ಬಾಡಿಗೆ ಮನೆಯಲ್ಲಿರೋ ಜನಗಳಿಗೆ ಬಾಡಿಗೆ ಹೆಚ್ಚು ಮಾಡುವ ವಿಚಾರವಾಗಿ ಐತಿಹಾಸಿಕ ತೀರ್ಪು ಕೊಟ್ಟ ಕೋರ್ಟ್.! ಯಾರ ಪರ ಜಯ ಆಯಿತು ನೋಡಿ.!

  ಪಟ್ಟಣಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಆ ಭಾಗದ ಜನರ ಅತೀ ದೊಡ್ಡ ಆದಾಯ ಮನೆ ಬಾಡಿಗೆ (rent house) ಎಂದರೆ ತಪ್ಪಾಗಲಾರದು. ಹೌದು, ಈಗ ನಾವು ನೋಡಬಹುದು ಹಳ್ಳಿಗಳಿಂದ ಪಟ್ಟಣ ಹಾಗೂ ನಗರ ಪ್ರದೇಶಗಳಿಗೆ ವಿದ್ಯಾಭ್ಯಾಸ ಅಥವಾ ಉದ್ಯೋಗದ ಕಾರಣಕ್ಕಾಗಿ ವಲಸೆ ಹೋಗುವ ಜನರಿಗೆ ವಾಸಿಸಲು ಮನೆ ಕೊಡುವ ಮನೆ ಮಾಲೀಕರು ಮನೆ ಬಾಡಿಗೆ ರೂಪದಲ್ಲಿ ಅತಿ ಹೆಚ್ಚು ಆದಾಯವನ್ನು ಪಡೆಯುತ್ತಾರೆ. ಹಾಗಾಗಿ ಇದು ಕೂಡ ಸಮಾಜದಲ್ಲಿ ಒಂದು ಪ್ರಮುಖ ಅಂಶ ಆದ ಕಾರಣ ಕಾನೂನಿನಲ್ಲಿ … Read more

ಗೃಹಲಕ್ಷ್ಮಿ ಮೊದಲ ಕಂತಿನ 2,000ರೂ. ಇನ್ನೂ ಬಂದಿಲ್ವಾ.? ಎರಡು ಕಂತಿನ ಹಣ ಒಟ್ಟಿಗೆ ಬರಲು ಈ ರೀತಿ ಮಾಡಿ.!

  ಆಗಸ್ಟ್ 30 ರಂದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಅಂದಿನಿಂದ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಮಹಿಳೆಯರು ಕೂಡ DBT ಮೂಲಕ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆದಿದ್ದಾರೆ. ಈಗಾಗಲೇ ಎರಡನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಶುರುವಾಗಿದ್ದು ಸೆಪ್ಟೆಂಬರ್ ಅಂತ್ಯದ (2nd month money) ಒಳಗೆ ಎಲ್ಲರೂ ಎರಡನೇ ಕಂತಿನ ಹಣ ಕೂಡ ಪಡೆಯಲಿದ್ದಾರೆ … Read more

ಇಂಥವರ ರೇಷನ್ ಕಾರ್ಡ್ ಕ್ಯಾನ್ಸಲ್.! ಸರ್ಕಾರದಿಂದ ಹೊಸ ಆದೇಶ.!

  ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಈಗ ಎಷ್ಟು ಪ್ರಮುಖ ದಾಖಲೆಗಳಾಗಿವೆ ಎಂದು ಎಲ್ಲರಿಗೂ ತಿಳಿದಿದೆ. ಆಧಾರ್ ಕಾರ್ಡ್ ಇಲ್ಲದೆ ಇದ್ದರೆ ಸರ್ಕಾರಿ ವಲಯದಲ್ಲಿ ಮಾತ್ರವಲ್ಲದೆ ಖಾಸಗಿ ವಲಯದಲ್ಲೂ ಕೂಡ ಯಾವ ಕಾರ್ಯಗಳು ಆಗುವುದಿಲ್ಲ. ಒಂದು ಮಗುವನ್ನು ಶಾಲೆಗೆ ಸೇರಿಸುವುದರಿಂದ ಹಿಡಿದು ಪ್ರತಿಯೊಂದು ಹಂತದಲ್ಲೂ ಕೂಡ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿ ಬೇಕೇ ಬೇಕು. ಈ ರೀತಿ ಆಧಾರ್ ಕಾರ್ಡ್ ನಂತರದ ಸ್ಥಾನ ಪಡಿತರ ಚೀಟಿಗೆ ಹೋಗುತ್ತದೆ ಎಂದರೆ ತಪ್ಪಾಗಲಾರದು. ಯಾಕೆಂದರೆ ಪಡಿತರ ಚೀಟಿಯು ನಮ್ಮ … Read more

