Skip to content

Rishi The Power

Just another WordPress site

  • Useful Information
  • Government Schemes
  • Health Tips
  • Job News
  • Law Rights
  • Home
  • About Us
  • Contact Us
  • Privacy Policy
  • Terms and Conditions
  • Toggle search form

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಸಿಹಿ ಸುದ್ದಿ ಮೊದಲ ಕಂತಿನ ಹಣ 3000 ಜಮೆ.!

Posted on January 10, 2024January 10, 2024 By Rishi The Power No Comments on ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಸಿಹಿ ಸುದ್ದಿ ಮೊದಲ ಕಂತಿನ ಹಣ 3000 ಜಮೆ.!

 

WhatsApp Group Join Now
Telegram Group Join Now

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ (Guaranty Scheme) ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಪ್ರಯೋಜನವನ್ನು ರಾಜ್ಯದ ಜನತೆಗೆ ಪಡೆಯುತ್ತಿದ್ದಾರೆ. ಅಂತಿಮವಾಗಿ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು (Yuvanidhi Scheme) ಕೂಡ ಜಾರಿಗೆ ಬರುತ್ತಿದ್ದು, ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಯುವಕ ಯುವತಿಯರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ.

ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಕೂಡ ಆರಂಭವಾಗಿದ್ದು ಕರ್ನಾಟಕ ಸರ್ಕಾರ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯು ಇದೆ ಜನವರಿ 12ರಂದು ರಾಷ್ಟ್ರೀಯ ಯುವ ದಿನ (National Youth Day) ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವನಿಧಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮ (Yuvanidhi Launch) ಕೂಡ ಹಮ್ಮಿಕೊಂಡಿದೆ.

ಕೊಟ್ಟಿದ್ದ ಆಶ್ವಾಸನೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರವು ಅಂತಿಮವಾಗಿ ಐದನೇ ಗ್ಯಾರಂಟಿಯಾಗಿ ಯುವನಿಧಿ ಯೋಜನೆಯನ್ನು ಕೂಡ ಜಾರಿ ಮಾಡಿ ನುಡಿದಂತೆ ನಡೆದು ಮಾತು ಉಳಿಸಿಕೊಳ್ಳುತ್ತಿದೆ.

ನಿಮ್ಮ ಜಮೀನು, ಮನೆ, ಸೈಟ್ ಬೆಲೆ ಇಂದು ಮಾರುಕಟ್ಟೆಯಲ್ಲಿ ಎಷ್ಟಿದೆ ಎಂದು ಈ ರೀತಿ ಚೆಕ್ ಮಾಡಿ ತಿಳಿದುಕೊಳ್ಳಿ.!

ಆ ಪ್ರಯುಕ್ತವಾಗಿ 12ನೇ ಜನವರಿ 2024 ರಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (CM Siddaramaih) ಮತ್ತು ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರು (D.K.Shivakumar) ಹಾಗೂ ಮಾನ್ಯ ಕೌಶಲ್ಯ ಅಭಿವೃದ್ಧಿ ಸಚಿವರಾಗಿರುವ ಡಾ.ಶರಣ ಪ್ರಕಾಶ್ ಪಾಟೀಲ್ (Sharan Prakash Pateel) ಅವರ ಸಮ್ಮುಖದಲ್ಲಿ ನೇರ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಚಾಲನೆ ಸಿಗುತ್ತಿದೆ ಮತ್ತು ಇದರೊಂದಿಗೆ ಸರ್ಕಾರದ ಇನ್ನಿತರ ಪ್ರಮುಖ ಸಚಿವರು ಭಾಗಿಯಾಗಲಿದ್ದಾರೆ. ಸ್ವತಃ ಈ ವಿಷಯವನ್ನು ಕೌಶಲ್ಯ ಅಭಿವೃದ್ಧಿ ಸಚಿವರೇ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೊಂಡು ದೃಢಪಡಿಸಿದ್ದಾರೆ.

ಯೋಜನೆ ಕುರಿತು ಇರುವ ಪ್ರಮುಖ ಅಂಶಗಳು:-

* ವಿದ್ಯಾವಂತ ನಿರುದ್ಯೋಗಿ ಯುವಕ ಅಥವಾ ಯುವತಿಯರಿಗೆ ಹಣಕಾಸಿನ ನೆರವು ನೀಡಿ ಅವರಲ್ಲಿ ಆತ್ಮಸ್ಥೈರ್ಯ ಬೆಳೆಸಿ ಸ್ವಾವಲಂಭಿಗಳನ್ನಾಗಿಸಲು ಯುವನಿಧಿ ಯೋಜನೆ ಸಹಾಯಕಾರಿ ಎಂದು ಸರ್ಕಾರ ಹೇಳಿಕೊಂಡಿದೆ.
* ಯಾವುದೇ ಗ್ಯಾರೆಂಟಿ ಯೋಜನೆಗಳಾಗಿದ್ದರು ಕರ್ನಾಟಕದ ನಿವಾಸಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

