ಪೋಸ್ಟ್ ಆಫೀಸ್ ನಾ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ನಿಮ್ಮ ಹಣ ಡಬಲ್ ಆಗುತ್ತದೆ, 1 ಲಕ್ಷ ಹಣಕ್ಕೆ 2 ಲಕ್ಷ ರಿಟರ್ನ್ಸ್ ಪಡೆಯಬಹುದು.!

ಅಂಚೆ ಕಚೇರಿಗಳು (Post office) ಈಗ ಜನಸಾಮಾನ್ಯರ ನಂಬಿಕಾರ್ಹ ಹಣಕಾಸಿನ ಸಂಸ್ಥೆಯಾಗಿದೆ. ಈಗ ದೇಶದಲ್ಲಿ ಸರ್ಕಾರ ಹಾಗೂ ಸರ್ಕಾರೇತರವಾಗಿ ಇರುವ ಬ್ಯಾಂಕ್ ಗಳಲ್ಲಿ ಸಿಗುವ ಬಹುತೇಕ ಎಲ್ಲಾ ಅನುಕೂಲತೆಗಳನ್ನು ಕೂಡ ಈ ಅಂಚೆ ಕಚೇರಿ ಸರ್ವಿಸ್ ನಲ್ಲೂ ಕೂಡ ಪಡೆಯಬಹುದು. ಅಂಚೆ ಕಚೇರಿಯಲ್ಲಿ ವಿಶೇಷವಾದ ಕೆಲವು ಹೂಡಿಕೆ ಯೋಜನೆಗಳು ಕೂಡ ಇದ್ದು ಇದನ್ನು ಬಡವರು ಹಾಗೂ ಸಾಮಾನ್ಯ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ. ಅಂಚೆ ಕಚೇರಿಯಲ್ಲಿರುವ ಇಂತಹ ಯೋಚನೆಗಳ ಪೈಕಿ ಕಿಸಾನ್ ವಿಕಾಸ್ ಪತ್ರ (Kisan Vikas … Read more

ATM ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಈ ಕಾರ್ಡ್ ಇದ್ದವರಿಗೆ ಸಿಗಲಿದೆ 10 ಲಕ್ಷ, ಸಾಕಷ್ಟು ಜನರಿಗೆ ಈ ವಿಚಾರ ಗೊತ್ತೆ ಇಲ್ಲ…!

  ಇತ್ತೀಚಿನ ದಿನಗಳಲ್ಲಿ ನಗದು ರೂಪದ ಹಣಕಾಸಿನ ವ್ಯವಹಾರ (Less Cash) ಕ್ರಮೇಣ ಕಡಿಮೆ ಆಗುತ್ತಿದೆ. ಅದರಲ್ಲೂ ಈ ಒಂದು ದಶಕಗಳಲ್ಲಿ ATM ಕಾರ್ಡ್ ಗಳು ಹೊಸದೊಂದು ಕ್ರಾಂತಿಯನ್ನೇ ಮಾಡಿದೆ ಎಂದರೆ ಸುಳ್ಳಾಗಲಾರದು. ಜನರು ತಮ್ಮ ಜೇಬಿನಲ್ಲಿ ದೊಡ್ಡ ಮೊತ್ತದ ಹಣ ಇಟ್ಟುಕೊಂಡು ಓಡಾಡಲು ಸಾಧ್ಯವಾಗದ ಕಾರಣ ATM ಕಾರ್ಡ್ ಗಳನ್ನು ಮಾಡಿಸಿಕೊಂಡು ತಮಗೆ ಎಲ್ಲಿ, ಯಾವಾಗ ಅವಶ್ಯಕತೆ ಇರುವಷ್ಟು ಆಗ ಹಣವನ್ನು ಡ್ರಾ ಮಾಡಿಕೊಳ್ಳುತ್ತಿದ್ದಾರೆ ಅಥವಾ ATM ಕಾರ್ಡ್ ಗಳನ್ನು ಸ್ವೈಪ್ ಮಾಡುವ ಮೂಲಕ ತಮ್ಮ … Read more

ಮನೆ ಅಥವಾ ಜಮೀನಿನ ಆಸ್ತಿ ಪತ್ರ ಕಳೆದು ಹೋದರೆ ಮರಳಿ ಪಡೆಯುವ ವಿಧಾನ ಇಲ್ಲಿದೆ ನೋಡಿ.!