9 ಲಕ್ಷದವರೆಗೆ ಯಾವುದೇ ಬಡ್ಡಿ ಕಟ್ಟುವ ಅಗತ್ಯ ಇಲ್ಲ, ಗೃಹ ಸಾಲ ಮಾಡುವವರಿಗೆ ಕೇಂದ್ರದಿಂದ ಗುಡ್ ನ್ಯೂಸ್.!

  ಪ್ರತಿ ಮನುಷ್ಯನಿಗೂ ಮನೆ ಎನ್ನುವುದು ಮೂಲಭೂತ ಅವಶ್ಯಕತೆ. ಮನೆ ಎನ್ನುವುದು ನೆಮ್ಮದಿಯ ತಾಣ, ದಿನಪೂರ್ತಿ ಹೊರಗೆ ದುಡಿದು, ಅಳೆದು ಸುಸ್ತಾದ ಮನಸ್ಸು ಮರಳಿ ಹೋಗಲು ಹಾತೊರೆಯುತ್ತದೆ. ಹಾಗಾಗಿ ಪ್ರತಿಯೊಬ್ಬರಿಗೂ ಒಂದು ಗೂಡು ಬೇಕೇ ಬೇಕು. ಆದರೆ ನಾವು ಬೆಳೆಯುತ್ತಾ ಹೋದಂತೆ ನಮ್ಮ ಮನೆ ಹೀಗೆ ಇರಬೇಕು ಹಾಗೆ ಇರಬೇಕು ಎನ್ನುವ ಆಸೆಗಳು ಕೂಡ ಉಂಟಾಗುತ್ತವೆ. ಕೆಲವರಿಗೆ ಇರಲು ಬೆಚ್ಚಗಿನ ಗೂಡಾದರೆ ಸಾಕು ಎನಿಸಿದರೆ ಇನ್ನೂ ಕೆಲವರಿಗೆ ತಮ್ಮ ಕನಸಿನಂತಹ ಅರಮನೆಯೇ ಬೇಕು. ಹೀಗಾಗಿ ಮನೆ ಕಟ್ಟುಕೊಳ್ಳುವವರಿಗೆ … Read more

2023-24 ನೇ ಸಾಲಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳನ್ನು ಗೊತ್ತಾ.?

  ರಾಜ್ಯದಲ್ಲಿ ಎಲ್ಲಾ ಗ್ರಾಮಗಳಲ್ಲೂ ಕೂಡ ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ಅನುಕೂಲತೆ ಇರುವುದಿಲ್ಲ ಆ ಭಾಗದಲ್ಲಿ ಓದುವ ಆಸಕ್ತಿಯಿಂದ ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಹೋಗಿ ನೆಲೆಸಬೇಕಾಗುತ್ತದೆ. ಈ ರೀತಿಯಾಗಿ ವಿದ್ಯಾಭ್ಯಾಸದ ಉದ್ದೇಶದಿಂದ ಪಟ್ಟಣ ಅಥವಾ ನಗರ ಪ್ರದೇಶಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ನೆರವಾಗುತ್ತಿದೆ. ಅದಕ್ಕಾಗಿ ಹಾಸ್ಟೆಲ್ ಗಳ ನಿರ್ಮಾಣ ಮಾಡಿದ್ದು 2023-24ನೇ ಸಾಲಿನಲ್ಲಿ ಈ ರೀತಿ ಹಾಸ್ಟೆಲ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಕೂಡ ಆಹ್ವಾನ ಮಾಡಲಾಗಿದೆ. ಅವಶ್ಯಕತೆ ಇರುವ … Read more

2023-24 ನೇ ಸಾಲಿನ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಏನೆಲ್ಲಾ ದಾಖಲೆಗಳು ಬೇಕು.? ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