* ಎರಡು ವರ್ಷಗಳು ಅಥವಾ ಉದ್ಯೋಗ ದೊರಕುವವರಿಗೆ ಇದರಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಪ್ರತಿ ತಿಂಗಳು ಪದವೀಧರರಿಗೆ ರೂ. 3000 ಡಿಪ್ಲೋಮೋದಾರರಿಗೆ ರೂ.1500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ
* ಸ್ವಯಂ ಉದ್ಯೋಗ ಹೊಂದಿದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ವಸತಿ ನಿಲಯ ಹುದ್ದೆಗಳ ನೇಮಕಾತಿ.! ವಾರ್ಡನ್ ಸೇರಿದಂತೆ ಹಲವು ಹುದ್ದೆಗಳು ಖಾಲಿ, ವೇತನ 32,670/- ಆಸಕ್ತರು ಅರ್ಜಿ ಸಲ್ಲಿಸಿ.!

* 2022 ‌-23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮೋ ಉತ್ತೀರ್ಣರಾಗಿ ವಿದ್ಯಾರ್ಥಿಗಳು ಕನಿಷ್ಠ ಆರು ತಿಂಗಳವರೆಗೆ ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿರದೆ ಇದ್ದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು
* ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು

* https://sevasindhugs.karnayaka.gov.in ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಿ ಅಭ್ಯರ್ಥಿಗಳು ಮಾಸಿಕವಾಗಿ ನಿರುದ್ಯೋಗಿ ಎಂದು ಕಡ್ಡಾಯವಾಗಿ ದೃಢೀಕರಣ ಮಾಡಬೇಕು ಮತ್ತು ತಪ್ಪು ಮಾಹಿತಿ ನೀಡಿದಲ್ಲಿ ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಾಗುತ್ತದೆ.
* ಯಾವುದೇ ಕಡೆಯ ದಿನಾಂಕ ಘೋಷಿಸಿಲ್ಲ ಆದರೆ ಈಗಾಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಂಡಿದ್ದರು ಅವರಿಗೆ ಜನವರಿ 12ನೇ ತಾರೀಖಿನಂದು ಮೊದಲ ಕಂತಿನ ಹಣ ಪಡೆಯುತ್ತಾರೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-

* SSLC ಅಂಕಪಟ್ಟಿ
* PUC ಅಂಕಪಟ್ಟಿ
* ಪದವಿ ಅಥವಾ ಡಿಪ್ಲೋಮೋ ಪ್ರಮಾಣ ಪತ್ರ
* ಅಭ್ಯರ್ಥಿಯ ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್ ವಿವರ

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
Government Schemes
WhatsApp Group Join Now
Telegram Group Join Now

Post navigation

Previous Post: ನಿಮ್ಮ ಜಮೀನು, ಮನೆ, ಸೈಟ್ ಬೆಲೆ ಇಂದು ಮಾರುಕಟ್ಟೆಯಲ್ಲಿ ಎಷ್ಟಿದೆ ಎಂದು ಈ ರೀತಿ ಚೆಕ್ ಮಾಡಿ ತಿಳಿದುಕೊಳ್ಳಿ.!
Next Post: ವೃದ್ಯಾಪ, ವಿಧಾವ, ಮನಸ್ವಿನಿ, ಯಾವುದೇ ಪಿಂಚಣಿ ಪಡೆಯುತ್ತಿದ್ದರು ಪೋಸ್ಟ್ ಆಫೀಸ್ ನಿಂದ ಬ್ಯಾಂಕ್ ಗೆ ನೇರ ಹಣ ವರ್ಗಾವಣೆ ಮಾಡುವ ವಿಧಾನ.!

Leave a Reply Cancel reply

Your email address will not be published. Required fields are marked *

  • About Us
  • Contact Us
  • Privacy Policy
  • Terms and Conditions

Recent Posts

  • Gruhalakshmi: ಗೃಹಲಕ್ಷ್ಮೀ ಯೋಜನೆ ಹಣ 4000 ರೂಪಾಯಿಗೆ ಏರಿಕೆ.! March 21, 2025
  • Gold ಚಿನ್ನದ ಮೇಲೆ ಸಾಲ ಪಡೆದವರಿಗೆ – RBI ನಿಂದ ಹೊಸ ನಿಯಮ.! March 20, 2025
  • Loan: ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು 5 ಲಕ್ಷ ದಂಡ.! March 20, 2025
  • DOT ದೂರಸಂಪರ್ಕ ಇಲಾಖೆ ನೇಮಕಾತಿ ಟೆಲಿಕಾಂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ February 25, 2025
  • IOCL ನೇಮಕಾತಿ – 457 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಿ February 25, 2025

Archives

  • March 2025
  • February 2025
  • January 2025
  • August 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022

Copyright © 2025 Rishi The Power.


Developed By Top Digital Marketing & Website Development company in Mysore