದ ಜನತೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳ ಹಿಂದುಳಿದಿದ್ದಾರೆ ಎನ್ನುವ ಕಾರಣದಿಂದಾಗಿ ಅವರಿಗೆ ಹಲವು ಕ್ಷೇತ್ರಗಳಲ್ಲಿ ಮೀಸಲಾತಿಯನ್ನು ನೀಡಲಾಗಿದೆ. ಸರ್ಕಾರಿ ಉದ್ಯೋಗದಲ್ಲೂ ಕೂಡ ಹೆಚ್ಚಿನ ವಯೋಮಿತಿ ಸಡಿಲಿಕೆ ಹೊಂದಿರುವ ಇವರು ಸರ್ಕಾರಿ ಉದ್ಯೋಗಗಳಲ್ಲಿ ಮಾತ್ರವಲ್ಲದೆ ಖಾಸಗಿ ಕ್ಷೇತ್ರದಲ್ಲೂ ಕೂಡ ಇವರು ತೊಡಗಿಕೊಳ್ಳಬೇಕು ಎನುವ್ನ ಕನಸುಗಳಿದ್ದು ಅವರ ಬಳಿ ಐಡಿಯಾಗಳು ಇದ್ದರೂ ಬಂಡವಾಳ ಕೊರತೆ ಕಾರಣದಿಂದಾಗಿ ಅವರು ವಂಚಿತರಾಗಬಾರದು ಎನ್ನುವ ಕಾರಣಕ್ಕಾಗಿ ಸರ್ಕಾರ ಪರಿಶಿಷ್ಟ ಜಾತಿ … Read more