  ಆಸ್ತಿ ಪತ್ರಗಳು (property documents) ಅತಿ ಅಮೂಲ್ಯವಾದ ದಾಖಲೆಗಳು ಆಸ್ತಿ ಪತ್ರವನ್ನು ಕಳೆದುಕೊಂಡರೆ (document missing) ಬಹಳ ಕ’ಷ್ಟ ಪಡಬೇಕಾಗುತ್ತದೆ. ನಿಮ್ಮ ಆಸ್ತಿಗಳ ಮೇಲೆ ಸಾಲ ಪಡೆದುಕೊಳ್ಳುವಾಗ (to Bank loan) ನಿಮ್ಮ ಆಸ್ತಿಯನ್ನು ವಿಭಾಗ ಮಾಡುವಾಗ ಅಥವಾ ಪರಬಾರೆ ಮಾಡುವಾಗ (to sale) ಅಥವಾ ಸರ್ಕಾರಿ ಸೌಲಭ್ಯಗಳನ್ನು (to government facilities profit) ನಿಮ್ಮ ಆಸ್ತಿಯ ಆಧಾರದ ಮೇಲೆ ಪಡೆದುಕೊಳ್ಳುವಾಗ ಈ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಹಾಗಾಗಿ ಇವುಗಳನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು ಜೊತೆಗೆ ನಿಮ್ಮ ದಾಖಲೆ … Read more

ಈ ತಿಂಗಳು ಕೆಲವು ಜಿಲ್ಲೆಗಳಿಗೆ ಮಾತ್ರ ಅನ್ನಭಾಗ್ಯ ಯೋಜನೆಯ ಅಕ್ಕಿ & ಹಣ ಸಿಗೋದು.! ಯಾವ ಜಿಲ್ಲೆಗೆ ಸಿಗಲಿದೆ ಯಾವ ಜಿಲ್ಲೆಯ ಜನರಿಗೆ ಬರಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಅನ್ನ ಭಾಗ್ಯ ಯೋಜನೆಯ (Annabhagya Scheme) ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿ (BPL RC Card) ಹೊಂದಿರುವ ಪ್ರತಿಯೊಬ್ಬ ಸದಸ್ಯರಿಗೂ ಕೂಡ 10Kg ಪಡಿತರ ನೀಡಲಾಗುವುದು ಎಂದು ರಾಜ್ಯ ಸರ್ಕಾರ (government) ಆದೇಶ ನೀಡಿತ್ತು. ಆದರೆ ಕೊನೆ ಸಮಯದಲ್ಲಿ ಅಕ್ಕಿ ದಾಸ್ತಾನು ಕೊರತೆ ಉಂಟಾಗಿರುವ ಕಾರಣ ಎಂದಿನಂತೆ 5Kg ಅಕ್ಕಿ ಹಾಗೂ ಹೆಚ್ಚುವರಿ 5Kg ಅಕ್ಕಿ ಬದಲು ಪ್ರತಿ ಸದಸ್ಯನಿಗೆ 170 ರೂಗಳಂತೆ ಆ ಕುಟುಂಬದ ಮುಖ್ಯಸ್ಥನ ಖಾತೆಗೆ (head of the family … Read more

LIC ಪೆನ್ಷನ್ ಪ್ಲಾನ್, ಒಂದು ಸಲ 1,50,000 ಕಟ್ಟಿದ್ರೆ ಸಾಕು, ಗಂಡ ಹೆಂಡತಿಗೆ ಇಬ್ಬರಿಗೂ ಜೀವನ ಪೂರ್ತಿ ಪ್ರತಿ ತಿಂಗಳು 9,832 ಪೆನ್ಷನ್ ಸಿಗುತ್ತೆ.!

  LIC (Life Insurance Corporation of India) ಕೂಡ ಅನೇಕ ಬಗೆಯ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಪೆನ್ಷನ್ ಪ್ಲಾನ್ ಮಾಡುವವರಿಗೂ ಅನುಕೂಲವಾಗುವಂತಹ ಯೋಜನೆಗಳು ಇವೆ. ಇಂತಹ ಯೋಜನೆಗಳಲ್ಲಿ LIC ಜೀವನ್ ಅಕ್ಷಯ್ ಯೋಜನೆ (LIC Jeevan Akshay Scheme) ಕೂಡ ಒಂದು. ಈ ಯೋಜನೆಯನ್ನು LIC Annuilty plan ಅಥವಾ LIC Pension plan ಎಂದು ಕೂಡ ಕರೆಯಬಹುದು ಯಾಕೆಂದರೆ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದರೆ ನೀವು ಜೀವನಪರ್ಯಂತ ಪ್ರತಿ ತಿಂಗಳು ಪೆನ್ಷನ್ … Read more