  ವಿದ್ಯಾರ್ಥಿಗಳಿಗೆ (Students) ತಮ್ಮ ಶೈಕ್ಷಣಿಕ ಚಟುವಟಿಕೆಗೆ ಹಣಕಾಸಿನ ಅವಶ್ಯಕತೆ ಇರುತ್ತದೆ, ವರ್ಷಪೂರ್ತಿ ಮಕ್ಕಳ ಈ ಖರ್ಚಿಗೆ ಹಣ ಹೊಂದಿಸಲು ಪೋಷಕರಿಗೆ ಸಾಧ್ಯವಾಗುವುದಿಲ್ಲ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೆಲವು ಯೋಜನೆಗಳನ್ನು ಮೂಲಕ ವಿದ್ಯಾರ್ಥಿ ವೇತನವನ್ನು ನೀಡುತ್ತವೆ. ಸರ್ಕಾರೇತರವಾಗಿಯೂ ಅನೇಕ ಸಂಸ್ಥೆಗಳು ಹಲವು ವಿಭಾಗಗಳಡಿ ವಿದ್ಯಾರ್ಥಿ ವೇತನ ನೀಡುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಪಡೆಯಲು ನೀಡಲಾಗಿರುವ ಮನದಂಡಗಳನ್ನು ಪೂರೈಸುವ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು, ಪ್ರತಿ ವರ್ಷವೂ ಕೂಡ … Read more

ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ.! ಮೊದಲನೇ ಕಂತಿನ ಹಣ ಬಂದಿದೆಯೋ, ಇಲ್ಲವೋ ಈ ರೀತಿಯಾಗಿ ಸ್ಟೇಟಸ್ ಚೆಕ್ ಮಾಡಿ.!

  ಕರ್ನಾಟಕದ ಗ್ಯಾರೆಂಟಿ ಯೋಜನೆಗಳಲ್ಲಿ (Guarantee Scheme) ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ (Gruhalakshmi 2nd moth ammount) ಬಿಡುಗಡೆ ಆಗುತ್ತಿದೆ. ಈ ಹಿಂದೆ ಅನುಸರಿಸಿದಂತೆ RBI ನಿಯಾನುಸಾರವಾಗಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಹಂತ ಹಂತವಾಗಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ವರ್ಗಾವಣೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 27ರಿಂದ ಎರಡನೇ ಕಂತಿನ ಹಣ ಜಮೆ ಮಾಡಲಾಗುತ್ತಿದೆ ಆದರೆ ಇನ್ನೂ ಸಹ ಲಕ್ಷಾಂತರ ಮಹಿಳೆಯರು ಆಗಸ್ಟ್ ತಿಂಗಳಿನ ಹಣವನ್ನೇ ಪಡೆದಿಲ್ಲ ಎಂದು ಗೊಂದಲಕ್ಕೊಳಗಾಗಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ … Read more

ನಿಮಗೆ ಇನ್ನು ಸ್ಕಾಲರ್ಶಿಪ್ ಹಣ ರೂ.10,000 ಬಂದಿಲ್ವಾ.? ನಿಮ್ಮ ಮೊಬೈಲ್ ನಲ್ಲಿಯೇ ಈ ರೀತಿ ಚೆಕ್ ಮಾಡಿ.!

ಶಾಲಾ-ಕಾಲೇಜು ಮಕ್ಕಳಿಗೆ (Student Scholarship) ಸರ್ಕಾರವು (Government) SSP ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಈ ಮೂಲಕ ಹಣಕಾಸಿನ ನೆರವನ್ನು ಒದಗಿಸಲು ಪ್ರಯತ್ನಿಸುತ್ತಿದೆ. ಶಾಲಾ ಕಾಲೇಜು ಮಕ್ಕಳಿಗೆ ತಮ್ಮ ಶೈಕ್ಷಣಿಕ ಖರ್ಚು ವೆಚ್ಚಗಳಿಗೆ ಅನುಕೂಲ ಆಗಲಿ ಎನ್ನುವ ಕಾರಣಕ್ಕಾಗಿ ಸರ್ಕಾರವು ಈ ಯೋಜನೆ ಆರಂಭಿಸಿ ಪ್ರತಿ ವರ್ಷವೂ ಕೂಡ ತಪ್ಪದೇ ಸ್ಕಾಲರ್ಶಿಪ್ ನೀಡುತ್ತದೆ. ಈ ಸ್ಕಾಲರ್ಶಿಪ್ ಗೆ ಸೂಕ್ತ ದಾಖಲೆ ಜೊತೆ ಅಪ್ಲೈ ಮಾಡಿದ ಎಲ್ಲ ವಿದ್ಯಾರ್ಥಿಗಳು ಕೂಡ ಸರ್ಕಾರದ ವತಿಯಿಂದ ವಿದ್ಯಾರ್ಥಿ ವೇತನವನ್ನು … Read more

