ಉಚಿತ ಲ್ಯಾಪ್ ಟಾಪ್ ವಿತರಣೆ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

 

WhatsApp Group Join Now
Telegram Group Join Now

ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವುದು ಮತ್ತು ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶವನ್ನು ವಿಸ್ತರಿಸುವ ಗುರಿ ಹೊಂದಿರುವ ಕರ್ನಾಟಕ ರಾಜ್ಯ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಸ್ಕಾಲರ್ಶಿಪ್ ವಿತರಣೆ ಮಾಡುತ್ತಿದೆ. ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಈ ಯೋಜನೆ ಜಾರಿಯಲ್ಲಿದ್ದು, ಯೋಜನೆಯಡಿ ಬರುವ ವಿವಿಧ ವರ್ಗಗಳ ವಿದ್ಯಾರ್ಥಿಗಳು ಈ ಪ್ರಯೋಜನವನ್ನು ಪಡೆಯುತ್ತಿದ್ದಾರೆ.

ಅಂತೆಯೇ ಪ್ರಸಕ್ತ ಸಾಲಿನಲ್ಲಿ ಕೂಡ ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಜಿ ಸಲ್ಲಿಸಲು ಮಾನದಂಡಗಳನ್ನು ಸರ್ಕಾರ ನಿಗದಿಪಡಿಸಿ, ಈ ಪ್ರಕ್ರಿಯ ವಿಧಾನದ ಬಗ್ಗೆ ಕೂಡ ವಿವರಿಸಿ ಪ್ರಕಟಿಸಿದೆ. ಆ ಪ್ರಕಾರವಾಗಿ ಯಾರು ಅರ್ಹರು? ಏನೆಲ್ಲಾ ದಾಖಲೆಗಳನ್ನು ನೀಡಬೇಕು? ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿ ಕೊಡುತ್ತಿದ್ದೇವೆ.

ಈ ಸುದ್ದಿ ಓದಿ:-ಕೇವಲ 600 ಕೋಳಿಗೆ 2 ಲಕ್ಷ ಆದಾಯ, ನಾಟಿ ಕೋಳಿ ಸಾಕಾಣಿಕೆ ಮಾಡಿ ಸಕ್ಸಸ್ ಕಂಡಿರುವ ರೈತ.!

ಇದು ಸಾವಿರಾರು ಬಡ ಕುಟುಂಬಗಳಿಗೆ ಅನುಕೂಲ ಆಗಲಿದೆ ಹಾಗಾಗಿ ತಪ್ಪದೆ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರ ಹಾಗೂ ಸ್ನೇಹಿತರ ಜೊತೆಗೂ ಶೇರ್ ಮಾಡಿ

ಅರ್ಜಿ ಸಲ್ಲಿಸುವವರಿಗೆ ಕಂಡಿಷನ್ ಗಳು:-

* ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು
* ಪ್ರಸಕ್ತ ಸಾಲಿನಲ್ಲಿ ITI / ಡಿಪ್ಲೋಮೋ / ಇಂಜಿನಿಯರಿಂಗ್ ಅಥವಾ B.Tec ವೃತ್ತಿಪರ ಸಂಬಂಧಿತ ಕೋರ್ಸ್ ಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು
* ಕೆಲವು ಯೋಜನೆಗಳಲ್ಲಿ ಕಡ್ಡಾಯವಾಗಿ ಅರ್ಜಿದಾರರು AICTE ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಮಾತ್ರ ಈ ಉಚಿತ ಲ್ಯಾಪ್ಟಾಪ್ ನ್ನು SCP / TSP ಯೋಜನೆಯಲ್ಲಿ ಪಡೆಯಬಹುದು.

ಬೇಕಾಗಿರುವ ದಾಖಲೆಗಳು:-

* ವಿದ್ಯಾರ್ಥಿಯ ಆಧಾರ್ ಕಾರ್ಡ್
* ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆ ಪಡೆಯುತ್ತಿರುವ ಪುರಾವೆಗಾಗಿ ಕಾಲೇಜಿನ ID ಅಥವಾ ಶುಲ್ಕ ಪಾವತಿ ಮಾಡಿರುವ ರಸೀದಿ
* ವಿದ್ಯಾರ್ಥಿಯ ಖಾಯಂ ನಿವಾಸ ಪ್ರಮಾಣ ಪತ್ರ
* ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ
* ಶೈಕ್ಷಣಿಕ ವಿವರ
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
* ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ:-

* ಆನ್ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
* ಕರ್ನಾಟಕ ಸರ್ಕಾರದ department of Collegiate Education ವತಿಯಿಂದ ಈ ಉಚಿತ ಸ್ಕಾಲರ್ಶಿಪ್ ವಿತರಣೆ ಮಾಡಲಾಗುತ್ತಿದೆ
ಹಾಗಾಗಿ ಇದನ್ನು ಪಡೆಯಲು ನೇರವಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡಿ
* ನಂತರ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸುವ ವಿಧಾನವನ್ನು ತಲುಪಿ ಸಂಬಂಧಪಟ್ಟ ಲಿಂಕ್ ಹುಡುಕಿ ಅದರ ಮೇಲೆ ಕ್ಲಿಕ್ ಮಾಡಿ.

ಈ ಸುದ್ದಿ ಓದಿ:-KPSC ನೇಮಕಾತಿ, ಲೆಕ್ಕ ಪರಿಶೋಧನಾಧಿಕಾರಿ ಸಹಾಯಕ ನಿಯಂತ್ರಕರು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ.! ವೇತನ 97,100 ಆಸಕ್ತರು ಅರ್ಜಿ ಸಲ್ಲಿಸಿ.!

* ಅರ್ಜಿ ಫಾರ್ಮ್ ಓಪನ್ ಆದಮೇಲೆ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಕೂಡ ಪೂರಕ ದಾಖಲೆಗಳ ಸಂಖ್ಯೆಗಳನ್ನು ಅಥವಾ ಸ್ಕ್ಯಾನ್ ಕಾಪಿಯನ್ನು ಕೂಡ ಕೂಡ ಅಪ್ಲೋಡ್ ಮಾಡಬೇಕು.

ಈ ಸುದ್ದಿ ಓದಿ:-2006 ರ ನಂತರ ಜನಿಸಿದ ಎಲ್ಲಾ ಹೆಣ್ಣು ಮಕ್ಕಳಿಗೂ ಗುಡ್ ನ್ಯೂಸ್. ಸರ್ಕಾರದವತಿಯಿಂದ ಸಿಗಲಿದೆ 1 ಲಕ್ಷ.!

ನಿಮ್ಮ ಅರ್ಜಿ ಪರಿಶೀಲನೆ ನಡೆದು ಇಲಾಖೆಯ ಅಧಿಕಾರಿಗಳಿಂದ ಅನುಮೋದನೆ ಆದ ಬಳಿಕ ನಿಮಗೆ ಸರ್ಕಾರದ ಕಡೆಯಿಂದ ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಸೌಲಭ್ಯ ಸಿಗಲಿದೆ. ಲ್ಯಾಪ್ಟಾಪ್ ಉಚಿತ ವಿತರಣೆಗಾಗಿ ಸರ್ಕಾರ ಏರ್ಪಡಿಸುತ್ತಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಅಥವಾ ಹತ್ತಿರದಲ್ಲಿರುವ ಸದರಿ ಇಲಾಖೆ ಕಚೇರಿ ಘಟಕಗಳಲ್ಲಿ ಹೋಗಿ ನೀವು ಈ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬಹುದು.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now