ಅನ್ನಭಾಗ್ಯ ಯೋಜನೆಯ ಹೊಸ ಅಪ್ಡೇಟ್, ಇಂಥವರಿಗೆ ಇನ್ಮುಂದೆ 5 Kg ಅಕ್ಕಿಯೂ ಇಲ್ಲ ಜೊತೆಗೆ ಹಣವೂ ಇಲ್ಲ.! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದಿಯೇ ಚೆಕ್ ಮಾಡಿ.!

  ಕರ್ನಾಟಕ ರಾಜ್ಯ ಸರ್ಕಾರದ (Karnataka government) ಗ್ಯಾರಂಟಿ ಯೋಜನೆಗಳ ಒಂದಾದ ಅನ್ನಭಾಗ್ಯ ಯೋಜನೆಯನ್ನು (Annabhagya Scheme) ಹಸಿವು ಮುಕ್ತ ಕರ್ನಾಟಕ ಮಾಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವವಾಗಿ ಭರವಸೆ ನೀಡಿದಂತೆ ಅನ್ನಭಾಗ್ಯ ಯೋಜನೆಯಡಿ ಕೇಂದ್ರದಿಂದ ಸಿಗುತ್ತಿರುವ 5Kg ಅಕ್ಕಿ ಜೊತೆ ರಾಜ್ಯ ಸರ್ಕಾರದಿಂದ ವತಿಯಿಂದಲೂ ಕೂಡ 5Kg ಅಕ್ಕಿ ಸೇರಿಸಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಪ್ರತಿ ಸದಸ್ಯರಿಗೂ 10kg ಪಡಿತರ (10 Kg ration) ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕೊನೆಯ … Read more

ಎಲ್ಲಾ ಸರ್ಕಾರಿ ನೌಕರರಿಗೆ ಬಂಪರ್ ನ್ಯೂಸ್, ಪಿಂಚಣಿ ನಿಯಮದಲ್ಲಿ ಐತಿಹಾಸಿಕ ಬದಲಾವಣೆ.!

  ಇತ್ತೀಚಿನ ದಿನಗಳಲ್ಲಿ ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕರರ ಪಿಂಚಣಿ (government employs pension) ಕುರಿತು ಸುದ್ದಿಗಳು ಪ್ರಸಾರವಾಗುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಸರ್ಕಾರಿ ನೌಕರರು ಹೊಸ ಪಿಂಚಣಿ(Pension) ವ್ಯವಸ್ಥೆಯನ್ನು (NPS) ವಿರೋಧಿಸಿ ತಮಗೆ ಹಳೆಯ ಪಿಂಚಣಿ ವ್ಯವಸ್ಥೆಯಂತೆ (OPS) ಪಿಂಚಣಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಅಲ್ಲಲ್ಲಿ ಪ್ರತಿಭಟನೆ ಮಾಡಿದ ವಿಷಯ ಹೆಚ್ಚು ಚರ್ಚೆಯಾಗುತ್ತಿತ್ತು. ಈಗ ಅಂತಿಮವಾಗಿ ಕೇಂದ್ರ ಸರ್ಕಾರವು ಈ ವಿಚಾರವಾಗಿ ಮೌನ ಮುರಿದು ಎಲ್ಲಾ ಸರ್ಕಾರ ನೌಕರರಿಗೂ … Read more

ಯಾರಿಗೆಲ್ಲಾ ಗೃಹಲಕ್ಷ್ಮಿ ಯೋಜನೆಯ 2,000 ಸಹಾಯಧನ ಬಂದಿಲ್ಲ, ಅವರು ಹಣ ಬರುತ್ತೋ ಇಲ್ವೋ ಅಂತ ಈ ವಿಧಾನದ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.!