ಎಲ್ಲಾ ರೈತರ ಗಮನಕ್ಕೆ, ಇಂದಿನಿಂದ ದನ ಕರುಗಳ ಕಾಲುಬಾಯಿ ರೋಗಕ್ಕೆ ಉಚಿತ ಲಸಿಕೆ, ನಿಮ್ಮ ದನಕರುಗಳಿಗೆ ತಪ್ಪದೇ ಹಾಕಿಸಿ.!

  ಕಾಲು ಬಾಯಿ ರೋಗವು (foot-mouth disease) ಗೊರಸು ಕಾಲುಗಳುಳ್ಳ ದನಗಳು, ಕುರಿ, ಆಡು, ಎಮ್ಮೆ ಮತ್ತು ಹಂದಿ, ಜಿಂಕೆಗಳಿಗೆ ಬರುವ ರೋಗವಾಗಿದ್ದು, ಅತಿ ವೇಗವಾಗಿ ಹರಡುವ ಸಾಂಕ್ರಾಮಿಕವಾಗಿದೆ. ಅಫ್ಥೋನೋವೈರಸ್ (virus) ಸೋಂಕಿನಿಂದ ಹರಡುವ ಕಾಯಿಲೆ ಇದಾಗಿದ್ದು, ಈ ವೈರಸ್ 250 ಕಿಲೋ ಮೀಟರ್ ವರೆಗೂ ಹರಡುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ. ಸೋಂಕಿಗೆ ಒಳಗಾಗುವ ಜಾನುವರಿನ ಆಹಾರ, ಮೇವು, ನೀರು, ಗಾಳಿ ಮೂಲಕ ಮತ್ತೊಂದು ಪ್ರಾಣಿಗೂ ಈ ಕಾಯಿಲೆ ಹರಡುತ್ತದೆ. ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಕಾಯಿಲೆ ಉಲ್ಬಣವಾಗಿದ್ದು … Read more

ಬ್ಯಾಂಕ್ ನಲ್ಲಿ ಸಾಲ ಪಡೆದು ತೀರಿಸಲಾಗದ ಗ್ರಾಹಕರಿಗೆ ಗುಡ್ ನ್ಯೂಸ್

  ನಮ್ಮ ದೇಶದಲ್ಲಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು, ಸ್ಮಾಲ್ ಫೈನಾನ್ಸ್ ಕಂಪನಿಗಳು ಈ ರೀತಿ ಆರ್ಥಿಕ ವಹಿವಾಟು ನಡೆಸುವ ಎಲ್ಲ ಕಂಪನಿಗಳು ಕೂಡ RBI ನಿಯಮಗಳ ಅನುಸಾರವಾಗಿಯೇ ಕಾರ್ಯ ನಿರ್ವಹಿಸುತ್ತವೆ. ಒಂದು ವೇಳೆ ಇವುಗಳು RBI ನ ಗೈಡ್ಲೈನ್ಸ್ ಉಲ್ಲಂಘಿಸಿದರೆ ಆ ಹಣಕಾಸು ಸಂಸ್ಥೆಗಳಿಗೆ ದಂಡ ವಿಧಿಸುವ ಅಥವಾ ಅವುಗಳು ಪಡೆದಿರುವ ಪರವಾನಗಿ ರದ್ದುಪಡಿಸುವ ಸುಪ್ರೀಂ ಅಧಿಕಾರವನ್ನು ಬ್ಯಾಂಕುಗಳ ಬ್ಯಾಂಕ್ ಎನ್ನುವ ಖ್ಯಾತಿಗೆ ಒಳಗಾಗಿರುವ RBI ಹೊಂದಿದೆ. ಸದಾ ಭಾರತದಲ್ಲಿರುವ ನಾಗರಿಕರಿಗೆ ಅನುಕೂಲವಾಗುವಂತಹ … Read more