  ಕಾಂಗ್ರೆಸ್ ಪಕ್ಷವು (Congress) ಘೋಷಣೆ ಮಾಡಿದ್ದ ಪಂಚಖಾತ್ರಿ ಯೋಜನೆಗಳಲ್ಲಿ (five Guarantee) ರಾಜ್ಯದ ಜನತೆ ಈಗ ನಾಲ್ಕು ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಶಕ್ತಿಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಬಳಿಕ ಗೃಹಲಕ್ಷ್ಮಿ ಯೋಜನೆ ಆಗಸ್ಟ್ ತಿಂಗಳಲ್ಲಿ ಜಾರಿಗೆ ಬಂದಿದೆ. ಆಗಸ್ಟ್ 30ನೇ ತಾರೀಕು ಮೈಸೂರಿನಲ್ಲಿ (Mysore) ಅದ್ದೂರಿಯಾಗಿ ಕಾರ್ಯಕ್ರಮ ನಡೆಸಿ ಯೋಜನೆಗೆ ಚಾಲನೆ (Gruhalakshmi launch) ನೀಡಲಾಗಿದೆ. ಅಂದಿನಿಂದ ಗೃಹಲಕ್ಷ್ಮಿ ಯೋಜನೆಯ ಸಹಾಯಧನವನ್ನು ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ DBT ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಜುಲೈ 19 … Read more

ನಾಳೆಯಿಂದ ದೇಶದಾದ್ಯಂತ ಈ 13 ನಿಯಮಗಳು ಬದಲಾಗಿದೆ.! ಸಾರ್ವಜನಿಕರು ತಪ್ಪದೆ ಇದನ್ನು ತಿಳಿದುಕೊಳ್ಳಿ.!

  ಪ್ರತಿ ತಿಂಗಳ ಅಂತ್ಯ ಹಾಗೂ ಆರಂಭದಲ್ಲಿ ಹಲವು ವಿಷಯಗಳ ಬಗ್ಗೆ ಗಮನ ಕೊಡಲೇಬೇಕು. ಸರ್ಕಾರದ ಹಲವು ಸೂಚನೆಗಳಿಗೆ, ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ಅಥವಾ ನಮ್ಮ ಹೂಡಿಕೆ ಯೋಜನೆಗಳ ಪ್ರೀಮಿಯಂ ಗಳನ್ನು ಪಾವತಿಸುವುದಕ್ಕೆ ಕಡೆಯ ದಿನಾಂಕವಾಗಿರುತ್ತದೆ. ದೇಶದಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಅಥವಾ ಇಳಿಕೆ ಇದೇ ಸಮಯದಲ್ಲಿ ಆಗುತ್ತದೆ. ಸದ್ಯಕ್ಕೆ ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಾದ್ಯಂತ ಬದಲಾಗಲಿರುವ ಪ್ರಮುಖ 13 ವಿಷಯಗಳ ಬಗ್ಗೆ ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ● SBI ಹೊಸದಾಗಿ We Care Scheme … Read more

SBI New Annuity Deposit ಸ್ಕೀಮ್, ಕೇವಲ ಒಂದು ಸಲ 1 ಲಕ್ಷ ಕಟ್ಟಿದ್ರೆ ಸಾಕು ಪ್ರತಿ ತಿಂಗಳು ಸಿಗಲಿದೆ 3,259/- ರೂಪಾಯಿ

  ನಿಮ್ಮಲ್ಲಿರುವ ಉಳಿತಾಯದ ಹಣವನ್ನು ಒಂದೊಳ್ಳೆ ಯೋಜನೆಯಲ್ಲಿ ಹೂಡಿಕೆ ಮಾಡಿ ಅದರಿಂದ ಪ್ರತಿ ತಿಂಗಳು ಒಂದು ನಿಶ್ಚಿತವಾದ ಆದಾಯವನ್ನು ಗಳಿಸಬೇಕು ಎನ್ನುವ ಪ್ಲಾನಿಂಗ್ ನಲ್ಲಿ ಇದ್ದರೆ ನೀವು ಈಗ SBI (State bank of Mysore) ನ ಹೊಸ ಯೋಜನೆಯನ್ನು ಆರಂಭಿಸಬಹುದು. SBI ಬ್ಯಾಂಕ್ ಮಾತ್ರವಲ್ಲದೆ ಅಂಚೆ ಕಚೇರಿ ಸೇರಿದಂತೆ ದೇಶದ ಅನೇಕ ಹಣಕಾಸಿನ ಸಂಸ್ಥೆಗಳು ಈ ರೀತಿ ನೀವು ಮಾಡಿರುವ ಹೂಡಿಕೆಗೆ ಬಡ್ಡಿರೂಪದ ಹಣವನ್ನು ನೀಡುತ್ತವೆ. ಆದರೆ SBI ಈಗ ಆರಂಭಿಸಿರುವ SBI New Annuity … Read more